Headlines

ರಜತ್ ಕ್ಯಾಚ್ ಔಟೋ-ನಾಟೌಟೋ? ನಿಯಮ ಏನು ಹೇಳುತ್ತೆ? – Kannada News | Jason Holder’s Controversial Catch: MCC Law 33.2.1 Explains Patidar’s GT vs RCB Dismissal

ಜಿಟಿ vs ಆರ್​​ಸಿಬಿ ಪಂದ್ಯದಲ್ಲಿ ಜೇಸನ್ ಹೋಲ್ಡರ್ ಹಿಡಿದ ರಜತ್ ಪಟಿದಾರ್ ಅವರ ಕ್ಯಾಚ್ ಈಗ ಚರ್ಚೆಗೆ ಕಾರಣ ಆಗಿದೆ. ರಜತ್ ಅವರು ಸಿಕ್ಸ್ ಬಾರಿಸುವ ಪ್ರಯತ್ನದಲ್ಲಿ ಇದ್ದರು. ಈ ವೇಳೆ ಚೆಂಡು ಹೋಲ್ಡರ್ ಕೈ ಸೇರಿತು. ಆ ಬಳಿಕ ಅವರು ಬಾಲ್​ ಅನ್ನು ನೆಲಕ್ಕೆ ಉಜ್ಜಿಕೊಂಡು ಹೋದರು. ಈ ಕ್ಯಾಚ್ ಬಗ್ಗೆ ಚರ್ಚೆ ಶರುವಾಗಿದೆ. ಹಾಗಾದರೆ ನಿಯಮದ ಪ್ರಕಾರ ನೋಡೋದಾದರೆ ಈ ಕ್ಯಾಚ್ ಔಟೋ ಅಥವಾ ಇಲ್ಲವೋ? ಆ ಬಗ್ಗೆ ಇಲ್ಲಿದೆ ವಿವರ. ಜೇಸನ್ ಹೋಲ್ಡರ್…

Read More

ಮಂತ್ರಾಲಯ ರಾಯರ ದರ್ಶನಕ್ಕೆ ತೆರಳುತ್ತಿದ್ದವರು ದುರಂತ ಅಂತ್ಯ: ಭಯಾನಕ ದುರ್ಘಟನೆ ನಡೆದಿದ್ದು ಹೇಗೆ ಗೊತ್ತಾ? – Kannada News | 8 Devotees Killed in Bolero Lorry Crash Near Mantralaya: Injured Manoj Talks about Incident

ರಾಯಚೂರು, (ಏಪ್ರಿಲ್ 16): ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆ ಹೊರಟಿದ್ದ ಚಿಕ್ಕಮಗಳೂರು ಮೂಲಲದ ಭಕ್ತರ ಬೊಲೆರೊ ವಾಹನಕ್ಕೆ ಟ್ಯಾಂಕರ್ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನಲ್ಲಿ ಈ ಭೀಕರ ದುರಂತ ಸಂಭವಿಸಿದೆ. ಅಪಘಾತದಲ್ಲಿ 13 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘೋರ ದುರಂತದಿಂದ ಪವಾಡ ರೀತಿಯಲ್ಲಿ ಮನೋಜ್ ಬದುಕಿದಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಬಾಗಿಲು ಪಕ್ಕದ ಸೀಟಿನಲ್ಲಿ ಮಲಗಿದ್ದ ಮನೋಜ್ ಹಾರಿ ರಸ್ತೆಗೆ ಬಿದ್ದಿದ್ದಾನೆ. ಇನ್ನು ಘಟನೆಯಲ್ಲಿ ತಾಯಿ ಮೀನಾಕ್ಷಮ್ಮ…

Read More

ಧನು ರಾಶಿಯವರಿಗೆ ಮಾರ್ಚ್ ತಿಂಗಳಲ್ಲಿ ಏನೆಲ್ಲ ಸಿಗಲಿದೆ…?

ಮಾರ್ಚ್ 2026ರಲ್ಲಿ ಧನು ರಾಶಿಯವರಿಗೆ ಗ್ರಹಗತಿಗಳ ಸಂಚಾರವು ಜೀವನದ ವಿವಿಧ ಆಯಾಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿದೆ. ಧನು ರಾಶಿಯ ಅಧಿಪತಿ ಗುರುವು ಈ ಸಮಯದಲ್ಲಿ ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ನಿಮಗೆ ವಿಶೇಷ ಶಕ್ತಿಯನ್ನು ನೀಡುತ್ತದೆ. ಧನು ರಾಶಿ: ಮಾರ್ಚ್ 2026ರ ದಶಫಲಗಳ ಸಮೀಕ್ಷೆಯಲ್ಲಿ ​ಧನು ರಾಶಿಯವರಿಗೆ ಈ ತಿಂಗಳು ಸಾಮಾಜಿಕ ಗೌರವ ಮತ್ತು ವೃತ್ತಿಜೀವನದಲ್ಲಿ ಪ್ರಗತಿ ಕಂಡುಬರುವ ಲಕ್ಷಣಗಳಿವೆ. ಆದರೆ, ನಾಲ್ಕನೇ ಮನೆಯಲ್ಲಿರುವ ಶನಿಯ ಪ್ರಭಾವವು ಸ್ವಲ್ಪ ಎಚ್ಚರಿಕೆಯನ್ನು ಬಯಸುತ್ತದೆ. ​ಉತ್ತಮ ಫಲ ನೀಡುವ ದಶೆಗಳು ​ಈ…

Read More

ಜಿಂಬಾಬ್ವೆ ವಿರುದ್ಧ ಗೆದ್ದರೂ ಮೇಲೇಳದ ಟೀಂ ಇಂಡಿಯಾ ಸೆಮಿಫೈನಲ್‌ ತಲುಪುವುದು ಹೇಗೆ? – Kannada News | Team India’s T20 World Cup Semis Path: Beat WI After Zimbabwe Win to Qualify!

2026 ರ ಟಿ20 ವಿಶ್ವಕಪ್‌ನ (T20 World Cup 2026) ಸೂಪರ್ 8 ಸುತ್ತಿನಲ್ಲಿ ಜಿಂಬಾಬ್ವೆ ತಂಡವನ್ನು 72 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ ತನ್ನ ಸೆಮಿಫೈನಲ್‌ ಕನಸನ್ನು ಇನ್ನು ಜೀವಂತವಾಗಿರಿಸಿಕೊಂಡಿದೆ. ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 256 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಜಿಂಬಾಬ್ವೆ 184 ರನ್‌ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್​ಗೇರುವ ಅವಕಾಶವನ್ನು ಹೊಂದಿದೆಯಾದರೂ, ಪಾಯಿಂಟ್…

Read More

ಗಿಲ್ಲಿ ಬಗ್ಗೆ ಗುಟ್ಟಾಗಿ ಮಾತಾಡಿದ ಕಾವ್ಯಾ ಫ್ಯಾಮಿಲಿ: ಕೂಡಲೇ ಹೊರಗೆ ಕಳಿಸಿದ ಬಿಗ್ ಬಾಸ್ – Kannada News | Kavya Shaiva family sent out of Bigg Boss Kannada 12 house for this reason

ಬಿಗ್ ಬಾಸ್ ಮನೆಗೆ ಕಾವ್ಯಾ ಅವರ ಕುಟುಂಬದವರು ಬಂದಿದ್ದರು. ಆದರೆ ಕೆಲವೇ ಹೊತ್ತಿನಲ್ಲಿ ಅವರನ್ನು ವಾಪಸ್ ಕಳಿಸಲಾಗಿದೆ. ಬಿಗ್ ಬಾಸ್ (BBK 12) ಮನೆಯ ಮೂಲ ನಿಯಮವನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಈ ಶಿಕ್ಷೆ ನೀಡಲಾಗಿದೆ. ಈ ಘಟನೆಯಿಂದಾಗಿ ಕಾವ್ಯಾ ಶೈವ (Kavya Shaiva) ಅವರಿಗೆ ತುಂಬಾ ನೋವಾಗಿದೆ. ತಾಯಿ ಮತ್ತು ತಮ್ಮ ದಿಢೀರ್ ಅಂತ ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗುವ ಪರಿಸ್ಥಿತಿ ಬಂತಲ್ಲ ಎಂದು ಕಾವ್ಯಾ ಅವರು ಕಣ್ಣೀರು ಹಾಕಿದ್ದಾರೆ. ಗಿಲ್ಲಿ ನಟ (Gilli Nata)…

Read More

ಲಾಂಗ್ ವೀಕೆಂಡ್ ಎಫೆಕ್ಸ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್! – Kannada News | Long Weekend Rush: Massive Traffic Jam on Bengaluru Nelamangala Highway as Residents Head to Hometowns

ನೆಲಮಂಗಲ, ಮೇ 1: ಇಂದಿನಿಂದ (ಮೇ 1) ಸತತ ಮೂರು ದಿನಗಳ ರಜೆ ಇರುವುದರಿಂದ ಬೆಂಗಳೂರಿಗರು ತಮ್ಮ ಊರುಗಳತ್ತ ಮತ್ತು ಪ್ರವಾಸಿ ತಾಣಗಳತ್ತ ತೆರಳುತ್ತಿದ್ದಾರೆ. ಇದರಿಂದಾಗಿ ಬೆಂಗಳೂರಿನಿಂದ ಹೊರಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶುಕ್ರವಾರ ಬೆಳಗ್ಗೆ ವಾಹನಗಳ ದಟ್ಟಣೆ ವಿಪರೀತವಾಗಿ ಹೆಚ್ಚಾಗಿದ್ದು, ಪ್ರಯಾಣಿಕರು ಗಂಟೆಗಟ್ಟಲೆ ರಸ್ತೆಯಲ್ಲೇ ಕಳೆಯುವಂತಾಗಿದೆ. ಅದರಲ್ಲೂ ಬೆಂಗಳೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಿಲೋಮೀಟರ್‌ಗಟ್ಟಲೆ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಅತ್ಯಂತ ನಿಧಾನಗತಿಯಲ್ಲಿ ಚಲಿಸುತ್ತಿವೆ. ನೆಲಮಂಗಲ ಟೋಲ್ ಬಳಿ ವಾಹನಗಳು ಸಾಲುಗಟ್ಟಿರುವ ಚಾಚಿಕೊಂಡಿದ್ದು, ಸಂಚಾರ…

Read More

ವಿದೇಶಿ ಪ್ರೇಕ್ಷಕರಿಗೆ ಮೊದಲು ‘ರಾಮಾಯಣ’ ಟೀಸರ್ ದರ್ಶನ: ರಾಮನ ಪಾತ್ರಕ್ಕೆ ಫಿದಾ

ಬಾಲಿವುಡ್ ನಿರ್ದೇಶಕ ನಿತೇಶ್ ತಿವಾರಿ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರ ಮಹತ್ವಾಕಾಂಕ್ಷೆಯ ಸಿನಿಮಾ ‘ರಾಮಾಯಣ’ (Ramayana) ಬಗ್ಗೆ ಈಗ ವಿದೇಶದಲ್ಲೂ ಚರ್ಚೆ ಶುರುವಾಗಿದೆ. ಚಿತ್ರತಂಡವು ಇತ್ತೀಚೆಗೆ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪ್ರದರ್ಶನದಲ್ಲಿ ಚಿತ್ರದ ಟೀಸರ್ ಪ್ರದರ್ಶಿಸಿದೆ. ಈ ಮೂಲಕ ಚಿತ್ರದ ದೃಶ್ಯ ವೈಭವವನ್ನು ಮೊದಲ ಬಾರಿಗೆ ಅಭಿಮಾನಿಗಳು ಕಣ್ತುಂಬಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ. ಟೀಸರ್ ಪ್ರದರ್ಶನದ ಬಳಿಕ ಮಾತನಾಡಿದ ನಟ…

Read More

ಯೋಗೇಶ್ ಗೌಡ ಕೊಲೆ ಪ್ರಕರಣ: ಇಂದಲ್ಲ, ಏಪ್ರಿಲ್​​ 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

ಬೆಂಗಳೂರು, ಏಪ್ರಿಲ್​​ 09: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತೀರ್ಪನ್ನು ಏಪ್ರಿಲ್ 15ಕ್ಕೆ ಮುಂದೂಡಿದೆ. ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಭವಿಷ್ಯ ಇಂದು ನಿರ್ಧಾರವಾಗುವ ನಿರೀಕ್ಷೆಯಿತ್ತು, ಆದರೆ ತೀರ್ಪು ಸಿದ್ಧಪಡಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ವಿಸ್ತೃತ ಪರಾಮರ್ಶೆಯ ಅಗತ್ಯವಿರುವುದರಿಂದ ಮುಂದೂಡಲಾಗಿದೆ. ವಾದ-ಪ್ರತಿವಾದದ ಸಮಯದಲ್ಲಿ ಎರಡೂ ಕಡೆಯ ವಕೀಲರು ಸಾವಿರಾರು ಪುಟಗಳ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿದ್ದು, ಪ್ರಕರಣದಲ್ಲಿ ಅನೇಕ ದಾಖಲೆಗಳು ಮತ್ತು ಸಾಕ್ಷ್ಯಗಳಿವೆ….

Read More

ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ 5ನೇ ಬಾರಿ ಶಾಕ್: ಮೇ 1 ರಿಂದ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ! – Kannada News | Karnataka Liquor Price Hike: Alcohol Rates to Increase by 20 percent from May 1 Under New AIB Policy

ಬೆಂಗಳೂರು, ಏಪ್ರಿಲ್ 25: ಕರ್ನಾಟಕದಲ್ಲಿ (Karnataka) ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಇದೀಗ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ 1 ರಿಂದ ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದೆ. ಇದು ರಾಜ್ಯದ ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ. ಏನಿದು ಹೊಸ ಎಐಬಿ (AIB) ನೀತಿ? ಸರ್ಕಾರವು ಹೊರಡಿಸಿರುವ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ ಮದ್ಯದ ಬಾಟಲಿಯಲ್ಲಿರುವ…

Read More

ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್​​​ಆರ್​​ಟಿಸಿ ಬಸ್, ಸಾರಿಗೆ ಇಲಾಖೆ ವಿರುದ್ಧ ಪ್ರಯಾಣಿಕರ ಆಕ್ರೋಶ – Kannada News | KSRTC Breakdowns Rise: Chikkamagaluru Incident Highlights Transport Dept’s Challenge

ಚಿಕ್ಕಮಗಳೂರು, ಜ.21: ಸರ್ಕಾರದ ಶಕ್ತಿ ಯೋಜನೆ ಬಂದ ನಂತರ ಈ ಬಸ್​​​ಗಳು ಅಲ್ಲಲ್ಲಿ ಕೆಟ್ಟು ನಿಲ್ಲುವ ಪರಿಸ್ಥಿತಿ ಬಂದಿದೆ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಸರ್ಕಾರಿ ಬಸ್ಸುಗಳು ರಸ್ತೆ ಮಧ್ಯ ಕೆಟ್ಟು ನಿಂತಿರುವ ವಿಡಿಯೋಗಳು ಕೂಡ ಆಗ್ಗಾಗೆ ವೈರಲ್​​ ಆಗುತ್ತಿದೆ. ಇದೀಗ ಚಿಕ್ಕಮಗಳೂರು ತಾಲೂಕಿನ‌ ಕೈಮರ ಸಮೀಪದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಕೆಎಸ್​​ಆರ್​​​ಟಿಸಿ ಬಸ್ಸೊಂದು ದಾರಿ ಮಧ್ಯೆದಲ್ಲಿ ನಿಂತಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಬಸ್​​​ನ್ನು ​​ ಸ್ಟಾರ್ಟ್​​ ಮಾಡಲು ಚಾಲಕ, ನಿರ್ವಾಹಕ ತುಂಬಾ ಕಷ್ಟಪಟ್ಟಿದ್ದಾರೆ….

Read More