Headlines

ಕಾಶಿಯಿಂದ ಬರುತ್ತಿದ್ದಂತೆಯೇ ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ – Kannada News | Kodi mutt Dr Shivananda Shivayogi Rajendra Swamiji prediction about Karnataka CM Change

ದೇವನಹಳ್ಳಿ, (ಫೆಬ್ರವರಿ 18): ಕಾಲಜ್ಞಾನದ ಮೂಲಕ ಭಯಾನಕ ಭವಿಷ್ಯ ನುಡಿಯುವ ಕೋಡಿಮಠದ (Kodi Math) ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (ಕೋಡಿಶ್ರೀ) (Dr. Shivananda Shivayogi Rajendra Swamiji) ಇದೀಗ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ಶಿವರಾತ್ರಿ ಹಿನ್ನೆಲೆಯಲ್ಲಿ ಕಾಶಿ ವಿಶ್ವನಾಥನ ದರ್ಶನ ಮಾಡಿಕೊಂಡು ಇಂದು (ಫೆಬ್ರವರಿ 18) ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಮಾಧ್​ಯಮಗಳ ಜೊತೆ ಮಾತನಾಡಿದ ಕೋಡಿಶ್ರೀ, ಸಿಎಂ ಸಿದ್ದರಾಮಯ್ಯ (CM Siddaramaiah), ಡಿಕೆ ಶಿವಕುಮಾರ್ (DK Shivakuamr) ಸೇರಿದಂತೆ ಕರ್ನಾಟಕ…

Read More

ಜಿಂಬಾಬ್ವೆ ವಿರುದ್ಧ ಗೆದ್ದರೂ ಮೇಲೇಳದ ಟೀಂ ಇಂಡಿಯಾ ಸೆಮಿಫೈನಲ್‌ ತಲುಪುವುದು ಹೇಗೆ? – Kannada News | Team India’s T20 World Cup Semis Path: Beat WI After Zimbabwe Win to Qualify!

2026 ರ ಟಿ20 ವಿಶ್ವಕಪ್‌ನ (T20 World Cup 2026) ಸೂಪರ್ 8 ಸುತ್ತಿನಲ್ಲಿ ಜಿಂಬಾಬ್ವೆ ತಂಡವನ್ನು 72 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ ತನ್ನ ಸೆಮಿಫೈನಲ್‌ ಕನಸನ್ನು ಇನ್ನು ಜೀವಂತವಾಗಿರಿಸಿಕೊಂಡಿದೆ. ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 256 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಜಿಂಬಾಬ್ವೆ 184 ರನ್‌ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್​ಗೇರುವ ಅವಕಾಶವನ್ನು ಹೊಂದಿದೆಯಾದರೂ, ಪಾಯಿಂಟ್…

Read More

ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಬಿಜೆಪಿ ಆರೋಪಗಳಿಗೆ ಪರಮೇಶ್ವರ್ ತಿರುಗೇಟು – Kannada News | Karnataka Deputy CM G. Parameshwara Defends Permanent Residency Certificates Amid BJP Allegations

ಬೆಂಗಳೂರು, ಜುಲೈ 11: ‘‘ಕೇಂದ್ರ ಸರ್ಕಾರ ಎಂದಿಗೂ ಜಾತಿ ಪ್ರಮಾಣಪತ್ರಗಳನ್ನು ನೀಡಿಲ್ಲ. ರಾಜ್ಯ ಸರ್ಕಾರವೇ ಇಲ್ಲಿಯವರೆಗೆ ಅವುಗಳನ್ನು ನೀಡಿದೆ. ಇದೀಗ ವಾಸಸ್ಥಳ ಪ್ರಮಾಣಪತ್ರಗಳನ್ನು ಆಧಾರ್ ಕಾರ್ಡ್‌ನಂತಹ ದಾಖಲೆಗಳನ್ನು ಪರಿಶೀಲಿಸಿ, ಕಾನೂನುಬದ್ಧವಾಗಿ ನೀಡಲಾಗುತ್ತಿದೆ. ಇದರಲ್ಲಿ ಯಾವುದೇ ತಪ್ಪು ಇಲ್ಲ’’ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್​​ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ನೀಡುತ್ತಿರುವ ಶಾಶ್ವತ ವಾಸಸ್ಥಳ ಪ್ರಮಾಣಪತ್ರ ವಿತರಣೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ತಳ್ಳಿಹಾಕಿದ್ದಾರೆ. ‘‘ನಾವಣಾ ಆಯೋಗವು ಎಸ್‌ಐಆರ್‌ಗೆ 13 ಮಾನದಂಡಗಳನ್ನು ನಿಗದಿಪಡಿಸಿದ್ದು, ಅದರಲ್ಲಿ ವಾಸಸ್ಥಳದ…

Read More

Yearly Horoscope 2026: 2026ರಲ್ಲಿ ಮೀನ ರಾಶಿಗೆ ಸಾಡೇಸಾತಿ ಇದ್ದರೂ, ಆರ್ಥಿಕ ಚೇತರಿಕೆ, ಆಸ್ತಿ ಯೋಗ – Kannada News | Pisces Yearly Horoscope 2026: Predictions for Prosperity and Challenges by Dr Basavaraj Guruji

ಡಾ. ಬಸವರಾಜ ಗುರೂಜಿ ಅವರ ಭವಿಷ್ಯವಾಣಿಯ ಪ್ರಕಾರ, 2026 ಮೀನ ರಾಶಿಯವರಿಗೆ ಮಹತ್ವದ ವರ್ಷವಾಗಲಿದೆ. ಸಾಡೇಸಾತಿಯ ಎರಡನೇ ಹಂತದಲ್ಲಿದ್ದರೂ, ಈ ವರ್ಷವು ಸಾಧನೆ ಮತ್ತು ಯಶಸ್ಸಿನ ಅವಧಿಯಾಗಿದೆ. ಆರ್ಥಿಕವಾಗಿ ಬಾಕಿಗಳ ವಸೂಲಿ ಮತ್ತು ಉತ್ತಮ ಆರೋಗ್ಯದಂತಹ ಸಕಾರಾತ್ಮಕ ಫಲಿತಾಂಶಗಳನ್ನು ನಿರೀಕ್ಷಿಸಬಹುದು. ಗುರು ಗ್ರಹವು ನಾಲ್ಕನೇ ಮನೆಯಿಂದ ಐದನೇ ಮನೆಗೆ ಚಲಿಸುವುದರಿಂದ ಮತ್ತು ಶನಿ ಗ್ರಹವು ಮೊದಲ ಸ್ಥಾನದಲ್ಲಿರುವುದರಿಂದ ವಿವಿಧ ಕ್ಷೇತ್ರಗಳ ಮೇಲೆ ಪ್ರಭಾವ ಬೀರಲಿದೆ. ಮನೆ ನಿರ್ಮಾಣ ಅಥವಾ ನಿವೇಶನ ಖರೀದಿ ಯೋಗವಿದೆ. ಜೂನ್‌ನಿಂದ ಗುರು ಸಂಚಾರವು…

Read More

3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಪ್ರತಿಭಟನೆ – Kannada News | Hubli Residents Protest Against HESCOM Over Three Day Power Outage

ಹುಬ್ಬಳ್ಳಿ, ಮೇ 21: ಗಾಂಧಿನಗರ ಬಡಾವಣೆಯಲ್ಲಿ ಕಳೆದ ಮೂರು ದಿನಗಳಿಂದ ವಿದ್ಯುತ್ ಕಡಿತಗೊಂಡಿದ್ದು, ಹೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಗೋಕುಲ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ, ಹೆಸ್ಕಾಂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಗಾಳಿ-ಮಳೆಗೆ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ, ಮೂರು ದಿನಗಳಿಂದ ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಜನರು ದೂರಿದ್ದಾರೆ. ಅಧಿಕಾರಿಗಳು ಸಾರ್ವಜನಿಕರ ಕರೆಗಳಿಗೆ ಸ್ಪಂದಿಸದೆ, ಫೋನ್ ಬಿಸಿ ಇಡುವುದು ಅಥವಾ ಆಫ್ ಮಾಡುವುದು ಮುಂತಾದ ನಡೆಗಳಿಂದ…

Read More

ಕರ್ನಾಟಕ ಲೋಕ ಅದಾಲತ್‌ನಲ್ಲಿ ಹೊಸ ದಾಖಲೆ: ಶೇ.50 ಟ್ರಾಫಿಕ್‌ ದಂಡದ ಆಫರ್‌ಗೆ 19 ಲಕ್ಷ ಕೇಸ್ ಕ್ಲೋಸ್; ಸರ್ಕಾರಕ್ಕೆ 55 ಕೋಟಿ ಆದಾಯ – Kannada News | Mega Lok Adalat Success: KSLSA’s 50% Traffic Fine Scheme Boosts Revenue and Clears 78 Lakh Cases

ಬೆಂಗಳೂರು, ಜು.15: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (KSLSA) ವಿಶೇಷ ಪ್ರಯತ್ನದ ಫಲವಾಗಿ, ರಾಜ್ಯ ಸರ್ಕಾರವು ಸಂಚಾರ ನಿಯಮ ಉಲ್ಲಂಘನೆಯ ಬಾಕಿ ದಂಡದ ಪಾವತಿಗೆ ಘೋಷಿಸಿದ್ದ ಶೇಕಡಾ 50 ರಷ್ಟು ರಿಯಾಯಿತಿ ಯೋಜನೆಗೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಈ ರಿಯಾಯಿತಿ ಯೋಜನೆಯಡಿ ಒಟ್ಟು 19,13,659 ಸಂಚಾರ ಚಲನ್ ಪ್ರಕರಣಗಳು ಇತ್ಯರ್ಥಗೊಂಡಿದ್ದು, ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 55 ಕೋಟಿ ರೂಪಾಯಿ ದಂಡದ ಆದಾಯ ಹರಿದುಬಂದಿದೆ. ಜುಲೈ 11 ರಂದು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದ್ದ ಮೆಗಾ ಲೋಕ ಅದಾಲತ್‌ನಲ್ಲಿ…

Read More

August 2026 Rule Changes: ಆಗಸ್ಟ್ 1 ರಿಂದ ಜಾರಿಗೆ ಬರಲಿವೆ 5 ಹೊಸ ನಿಯಮಗಳು: ಎಲ್‌ಪಿಜಿ ದರ,ತತ್ಕಾಲ್ ಬುಕಿಂಗ್ ಮತ್ತು ಬ್ಯಾಂಕಿಂಗ್‌ ಮೇಲೆ ಭಾರಿ ಪ್ರಭಾವ – Kannada News | August 2026 Rule Changes: 5 New Laws Affecting LPG, Banking and Tatkal Bookings

ನವದೆಹಲಿ,ಜುಲೈ 29: ಭಾರತದಾದ್ಯಂತ ಹಣಕಾಸು, ಸಾರಿಗೆ ಮತ್ತು ಅಂಚೆ(Post) ಸೇವೆಗಳಲ್ಲಿ 5 ಪ್ರಮುಖ ಬದಲಾವಣೆಗಳು ಆಗಸ್ಟ್​ 1, 2026ರಿಂದ ಜಾರಿಗೆ ಬರಲಿವೆ. ಪ್ರತಿ ತಿಂಗಳ ಆರಂಭದಲ್ಲಿ ಹಲವು ಆರ್ಥಿಕ ನಿಯಮಗಳು ಬದಲಾಗುವಂತೆ, ಆಗಸ್ಟ್ 1 ರಿಂದ ದೇಶಾದ್ಯಂತ 5 ಪ್ರಮುಖ ಬದಲಾವಣೆಗಳಾಗಲಿವೆ. ಅಡುಗೆ ಅನಿಲ (LPG) ದರ, ರೈಲ್ವೆ ತತ್ಕಾಲ್ ಬುಕಿಂಗ್, ಬ್ಯಾಂಕಿಂಗ್ ನಿಯಮಗಳು ಹಾಗೂ ಅಂಚೆ ಶುಲ್ಕಗಳಲ್ಲಿನ ಈ ಬದಲಾವಣೆಗಳು ಸಾರ್ವಜನಿಕರ ದಿನನಿತ್ಯದ ಬಜೆಟ್ ಮೇಲೆ ನೇರ ಪರಿಣಾಮ ಬೀರಲಿವೆ. ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್…

Read More

ಪಶುವೈದ್ಯ ನೇಮಕಾತಿ ಹಗರಣ: ಸಿಬಿಐ ತನಿಖೆಗೆ ಒಪ್ಪಿಸುವುದು ಸೂಕ್ತ ಎಂದ ಶಾಸಕ ಸುರೇಶ್ ಕುಮಾರ್ – Kannada News | KPSC Veterinary Recruitment Scam: Suresh Kumar Calls for CBI Investigation

ಬೆಂಗಳೂರು, ಜುಲೈ 27: ‘ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸೇವೆ ಎಂಬುದು ಸಂಪೂರ್ಣವಾಗಿ ಮಾಯವಾಗಿದೆ. ಅದು ಸಾರ್ವಜನಿಕ ಸೇವಾ ಆಯೋಗವಾಗಿ ಉಳಿಯದೆ, ಖಾಸಗಿ ಕಮಿಷನ್ ರೂಪ ಪಡೆದುಕೊಂಡಿದೆ’ ಎಂದು ಬಿಜೆಪಿ ಶಾಸಕ ಎಸ್​.ಸುರೇಶ್ ಕುಮಾರ್​ ಟೀಕಿಸಿದ್ದಾರೆ. ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ‘ಕೆಪಿಎಸ್​ಸಿ ಇಂದು ಪ್ರೈವೇಟ್ ಸರ್ವೀಸ್ ಕಮಿಷನ್ ಆಗಿದೆ. ಕೆಪಿಎಸ್​ಸಿಗೆ ಕೂಡ ಮುಜುಗರ ಆಗುವ ರೀತಿ ಹಗರಣ ಆಗಿದೆ. ಹೀಗಾಗಿ ಸಿಬಿಐ ತನಿಖೆಗೆ ಆಗ್ರಹ ಬಗ್ಗೆ ಸಭೆಯಲ್ಲಿ ತಿಳಿಸುವುದಾಗಿ ಹೇಳಿದ್ದಾರೆ….

Read More

Bengaluru Rain Tragedy: ಬೆಂಗಳೂರಿನಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 7 ಜನರ ಸಾವು – Kannada News | Bengaluru Rain Tragedy: 7 Dead After Compound Wall Collapse near Bowring Hospital

ಬೆಂಗಳೂರು, ಏಪ್ರಿಲ್​ 29: ಬೆಂಗಳೂರಿನಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದು 7 ಜನರು ಸಾವನ್ನಪ್ಪಿರುವಂತಹ ಭೀಕರ ದುರಂತ ನಡೆದಿದೆ. ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಜನರು ದುರ್ಮರಣ ಹೊಂದಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Published On – 6:40 pm, Wed, 29 April 26 Source link

Read More

117 ವಿಲ್ಲಾ; ರಶ್ಮಿಕಾ ಮದುವೆ ಆಗ್ತಿರೋ ಜಾಗದ ವಿವರ ಹೇಗಿದೆ ನೋಡಿ – Kannada News | Rashmika Vijay Wedding 2026: Udaipur Date, ViRoSh, Private Ceremony and Security

ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ (Vijay Devarakonda) ಮದುವೆ: ದಕ್ಷಿಣ ಚಿತ್ರರಂಗದ ಜನಪ್ರಿಯ ದಂಪತಿಗಳಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವಿವಾಹದ ಬಗ್ಗೆ ಅಭಿಮಾನಿಗಳು ತುಂಬಾ ಕುತೂಹಲದಿಂದಿದ್ದರು. ಈಗ, ಈ ಕಾಯುವಿಕೆ ಕೊನೆಗೊಳ್ಳಲಿದೆ. ಮಾಧ್ಯಮ ವರದಿಗಳ ಪ್ರಕಾರ, ಇಬ್ಬರೂ ಫೆಬ್ರವರಿ 26, 2026 ರಂದು ಉದಯಪುರದಲ್ಲಿ ವಿವಾಹವಾಗಲಿದ್ದಾರೆ. ಇವರ ಮದುವೆಗೆ ಫ್ಯಾನ್ಸ್ ಕಾದಿದ್ದಾರೆ. ಮದುವೆಗೆ ಆಯ್ಕೆ ಮಾಡಿದ ಸ್ಥಳವನ್ನು ಬಹಳ ಖಾಸಗಿ ಮತ್ತು ರಹಸ್ಯವಾಗಿಡಲಾಗಿದೆ. ವಿವಾಹ ಸಮಾರಂಭವು ಉದಯಪುರದ ಐಟಿಸಿ ಮೆಮೆಂಟೋಸ್‌ನಲ್ಲಿ ನಡೆಯಲಿದೆ ಎಂದು…

Read More