Headlines

ವಿವಾದದ ಸುಳಿಯಲ್ಲಿ ಶ್ರದ್ಧಾ ಕಪೂರ್ ನಟನೆಯ ‘ಈಠಾ’ ಸಿನಿಮಾ; ಶೀರ್ಷಿಕೆಗೆ ತೀವ್ರ ವಿರೋಧ – Kannada News | Shraddha Kapoor Eetha Movie Controversy Vithabai Narayangaonkar Family objects title

ಬಾಲಿವುಡ್ ನಟಿ ಶ್ರದ್ಧಾ ಕಪೂರ್ (Shraddha Kapoor) ನಟನೆಯ ಬಹುನಿರೀಕ್ಷಿತ ‘ಈಠಾ’ ಚಿತ್ರದ ಟೀಸರ್ ಬಿಡುಗಡೆಯಾದ ಬೆನ್ನಲ್ಲೇ ಸಿನಿಮಾ ವಿವಾದದ ಸುಳಿಗೆ ಸಿಲುಕಿದೆ. ಮಹಾರಾಷ್ಟ್ರದ ಹೆಸರಾಂತ ಲಾವಣಿ ನೃತ್ಯಗಾರ್ತಿ ಮತ್ತು ತಮಾಷಾ ಕಲಾವಿದೆ ವಿಠಾಬಾಯಿ ನಾರಾಯಣಗಾಂವ್ಕರ್ ಅವರ ಜೀವನಾಧಾರಿತ ಈ ಚಿತ್ರದ ಶೀರ್ಷಿಕೆಗೆ ಈಗ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಟೀಸರ್ ಮೂಲಕ ಭಾರಿ ಕೌತುಕ ಮೂಡಿಸಿರುವ ‘ಈಠಾ’ (Eetha) ಸಿನಿಮಾದ ಟೈಟಲ್ ಬದಲಾಯಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ‘ಟಿವಿ9 ಮರಾಠಿ’ ವರದಿಯ ಪ್ರಕಾರ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ…

Read More

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರ ಸ್ಫೋಟಕ ಹೇಳಿಕೆ – Kannada News | K.N. Rajanna says he is an aspirant for the KPCC president post

ಬೆಂಗಳೂರು, ಜನವರಿ 09: ಪಕ್ಷದ ಅಧ್ಯಕ್ಷ ಗಿರಿ ಕೊಟ್ರೆ ಮಂತ್ರಿ ಸ್ಥಾನ ಬಿಡ್ತೀನಿ ಎಂದು ಸಚಿವನಾಗಿದ್ದಾಗಲೇ ಹೇಳಿದ್ದೆ. ಈಗ ಬಿಡೋಕೆ ಯಾವುದೇ ಸ್ಥಾನ ಬಾಕಿ ಇಲ್ಲ. ನಾನು ಕೆಪಿಸಿಸಿ ಅಧ್ಯಕ್ಷನಾದ್ರೆ ಪಕ್ಷ ಸಂಘಟನೆ ಮಾಡ್ತೀನಿ. ಹೈಕಮಾಂಡ್​​ಗೆ ಈ ಬಗ್ಗೆ ವಿಷಯ ತಿಳಿಸಿದ್ದೇನೆ ಎಂದು ಮಾಜಿ ಸಚಿವ ಕೆ.ಎನ್​. ರಾಜಣ್ಣ ಹೇಳಿದ್ದಾರೆ. ಸಂಪುಟ ಪುನಾರಚನೆ ಆದ್ರೆ ಮತ್ತೆ ಸಚಿವರು ಆಗ್ತೀರಾ ಎಂಬ ಪ್ರಶ್ನೆಗೂ ಉತ್ತರಿಸಿದ ಅವರು, ಸಚಿವನಾದರೂ ಹೀಗೆ ಇರ್ತೇನೆ. ಇಲ್ಲ ಅಂದ್ರೂ ಹೀಗೆ ಇದ್ದೇನೆ. ನಾನು ಯಾವತ್ತೂ…

Read More

ಬಂಗಾಳಿ ಧೋತಿ ಧರಿಸಿ ಬಿಜೆಪಿ ಕಚೇರಿಗೆ ಭರ್ಜರಿ ಎಂಟ್ರಿ ಕೊಟ್ಟ ಪ್ರಧಾನಿ ಮೋದಿ – Kannada News | PM Modi arrives at BJP headquarters in Delhi wearing a Bengali dhoti for victory speech

ನವದೆಹಲಿ, ಮೇ 4: ಪಶ್ಚಿಮ ಬಂಗಾಳ (West Bengal Elections) ಮತ್ತು ಅಸ್ಸಾಂನಲ್ಲಿ ಬಿಜೆಪಿ ಭಾರೀ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ (PM Modi Speech) ಆಗಮಿಸಿದ್ದಾರೆ. ತಾವು ಹೋಗುವ ರಾಜ್ಯಗಳಲ್ಲಿ ಅಲ್ಲಿನ ಸಾಂಪ್ರದಾಯಿಕ ಉಡುಗೆ ತೊಡುವ ಮೂಲಕ ಗಮನ ಸೆಳೆಯುವ ಪ್ರಧಾನಿ ಮೋದಿ ಬಂಗಾಳದ ಐತಿಹಾಸಿಕ ಗೆಲುವನ್ನು ಸಂಭ್ರಮಿಸಲು ಮತ್ತು ಬಂಗಾಳದ ಜನತೆಗೆ ತಮ್ಮ ಕೃತಜ್ಞತೆ ಸಲ್ಲಿಸಲು ಇಂದಿನ ಭಾಷಣಕ್ಕೆ ಬಂಗಾಳಿ ಧೋತಿಯನ್ನು ಧರಿಸಿ ಆಗಮಿಸಿದ್ದಾರೆ. ಪ್ರಧಾನಿ…

Read More

ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ, ಕಾರಿನ ಕಿಟಕಿಗಳು ಪುಡಿಪುಡಿ

ತಿರುವನಂತಪುರಂ, ಮೇ 27: ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರ ಮನೆಯ ಮೇಲೆ ಇಡಿ ದಾಳಿ ನಡೆಸಿದ ಸಂದರ್ಭದಲ್ಲಿ ಸಿಪಿಐಎಂ ಬೆಂಬಲಿಗರು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ಮೇಲೆ ದಾಳಿ ನಡೆಸಿದರು. ಇದರಿಂದ ಇಡಿ ಅಧಿಕಾರಿಗಳ ಕಾರಿನ ಕಿಟಕಿಗಳು ಪುಡಿಪುಡಿಯಾಗಿದ್ದವು. ತಿರುವನಂತಪುರಂ ಜಿಲ್ಲೆಯ ಬೇಕರಿ ಜಂಕ್ಷನ್‌ನಲ್ಲಿರುವ ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ಮನೆಯ ಮುಂದೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತೀವ್ರ ಘರ್ಷಣೆ ನಡೆಯಿತು. ಸಿಪಿಐ(ಎಂ) ಕಾರ್ಯಕರ್ತರು ಇಡಿ ಅಧಿಕಾರಿಗಳ ವಾಹನವನ್ನು…

Read More

ನಾಳೆ ಪ್ರಧಾನಿ ಮೋದಿ-ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಕೇಂದ್ರ ಸಚಿವರ ಜತೆಗೂ ಮಾತುಕತೆಗೆ ಪ್ಲಾನ್ – Kannada News

ದೆಹಲಿ, ಜೂ.10: ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿರುವ ಡಿ.ಕೆ. ಶಿವಕುಮಾರ್ ಅವರು ನಾಳೆ (ಜೂ.11) ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕೃತವಾಗಿ ಭೇಟಿ ಮಾಡಲಿದ್ದಾರೆ. ಪ್ರಧಾನಮಂತ್ರಿಯವರ ಭೇಟಿಗೆ ಅಧಿಕೃತ ಸಮಯ ಸಿಕ್ಕಿರುವುದನ್ನು ಖಚಿತಪಡಿಸಿರುವ ಸಿಎಂ, ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಹಲವು ಪ್ರಮುಖ ವಿಷಯಗಳನ್ನು ಹಂಚಿಕೊಂಡಿದ್ದಾರೆ. “ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ದೂರವಾಣಿ ಕರೆ ಮಾಡಿ ಅಭಿನಂದನೆಗಳನ್ನು ತಿಳಿಸಿದ್ದರು….

Read More

ವಂದೇ ಮಾತರಂ ಗೀತೆಗೆ ಅವಮಾನ ಮಾಡುವುದು ಕ್ರಿಮಿನಲ್ ಅಪರಾಧ; ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ – Kannada News | Rajya Sabha passes Bill to make insult to Vande Mataram Song is a criminal offence

ನವದೆಹಲಿ, ಜುಲೈ 29: ರಾಷ್ಟ್ರೀಯ ಗೀತೆಯಾದ ‘ವಂದೇ ಮಾತರಂ’ಗೆ ಅವಮಾನ ಮಾಡುವುದನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸುವ ಮಹತ್ವದ ವಿಧೇಯಕವನ್ನು ರಾಜ್ಯಸಭೆ ಇಂದು ಅಂಗೀಕರಿಸಿದೆ. ರಾಷ್ಟ್ರಗೀತೆಯಾದ ಜನಗಣಮನ ಗೀತೆಗೆ ನೀಡುವ ಗೌರವವನ್ನೇ ವಂದೇ ಮಾತರಂ ಗೀತೆಗೂ ನೀಡಬೇಕೆಂದು ಉಲ್ಲೇಖಿಸಲಾಗಿದೆ. ‘ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ (ತಿದ್ದುಪಡಿ) ವಿಧೇಯಕ – 2026’ (Prevention of Insults to National Honour (Amendment) Bill, 2026) ಅನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಇಂದು ಬೆಳಗ್ಗೆ ಎರಡು ಬಾರಿ ಕಲಾಪ ಮುಂದೂಡಲ್ಪಟ್ಟ…

Read More

ಗೃಹ ಸಚಿವರ ತವರಲ್ಲೇ ಮೈ ಮರೆತ್ರಾ ಪೊಲೀಸರು? ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ! – Kannada News | Kalaburagi: POCSO Accused Manjunath Removes Handcuffs, Escapes Afzalpur Police Station While Staff Slept

ಕಲಬುರಗಿ, ಜುಲೈ 3: ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಾದ ಕಲಬುರಗಿಯಲ್ಲಿ ಪೊಲೀಸರ ಘೋರ ನಿರ್ಲಕ್ಷ್ಯವೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಗೆ ಬಂಧಿಸಿ ಕರೆತರಲಾಗಿದ್ದ ಪೋಕ್ಸೋ (POCSO) ಪ್ರಕರಣದ ಪ್ರಮುಖ ಆರೋಪಿ ಮಂಜುನಾಥ್ ಎಂಬಾತ ಗುರುವಾರ ಮಧ್ಯರಾತ್ರಿ ಅತ್ಯಂತ ಚಾಣಾಕ್ಷತನದಿಂದ ಪರಾರಿಯಾಗಿದ್ದಾನೆ. ಠಾಣೆಯಲ್ಲಿದ್ದ ಸಿಬ್ಬಂದಿ ಗಡದ್ದಾಗಿ ಮಲಗಿರುವುದನ್ನು ಕಂಡ ಆರೋಪಿ, ತನಗೆ ಹಾಕಲಾಗಿದ್ದ ಕೈಕೋಳವನ್ನು ಬಿಚ್ಚಿಕೊಂಡು ಠಾಣೆಯ ಎರಡನೇ ಮಹಡಿಯಿಂದ ಪಕ್ಕದಲ್ಲೇ ಇದ್ದ ಮರದ ಕೊಂಬೆಯನ್ನು ಹಿಡಿದು ಜಿಗಿದು ಎಸ್ಕೇಪ್ ಆಗಿದ್ದಾನೆ. ಸುಮಾರು…

Read More

ಬೆಂಗಳೂರಿನಲ್ಲೊಂದು ವಿಚಿತ್ರ ಘಟನೆ: ಹುಡುಗನ ಜೊತೆಗೆ ಹುಡುಗ ಡೇಟಿಂಗ್​​​​​​​​​​​​ ಮಾಡಲು ಕರೆಸಿ ಕಿಡ್ನಾಪ್ – Kannada News | Two Arrested for Man kidnapped Who went Dating with Boy Friend at Bengaluru

ಬೆಂಗಳೂರು, (ಜೂನ್ 22): ಸಾಮಾಜಿಕ ಜಾಲತಾಣಗಳು ಈಗ ಅವುಗಳ ಲಿಮಿಟ್ ಮೀರಿ ಹೋಗಿದೆ. ಕೇವಲ ಗೆಳೆತನಕ್ಕೆ ಮಾತ್ರ ಸೀಮಿತವಾಗಿದ್ದವು ನಂತರದ ದಿನದಲ್ಲಿ ಯುವಕ ಯುವತಿಯರ ಡೇಟಿಂಗ್ ಆ್ಯಪ್​​​ ಗಳಾಗಿ ಬದಲಾಗಿದೆ. ಈಗ ಒಂದು ಹೆಜ್ಜೆ ಮುಂದೆ ಹೋಗಿ ಯುವಕ ಯುವಕರೂ ಡೇಟಿಂಗ್ ಮಾಡುವ ಆ್ಯಪ್​​​ ಗಳು ಬಂದಿದ್ದು, ಇದೇ ರೀತಿ ಆ್ಯಪ್​​​ ನಂಬಿ ಹೋದವನೊಬ್ಬ ಕಿಡ್ನಾಪ್ ಆಗಿ ಚಾಕುವಿನಿಂದ ಇರಿಸಿಕೊಂಡಿದ್ದಾನೆ. ಈ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಡೇಟಿಂಗ್ ಆ್ಯಪ್ ಕಿಡ್ನಾಪ್ ಕಥೆ…

Read More

Meenakshi Natarajan: ರಾಜ್ಯಸಭಾ ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್​​ನಲ್ಲಿ ವಜಾ – Kannada News | Supreme Court Upholds Meenakshi Natarajan’s Rajya Sabha Nomination Rejection

ನವದೆಹಲಿ, ಜೂನ್ 12: ರಾಜ್ಯಸಭಾ ಚುನಾವಣೆಯ ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್(Meenakshi Natarajan) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮೇಲ್ನೋಟಕ್ಕೆ ಇದು ಹಿನ್ನಡೆಯಾಗಿ ಕಂಡರೂ, ಈ ತೀರ್ಪಿನ ಹಿಂದೆ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವ ಮತ್ತು ಕಾನೂನು ಪ್ರಕ್ರಿಯೆಯನ್ನು ಮತ್ತಷ್ಟು ಬಲಪಡಿಸುವ ಕೆಲವು ಅತ್ಯಂತ ಸಕಾರಾತ್ಮಕ ಭರವಸೆಗಳಿವೆ. ವಿಚಾರಣೆ ನಡೆಸುವಾಗ, ಚುನಾವಣಾ ಅಧಿಕಾರಿಯೊಬ್ಬರು ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಿದರೆ, ಚುನಾವಣಾ ಆಯೋಗವನ್ನು ಸಂಪರ್ಕಿಸುವುದು ಸೂಕ್ತ ಪರಿಹಾರ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ. ನಟರಾಜನ್…

Read More

ಜೈಲಿನಲ್ಲಿ ಜ್ಞಾನ ಜ್ಯೋತಿ: ಪರಪ್ಪನ ಅಗ್ರಹಾರದಲ್ಲಿ ದೇಶದ ಮೊದಲ ಶಿಶುಪಾಲನಾ ಕೇಂದ್ರ ಆರಂಭ! – Kannada News | Nation’s First: Parappana Agrahara Jail Launches Special Child Care Unit for Inmates’ Children

ಪರಪ್ಪನ ಅಗ್ರಹಾರದಲ್ಲಿ ದೇಶದ ಮೊದಲ ಶಿಶುಪಾಲನಾ ಕೇಂದ್ರ ಆರಂಭ! Image Credit source: The New Indian Express ಬೆಂಗಳೂರು, ಮೇ 07: ಪರಪ್ಪನ ಅಗ್ರಹಾರ (Parappana Agrahara) ತನ್ನಲ್ಲಿ ನಡೆಯುವ ಅಕ್ರಮಗಳ ಕಾರಣಕ್ಕೆ ಯಾವಗಲೂ ಸುದ್ದಿಯಲ್ಲಿರುತ್ತದೆ. ಈಗ ಮತ್ತೊಮ್ಮೆ ಕೇಂದ್ರ ಕಾರಾಗೃಹ ಸುದ್ದಿ ಮಾಡಿದೆ. ಆದರೆ ಅಲ್ಲಿ ನಡೆಯುವ ಅಕ್ರಮದಿಂದಲ್ಲ; ಬದಲಾಗಿ ದೇಶದ ಮೊದಲ ವಿಶೇಷ ಶಿಶುಪಾಲನಾ ಕೇಂದ್ರ ಆರಂಭಿಸುತ್ತಿರುವ ಕಾರಣದಿಂದಾಗಿ. ಹೌದು, ತಾಯಂದಿರು ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುವಾಗ, ಅವರನ್ನೇ ಅವಲಂಬಿಸಿರುವ ಹಸುಗೂಸುಗಳು ಮತ್ತು…

Read More