ಆರ್ಎಸ್ಎಸ್ ನೋಂದಣಿ, ಸದಸ್ಯತ್ವದ ಬಗ್ಗೆ ಕೋರ್ಟ್ನಲ್ಲೂ ಪ್ರಿಯಾಂಕ್ ತಕರಾರು: ಸಚಿವರಿಗೆ ಉತ್ತರಿಸಿಯೇ ನ್ಯಾಯಾಲಯದಿಂದ ಸಮನ್ಸ್ – Kannada News | RSS Defamation Case: Court Issues Summons to Priyank Kharge After Hearing His Arguments
ಪ್ರಿಯಾಂಕ್ ಖರ್ಗೆImage Credit source: Priyank Kharge Facebook ಬೆಂಗಳೂರು, ಜುಲೈ 02: ಆರ್ಎಸ್ಎಸ್ ನೋಂದಣಿ, ಸದಸ್ಯತ್ವದ ಬಗ್ಗೆ ಕೋರ್ಟ್ನಲ್ಲೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಕರಾರು ತೆಗೆದಿದ್ದು, ಪ್ರಿಯಾಂಕ್ ತಕರಾರಿಗೆ ಉತ್ತರಿಸಿಯೇ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಕೇರಳ ಹೈಕೋರ್ಟ್, ಸುಪ್ರೀಂ ತೀರ್ಪು ಪ್ರಸ್ತಾಪಿಸಿರುವ ನ್ಯಾಯಾಲಯಜಡ್ಜ್ ಸಂದೀಪ್ ಪಾಟೀಲ್, ಸಂಘಟನೆಯು ನೋಂದಣಿಯಾಗಿದ್ದರೆ ಮಾತ್ರವೇ ದೂರು ದಾಖಲಿಸಬೇಕೆಂದಿಲ್ಲ. ಗುರುತಿಸಬಹುದಾದ ಗುಂಪಿಗೆ ಸೇರಿದವರಾಗಿದ್ದರೂ ದೂರು ದಾಖಲಿಸಬಹುದು ಎಂದು ತಿಳಿಸಿದೆ. ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖ ಆರ್ಎಸ್ಎಸ್…