Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯ ಹೆಣ್ಣಿಗೆ ಇಂದು ತವರಿನಿಂದ ಅನಿರೀಕ್ಷಿತವಾಗಿ ಕರೆ ಬರಲಿದೆ – Kannada News | January 12 Numerology: Daily Horoscope for Birth Numbers 4, 5, 6

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನೀವು ಅಂದುಕೊಂಡ ಕೆಲವು ಪ್ರವಾಸದ ವೇಳಾಪಟ್ಟಿಗಳು ಕೊನೆಯ ಕ್ಷಣದಲ್ಲಿ ಬದಲಾಗಲಿದೆ. ಫ್ರೀಲ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಕಡಿಮೆ ಆಗಲಿದೆ. ಸ್ವಂತ ವ್ಯವಹಾರದಲ್ಲಿ ದೊಡ್ಡ ಬದಲಾವಣೆ ಮಾಡಿಕೊಳ್ಳುವಿರಿ. ವಸ್ತು ಪೂರೈಕೆ ವಿಚಾರಕ್ಕೆ ಆತುರದ ನಿರ್ಧಾರಗಳಿಂದ ಯಾರಿಗೂ ಮಾತಿನ ಭರವಸೆ ನೀಡಬೇಡಿ. ಸಾಮಾಜಿಕ ಜಾಲತಾಣಗಳಲ್ಲಿ ಸಮಜಾಯಿಷಿ ನೀಡುತ್ತಾ ನಿಮ್ಮ ಕೆಲಸದ ವೇಗ ಕುಂಠಿತವಾಗಲಿದೆ. ವಾಹನ ಅಥವಾ ಮನೆ ರಿಪೇರಿಯಂತಹ ಅನಿರೀಕ್ಷಿತ ಖರ್ಚುಗಳು…

Read More

ಮಗುವಿಗೆ ಎದೆಹಾಲುಣಿಸುತ್ತಿದ್ದಾಗ ಪತ್ನಿಯನ್ನು ಕೊಂದ ಪತಿ, ಶಿಶು ಕೂಡಾ ಉಸಿರುಗಟ್ಟಿ ಸಾವು – Kannada News | Woman Killed Following Domestic Dispute in MP’s Khargone

ಮಧ್ಯಪ್ರದೇಶ, ಜನವರಿ 16: ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿ ಮೇಲೆ ಪತಿ ಹಲ್ಲೆ(Attack) ನಡೆಸಿದ ಪರಿಣಾಮ ಆಕೆ ಎಲ್ಲಿಯೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್​ನಲ್ಲಿ ನಡೆದಿದೆ. ಹಲ್ಲೆಯ ಸಮಯದಲ್ಲಿ ದಂಪತಿಯ ಆರು ತಿಂಗಳ ಮಗು ಉಸಿರುಗಟ್ಟಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಜಿಲ್ಲೆಯ ಬೇಡ್ಯಾ ಪೊಲೀಸ್ ಠಾಣೆ ಪ್ರದೇಶದ ಬಕಾವಾ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರ ಪ್ರಕಾರ, ಗುರುವಾರ ಬೆಳಗ್ಗೆ ಚಂಪಾಬಾಯಿ ಮಾನ್ಕರ್ ಮತ್ತು ಅವರ ಶಿಶು ಶವಗಳು ಅವರ ಮನೆಯಲ್ಲಿ ಪತ್ತೆಯಾಗಿತ್ತು. ಮಾಹಿತಿ ಪಡೆದ ನಂತರ…

Read More

Video: ಒಂದೇ ಸೂರಿನಡಿ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ಪರಿಚಯಿಸಿದ ಟಿವಿ9 – Kannada News | TV9 Education Expo 2026: Bringing Premier Institutions to Shivamogga

ಶಿವಮೊಗ್ಗದಲ್ಲಿ ನಡೆದ ಟಿವಿ9 ಎಜುಕೇಷನ್ ಎಕ್ಸ್​ಪೋ , ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉನ್ನತ ಶಿಕ್ಷಣದ ಕುರಿತು ಮಹತ್ವದ ಮಾಹಿತಿ ಒದಗಿಸಿದೆ. ಶಿವಮೊಗ್ಗದ ಪೊಲೀಸ್ ಭವನದಲ್ಲಿ ನಡೆದ ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ರಾಜ್ಯದ ಹಾಗೂ ನೆರೆಯ ಚೆನ್ನೈನ 24 ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಭಾಗವಹಿಸಿದ್ದವು. ಈ ಮೇಳವು ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಶೈಕ್ಷಣಿಕ ಆಯ್ಕೆಗಳನ್ನು ಒಂದೇ ಸ್ಥಳದಲ್ಲಿ ಅನ್ವೇಷಿಸಲು ಅನುವಾಗಿದೆ. ದೂರದ ಬೆಂಗಳೂರಿಗೆ ಪ್ರಯಾಣಿಸಿ ವಿವಿಧ ಸಂಸ್ಥೆಗಳನ್ನು ಸಂದರ್ಶಿಸುವ ಶ್ರಮವನ್ನು ತಪ್ಪಿಸಿದೆ. ಭಾಗವಹಿಸಿದ ಸಂಸ್ಥೆಗಳು ಶುಲ್ಕ…

Read More

Bengaluru Air Quality: ಬಳ್ಳಾರಿಗೂ ಬಂತು ವಾಯು ಮಾಲಿನ್ಯದ ಕಂಟಕ! ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Ballari’s Air quality is worse than Bengaluru’s AQI

ಬಳ್ಳಾರಿಗೂ ಬಂತು ವಾಯು ಮಾಲಿನ್ಯದ ಕಂಟಕ! ಬೆಂಗಳೂರು, ಜನವರಿ 30: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಸಾಕಷ್ಟು ಹದಗೆಟ್ಟಿರುವಾಗ, ಬೆಂಗಳೂರಿನಲ್ಲಿ AQI ನಿರಂತರ ಏರುಪೇರು ಕಾಣುತ್ತಿದೆ. ಅದರ ನಡುವೆ ಮಂಗಳೂರು, ಮೈಸೂರು ಹಾಗೂ ಬಳ್ಳಾರಿ, ಬೆಂಗಳೂರನ್ನೂ ಮೀರಿಸುವಂತಿದೆ. ಇದರಿಂದಾಗಿ ನಗರಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ದೆಹಲಿಯಂತಾಗುತ್ತಾ ಪರಿಸ್ಥಿತಿ? ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 222ಕ್ಕೆ ಹೋಗಿ ತಲುಪಿದೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು…

Read More

ಕರ್ನಾಟಕದಲ್ಲಿ ಈ ಬಾರಿ ಬೇಸಿಗೆಯಲ್ಲಿ ಭಾರೀ ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ ಏನು? – Kannada News | Karnataka Summer Forecast: IMD Predicts Intense Heatwaves and Rising Temperatures for Bengaluru

ಬೆಂಗಳೂರು, (ಫೆಬ್ರವರಿ 22): ಕರ್ನಾಟಕದಲ್ಲಿ (Karnataka) ಈಗಾಗಲೇ ಬೇಸಿಗೆ (Summer)  ಶುರುವಾಗಿದ್ದು, ದಿನನಿತ್ಯ ಬಿಸಿಲ ಧಗೆ ಹೆಚ್ಚುತ್ತಲೇ ಇದೆ. ಅದರಲ್ಲೂ ಬೆಂಗಳೂರಿನ (Bengaluru) ಬಿಸಿಲಿಗೆ ಜನರು ತತ್ತರಿಸಿದ್ದಾರೆ. ಮನೆಗಳಲ್ಲಿ , ಕಚೇರಿಗಳಲ್ಲಿ ಏರ್ ಕೂಲರ್‌ಗಳನ್ನ ಹಾಕಿಕೊಂಡು ಕೂರುವ ಪರಿಸ್ಥಿತಿ ಇದೆ ಹೀಗಿರುವಾಗ ಮುಂದಿನ ದಿನದಲ್ಲಿ ಬೆಂಗಳೂರಿನಲ್ಲಿ ಇನ್ನಷ್ಟು ತಾಪಮಾನ ಹೆಚ್ಚಾಗಲಿದೆ. ಹೌದು…ಮಾರ್ಚ್‌ನಿಂದ ಮೇ ತಿಂಗಳವರೆಗೆ ರಾಜ್ಯದಲ್ಲಿ ಬೇಸಿಗೆ (summer) ಬಿಸಿಲಿನ ಬೇಗೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಸಿಲಿಕಾನ್ ಸಿಟಿ…

Read More

ಪ್ರೇಮಿಗಳ ದಿನಾಚರಣೆದಂದು ನಂದಿಬೆಟ್ಟಕ್ಕೆ ಹೋಗುವ ಮುನ್ನ ಇದನ್ನು ಓದಲೇಬೇಕು – Kannada News | Chikkaballapur: Nandi Hills Closed Feb 14 for Valentine’s Day; DC Orders

ಚಿಕ್ಕಬಳ್ಳಾಪುರ, ಫೆಬ್ರವರಿ 06: ಪ್ರೇಮಿಗಳ ವಿಶೇಷ ದಿನವಾದ ವ್ಯಾಲೆಂಟೈನ್ಸ್ ಡೇಗೆ (Valentine’s Day) ಸದ್ಯ ದಿನಗಣನೆ ಶುರುವಾಗಿದೆ. ಪ್ರೀತಿ ಪೇಮಕ್ಕೆ ಹೆಚ್ಚು ಹೆಸರು ವಾಸಿಯಾಗಿರುವ ತಾಣವೆಂದರೆ ನಂದಿಗಿರಿಧಾಮ (nandi hills). ಪ್ರೇಮಿಗಳ ದಿನದಂದು ಈ ತಾಣಕ್ಕೆ ಹೆಚ್ಚಾಗಿ ಪ್ರೇಮಿಗಳು ಆಗಮಿಸಿ ಕಾಲಕಳೆಯುತ್ತಾರೆ. ಆದರೆ ಈ ಭಾರಿಯ ವ್ಯಾಲೆಂಟೈನ್ಸ್ ಡೇಗೆ ಅಂದರೆ ಫೆಬ್ರವರಿ 14ರಂದು ವಿಶ್ವವಿಖ್ಯಾತ ನಂದಿಗಿರಿಧಾಮ ಬಂದ್​ ಆಗಲಿದೆ. ನಂದಿಗಿರಿಧಾಮ ಬಂದ್ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಅದರಲ್ಲೂ ವ್ಯಾಲೆಂಟೈನ್ಸ್ ಡೇ…

Read More

ಶರಣಾಗತಿ ಬಿಟ್ಟರೆ ಯಾವುದೇ ಒಪ್ಪಂದದ ಆಯ್ಕೆಯಿಲ್ಲ; ಇರಾನ್​ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್, ಮಾರ್ಚ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಇರಾನ್ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. “ಇರಾನ್ ಮುಂದೆ ಇರುವುದು ಬೇಷರತ್ತಾದ ಶರಣಾಗತಿಯ ಮಾರ್ಗವೊಂದೇ. ಇರಾನ್ ಜೊತೆ ಬೇರಾವುದೇ ಒಪ್ಪಂದ ಸಾಧ್ಯವಿಲ್ಲ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಟೆಹ್ರಾನ್ ಜೊತೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ, ಶರಣಾಗತಿ ಮಾತ್ರ ಅವರ ಮುಂದೆ ಉಳಿದಿರುವ ಆಯ್ಕೆಯಾಗಿದೆ” ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಸ್ಪಷ್ಟವಾಗಿ ಹೇಳಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು, ಸಂಘರ್ಷ ಪೀಡಿತ ದೇಶದಲ್ಲಿ…

Read More

Agniveer Recruitment: ಅಗ್ನಿವೀರ್ ನೇಮಕಾತಿಯಲ್ಲಿ ಐಟಿಐ-ಡಿಪ್ಲೊಮಾ ಪಡೆದವರಿಗೆ ಆದ್ಯತೆ ಏಕೆ? ಕಾರಣ ತಿಳಿಯಿರಿ – Kannada News | Agniveer Recruitment: ITI Diploma Holders Preferred Amidst Key Changes

ಅಗ್ನಿವೀರ್ ಯೋಜನೆಯಡಿ ನೇಮಕಗೊಂಡ ಮೊದಲ ಬ್ಯಾಚ್ ಮುಂದಿನ ವರ್ಷ ನಿವೃತ್ತರಾಗಲಿದೆ. ಇದರ ಜೊತೆಗೆ, ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಅಗ್ನಿವೀರ್ ನೇಮಕಾತಿಗಳ ಸಂಖ್ಯೆಯನ್ನು ಹೆಚ್ಚಿಸಲು ಯೋಜನೆಗಳು ನಡೆಯುತ್ತಿವೆ. ಅಗ್ನಿವೀರ್ ನೇಮಕಾತಿ ಯೋಜನೆಗೆ ಮಾಡಿದ ಬದಲಾವಣೆಗಳಿಗೆ ಸಂಬಂಧಿಸಿದಂತೆ, ಐಟಿಐ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳಿಗಿಂತ ಆದ್ಯತೆಯನ್ನು ಪಡೆಯುತ್ತಿದ್ದಾರೆ. ಇದಕ್ಕೆ ಹಲವಾರು ಪ್ರಮುಖ ಕಾರಣಗಳಿವೆ. ಅಗ್ನಿವೀರ್ ನೇಮಕಾತಿಯಲ್ಲಿ ಐಟಿಐ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ಏಕೆ ಸಿಗುತ್ತಿದೆ, ಇದಕ್ಕೆ ಕಾರಣಗಳೇನು? ಭಾರತೀಯ ವಾಯುಪಡೆ ಮತ್ತು ಭಾರತೀಯ…

Read More

IPL 2026: ಕರ್ನಾಟಕದ ಈ 2 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ ಸ್ಥಾಪನೆ; ಯಾವಾಗ, ಎಲ್ಲಿ?

2026 ರ ಐಪಿಎಲ್ (IPL 2026) ಇದೇ ಮಾರ್ಚ್​ 28 ರಿಂದ ಆರಂಭವಾಗುತ್ತಿದೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ನೋಡಲು ಅಭಿಮಾನಿಗಳು ಕೂಡ ಕಾದು ಕುಳಿತಿದ್ದಾರೆ. ಆದಾಗ್ಯೂ ಎಲ್ಲಾ ಅಭಿಮಾನಿಗಳಿಗೂ ಕ್ರೀಡಾಂಗಣಕ್ಕೆ ಹೋಗಿ ಪಂದ್ಯಗಳನ್ನು ವೀಕ್ಷಿಸಲು ಸಾಧ್ಯವಾಗುವುದಿಲ್ಲ. ಟಿಕೆಟ್ ಸಿಗದೆ ಇರುವುದು ಅಥವಾ ಟಿಕೆಟ್ ಬೆಲೆ ಅಧಿಕವಾಗಿರುವುದು ಸೇರಿದಂತೆ ಇದಕ್ಕೆ ನಾನಾ ಕಾರಣಗಳಿರುತ್ತವೆ. ಅಂತಹ ಅಭಿಮಾನಿಗಳು ನಿರಾಶೆಗೊಳ್ಳದಂತೆ ನೋಡಿಕೊಳ್ಳುವ ಸಲುವಾಗಿ ಬಿಸಿಸಿಐ ದೇಶದ ನಾನಾ ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್​ಗಳನ್ನು (IPL 2026 Fan Parks) ಸ್ಥಾಪಿಸಲಿದೆ….

Read More

ನಿಧಿ ಅಗರ್​​ವಾಲ್ ಜೊತೆ ಅನುಚಿತ ವರ್ತನೆ: ಮಾಲ್ ವಿರುದ್ಧ ಕೇಸ್ ದಾಖಲು – Kannada News | Case filed after Nidhi Agarwal mobbed during the Raja Saab song release event

ನಟಿ ನಟಿ ನಿಧಿ ಅಗರ್​​ವಾಲ್ (Nidhi Agarwal) ಅವರಿಗೆ ಕಿರುಕುಳ ನೀಡಲಾಗಿದೆ. ಹೈದರಾಬಾದ್​​ನಲ್ಲಿ ನಡೆದ ‘ದಿ ರಾಜಾ ಸಾಬ್’ (The Raja Saab) ಸಿನಿಮಾದ ಸಾಂಗ್ ಬಿಡುಗಡೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಮಾಲ್​​ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅದರಲ್ಲಿ ನಿಧಿ ಅಗರ್​ವಾಲ್ ಅವರು ಪಾಲ್ಗೊಂಡಿದ್ದರು. ಆ ವೇಳೆ ಸಿಕ್ಕಾಪಟ್ಟೆ ಜನ ಸೇರಿದ್ದರು. ನಿಧಿ ಅಗರ್​ವಾಲ್ ಜೊತೆ ಫೋಟೋ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಆಗ ಕೆಲವರು ಅವರ ಜೊತೆ ಅನುಚಿತವಾಗಿ ವರ್ತಿಸಿದರು. ಈ ಘಟನೆಗೆ ಸಂಬಂಧಿಸಿದಂತೆ…

Read More