Headlines

ಆರ್​​ಎಸ್​​ಎಸ್​ ನೋಂದಣಿ, ಸದಸ್ಯತ್ವದ ಬಗ್ಗೆ ಕೋರ್ಟ್‌ನಲ್ಲೂ ಪ್ರಿಯಾಂಕ್​​ ತಕರಾರು: ಸಚಿವರಿಗೆ ಉತ್ತರಿಸಿಯೇ ನ್ಯಾಯಾಲಯದಿಂದ ಸಮನ್ಸ್​​ – Kannada News | RSS Defamation Case: Court Issues Summons to Priyank Kharge After Hearing His Arguments

ಪ್ರಿಯಾಂಕ್ ಖರ್ಗೆImage Credit source: Priyank Kharge Facebook ಬೆಂಗಳೂರು, ಜುಲೈ 02: ಆರ್​​ಎಸ್​​ಎಸ್​ ನೋಂದಣಿ, ಸದಸ್ಯತ್ವದ ಬಗ್ಗೆ ಕೋರ್ಟ್‌ನಲ್ಲೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಕರಾರು ತೆಗೆದಿದ್ದು, ಪ್ರಿಯಾಂಕ್ ತಕರಾರಿಗೆ ಉತ್ತರಿಸಿಯೇ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ಸಮನ್ಸ್ ಜಾರಿಗೊಳಿಸಿದೆ. ಕೇರಳ ಹೈಕೋರ್ಟ್, ಸುಪ್ರೀಂ ತೀರ್ಪು ಪ್ರಸ್ತಾಪಿಸಿರುವ ನ್ಯಾಯಾಲಯಜಡ್ಜ್ ಸಂದೀಪ್ ಪಾಟೀಲ್, ಸಂಘಟನೆಯು ನೋಂದಣಿಯಾಗಿದ್ದರೆ ಮಾತ್ರವೇ ದೂರು ದಾಖಲಿಸಬೇಕೆಂದಿಲ್ಲ. ಗುರುತಿಸಬಹುದಾದ ಗುಂಪಿಗೆ ಸೇರಿದವರಾಗಿದ್ದರೂ ದೂರು ದಾಖಲಿಸಬಹುದು ಎಂದು ತಿಳಿಸಿದೆ. ಸುಪ್ರೀಂ ಕೋರ್ಟ್​​ ತೀರ್ಪು ಉಲ್ಲೇಖ ಆರ್‌ಎಸ್‌ಎಸ್‌…

Read More

ಶಿಡ್ಲಘಟ್ಟ ಬೆದರಿಕೆ ಪ್ರಕರಣ: ಆಶ್ರಯ ನೀಡಿದ್ದ ಉದ್ಯಮಿಗೆ ರಿಲೀಫ್, ರಾಜೀವ್ ಗೌಡನಿಗೆ ಶಾಕ್ – Kannada News | Accused Rajeev Gowda sent to judicial custody in Sidlaghatta official threat case

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಅವಾಚ್ಯ ಶಬ್ಧಗಳ ನಿಂದನೆ ಹಾಗೂ ಬೆದರಿಕೆ ಪ್ರಕರಣಕ್ಕೆ (Sidlaghatta official threat case) ಸಂಬಂಧಿಸಿದಂತೆ ಆರೋಪಿ ರಾಜೀವ್ ಗೌಡನಿಗೆ (Rajeev Gowda) ಕೋರ್ಟ್​ ಶಾಕ್ ಕೊಟ್ಟಿದೆ. ರಾಜೀವ್ ಗೌಡಗೆ ಮಧ್ಯಂತರ ಜಾಮೀನು ನೀಡಲು ಶಿಡ್ಲಘಟ್ಟದ ಜೆಎಂಎಫ್​ಸಿ ಕೋರ್ಟ್ ನಿರಾಕರಿಸಿದೆ. ಬದಲಿಗೆ 14 ದಿನ ಅಂದರೆ ಫೆಬ್ರವರಿ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ. ಇನ್ನೊಂದೆಡೆ ಆರೋಪಿ ರಾಜೀವ್​​ ಗೌಡನಿಗೆ ಆಶ್ರಯ ನೀಡಿ ಪೊಲೀಸರ ಬಂಧನಕ್ಕೊಳಗಾಗಿದ್ದ…

Read More

ಈ ಮೂರು ‘ಕೆ’ ಗಳನ್ನು ಯಾವತ್ತೂ ಮರೆಯಬಾರದು: ಟೀಕೆಗಳಿಗೆ ತಲೆಕೆಡಿಸಿಕೊಳ್ಳಲ್ಲ, ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್ – Kannada News | Kempegowda Jayanti: CM Highlights Bengaluru Development and Enduring Legacie

ಬೆಂಗಳೂರು, ಜೂ.27: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿಗೆ ಒಂದೂವರೆ ಲಕ್ಷ ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ಅನಾವರಣಗೊಳಿಸಿದರು. ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟೀಕೆಗಳು ತಾತ್ಕಾಲಿಕ, ಆದರೆ ಮಾಡಿದ ಕೆಲಸಗಳು ಶಾಶ್ವತ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಬೆಂಗಳೂರಿನ ಪ್ರಗತಿಗೆ ಕೊಡುಗೆ ನೀಡಿದ ಮೂರು ಕೆ ಗಳನ್ನು ನೆನೆಪಿನಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು. ಬೆಂಗಳೂರನ್ನು ಸ್ಥಾಪಿಸಿದ ನಾಡಪ್ರಭು ಕೆಂಪೇಗೌಡರು, ವಿಧಾನ ಸೌಧವನ್ನು ನಿರ್ಮಿಸಿದ ಕೆಂಗಲ್ ಹನುಮಂತಯ್ಯ ಮತ್ತು ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ…

Read More

40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ನರೆಂದ್ರ ಮೋದಿ! – Kannada News | Narendra Modi First Indian PM To Visit New Zealand In 40 Years

ಬೆಂಗಳೂರು, ಜುಲೈ 11: ಪ್ರಧಾನಿ ನರೇಂದ್ರ ಮೋದಿ ಅವರ ನ್ಯೂಜಿಲೆಂಡ್‌ ಭೇಟಿ ಮಹತ್ವದ್ದಾಗಿದ್ದು, ಈ ಮೂಲಕ ಮೋದಿ 40 ವರ್ಷಗಳ ನಂತರ ನ್ಯೂಜಿಲೆಂಡ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ. ಅದ್ಧೂರಿ ಸ್ವಾಗತದ ನಂತರ ಆಕ್ಲೆಂಡ್​ನಲ್ಲಿ ಮಾತನಾಡಿದ ಮೋದಿ, ಭಯೋತ್ಪಾದನೆಯ ವಿರುದ್ಧ ಭುಜಕ್ಕೆ ಭುಜ ಕೊಟ್ಟು ಹೋರಾಡಲು ಕರೆ ನೀಡಿದ್ದಾರೆ. ಈ ನಿಟ್ಟಿನಲ್ಲಿ, ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಜಂಟಿ ಕ್ರಿಯಾ ಸಮಿತಿಯನ್ನು ರಚಿಸಲಾಗಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸಹಕಾರವು ಇಂಡೋ-ಪೆಸಿಫಿಕ್ ವಲಯದಲ್ಲಿ ಶಾಂತಿ, ಸ್ಥಿರತೆ…

Read More

ಅಣ್ಣನ ಜೊತೆ ಮದುವೆ ನಿರಾಕರಿಸಿದ್ದಕ್ಕೆ ತಮ್ಮನಿಂದ ಯುವತಿ ಕೊಲೆ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಯುವತಿ ಪಾಲಿಗೆ ಮುಳುವಾದ ತಾಯಿಯ ಚೀಟಿ ವ್ಯವಹಾರ! – Kannada News | Bengaluru: 5 Lakh Rupees Chit Fund Dispute Linked to Amrutha’s Death

ಅಣ್ಣನ ಜೊತೆ ಮದುವೆ ನಿರಾಕರಿಸಿದ್ದಕ್ಕೆ ತಮ್ಮನಿಂದ ಯುವತಿ ಕೊಲೆ ಕೇಸ್​​ಗೆ ಬಿಗ್​​ ಟ್ವಿಸ್ಟ್Image Credit source: Tv9 Kannada ಬೆಂಗಳೂರು, ಜುಲೈ 19: ಅಣ್ಣ ಧನುಷ್​​ ಜೊತೆ ಮದುವೆಗೆ ನಿರಾಕರಿಸಿದ ಕಾರಣಕ್ಕೆ ತಮ್ಮ ಸೂರ್ಯನಿಂದ ಚಾಕು ಇರಿತಕ್ಕೆ ಒಳಗಾಗಿ ಬೆಂಗಳೂರಿನ (Bengaluru) ಯುವತಿ ಅಮೃತಾ ಮೃತಪಟ್ಟಿದ್ದ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಮದುವೆ ಮಾತ್ರವಲ್ಲದೆ ಹಣಕಾಸಿನ ವಿಚಾರ ಕೂಡ ಕೊಲೆಗೆ ಪ್ರಮುಖ ಕಾರಣ ಎಂಬುದು ತನಿಖೆ ವೇಳೆ ಬಯಲಾಗಿದೆ. ಮೃತ ಯುವತಿಯ ತಾಯಿ ಚೀಟಿ ವ್ಯವಹಾರ ನಡೆಸುತ್ತಿದ್ದರು….

Read More

ಹಳೆಯ ಬೆಳ್ಳಿ ಆಭರಣಗಳು ಫಳ ಫಳ ಹೊಳಿಬೇಕು ಅಂದ್ರೆ, ಈ ಕ್ಲೀನಿಂಗ್‌ ಟಿಪ್ಸ್‌ ಪಾಲಿಸಿ – Kannada News | Follow these simple tips to clean silver jewelry

ಚಿನ್ನದಂತೆ ಬೆಳ್ಳಿ ಆಭರಣಗಳನ್ನು (silver jewelry) ಸಹ ಬಹುತೇಕ ಹೆಚ್ಚಿನವರು ಇಷ್ಟಪಟ್ಟು ಧರಿಸುತ್ತಾರೆ. ಹೆಚ್ಚಿನ ಮಹಿಳೆಯರು ಬೆಳ್ಳಿ ಕಾಲುಂಗುರ, ಉಂಗುರ, ಕಾಲ್ಗೆಜ್ಜೆಯನ್ನೇ ಧರಿಸುತ್ತಾರೆ. ಆದರೆ ಈ ಬೆಳ್ಳಿ ಆಭರಣಗಳು ಬಹುಬೇಗನೇ ಹೊಳಪನ್ನು ಕಳೆದುಕೊಂಡು ಕಪ್ಪಾಗಿ ಕಾಣಿಸುತ್ತದೆ. ಗಾಳಿ, ತೇವಾಂಶ ಮತ್ತು ಧೂಳಿಗೆ  ಒಡ್ಡಿಕೊಳ್ಳುವುದರಿಂದ ಬೆಳ್ಳಿ ವಸ್ತುಗಳು ಹೊಳಪನ್ನು ಕಳೆದುಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಹೆಚ್ಚಿನವರು ಬೆಳ್ಳಿ ವಸ್ತುಗಳಿಗೆ ಆಭರಣದಂಗಡಿಯಲ್ಲಿ ಪಾಲಿಶ್‌ ಮಾಡಿಸುತ್ತಾರೆ. ಈ ರೀತಿ ದುಡ್ಡು ಖರ್ಚು ಮಾಡುವ ಬದಲು ಈ ಕೆಲವೊಂದು ಕ್ಲೀನಿಂಗ್‌ ಟಿಪ್ಸ್‌ಗಳನ್ನು ಪಾಲಿಸುವ  ಮೂಲಕ…

Read More

Kolar: ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ; ಕಣ್ಣೀರು ಹಾಕಿದ ಸಂತ್ರಸ್ತರು – Kannada News | 4 Crore Chit Fund Fraud Rocks Shanti Nagar in Kolar City

ಕೋಲಾರ, ಫೆಬ್ರವರಿ 03: ಪಟಾಕಿ ಚೀಟಿ, ಯುಗಾದಿ ಚೀಟಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ ನಡೆಸಿರುವ ಆರೋಪ ಕೋಲಾರದ ಶಾಂತಿ ನಗರದಲ್ಲಿ ಕೇಳಿಬಂದಿದೆ. ವೆಂಕಟೇಶಪ್ಪ, ಗೌರಮ್ಮ ಹಾಗೂ ಪದ್ಮಾವತಿ ವಿರುದ್ಧ ದೂರು ಕೇಳಿಬಂದಿದ್ದು, ಕಳೆದ ಒಂದು ವರ್ಷದಿಂದ ಚೀಟಿ ಹಾಕಿದ್ದ ಜನರು ಕಂಗಾಲಾಗಿದ್ದಾರೆ. ಕೋಲಾರದ ಕಾರಂಜಿಕಟ್ಟೆಯ 500ಕ್ಕೂ ಹೆಚ್ಚು ನಿವಾಸಿಗಳಿಗೆ ಸುಮಾರು 4 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಶಾಂತಿನಗರ ಒಂದರಲ್ಲೇ 94,52,000 ವಂಚನೆ ಮಾಡಲಾಗಿದೆ ಎಂದು ಹೇಳಲಾಗಿದೆ. ದೀಪಾವಳಿ, ಯುಗಾದಿ, ವರಮಹಾಲಕ್ಷ್ಮೀ ಹಬ್ಬದ…

Read More

GT vs RR: ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಯಶಸ್ವಿ ಜೈಸ್ವಾಲ್ ಅವರ ಸಾಮರ್ಥ್ಯ ಇಡೀ ಜಗತ್ತಿಗೆ ತಿಳಿದಿದೆ. ಆದರೆ ಈ ಬಾರಿಯ ಐಪಿಎಲ್‌ನಲ್ಲಿ ಜೈಸ್ವಾಲ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಆದಾಗ್ಯೂ ಗುಜರಾತ್ ಟೈಟಾನ್ಸ್ ವಿರುದ್ಧದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಜೈಸ್ವಾಲ್ ಅವರಿಂದ ಒಂದೊಳ್ಳೆ ಇನ್ನಿಂಗ್ಸ್​ನ ನಿರೀಕ್ಷೆ ಇತ್ತು. ಆದರೆ ಆ ಪಂದ್ಯದಲ್ಲೂ ನಿರಾಸೆ ಮೂಡಿಸಿದ ಜೈಸ್ವಾಲ್ ಕೇವಲ ಎರಡು ಎಸೆತಗಳನ್ನು ಎದುರಿಸಿ ಒಂದು ರನ್ ಗಳಿಸಿ ಔಟಾದರು. ಮೊಹಮ್ಮದ್ ಸಿರಾಜ್ ಎಸೆದ ಬೌನ್ಸರ್ ಎಸೆತವನ್ನು ಸಿಕ್ಸರ್​ಗಟ್ಟುವ ಯತ್ನದಲ್ಲಿ ಜೈಸ್ವಾಲ್ ಕ್ಯಾಚ್ ನೀಡಿದರು. ಈ ಮೂಲಕ ಪ್ಲೇಆಫ್‌ನಲ್ಲಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರ ಆಸ್ತಿ ವಿವಾದ ಕೊನೆಗೂ ಸೌಹಾರ್ದಯುತವಾಗಿ ಬಗೆಹರಿಯುವ ಸೂಚನೆಗಳಿವೆ – Kannada News | Numerology Prediction: Birth Numbers 7,8,9 Horoscope for January 14

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ದೀರ್ಘಕಾಲದಿಂದ ನಡೆಯುತ್ತಿರುವ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಹಿರಿಯರೊಂದಿಗೆ ತೀರ್ಥಯಾತ್ರೆಗೆ ಹೋಗುವ ಬಗ್ಗೆ ಚರ್ಚೆ ನಡೆಸುವಿರಿ. ಹಣಕಾಸಿನ ವ್ಯವಹಾರಗಳಲ್ಲಿ ಅಲ್ಪ ಲಾಭ ಇದ್ದರೂ ಭವಿಷ್ಯದ ಹೂಡಿಕೆಗೆ ಉತ್ತಮ ತಳಹದಿ ಸಿಗಲಿದೆ. ಸಾಲದ ಹೊರೆ ತಗ್ಗಿಸಲು ನೀವು ವಿಶೇಷ ಹಣಕಾಸಿನ ಯೋಜನೆ ರೂಪಿಸುವಿರಿ. ಕಚೇರಿಯಲ್ಲಿ ಗುಪ್ತ ಶತ್ರುಗಳ ಬಗ್ಗೆ ಎಚ್ಚರಿಕೆ ಇರಲಿ. ನಿಮ್ಮ ಕೆಲಸದ ವಿವರಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಡಿ. ಧ್ಯಾನ, ಯೋಗದ ಅಭ್ಯಾಸದಿಂದ ಮಾನಸಿಕ…

Read More

IND vs AFG: ಕೊನೆಯ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಬದಲಾವಣೆ – Kannada News | India vs Afghanistan 3rd ODI: Key Playing XI Changes

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯ ಜೂನ್ 20 ರ ಶನಿವಾರ ಚೆನ್ನೈನಲ್ಲಿ ನಡೆಯಲಿದೆ. ಈ ಸರಣಿಯನ್ನು ಈಗಾಗಲೇ ಭಾರತ ತಂಡ 2-0 ಅಂತರದಿಂದ ಗೆದ್ದುಕೊಂಡಿರುವ ಕಾರಣ ಕೊನೆಯ ಏಕದಿನ ಪಂದ್ಯಕ್ಕೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಅದರಂತೆ ಬೆಂಚ್ ಕಾದ ಕೆಲವು ಆಟಗಾರರಿಗೆ ಈ ಪಂದ್ಯದಲ್ಲಿ ಆಡುವ ಅವಕಾಶ ಸಿಗಬಹುದು. ಇದಕ್ಕೆ ಪೂರಕವಾಗಿ ಬೌಲಿಂಗ್ ಆಲ್‌ರೌಂಡರ್ ಹರ್ಷಿತ್ ರಾಣಾ ಅವರನ್ನು…

Read More