IPL 2026: ಐಪಿಎಲ್​ನಲ್ಲಿ ಹೊಸ ನಿಯಮ

IPL 2026: ಇಂಡಿಯನ್ ಪ್ರೀಮಿಯರ್​ ಲೀಗ್​ನ 19ನೇ ಆವೃತ್ತಿಗಾಗಿ ಬಿಸಿಸಿಐ (BCCI) ಕೆಲವು ಕಟ್ಟುನಿಟ್ಟಾದ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಇವುಗಳಲ್ಲಿ ಆಟಗಾರರ ಶಿಸ್ತು ಮತ್ತು ಮೈದಾನದ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ಮೂಲಕ ಶಿಸ್ತು ಬದ್ಧ ಐಪಿಎಲ್ ಟೂರ್ನಿ ಆಯೋಜಿಸಲು ಪ್ಲ್ಯಾನ್ ರೂಪಿಸಿದೆ. ಇದಕ್ಕಾಗಿ ಜಾರಿ ಮಾಡಲಾಗಿರುವ ಹೊಸ ನಿಯಮಗಳ ಪಟ್ಟಿ ಈ ಕೆಳಗಿನಂತಿದೆ… ಅಭ್ಯಾಸಕ್ಕೆ ನಿರ್ಬಂಧ: ಪಂದ್ಯ ನಡೆಯುವ ದಿನದಂದು ಮೈದಾನದಲ್ಲಿ ಯಾವುದೇ ರೀತಿಯ ಅಭ್ಯಾಸ ಅಥವಾ ವಾರ್ಮ್-ಅಪ್ ಮಾಡಲು ಅವಕಾಶವಿಲ್ಲ. ನೆಟ್ಸ್…

Read More

9 ಸ್ಟಾರ್ ಆಟಗಾರರು ಔಟ್: ಏಷ್ಯನ್ ಗೇಮ್ಸ್​ಗೆ ಪಾಕಿಸ್ತಾನ್ ತಂಡ ಪ್ರಕಟ – Kannada News

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ ಟಿ20 ಕ್ರಿಕೆಟ್ ಟೂರ್ನಿಗಾಗಿ ಪಾಕಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದ ನಾಯಕನಾಗಿ ಸಾಹಿಬ್​ಝಾದ ಫರ್ಹಾನ್ ಆಯ್ಕೆಯಾಗಿದ್ದಾರೆ. ಹಾಗೆಯೇ ಯುವ ಬ್ಯಾಟರ್ ಅಬ್ದುಲ್ ಸಮದ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಪಾಕಿಸ್ತಾನ್ ತಂಡದ ನಾಯಕನಾಗಿ ಸಲ್ಮಾನ್ ಅಲಿ ಅಘಾ ಕಣಕ್ಕಿಳಿಯುತ್ತಿದ್ದರು. ಆದರೆ ಇದೀಗ ಪಾಕಿಸ್ತಾನ್ ತಂಡಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ಅದರಂತೆ ಏಷ್ಯಾಡ್ ಟೂರ್ನಿಯಲ್ಲಿ ಸಾಹಿಬ್​ಝಾದ ಫರ್ಹಾನ್ ಮುಂದಾಳತ್ವದಲ್ಲಿ ಪಾಕ್ ಪಡೆ ಕಣಕ್ಕಿಳಿಯಲಿವೆ. ಸ್ಟಾರ್ ಆಟಗಾರರಿಗೆ ಗೇಟ್ ಪಾಸ್:…

Read More

ನಮ್ಮ ಮೆಟ್ರೋ ನೀಲಿ ಮಾರ್ಗದ ಕಾಮಗಾರಿ ವೇಳೆ ಕ್ರೇನ್​​ ಪಲ್ಟಿ: ತಪ್ಪಿದ ಭಾರೀ ದುರಂತ – Kannada News | Bengaluru Metro Construction: Crane Topples on Silk Board Airport Route

ಬೆಂಗಳೂರು, ಜನವರಿ 14: ಅಗರ ಬಳಿ ನಮ್ಮ ಮೆಟ್ರೋ ನೀಲಿ ಮಾರ್ಗದ ಕಾಮಗಾರಿ ವೇಳೆ ಭಾರಿ ದುರಂತವೊಂದು ತಪ್ಪಿದೆ. ಕಂಟ್ರೋಲ್ ತಪ್ಪಿ ಬೃಹತ್ ಕ್ರೇನ್ ವಾಹನ ಆಯತಪ್ಪಿ ಬಿದ್ದಿದ್ದು, ಅದೃಷ್ವಶಾತ್​​ ಯಾವುದೇ ಪ್ರಾಣಹಾನಿ ಈ ವೇಳೆ ಸಂಭವಿಸಿಲ್ಲ. ಕ್ರೇನ್​​ ಹಿಂದಕ್ಕೆ ತೂಕದ ವಸ್ತು ಹಾಕದೆ ಮುಂದೆಯಿಂದ ಗರ್ಡರ್‌ ಎತ್ತಲು ಮುಂದಾದಾಗ ಬ್ಯಾಲೆನ್ಸ್​​ ತಪ್ಪಿದೆ. ಈ ವೇಳೆ ಆಪರೇಟರ್​​ ಕ್ರೇನ್​​ ವಾಹನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಮುಂಜಾನೆ 3.45ರ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳಕ್ಕೆ HSR ಸಂಚಾರ ಪೊಲೀಸರು…

Read More

ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಗುವಾಹಟಿ, ಮಾರ್ಚ್ 13: ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನಲ್ಲಿ ಇಂದು ಸುಮಾರು 19,480 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಅರ್ಪಿಸಿದರು. ದೇಶಾದ್ಯಂತ 9.3 ಕೋಟಿಗೂ ಹೆಚ್ಚು ರೈತರಿಗೆ ಪ್ರಧಾನ ಮಂತ್ರಿ-ಕಿಸಾನ್ ಯೋಜನೆಯ 22ನೇ ಕಂತನ್ನು ಕೂಡ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಿಡುಗಡೆ ಮಾಡಿದರು. ಇದೇ ವೇಳೆ ಇನ್ನೂ ಕೆಲವು ಯೋಜನೆಗಳಿಗೂ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ತಪ್ಪು ಮಾಹಿತಿ…

Read More

ಮಕರ ಸಂಕ್ರಾಂತಿ: ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿ ಸ್ಪರ್ಷ ಎಷ್ಟು ಗಂಟೆಗೆ?

ಬೆಂಗಳೂರು, ಜನವರಿ 14: ಸಂಕ್ರಾಂತಿ ಹಬ್ಬದಂದು (ಜನವರಿ 15) ಬೆಂಗಳೂರಿನ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ಆಯೋಜಿಸಲಾಗಿದೆ. ದೇವಸ್ಥಾನದ ಪ್ರಧಾನ ಅರ್ಚಕರಾದ ಸೋಮಸುಂದರ ದೀಕ್ಷಿತ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರತಿ ವರ್ಷದಂತೆ, ಸೂರ್ಯ ರಶ್ಮಿಗಳು ಶಿವಲಿಂಗವನ್ನು ಸ್ಪರ್ಶಿಸುವ ಅಪರೂಪದ ಸನ್ನಿವೇಶವು ಈ ವರ್ಷ ಸಂಜೆ 5:2 ರಿಂದ 5:5 ರವರೆಗೆ ನಡೆಯಲಿದೆ. ಸೂರ್ಯನ ಕಿರಣಗಳು ಶಿವಲಿಂಗದ ಪಾದದಿಂದ ಕೇಶದವರೆಗೆ ಸ್ಪರ್ಶಿಸುತ್ತವೆ. ಧನುರ್ಮಾಸದ ಪೂಜೆಯು ಇಂದು ಕೊನೆಗೊಳ್ಳಲಿದ್ದು, ಜನವರಿ 15ರಂದು ವಿಶೇಷ ಅಭಿಷೇಕಗಳು…

Read More

ಗಂಡನ ತಂಗಿಯನ್ನೇ ಆತನ ಎರಡನೇ ಹೆಂಡತಿಯೆಂದ ಪತ್ನಿ; ವಿಚ್ಛೇದನಕ್ಕಾಗಿ ಎಷ್ಟೆಲ್ಲ ನಾಟಕ! – Kannada News | Gwalior woman said Husbands Sister as his Second Wife to get divorce crime news in kannada

ಗ್ವಾಲಿಯರ್, ಏಪ್ರಿಲ್ 27: ಭಾರತೀಯ ನ್ಯಾಯಾಲಯಗಳನ್ನು ತಲುಪುವ ವಿಚ್ಛೇದನ (Divorce) ಅರ್ಜಿಗಳು ಹೆಚ್ಚಾಗಿ ಕೌಟುಂಬಿಕ ಹಿಂಸೆ, ವರದಕ್ಷಿಣೆ ಸಂಬಂಧಿತ ಕಿರುಕುಳ ಅಥವಾ ದೀರ್ಘಕಾಲದ ವೈವಾಹಿಕ ಕಲಹದ ಆರೋಪಗಳನ್ನು ಒಳಗೊಂಡಿರುತ್ತವೆ. ಆದರೆ, ಮಧ್ಯಪ್ರದೇಶದ ವಿಚ್ಛೇದನ ಪ್ರಕರಣವೊಂದು ವಿಚಿತ್ರವಾದ ಕಾರಣದಿಂದ ಸುದ್ದಿಯಲ್ಲಿದೆ. ಮಹಿಳೆಯೊಬ್ಬಳು ತನ್ನ ಗಂಡನಿಂದ ವಿಚ್ಛೇದನ ಪಡೆಯಲು ಆತನಿಗೆ 2ನೇ ಮದುವೆಯಾಗಿದೆ ಎಂದು ಸುಳ್ಳು ಹೇಳಿದ್ದಳು. ಅದಕ್ಕೆ ಕೋರ್ಟ್ ಸಾಕ್ಷಿ ಕೇಳಿದಾಗ ಗಂಡನ ತಂಗಿಯನ್ನೇ ಆತನ 2ನೇ ಹೆಂಡತಿ ಎಂದು ಸುಳ್ಳು ಹೇಳಿದ್ದಳು. 2021ರಲ್ಲಿ ಮಹಿಳೆ ತನ್ನ ಪತಿ…

Read More

‘ಒಂದಿನ ದೊಡ್ಡದಾಗಿ ಬೆಳಿತೀನಿ’; ಹೇಳಿದ್ದನ್ನು ಮಾಡಿ ತೋರಿಸಿದ ಯಶ್ – Kannada News | Rocking Star Yash Toxic Journey From Serials to Global Stardom Inspiration to millions

‘ರಾಕಿಂಗ್ ಸ್ಟಾರ್’ ಯಶ್ (Yash) ಸಾಕಷ್ಟು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ಅವರ ‘ಟಾಕ್ಸಿಕ್’ ಸಿನಿಮಾ ಅದ್ದೂರಿಯಾಗಿ ತೆರೆಗೆ ಬರಲು ರೆಡಿ ಆಗಿದೆ. ಈ ಚಿತ್ರದ ಮೂಲಕ ಅವರು ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಯಶ್ ಅವರು ತುಂಬಾನೇ ಸಣ್ಣ ಮಟ್ಟದಿಂದ ಇಲ್ಲಿವರೆಗೆ ಬಂದು ನಿಂತಿದ್ದಾರೆ. ಅವರ ಒಂದ ಹಳೆಯ ಸಂದರ್ಶನವನ್ನು ಫ್ಯಾನ್ಸ್ ನೆನಪಿಸಿಕೊಳ್ಳುತ್ತಿದ್ದಾರೆ. 2012ರಲ್ಲಿ ಯಶ್ ನಟನೆಯ ‘ಲಕ್ಕಿ’ ಸಿನಿಮಾ ರಿಲೀಸ್ ಆಗಿತ್ತು. ಆ ಸಂದರ್ಭದಲ್ಲಿ ಯಶ್ ಹಾಗೂ ರಮ್ಯಾ ಮಧ್ಯೆ ಏನೋ ಕಿರಿಕ್ ಆಗಿದೆ ಎಂಬ ಮಾತು ಕೇಳಿ…

Read More

‘ಜನ ನಾಯಗನ್’​ ರಿಲೀಸ್​​​ಗೂ ಮೊದಲು ಒಟಿಟಿಯಲ್ಲಿ ಟ್ರೆಂಡ್ ಆಯ್ತು ‘ಭಗವಂತ ಕೇಸರಿ’ – Kannada News | Thalapathy Vijay’s Jan Nayagan: Bhagavanth Kesari Remake Details

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್​​ಗೆ ರೆಡಿ ಇರೋದು ಗೊತ್ತೇ ಇದೆ. ಈ ಸಿನಿಮಾ ಬಾಲಯ್ಯ ನಟನೆಯ ‘ಭಗವಂತ ಕೇಸರಿ’ ಚಿತ್ರದ ರಿಮೇಕ್ ಆಗಿದೆ. ಮೂಲತಃ ತೆಲುಗಿನಲ್ಲಿ ನಿರ್ಮಿಸಲಾದ ‘ಭಗವಂತ ಕೇಸರಿ’ ಈ ಚಿತ್ರವು ಐಎಂಡಿಬಿಯಲ್ಲಿ ಕೇವಲ 5.8 ರೇಟಿಂಗ್ ಪಡೆದಿದೆ. ಈ ಚಿತ್ರವನ್ನು ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ. ಜಿಯೋ ಹಾಟ್​​ಸ್ಟಾರ್​ ಅಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದಲ್ಲಿ ಕಾಜಲ್ ಅಗರ್ವಾಲ್, ‘ಪುಷ್ಪ 2’ ಖ್ಯಾತಿಯ ಶ್ರೀಲೀಲಾ ಮತ್ತು ಅರ್ಜುನ್ ರಾಂಪಾಲ್…

Read More

ನಮ್ಮನ್ನು ಒದ್ದು ಹೊರಗೆ ಹಾಕಿದ್ದಾರೆ ಅಷ್ಟೇ..! – Kannada News | South Africa’s Coah Shukri Conrad After Semi FInal Loss vs New Zealand

T20 World Cup 2026: ಟಿ20 ವಿಶ್ವಕಪ್​ನಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಸೆಮಿಫೈನಲ್​ಗೇರಿದ್ದ ಸೌತ್ ಆಫ್ರಿಕಾ ತಂಡವು ನಿರ್ಣಾಯಕ ಪಂದ್ಯದಲ್ಲಿ ಸೋತಿದೆ. ಅದು ಕೂಡ ಹೀನಾಯವಾಗಿ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 169 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ಪರ ಫಿನ್ ಅಲೆನ್ ಹಾಗೂ ಟಿಮ್ ಸೈಫರ್ಟ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ…

Read More

ರಶ್ಮಿಕಾ ಮಂದಣ್ಣ ಮದುವೆ ಸಿಂಗಾರಗೊಂಡ ಕೊಡಗಿನ ಮನೆ: ವಿಡಿಯೋ ನೋಡಿ – Kannada News | Rashmika Mandanna wedding her Kodagu house decorated with flower and light

ರಶ್ಮಿಕಾ ಮಂದಣ್ಣ (Rashmika Mandanna) ಮೂಲತಃ ಕೊಡಗಿನವರು. ಕೊಡಗಿನ ವಿರಾಜಪೇಟೆ ಸಮೀಪದ ಕದಿಲೂರು ಗ್ರಾಮದವರು. ರಶ್ಮಿಕಾ ಅವರ ಪೋಷಕರು ಇಂದಿಗೂ ಅಲ್ಲಿಯೇ ವಾಸವಿದ್ದಾರೆ. ಇದೀಗ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಜೊತೆಗೆ ಉದಯಪುರದಲ್ಲಿ ಅದ್ಧೂರಿಯಾಗಿ ಮದುವೆ ಆಗುತ್ತಿದ್ದಾರೆ. ರಶ್ಮಿಕಾ ಮದುವೆ ಕಾರಣಕ್ಕೆ ಅವರ ಮೂಲ ಮನೆಯನ್ನು ಸಿಂಗರಿಸಲಾಗಿದೆ. ಮನೆಯ ಮುಂಚೆ ಚಪ್ಪರ ಹಾಕಲಾಗಿದೆ, ಮನೆಯ ಬಾಗಿಲನ್ನು ಹೂವಿನಿಂದ ಅಲಂಕರಿಸಲಾಗಿದೆ. ಮನೆಯಲ್ಲಿ ಈಗ ಯಾರೂ ಇಲ್ಲವಾದರೂ ಮನೆಯನ್ನು ನೋಡಿಕೊಳ್ಳುತ್ತಿರುವ ಮಹಿಳೆ ಟಿವಿ9 ಜೊತೆಗೆ ಮಾತನಾಡಿದ್ದು, ರಶ್ಮಿಕಾ ಅವರ ಕುಟುಂಬದ…

Read More