Headlines

ಪಿಂಕ್ ಲೈನ್ ಮೆಟ್ರೋ: ಕೋತ್ತನೂರು ಡಿಪೋಗೆ ಮೂರನೇ ರೈಲು ಸೆಟ್ ಆಗಮನ – Kannada News | Pink Line Metro Progress: Testing Begins as Third BEML Train Set Joins Fleet

ಬೆಂಗಳೂರಿನ ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಮಹತ್ವದ ಪ್ರಗತಿ ಕಂಡುಬಂದಿದೆ. ಬಿಇಎಂಎಲ್ ಸಂಸ್ಥೆಯು ತಯಾರಿಸಿರುವ ಮೂರನೇ ಡ್ರೈವರ್​ಲೆಸ್​ ರೈಲು ಸೆಟ್ ಯಶಸ್ವಿಯಾಗಿ ಕೋತ್ತನೂರು ಡಿಪೋವನ್ನು ತಲುಪಿದೆ. ಈ ರೈಲು ಬೋಗಿಗಳು ಪಿಂಕ್ ಲೈನ್ ಯೋಜನೆಯ ಕಾರ್ಯಗತಿಯನ್ನು ಮತ್ತಷ್ಟು ವೇಗಗೊಳಿಸಲಿವೆ. ಈಗಾಗಲೇ ಪಿಂಕ್ ಲೈನ್​ಗೆ ಎರಡು ಡ್ರೈವರ್​ಲೆಸ್​ ರೈಲುಗಳು ಬಂದಿದ್ದು, ಅವುಗಳಲ್ಲಿ ಮೊದಲನೆಯ ರೈಲು ಸೆಟ್‌ನ ಪರೀಕ್ಷಾರ್ಥ ಸಂಚಾರ ಈಗಾಗಲೇ ಆರಂಭವಾಗಿದೆ. ಇದು ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರಿಶೀಲಿಸುವಲ್ಲಿ ಒಂದು ಪ್ರಮುಖ ಹಂತವಾಗಿದೆ. ಪಿಂಕ್ ಲೈನ್ ಮೆಟ್ರೋ ಮಾರ್ಗವು…

Read More

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಮತ್ತೊಂದು ಶಾಕ್ – Kannada News | Sidlaghatta abuse case kpcc working president recommends to disciplinary committee for suspend rajiv gowda from congress

ಚಿಕ್ಕಬಳ್ಳಾಪುರ, (ಜನವರಿ 21): ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ (Rajiv Gowda)ತಲೆಮರೆಸಿಕೊಂಡಿದ್ದು, ಇತ್ತ ಇದನ್ನೇ ಅಸ್ತ್ರ ಮಾಡಿಕೊಂಡು ಬಿಜೆಪಿ ಹಾಗೂ ಜೆಡಿಎಸ್, ರಾಜೀವ್ ಗೌಡ ಕಾಣೆಯಾಗಿದ್ದಾನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಂಚಿಕೊಂಡಿದೆ. ಇದು ಆಡಳಿತರೂಢ ಕಾಂಗ್ರೆಸ್​​ಗೆ ಮುಜುಗರವಾಗಿದೆ. ಇದರಿಂದ ಆರೋಪಿ ರಾಜೀವ್​ಗೌಡಗೆ ಕೆಪಿಸಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜೀವ್ ಗೌಡನನ್ನು ಪಕ್ಷದಿಂದ ಅಮಾನತು ಮಾಡುವಂತೆ ಕಾರ್ಯಾಧ್ಯಕ್ಷ ಚಂದ್ರಶೇಖರ್ ಅವರು…

Read More

ಐಪಿಎಲ್ ವೃತ್ತಿಜೀವನದ ಮೊದಲ ಗೋಲ್ಡನ್ ಡಕ್; ಅನಗತ್ಯ ದಾಖಲೆ ಬರೆದ ಅಭಿಷೇಕ್

2026 ರ ವರ್ಷ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾಗೆ ಏರಿಳಿತಗಳಿಗಳಿಂದ ಕೂಡಿದೆ. ವರ್ಷ ಪ್ರಾರಂಭವಾಗುವ ಮೊದಲು ಸುಮಾರು 20 ತಿಂಗಳುಗಳ ಕಾಲ ನಿರಂತರವಾಗಿ ಸ್ಫೋಟಕ ಪ್ರದರ್ಶನ ನೀಡಿದ ಅಭಿಷೇಕ್ ಶರ್ಮಾಗೆ ಇದೀಗ ಸ್ಥಿರ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನದಿಂದ ಬಳಲಿದ್ದ ಅಭಿಷೇಕ್ ಪ್ರಸ್ತುತ ಐಪಿಎಲ್​ನಲ್ಲೂ ಅದೇ ಸಮಸ್ಯೆಗೀಡಾಗಿದ್ದಾರೆ. ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ಅಭಿಷೇಕ್ ಶಮಅರ್ ಶೂನ್ಯಕ್ಕೆ ಅತಿ ಹೆಚ್ಚು ಬಾರಿ ಔಟ್ ಆದ ದಾಖಲೆಯನ್ನು ಮುರಿದಿದ್ದಾರೆ. ರಾಜಸ್ಥಾನ ರಾಯಲ್ಸ್…

Read More

ಇಬ್ಬರಲ್ಲಿ ಒಬ್ಬರು… ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ – Kannada News | India coach hints at Sanju Samson’s inclusion in Playing XI

T20 World Cup 2026: ಟಿ20 ವಿಶ್ವಕಪ್​ನ ಲೀಗ್ ಹಂತದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಭಾರತ ತಂಡವು ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಮುಗ್ಗರಿಸಿದೆ. ಅದು ಸಹ ಸೌತ್ ಆಫ್ರಿಕಾ ವಿರುದ್ಧ. ಈ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗುವ ಸೂಚನೆ ನೀಡಿದ್ದ ಭಾರತ ತಂಡದ ಸಹಾಯಕ ಕೋಚ್ ರಯಾನ್ ಟೆನ್ ಡುಸ್ಕಾಟ. ಸೌತ್ ಆಫ್ರಿಕಾ ವಿರುದ್ಧದ ಹೀನಾಯ ಸೋಲಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದ ರಯಾನ್ ಟೆನ್ ಡುಸ್ಕಾಟಗೆ ತಂಡದ ಪ್ಲೇಯಿಂಗ್ ಇಲೆವೆನ್​ ಬಗ್ಗೆ ಪ್ರಶ್ನೆಗಳು…

Read More

ಮಗನ ಸಿನಿಮಾಕ್ಕಿದ್ದ ಸಮಸ್ಯೆ ಪರಿಹರಿಸಿದ ಮೆಗಾಸ್ಟಾರ್ ಚಿರಂಜೀವಿ

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ‘ಆರ್​​ಆರ್​​ಆರ್’ ಬಳಿಕ ರಾಮ್ ಚರಣ್ ಭಾರಿ ನಿರೀಕ್ಷೆ ಇರಿಸಿರುವ ಸಿನಿಮಾ ಇದಾಗಿದೆ. ಸಿನಿಮಾಕ್ಕಾಗಿ ಸಾಕಷ್ಟು ಶ್ರಮವನ್ನು ರಾಮ್ ಚರಣ್ ಹಾಕಿದ್ದಾರೆ. ಸಿನಿಮಾಕ್ಕೆ ಭಾರಿ ದೊಡ್ಡ ಬಂಡವಾಳ ಹೂಡಲಾಗಿದ್ದು, ಸಿನಿಮಾದ ಪ್ರಚಾರಕ್ಕೂ ಕೋಟ್ಯಂತರ ಖರ್ಚು ಮಾಡಲಾಗಿದೆ. ಆದರೆ ಸಿನಿಮಾದ ಬಿಡುಗಡೆ ಸಮಯದಲ್ಲಿ ಕೆಲವು ಪ್ರದರ್ಶಕರು ಮತ್ತು ವಿತರಕರು ಕಿರಿಕ್ ಪ್ರಾರಂಭಿಸಿದ್ದಾರೆ. ತೆಲಂಗಾಣದ ಕೆಲ ಸಿನಿಮಾ ಪ್ರದರ್ಶಕರಂತೂ ತಾವು ಸಿನಿಮಾ ಬಿಡುಗಡೆಗೆ ಅನುಮತಿ ನೀಡುವುದಿಲ್ಲ…

Read More

ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ! – Kannada News | Bengaluru Online Scams: Instagram Vashikaran and Loan Fraud Exposed!

ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ 2 ಲಕ್ಷ ರೂ. ವಂಚನೆ! ಬೆಂಗಳೂರು, ಜನವರಿ 04: ಆನ್ಲೈನ್ ನಲ್ಲಿ ವಶೀಕರಣ ಆ್ಯಡ್ ನಂಬಿ ಯುವತಿಯೊಬ್ಬಳು ಲಕ್ಷ ಲಕ್ಷ ಹಣ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿಸಿದ ಹುಡುನನ್ನು ವಶೀಕರಣ ಮಾಡಿಸುವಂಯತೆ ಕೇಳಿದಾಕೆಯಿಂದ 2 ಲಕ್ಷಕ್ಕೂ ಹೆಚ್ಚು ಹಣ ಪಡೆದ ಆಸಾಮಿ ಮೋಸಮಾಡಿದ್ದಾನೆ. ಈ ಕುರಿತು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನು ಮಾಡ್ತಿಯೋ ಮಾಡಿಕೋ ಎಂದಿದ್ದ ಗುರೂಜಿ ಕಷ್ಟಕ್ಕೆ ಪರಿಹಾರ ನೀಡುತ್ತೇವೆ ಎಂದು ಕೃಷ್ಣಮೂರ್ತಿ…

Read More

ಉಚಿತ ಹೆಲ್ಮೆಟ್ ಪಡೆಯಲು ಪ್ರವಾಹದಂತೆ ಮುಗಿಬಿದ್ದ ಜನ: ಲಾರಿಯನ್ನೇ ಏರಿ ಹೇಗೆ ದೋಚುತ್ತಿದ್ದಾರೆ ನೋಡಿ! – Kannada News | Chaos at Free Helmet Distribution in Mulabagilu: Crowd Storms Lorry, Video Goes Viral

ಉಚಿತ ಹೆಲ್ಮೆಟ್ ಪಡೆಯಲು ಮುಗಿಬಿದ್ದ ಜನImage Credit source: tv9 ಕೋಲಾರ, ಫೆಬ್ರವರಿ 5: ಕೋಲಾರ (Kolar) ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್​ 1 ರಿಂದ ಜಿಲ್ಲೆಯಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್ ಕಡ್ಡಾಯ ರೂಲ್ಸ್ ಜಾರಿಮಾಡಲಾಗಿದೆ. ಹೀಗಾಗಿ ಮುಳಬಾಗಿಲು (Mulabagilu) ಬ್ಲಾಕ್ ಕಾಂಗ್ರೆಸ್ (Congress) ಅಧ್ಯಕ್ಷ, ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಆದಿನಾರಾಯಣ ನೇತೃತ್ವದಲ್ಲಿ ಬುಧವಾರ 25 ಸಾವಿರ ಉಚಿತ ಹೆಲ್ಮೆಟ್​ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೀವಸಂಜೀವಿನಿ ಕಾರ್ಯಕ್ರಮಕ್ಕೆ ಕೋಲಾರ ಶಾಸಕ ಕೊತ್ತೂರು ಮಂಜುನಾಥ್​ ಚಾಲನೆ…

Read More

ಮದ್ಯದಂಗಡಿಗೆ ನುಗ್ಗಿದ ಚಿರತೆ, ಮೂವರ ಮೇಲೆ ಭೀಕರ ದಾಳಿ, 5 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ – Kannada News | Leopard attacks 3, enters liquor shop, 5 hour rescue ends terrifying ordeal

ಟೋಂಕ್, ಜುಲೈ 21: ಜನನಿಬಿಡ ಮಾರುಕಟ್ಟೆ ಪ್ರದೇಶಕ್ಕೆ ನುಗ್ಗಿದ ಚಿರತೆ(Leopard)ಯೊಂದು ಮೂವರ ಮೇಲೆ ದಾಳಿ ನಡೆಸಿ, ಮದ್ಯದಂಗಡಿಯೊಂದರ ಒಳಗಡೆ ಆಶ್ರಯ ಪಡೆದ ಆತಂಕಕಾರಿ ಘಟನೆ ರಾಜಸ್ಥಾನದ ಟೋಂಕ್ ಜಿಲ್ಲೆಯ ತೋಡರೈಸಿಂಗ್ ಪಟ್ಟಣದಲ್ಲಿ ನಡೆದಿದೆ. ಸುಮಾರು 5 ಗಂಟೆಗಳ ಕಾಲ ನಡೆದ ಸುದೀರ್ಘ ಕಾರ್ಯಾಚರಣೆಯ ನಂತರ ಅರಣ್ಯಾಧಿಕಾರಿಗಳು ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಸೋಮವಾರ ಬೆಳಗ್ಗೆ 8.45 ರ ಸುಮಾರಿಗೆ ತೋಡರೈಸಿಂಗ್ ಪಟ್ಟಣದ ಸಮೀಪದ ಪೊದೆಗಳಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ವಿಷಯ ತಿಳಿದು ಸ್ಥಳವನ್ನು ಪರಿಶೀಲಿಸಲು ಬಂದ ಅರಣ್ಯ ಇಲಾಖೆಯ ಸ್ವಯಂಸೇವಕ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 1ರ ದಿನಭವಿಷ್ಯ

ಆರೋಗ್ಯದ ವಿಚಾರದಲ್ಲಿಯೇ ಒಂದು ಬಗೆಯ ಆತಂಕ ಕಾಡುತ್ತಿದೆ. ಅದು ನಿಮ್ಮದೇ ಆರೋಗ್ಯ ಇರಬಹುದು ಅಥವಾ ನಿಮಗೆ ಸಂಬಂಧಿಸಿದವರ ಆರೋಗ್ಯವೇ ಇರಬಹುದು. ಒಟ್ಟಿನಲ್ಲಿ ದೈಹಿಕ ಆರೋಗ್ಯ ಸರಿಯಾಗಲು ಹಾಗೂ ಮಾನಸಿಕವಾಗಿ ಶಾಂತಿ ದೊರೆಯುವುದಕ್ಕೆ ಆದಿತ್ಯ ಹೃದಯ ಸ್ತೋತ್ರದ ಶ್ರವಣ ಮಾಡಿ. ನಿಮಗೆ ಸಾಧ್ಯವಿದ್ದಲ್ಲಿ ಪಠಣ ಮಾಡಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಬಹಳ ಚಟುವಟಿಕೆಯಿಂದ ಈ ದಿನ ಕಳೆದು ಹೋಗುತ್ತದೆ. ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳಿಗೆ,…

Read More

ನಟ ಅಜಿತ್ ತಾಯಿ ಮೋಹಿನಿ ಮಣಿ ನಿಧನ: ಕೊನೆಯ ಮಾತನ್ನು ಕೇಳಲು ಆಗಲೇ ಇಲ್ಲ

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ಅವರ (Ajith Kumar) ತಾಯಿ ಮೋಹಿನಿ ಮಣಿ (85) ಅವರು ಶನಿವಾರ ಬೆಳಿಗ್ಗೆ ಚೆನ್ನೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೂರು ವರ್ಷಗಳ ಹಿಂದೆ (ಮಾರ್ಚ್ 24, 2023) ಅಜಿತ್ ಅವರ ತಂದೆ ಪಿ. ಸುಬ್ರಮಣ್ಯಂ ಅವರು ತಮ್ಮ 85ನೇ ವಯಸ್ಸಿನಲ್ಲಿಯೇ ನಿಧನರಾಗಿದ್ದರು. ಕಾರ್​ ರೇಸ್ ಹಿನ್ನೆಲೆಯಲ್ಲಿ ದುಬೈನಲ್ಲಿದ್ದ ನಟ ಅಜಿತ್ ಕುಮಾರ್ ಅವರು ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚೆನ್ನೈಗೆ ಹಿಂತಿರುಗುತ್ತಿದ್ದಾರೆ ಎಂದು…

Read More