‘ರಾಮಾಯಣ’ ಚಿತ್ರಕ್ಕೆ ನಂ.1 ಸ್ಥಾನ; 2026ರ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಯಶ್ ಅಬ್ಬರ – Kannada News | Rocking Star Yash Toxic Ramayana IMDb Most Anticipated Indian movies 2026 List

ಮುಂಬರುವ ತಿಂಗಳುಗಳಲ್ಲಿ ತೆರೆಕಾಣಲಿರುವ ಭಾರತೀಯ ಸಿನಿಮಾಗಳ ಬಗ್ಗೆ ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿದೆ. ಇದರ ಬೆನ್ನಲ್ಲೇ ಜಗತ್ತಿನ ಹೆಸರಾಂತ ಸಿನಿಮಾ ವೆಬ್‌ಸೈಟ್ ಐಎಂಡಿಬಿ (IMDb) 2026ರ ದ್ವಿತೀಯಾರ್ಧದ ‘ಟಾಪ್ 20 ಬಹುನಿರೀಕ್ಷಿತ ಭಾರತೀಯ ಸಿನಿಮಾಗಳ ಪಟ್ಟಿ’ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಶಾರುಖ್ ಖಾನ್ ಅವರ ‘ಕಿಂಗ್’ ಅಥವಾ ಆಲಿಯಾ ಭಟ್ ಅವರ ‘ಆಲ್ಫಾ’ ಚಿತ್ರಗಳನ್ನು ಹಿಂದಿಕ್ಕಿ ರಣಬೀರ್ ಕಪೂರ್ ಮತ್ತು ರಾಕಿಂಗ್ ಸ್ಟಾರ್ ಯಶ್ ಕಾಂಬಿನೇಷನ್‌ನ ‘ರಾಮಾಯಣ: ಪಾರ್ಟ್ 1’ (Ramayana: Part 1) ಮೊದಲ…

Read More

ನಾನು ಅಸಹಾಯಕ ಸ್ವಾಮಿ, ಪಡಿತರ ಚೀಟಿಗಾಗಿ ದಿವ್ಯಾಂಗ ಪತ್ನಿಯನ್ನು ಬೆನ್ನ ಮೇಲೆ ಹೊತ್ತು ಜಿಲ್ಲಾಧಿಕಾರಿ ಕಚೇರಿಗೆ ಬಂದ ಪತಿ – Kannada News | Panna Man Carries Disabled Wife for Ration Card: 10 Year Welfare Denial

ಪತ್ನಿಯ ಹೊತ್ತುಬಂದ ಪತಿImage Credit source: India Today ಪನ್ನಾ, ಜೂನ್ 18: ಸರ್ಕಾರಿ ಯೋಜನೆಗಳು ಮತ್ತು ಸೌಲಭ್ಯಗಳು ತಳಮಟ್ಟದ ಬಡವರಿಗೆ ತಲುಪಲು ಎಷ್ಟು ಕಷ್ಟಪಡಬೇಕಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಹತ್ತಾರು ವರ್ಷಗಳಿಂದ ಪಡಿತರ ಚೀಟಿ(Ration Card) ಸಿಗದೆ ವಂಚಿತರಾಗಿರುವ ಕುಟುಂಬವೊಂದರ ವ್ಯಕ್ತಿ ದಿವ್ಯಾಂಗ ಪತ್ನಿಯನ್ನು ಬೆನ್ನ ಮೇಲೆ ಹೊತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದಿದೆ. ಪನ್ನಾ ಜಿಲ್ಲೆಯ ಕಲೆಕ್ಟರೇಟ್‌ಗೆ ಆಗಮಿಸಿದ ಪುಷ್ಪೇಂದ್ರ ಸಿಂಗ್ ಎಂಬ ವ್ಯಕ್ತಿ ತನ್ನ ಮಕ್ಕಳು ಹಾಗೂ ಪತ್ನಿ…

Read More

ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯಗಳ ಸಿದ್ಧತೆ ಪರಿಶೀಲಿಸಲು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

ನವದೆಹಲಿ, ಮಾರ್ಚ್ 27: ಇರಾನ್ ಜೊತೆಗಿನ ಇಸ್ರೇಲ್ ಮತ್ತು ಅಮೆರಿಕದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ನಿರ್ಬಂಧದಿಂದ ಉಂಟಾದ ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಇಂಧನ ಪೂರೈಕೆಯ ಕುರಿತಾದ ಸಿದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವರ್ಚುವಲ್ ಆಗಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಅವರ ಸನ್ನದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ…

Read More

ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ

ನವದೆಹಲಿ, ಜೂನ್ 13: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಶನಿವಾರ) ಫ್ರಾನ್ಸ್ ಮತ್ತು ಸ್ಲೋವಾಕಿಯಾ ದೇಶಗಳಿಗೆ ಒಂದು ವಾರದ ಸುದೀರ್ಘ ಪ್ರವಾಸ ಕೈಗೊಂಡಿದ್ದಾರೆ. ಈ ಪ್ರವಾಸದ ಅವಧಿಯಲ್ಲಿ ಅವರು ಜಿ7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ವಿವಿಧ ದ್ವಿಪಕ್ಷೀಯ ಮತ್ತು ಜಾಗತಿಕ ವಿಷಯಗಳ ಕುರಿತು ವಿಶ್ವ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ತಮ್ಮ ವಿದೇಶಿ ಪ್ರವಾಸಕ್ಕೂ ಮುನ್ನ ನೀಡಿದ ಹೇಳಿಕೆಯಲ್ಲಿ ಪ್ರಧಾನಿ ಮೋದಿ (PM Modi) ಭಾರತದ ಕಾರ್ಯತಂತ್ರದ ದೃಷ್ಟಿಕೋನದಲ್ಲಿ ಫ್ರಾನ್ಸ್ ವಿಶೇಷ ಸ್ಥಾನವನ್ನು ಹೊಂದಿದೆ ಎಂದು ಹೇಳಿದ್ದಾರೆ….

Read More

ಒಂದು ರೈಲಿನಿಂದ ಇಳಿದು ಹಳಿ ದಾಟಲು ಹೋದಾಗ ಎದುರಿನಿಂದ ಬಂದೇ ಬಿಡ್ತು ಮತ್ತೊಂದು ರೈಲು – Kannada News | Vasai Road: Man Trapped Between Two Trains Miraculously Survives Viral Mumbai Incident

ಮುಂಬೈ, ಜುಲೈ 21: ಜೀವವನ್ನು ಪಣಕ್ಕಿಟ್ಟು ತೆಗೆದುಕೊಳ್ಳುವ ಒಂದು ನಿರ್ಧಾರವು ಎಷ್ಟು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು ಎಂಬುದಕ್ಕೆ ಮಹಾರಾಷ್ಟ್ರದ ವಸಾಯಿ ರೋಡ್ ರೈಲು ನಿಲ್ದಾಣದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ನಿಂತಿದ್ದ ರೈಲಿನಿಂದ ಆಚೆ ಬಂದ ವ್ಯಕ್ತಿ ಲೋಹದ ಗ್ರಿಲ್ ದಾಟಿ ಮತ್ತೊಂದು ಕಡೆ ಇರುವ ಪ್ಲಾಟ್​ಫಾರ್ಮ್​ಗೆ ಹೋಗಲು ಯತ್ನಿಸಿದ್ದಾರೆ. ಆದರೆ ಗ್ರಿಲ್ ಮೇಲೆ ಹತ್ತುತ್ತಿದ್ದಂತೆಯೇ ಮತ್ತೊಂದು ಹಳಿಯಲ್ಲಿ ರೈಲು(Train) ಬಂದಿತ್ತು. ಆಗ ಎಲ್ಲೂ ಹೋಗಲಾಗದೆ ಸಂಕಟದಲ್ಲಿ ಸಿಲುಕಿದ್ದಾರೆ. ಅಷ್ಟೇ ಅಲ್ಲದೆ ಹಳಿಯಲ್ಲಿ ಚಲಿಸುತ್ತಿದ್ದಂತೆ ಗ್ರಿಲ್ ಮೇಲೆ…

Read More

ರಾಷ್ಟ್ರಪತಿ, ಪ್ರಧಾನ ಮಂತ್ರಿಯ AI ಡೀಪ್‌ಫೇಕ್ ವಿಡಿಯೋ ಸೃಷ್ಟಿಸಿದ ವ್ಯಕ್ತಿಯ ಬಂಧನ – Kannada News | Deepfake Scandal: Muzaffarpur Arrest Over AI Generated President, PM Video

ಎಐ ಡೀಪ್‌ಫೇಕ್ ವಿಡಿಯೋ ಮಾಡಿದ ಆರೋಪಿ ಮುಜಫರ್ಪುರ, ಜ.2: ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಯ ಹೆಸರು, ಧ್ವನಿಗಳು, ಫೋಟೋವನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವೀಡಿಯೊವನ್ನು ರಚಿಸಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊರ್ವನನ್ನು ಮುಜಫರ್ಪುರ ಪೊಲೀಸರು ಬಂಧಿಸಿದ್ದಾರೆ. ಜನವರಿ 2, 2026 ರಂದು, ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಅವರ AI ವೀಡಿಯೊಗಳನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ. ಈ ಕೃತ್ಯವನ್ನು ಮಾಡಿದ ವ್ಯಕ್ತಿಯನ್ನು ಪ್ರಮೋದ್​​ ಕುಮಾರ್​ ಎಂದು ಗುರುತಿಸಲಾಗಿದೆ….

Read More

ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ – Kannada News | Mouna Guddemane Became Heroine For Krishna Rukku Serial

ಮೌನ ಗುಡ್ಡೇಮನೆ ಅವರು ಇಷ್ಟು ದಿನ ‘ರಾಮಾಚಾರಿ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆಯುತ್ತಿದ್ದರು. ಈಗ ಮೌನ ಅವರು ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಯಲ್ಲಿ ರುಕ್ಕು ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿಯ ಪ್ರೋಮೋ ರಿಲೀಸ್ ಆಗಿದೆ. ಎಂತಹುದೇ ಕಷ್ಟ ಬಂದರೂ ಅದರಲ್ಲಿ ನಗು ಕಾಣೋದು ರುಕ್ಕು ಸ್ವಭಾವ. ಕೃಷ್ಣನ ಪಾತ್ರದಲ್ಲಿ ಅಕ್ಷಯ್ ನಾಯಕ್ ನಟಿಸಿದ್ದಾರೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ಡಬಲ್ ಡೆಕ್ಕರ್ ಬಸ್ ಪಲ್ಟಿ, ಇಬ್ಬರು ಸಾವು

ನವದೆಹಲಿ, ಮಾರ್ಚ್​ 25: ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಮಂಗಳವಾರ ತಡ ರಾತ್ರಿ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, 23 ಜನರು ಗಾಯಗೊಂಡಿದ್ದಾರೆ. ರಾಜಸ್ಥಾನದಿಂದ ಬರುತ್ತಿದ್ದ ಬಸ್, ಝಂಡೆವಾಲನ್ ದೇವಸ್ಥಾನದ ಬಳಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸುಮಾರು 25 ಪ್ರಯಾಣಿಕರಿದ್ದರು. ದೃಶ್ಯಗಳಲ್ಲಿ ಬಸ್ ತೀವ್ರವಾಗಿ ಹಾನಿಗೊಳಗಾಗಿದ್ದು, ಹಾನಿಗೊಳಗಾದ ಸೀಟುಗಳು ಮತ್ತು ಚಕ್ರಗಳು ವಾಹನದ ಬಳಿ ಬಿದ್ದಿರುವುದು ಕಾಣಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಎಐ ಇಂಪ್ಯಾಕ್ಟ್ ಶೃಂಗಸಭೆ; ಭಾರತದ ಪ್ರಗತಿಗೆ ಇಗೋ ನೋಡಿ ಸಾಕ್ಷ್ಯ ಎಂದ ಪ್ರಧಾನಿ ಮೋದಿ – Kannada News | AI Impact Summit 2026, PM Narendra Modi welcomes world leaders

ನವದೆಹಲಿ, ಫೆಬ್ರುವರಿ 16: ರಾಷ್ಟ್ರ ರಾಜಧಾನಿಯ ಭಾರತ್ ಮಂಟಪಂನಲ್ಲಿ ಇವತ್ತಿನಿಂದ ಐದು ದಿನಗಳ ಕಾಲ ನಡೆಯುವ ಎಐ ಇಂಪ್ಯಾಕ್ಟ್ ಶೃಂಗಸಭೆಗೆ (AI Impact Summit 2026) ಜಾಗತಿಕ ನೇತಾರರು, ನಿಯೋಗಗಳು, ಉದ್ಯಮ ಮುಖಂಡರು ಮೊದಲಾದ ಅತಿಥಿಗಳನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಈ ಶೃಂಗಸಭೆಯ ಧ್ಯೇಯವಾಕ್ಯವಾದ ‘ಸರ್ವಜನ ಹಿತಾಯ, ಸರ್ವಜನ ಸುಖಾಯ’ ಆಶಯದಂತೆ ಈ ಎಐ ಸಭೆಯು ಸರ್ವವರಿಗೂ ಒಳಿತಾಗುವ ಪ್ರಗತಿದಾಯಕ ಭವಿಷ್ಯಕ್ಕೆ ನಾಂದಿ ಹಾಡಬಲ್ಲುದು ಎಂದು ಪ್ರಧಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ‘ಕೃತಕ ಬುದ್ಧಿಮತ್ತೆಯನ್ನು ಚರ್ಚಿಸಲು ಜಗತ್ತನ್ನು…

Read More

ಈ ವರ್ಷದ ಪ್ರಮುಖ ಸೆಕ್ಟರ್ ಇದು; ಗಮನಿಸಬೇಕಾದ 6 ಪ್ರಮುಖ ಮ್ಯೂಚುವಲ್ ಫಂಡ್​ಗಳಿವು – Kannada News | Major Mutual Funds tracking the energy sector in 2026 year

ಪಶ್ಚಿಮ ಏಷ್ಯಾ ಬಿಕ್ಕಟ್ಟು ಪರಿಸ್ಥಿತಿಯು ಇಂಧನ ಕ್ಷೇತ್ರದ ಮೇಲೆ ಎಲ್ಲರ ಚಿತ್ತ ನೆಡುವಂತೆ ಮಾಡಿದೆ. ತೈಲ, ಅನಿಲ, ವಿದ್ಯುತ್ ಇತ್ಯಾದಿ ಎನರ್ಜಿ ಸೆಕ್ಟರ್ ಈಗ ಅತ್ಯಗತ್ಯ ಎನಿಸಿದೆ. ಇಂಧನ ಭದ್ರತೆಯ ಪ್ರಾಮುಖ್ಯತೆ ಈಗ ಎಲ್ಲರಿಗೂ ಗೊತ್ತಾಗಿದೆ. ಭಾರತವು 2030ರ ವೇಳೆಗೆ 500GW ನವೀಕರಿಸಬಹುದಾದ ಇಂಧನ ಗುರಿಯನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಎನರ್ಜಿ ಫಂಡ್‌ಗಳು ಹೂಡಿಕೆದಾರರ ನೆಚ್ಚಿನ ಆಯ್ಕೆಯಾಗಿವೆ. ಇಂಧನ (Energy) ವಲಯದಲ್ಲಿ ಗಮನಿಸಬೇಕಾದ 6 ಪ್ರಮುಖ ಮ್ಯೂಚುವಲ್ ಫಂಡ್‌ಗಳ (Mutual Funds) ಬಗ್ಗೆ ಮಾಹಿತಿ ಇಲ್ಲಿದೆ. 1….

Read More