Headlines

ಭೋಜಶಾಲಾ ಇನ್ಮುಂದೆ ದೇವಾಲಯ; ಮಧ್ಯಪ್ರದೇಶದ ಹೈಕೋರ್ಟ್ ಮಹತ್ವದ ತೀರ್ಪು – Kannada News | Bhojshala complex is a temple Madhya Pradesh High Court delivers verdict on disputed site

ನವದೆಹಲಿ, ಮೇ 15: ಮಧ್ಯಪ್ರದೇಶದ ಹೈಕೋರ್ಟ್ (Madhya Pradesh High Court) ಹಿಂದೂಗಳ ಪರವಾಗಿ ತೀರ್ಪು ನೀಡುವ ಮೂಲಕ ಭೋಜಶಾಲಾವನ್ನು (Bhojshala) ದೇವಾಲಯವೆಂದು ಘೋಷಿಸಿದೆ. ಈ ಸ್ಥಳದ ಐತಿಹಾಸಿಕ ಸಾಹಿತ್ಯವು ಇದು ರಾಜ ಭೋಜನಿಗೆ ಸಂಬಂಧಿಸಿದ ಸಂಸ್ಕೃತ ಕಲಿಕೆಯ ಕೇಂದ್ರವಾಗಿತ್ತು ಎಂದು ತಿಳಿಸಿದೆ. ಇದು ಧಾರ್‌ನಲ್ಲಿ ವಾಗ್ದೇವಿ ಸರಸ್ವತಿ ದೇವಿಗೆ ಮೀಸಲಾಗಿರುವ ದೇವಾಲಯದ ಅಸ್ತಿತ್ವವನ್ನು ಸೂಚಿಸುತ್ತದೆ. ಆದ್ದರಿಂದ, ಈ ಪ್ರದೇಶ ವಾಗ್ದೇವಿ ಸರಸ್ವತಿಯ ದೇವಾಲಯವಾಗಿತ್ತು ಎಂಬುದಕ್ಕೆ ಪುರಾವೆ ಸಿಕ್ಕಿದಂತಾಗಿದೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ. ಈ…

Read More

ಆನ್​ಲೈನ್​ನಲ್ಲಿ ಶಾಪಿಂಗ್ ಮಾಡುವ ಹೆಚ್ಚಿನವರಿಗೆ ಟೊಪ್ಪಿಹಾಕುತ್ತಿವೆ ಡಾರ್ಕ್ ಪ್ಯಾಟರ್ನ್ಸ್; ಬೆಚ್ಚಿಬೀಳಿಸುತ್ತಿದೆ ಈ ವರದಿ – Kannada News

ನವದೆಹಲಿ, ಜೂನ್ 9: ಇ-ಕಾಮರ್ಸ್ ವೆಬ್‌ಸೈಟ್‌ಗಳು ಮತ್ತು ಆಪ್‌ಗಳು ಗ್ರಾಹಕರನ್ನು ಮರುಳು ಮಾಡಲು ಬಳಸುವ ಮೋಸದ ಜಾಲಗಳಿಗೆ (Dark Patterns) ಬಹಳಷ್ಟು ಭಾರತೀಯರು ಬಲಿಯಾಗುತ್ತಿದೆ ಎನ್ನುವ ಆತಂಕಕಾರಿ ವರದಿಯೊಂದು ಬಂದಿದೆ. ಡಾರ್ಕ್ ಪ್ಯಾಟರ್ನ್ ಮಾದರಿಯ ವಂಚನೆಗಳಿಂದಾಗಿ ಶೇ. 88ರಷ್ಟು ಆನ್​ಲೈನ್ ಗ್ರಾಹಕರು ಹಣ ಕಳೆದುಕೊಳ್ಳುತ್ತಿದ್ದಾರೆನ್ನಲಾಗಿದೆ. ಅಂದರೆ, ಭಾರತದ ಒಟ್ಟು 30.4 ಕೋಟಿ ಆನ್‌ಲೈನ್ ಗ್ರಾಹಕರಲ್ಲಿ 27 ಕೋಟಿಗೂ ಜನರು ಹಣ ಕಳೆದುಕೊಳ್ಳುತ್ತಿದ್ದಾರೆ. ಈ ಮೋಸದ ಜಾಲದಿಂದಾಗಿ ಭಾರತೀಯ ಗ್ರಾಹಕರು ವಾರ್ಷಿಕವಾಗಿ ಅಂದಾಜು 25,000 ದಿಂದ 28,000 ಕೋಟಿ…

Read More

Bengaluru Air Quality: ಮಂಗಳೂರಿನಲ್ಲೂ ಕಳಪೆ ಮಟ್ಟಕ್ಕಿಳಿದಿದೆ ವಾಯು ಗುಣಮಟ್ಟ – Kannada News | Bangalore Air Pollution Crisis: Mangalore’s Air quality dropped more than Bengaluru

ಮಂಗಳೂರಿನಲ್ಲೂ ಕಳಪೆ ಮಟ್ಟಕ್ಕಿಳಿದಿದೆ ವಾಯು ಗುಣಮಟ್ಟ ಬೆಂಗಳೂರು, ಫೆಬ್ರವರಿ 18: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 156ಕ್ಕೆ ತಲುಪಿದೆ. ಅದಕ್ಕಿಂತ…

Read More

Video: ಉಡುಪಿ ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ, ಸಿಸಿಟಿವಿಯಲ್ಲಿ ಸೆರೆ – Kannada News | Hejamadi Temple Theft: 2 Lakh Gold Chain Snatched from Woman During Nemotsava

ಉಡುಪಿ, ಡಿ.26: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ವೃದ್ದೆಯ ಚಿನ್ನದ ಸರವನ್ನು ಕಳ್ಳಿಯರು ಎಗರಿಸಿದ್ದಾರೆ. ಮೂವರು ಕಳ್ಳಿಯರ ಕರಾಮತ್ತು ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಕದ್ದಿದ್ದಾರೆ. ಹೆಜಮಾಡಿ ನಿವಾಸಿ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಪೂಜೆಯ ವೇಳೆ ಮೂರು ಕಡೆಯಿಂದ ಸುತ್ತುವರಿದ ಕಳ್ಳಿಯರು ಗಂಟೆ ಹೊಡೆಯುವ ನೆಪದಲ್ಲಿ ಚಿನ್ನದ ಸರ ಎಗರಿಸಿದ್ದಾರೆ. 2 ಲಕ್ಷ ಮೌಲ್ಯದ…

Read More

IPL 2026: ಐಪಿಎಲ್​ನ ಈ ನಿಯಮದ ವಿರುದ್ಧ ಸಿಡಿದೆದ್ದ 10 ತಂಡಗಳ ನಾಯಕರು

2026 ರ ಐಪಿಎಲ್ (IPL 2026) ಮಾರ್ಚ್ 28 ರಿಂದ ಪ್ರಾರಂಭವಾಗಿದೆ. ಆದರೆ ಅದಕ್ಕೂ ಮೊದಲು, ಪ್ರತಿ ಬಾರಿಯ ಐಪಿಎಲ್​ನಂತೆ ಈ ಬಾರಿಯೂ ಬಿಸಿಸಿಐ (BCCI), ಲೀಗ್ ಆರಂಭಕ್ಕೂ ಮುನ್ನ ಎಲ್ಲಾ 10 ತಂಡಗಳ ನಾಯಕರೊಂದಿಗೆ ಸಭೆ ನಡೆಸಿತು. ಈ ಸಭೆಯಲ್ಲಿ, ಐಪಿಎಲ್‌ನ ಕೆಲವು ನಿಯಮಗಳ ಕುರಿತು ಚರ್ಚೆ ನಡೆಸಲಾಗಿದ್ದು, ಕೆಲವು ನಾಯಕರು ಐಪಿಎಲ್‌ನ ಒಂದು ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ ಐಪಿಎಲ್‌ನ ಹೆಚ್ಚಿನ ನಾಯಕರು ಇಂಪ್ಯಾಕ್ಟ್ ಪ್ಲೇಯರ್ (Impact Player) ನಿಯಮಕ್ಕೆ…

Read More

ಭಾರತದ ವಿರುದ್ಧದ ಸರಣಿಗೆ ನ್ಯೂಝಿಲೆಂಡ್​ ತಂಡ ಪ್ರಕಟ – Kannada News | New Zealand Squad For India tour

ಭಾರತದ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಜನವರಿ 11 ರಿಂದ ಶುರುವಾಗಲಿರುವ ಏಕದಿನ ಸರಣಿಯಲ್ಲಿ ನ್ಯೂಝಿಲೆಂಡ್ ತಂಡವನ್ನು ಮೈಕೆಲ್ ಬ್ರೇಸ್​ವೆಲ್ ಮುನ್ನಡೆಸಲಿದ್ದಾರೆ. ಇನ್ನು ಟಿ20 ಸರಣಿಯಲ್ಲಿ ಮಿಚೆಲ್ ಸ್ಯಾಂಟ್ನರ್ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ವಿಶೇಷ ಎಂದರೆ ಈ ಎರಡು ತಂಡಗಳಲ್ಲೂ ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ಗೆ ವಿಲಿಯಮ್ಸನ್​ ಆಯ್ಕೆಯಾಗುವುದು ಅನುಮಾನ ಎನ್ನಬಹುದು. ಇನ್ನು ಏಕದಿನ ಸರಣಿ ವೇಳೆ ಮ್ಯಾಟ್ ಹೆನ್ರಿ, ಮಾರ್ಕ್ ಚಾಪ್ಮನ್, ರಚಿನ್ ರವೀಂದ್ರ ಮತ್ತು ನಾಯಕ…

Read More

ಬರ್ತ್​​ಡೇ ಗರ್ಲ್ ರಶ್ಮಿಕಾ ಮಂದಣ್ಣ ಕೈಯಲ್ಲಿರುವ ಸಿನಿಮಾಗಳೆಷ್ಟು?

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕನ್ನಡದ ನಟಿಯಾದರೂ ಈಗ ಮಿಂಚುತ್ತಿರುವುದು ಪರಭಾಷೆ ಸಿನಿಮಾಗಳಲ್ಲಿಯೇ. ತೆಲುಗಿನಲ್ಲಿ ಸ್ಟಾರ್ ನಟಿಯಾಗಿ ಮೆರೆದು, ತಮಿಳಿನಲ್ಲೂ ಬೇಡಿಕೆಯ ನಟಿ ಎನಿಸಿಕೊಂಡು ಬಳಿಕ ಬಾಲಿವುಡ್​​ಗೆ ಪದಾರ್ಪಣೆ ಮಾಡಿ, ಅಲ್ಲಿಯೂ ಸಹ ಸಾವಿರಾರು ಕೋಟಿ ಗಳಿಕೆಯ ಸಿನಿಮಾಗಳ ಭಾಗವಾಗಿ ಈಗ ಬಾಲಿವುಡ್​​ನ ಬ್ಯುಸಿ ನಟಿಯರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ ರಶ್ಮಿಕಾ. ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ಜೊತೆಗೆ ವಿವಾಹವಾದ ನಟಿ ರಶ್ಮಿಕಾ ಮಂದಣ್ಣ ಅವರ ಹುಟ್ಟುಹಬ್ಬ ಇಂದು (ಏಪ್ರಿಲ್ 05). ಅಂದಹಾಗೆ ಈ ಬ್ಯುಸಿ ನಟಿ ರಶ್ಮಿಕಾ…

Read More

ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಇರುಮುಡಿ ಹೊತ್ತು ಸಾಗಿದ ಶಿವಣ್ಣ ದಂಪತಿ – Kannada News | Shivarajkumar carries sacred Irumudi in Bejjavalli Ayyappa Temple

ನಟ ಶಿವರಾಜ್​ಕುಮಾರ್ (Shivarajkumar) ಅವರು ಅಯ್ಯಪ್ಪ ಸ್ವಾಮಿಯ ಭಕ್ತರು. ಹಲವು ಬಾರಿ ಅವರು ಮಾಲೆ ಧರಿಸಿದ್ದರು. ಈ ವರ್ಷವೂ ಅವರು ಮಾಲೆ ಧರಿಸಿ ಇರುಮುಡಿ (Irumudi) ಹೊತ್ತಿದ್ದಾರೆ. ಅವರ ಜೊತೆ ಪತ್ನಿ ಗೀತಾ ಕೂಡ ಸಾಥ್ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಶ್ರೀಕ್ಷೇತ್ರ ಬೆಜ್ಜವಳ್ಳಿ ಅಯ್ಯಪ್ಪ ಸ್ವಾಮಿ (Bejjavalli Ayyappa Temple) ದೇವಾಲಯಕ್ಕೆ ಅವರು ಇರುಮುಡಿ ಹೊತ್ತು ಸಾಗಿದ್ದಾರೆ. ವಿಶ್ವ ಸಂತೋಷ ಭಾರತಿ ಗುರೂಜಿ ನೇತೃತ್ವದಲ್ಲಿ ಮೆರವಣಿಗೆ ಸಾಗಿದೆ. ಮಕರ ಸಂಕ್ರಮಣದ ಅಂಗವಾಗಿ ಅಯ್ಯಪ್ಪನ ಪೂಜೆಗೂ…

Read More

ಮದುವೆಗೆ ಅಭಿಮಾನಿಗಳು ಸೂಚಿಸಿದ ಹೆಸರಿಟ್ಟ ರಶ್ಮಿಕಾ: ಕೊನೆಗೂ ಅಧಿಕೃತ ಘೋಷಣೆ – Kannada News | Vijay Deverakonda and Rashmika Mandanna dedicate their wedding to fans, calling it The Wedding of Virosh

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಮದುವೆ ಸುದ್ದಿ ಕಳೆದ ಕೆಲ ತಿಂಗಳುಗಳಿಂದಲೂ ನಡೆಯುತ್ತಲೇ ಇದೆ. ಕಳೆದ ಕೆಲ ವರ್ಷಗಳಿಂದಲೂ ಪರಸ್ಪರ ಪ್ರೀತಿಯಲ್ಲಿದ್ದ ಈ ಜೋಡಿ ಕಳೆದ ವರ್ಷ ಅಕ್ಟೋಬರ್​​ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಸುದ್ದಿ ಹರಿದಾಡಿತು. ಬಳಿಕ ಇಬ್ಬರೂ ಬ್ಯಾಚುಲರ್ ಪಾರ್ಟಿ, ವಿದೇಶಗಳಲ್ಲಿ ಶಾಪಿಂಗ್ ಇತ್ಯಾದಿಗಳೆಂದು ಸುತ್ತಾಡಿದರು. ಇದೀಗ ಈ ಜೋಡಿ ಮದುವೆ ಆಗುತ್ತಿದ್ದು, ಇತ್ತೀಚೆಗಷ್ಟೆ ಇವರ ಮದುವೆ ರಿಸೆಪ್ಷನ್​​ನ ಆಮಂತ್ರಣ ಪತ್ರಿಕೆಯ ವಿಡಿಯೋ ಸಹ ವೈರಲ್ ಆಗಿತ್ತು. ಇಷ್ಟೆಲ್ಲ ಆದರೂ ಸಹ ಈ…

Read More

ಕೋಲಾರದಲ್ಲಿ ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು: ಎದ್ನೋ, ಬಿದ್ನೋ ಓಡಿದ ಜನ – Kannada News | Bhimaganahalli Bee Attack: Kolar Villagers, Children Injured, Viral Video

ಕೋಲಾರ,ಜ.2: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಭೀಮಗಾನಹಳ್ಳಿ ಗ್ರಾಮದ ಜನರ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಇದೀಗ ದಾಳಿ ಮಾಡಿರುವ ವಿಡಿಯೋ ವೈರಲ್​​ ಆಗಿದೆ. ಗ್ರಾಮದಲ್ಲಿ ಏಕಾಏಕಿ ಹೆಜ್ಜೇನು ದಾಳಿ ಮಾಡಿದ್ದು ಮೂರು ಜನರಿಗೆ ಗಾಯಗಾಗಿವೆ. ಇನ್ನು ಅಲ್ಲಿ ಇದ್ದ ಶಾಲೆಯ ಮಕ್ಕಳ ಮೇಲೆಯೂ ದಾಳಿ ಮಾಡಿದೆ. ಮಕ್ಕಳು ಶಾಲೆ ಒಳಗೆ ಕಿಟಿಕಿ ಬಾಗಿಲು ಹಾಕಿಕೊಂಡು ಕುಳಿತುಕೊಂಡಿದ್ದಾರೆ. ಶಾಲೆಯ ಬಳಿ ಹಲವು ವರ್ಷಗಳಿಂದ ಗೂಡುಕಟ್ಟಿಕೊಂಡಿದ್ದ ಹೆಜ್ಜೇನುಗಳನ್ನು ತೆರವು ಮಾಡುವಂತೆ ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ಗ್ರಾಮಸ್ಥರ ಮನವಿ ಮಾಡಿದ್ದಾರೆ….

Read More