Headlines

ಪಾಕ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ತನ್ನ ದೇಶದ ಪ್ರಧಾನಿ ಹೆಸರೇ ಗೊತ್ತಿಲ್ಲ – Kannada News | Mohsin Naqvi Blunder and Pakistan’s T20 World Cup Drama: India Match Risk?

2026 ರ ಟಿ20 ವಿಶ್ವಕಪ್ (T20 World Cup 2026) ಫೆಬ್ರವರಿ 7 ರಂದು ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಬಾಂಗ್ಲಾದೇಶ ತಂಡವನ್ನು ಟೂರ್ನಿಯಿಂದ ಹೊರಹಾಕಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಬಾಂಗ್ಲಾದೇಶದ ಮೇಲೆ ಇತ್ತೀಚಿಗೆ ಸಾಕಷ್ಟು ಪ್ರೀತಿ ತೋರಿಸುತ್ತಿರುವ ಪಾಕಿಸ್ತಾನ, ಇದೀಗ ಹೊಸ ವರಸೆ ತೆಗೆದಿದೆ. ಅದೆನೆಂದರೆ ಬಾಂಗ್ಲಾದೇಶವನ್ನು ಟಿ20 ವಿಶ್ವಕಪ್​ನಿಂದ ಹೊರಹಾಕಿದ ಐಸಿಸಿಯ (ICC) ನೀತಿಯನ್ನು ಪಾಕಿಸ್ತಾನ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ ಎಂಬ ಬೆದರಿಕೆಯನ್ನು ಹಾಕುತ್ತಿದೆ. ಅದರ ಸಲುವಾಗಿಯೇ ಇಂದು…

Read More

ಗ್ರಹಚಾರ ಎಂದರೆ ಇದೇ ನೋಡಿ; ಸೋಫಾದಿಂದ ಏಳುವಾಗ ಆಕಸ್ಮಿಕವಾಗಿ ಗುಂಡು ಹಾರಿ ಎನ್​ಆರ್​ಐ ಸಾವು – Kannada News | NRI dies in Punjab as gun goes off while getting up from sofa cctv video viral

ಫಿರೋಜ್‌ಪುರ, ಡಿಸೆಂಬರ್ 31: ಪಂಜಾಬ್‌ನ ಫಿರೋಜ್‌ಪುರದಲ್ಲಿ ಸೋಫಾದಿಂದ ಎದ್ದೇಳುವಾಗ ಸೊಂಟದಲ್ಲಿ ತುಂಬಿದ್ದ ಲೋಡ್ ಮಾಡಿದ ಪಿಸ್ತೂಲ್​ನಿಂದ ಗುಂಡು ಹಾರಿ ಅನಿವಾಸಿ ಭಾರತೀಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹರ್ಪಿಂದರ್ ಸಿಂಗ್ ಎಂಬ ವ್ಯಕ್ತಿ ಧನಿ ಸುಚಾ ಸಿಂಗ್ ಗ್ರಾಮದಲ್ಲಿ ಇತ್ತೀಚೆಗೆ ನೆಲೆಸಿದ್ದ ಅನಿವಾಸಿ ಭಾರತೀಯ. ಸೋಮವಾರ ಈ ಘಟನೆ ನಡೆದಿದೆ. ಮನೆಯೊಳಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ಘಟನೆ ಸೆರೆಯಾಗಿದೆ. ಹರ್ಪಿಂದರ್ ಸಿಂಗ್ ಅವರು ತಮ್ಮ ಸಂಬಂಧಿಕರೊಂದಿಗೆ ಸೋಫಾದಲ್ಲಿ ಕುಳಿತಿದ್ದವರು ಎದ್ದು ನಿಂತಿದ್ದಾರೆ. ಆಗ ಆಕಸ್ಮಿಕವಾಗಿ ಪಿಸ್ತೂಲ್ ಸಿಡಿದು, ಗುಂಡು…

Read More

‘ನಾನು ನೋಡಿದ ಬೆಸ್ಟ್ ಕ್ಯಾಚ್’; ಶ್ರೇಯಸ್ ಹಿಡಿದ ಕ್ಯಾಚ್​​ಗೆ ಸಲಾಂ ಹೊಡದ ಕ್ರಿಕೆಟ್ ದೇವರು – Kannada News | Shreyas Iyer’s IPL 2026 Masterpiece Catch: Sachin Tendulkar Calls It Best Ever

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 2026 (IPL 2026) ರ 24ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ (MI vs PBKS) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅಸಾಧಾರಣ ಕ್ಯಾಚ್ ತೆಗೆದುಕೊಳ್ಳುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು. ಶ್ರೇಯಸ್ ಅಯ್ಯರ್ ಹಿಡಿದ ಈ ಅದ್ಭುತ ಕ್ಯಾಚ್​ ಅನ್ನು ನೋಡಿದ ಮುಂಬೈ ತಂಡದ ಆಟಗಾರರು ಕೂಡ ದಿಗ್ಭ್ರಮೆಗೊಂಡಿದ್ದರು. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಶ್ರೇಯಸ್ ಅಯ್ಯರ್ (Shreyas Iyer) ಅವರ…

Read More

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಪುದುಚೇರಿ, ಏಪ್ರಿಲ್ 3: ಏಪ್ರಿಲ್ 9ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೂ (Assembly Elections 2026) ಮುನ್ನ ಎನ್​ಡಿಎ (NDA)ಗೆ ಬೆಂಬಲ ಕೋರಿ ಪ್ರಧಾನಿ ನರೇಂದ್ರ ಮೋದಿ ಇಂದು ಪುದುಚೇರಿಯಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಪ್ರಧಾನಿ ಮೋದಿಯೊಂದಿಗೆ ಮುಖ್ಯಮಂತ್ರಿ ಎನ್. ರಂಗಸಾಮಿ ಮತ್ತು ಕೇಂದ್ರಾಡಳಿತ ಪ್ರದೇಶದ ಗೃಹ ಸಚಿವ ಎ ನಮಶ್ಶಿವಾಯಂ ಕೂಡ ಭಾಗವಹಿಸಿದ್ದರು. ಸುಮಾರು 2 ಕಿಲೋಮೀಟರ್ ದೂರ ಭವ್ಯ ರೋಡ್ ಶೋ ನಡೆಯಿತು. ಭಾರತೀಯ ಜನತಾ ಪಕ್ಷ (BJP) ಮತ್ತು ಅಖಿಲ ಭಾರತ ಎನ್​ಆರ್​…

Read More

ಅವನನ್ನು ಯಾವಾಗ ಕರ್ಕೊಂಡು ಬರ್ತೀಯಾ ಎಂದು ಕೇಳಿದ್ದರು ಚೆನ್ನಮ್ಮ: ಪರೋಕ್ಷವಾಗಿ ಪ್ರಜ್ವಲ್ ವಿಚಾರ ಪ್ರಸ್ತಾಪಿಸಿದ ಹೆಚ್​ಡಿಕೆ – Kannada News | HD Kumaraswamy Recalls Chennamma’s Emotional Words, Indirectly Refers to Prajwal Revanna During Memorial Ceremony

ಹಾಸನ, ಜುಲೈ 22: ‘ನಮ್ಮ ಕುಟುಂಬದಲ್ಲಿ ನಡೆದ ಕೆಲವು ಘಟನೆಗಳಿಂದ ತಾಯಿ ಚೆನ್ನಮ್ಮ (ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಪತ್ನಿ) ಮಾನಸಿಕ ಯಾತನೆಗೆ ಒಳಗಾಗಿದ್ದರು. ‘‘ಅವನನ್ನು ಯಾವಾಗ ಕರ್ಕೊಂಡು ಬರ್ತೀಯಪ್ಪ’’ ಎಂದು ಪದೇ ಪದೇ ಕೇಳುತ್ತಿದ್ದರು. ಆ ಮಾತು ಇಂದಿಗೂ ತಮಗೆ ನೋವುಂಟು ಮಾಡುತ್ತದೆ’ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಪರೋಕ್ಷವಾಗಿ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಉಲ್ಲೇಖಿಸಿದರು. ಚೆನ್ನಮ್ಮ ಸಮಾಧಿಗೆ ಮೂರನೇ ದಿನದ ಹಾಲು ತುಪ್ಪ ಕಾರ್ಯದ ಸಂದರ್ಭ ಮಾತನಾಡಿದ ಕುಮಾರಸ್ವಾಮಿ, ಕಳೆದ ಒಂದೂವರೆ ವರ್ಷದಿಂದ…

Read More

ಮನೆ ಕೆಲಸದಾಕೆ ಈಗ ಪಶ್ಚಿಮ ಬಂಗಾಳದ ಶಾಸಕಿ: ಅತ್ಯಾಚಾರ, ಕೊಲೆ ಸಂತ್ರಸ್ತೆಯ ತಾಯಿಯೂ ಆದ್ರು MLA! – Kannada News | West Bengal Polls: Domestic Worker, Mother of Physical Assault and Murder Victim Win MLA Seats

ಕಲಿತಾ ಮಾಝಿ ಮತ್ತು ರತ್ನಾ ದೇಬನಾಥ್ ಕೋಲ್ಕತ್ತಾ, ಮೇ 05: ಪಶ್ಚಿಮ ಬಂಗಾಳ ವಿಧಾನಸಭಾ ಫಲಿತಾಂಶ ಹೊರಬಿದ್ದಿದ್ದು, ಅಡಳಿತಾರೂಢ ಟಿಎಂಸಿ ಧೂಳೀಪಟವಾಗಿದ್ದರೆ ಬಿಜೆಪಿ 200ಕ್ಕೂ ಅಧಿಕ ಸ್ಥಾನಗಳನ್ನು ಪಡೆದುಕೊಂಡು ಪ್ರಚಂಡ ಗೆಲುವು ಸಾಧಿಸಿದೆ. ಈ ನಡುವೆ ಭಾರತೀಯ ಜನತಾ ಪಕ್ಷದಿಂದ ಗೆದ್ದ ಕೆಲ ಜನ ಸಾಮಾನ್ಯ ಅಭ್ಯರ್ಥಿಗಳು ಗಮನ ಸೆಳೆದಿದ್ದಾರೆ. ಆಸ್ಗ್ರಾಮ ಕ್ಷೇತ್ರದಿಂದ ಸ್ಫರ್ಧಿಸಿದ್ದ ಮನೆ ಕೆಲಸ ಮಾಡುವ ಮಹಿಳೆ ಗೆದ್ದು ಬೀಗಿದ್ದರೆ, ಅತ್ತ ಪಾನಿಹಾಟಿಯಲ್ಲಿ ಕಣಕ್ಕಿಳಿದಿದ್ದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನ ಅತ್ಯಾಚಾರ ಮತ್ತು ಕೊಲೆ…

Read More

ಮತದಾರರ ಪಟ್ಟಿ ಪರಿಷ್ಕರಣೆ: 2002ರ ವಿವರ ಕಡ್ಡಾಯವಲ್ಲ ಎಂದ ರಾಜ್ಯ ಮುಖ್ಯ ಚುನಾವಣಾಧಿಕಾರಿ – Kannada News | Voter List Revision: 2002 Details Not Mandatory, Submit Forms by August 8, Clarifies Karnataka CEO V Anbukumar

ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಬೆಂಗಳೂರು, ಜುಲೈ 23: ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಮತದಾರರ ಪಟ್ಟಿ ಸಮೀಕ್ಷೆಯ ಎಣಿಕೆ ನಮೂನೆಗಳಲ್ಲಿ 2002ರ ಸ್ವಯಂ ಹಾಗೂ ಪೋಷಕರ ವಿವರಗಳನ್ನು ಕಡ್ಡಾಯವಾಗಿ ಭರ್ತಿ ಮಾಡುವ ಅಗತ್ಯವಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸ್ಪಷ್ಟಪಡಿಸಿದ್ದಾರೆ. ಆದರೆ, ಆಗಸ್ಟ್ 8, 2026ರೊಳಗೆ ನಾಗರಿಕರು ತಮ್ಮ ನಮೂನೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದ್ದಾರೆ. ‘ಆನ್‌ಲೈನ್‌ನಲ್ಲೂ ಸಲ್ಲಿಕೆ ಸಾಧ್ಯ’ ಭೌತಿಕ ನಮೂನೆ ಪಡೆದಿದ್ದರೂ, ಅದನ್ನು ಆನ್‌ಲೈನ್…

Read More

ಕೊನೆಗೂ ಬುದ್ಧಿ ಕಲಿತ ಎಎಂಬಿ: ದರ್ಶನ್ ಫೋಟೊ ನೋಡಿ ಫ್ಯಾನ್ಸ್ ಖುಷ್ – Kannada News | AMB Cinemas finally added Darshan’s photo to wall

ತೆಲುಗು ಚಿತ್ರರಂಗದ ಸ್ಟಾರ್ ನಟ ಮಹೇಶ್ ಬಾಬು (Mahesh Babu), ಸ್ಟಾರ್ ನಟರಾಗಿರುವ ಜೊತೆಗೆ ಒಳ್ಳೆಯ ಉದ್ಯಮಿ ಸಹ ಹೌದು. ಮಹೇಶ್ ಬಾಬು ಅವರು ರಿಯಲ್ ಎಸ್ಟೇಟ್ ಸೇರಿದಂತೆ ಹಲವು ಉದ್ಯಮಗಳಲ್ಲಿ ಹೂಡಿಕೆ ಮಾಡಿದ್ದು, ಅವುಗಳಲ್ಲಿ ಚಿತ್ರಮಂದಿರಗಳ ಉದ್ಯಮವೂ ಒಂದು. ಮಹೇಶ್ ಬಾಬು ಅವರು ಎಎಂಬಿ ಹೆಸರಿನಲ್ಲಿ ಮಲ್ಟಿಪ್ಲೆಕ್ಸ್​ ಉದ್ಯಮ ಹೊಂದಿದ್ದು, ಇತ್ತೀಚೆಗಷ್ಟೆ ಎಎಂಬಿ ಸಿನಿಮಾಸ್ ಬೆಂಗಳೂರಿನಲ್ಲಿ ಪ್ರಾರಂಭವಾಗಿದೆ. ಅದೂ ಬೆಂಗಳೂರಿನ ಐಕಾನಿಕ್ ಚಿತ್ರಮಂದಿರವಾದ ಕಪಾಲಿ ಚಿತ್ರಮಂದಿರ ಇದ್ದ ಜಾಗದಲ್ಲಿ. ಅತ್ಯುತ್ತಮ ಗುಣಮಟ್ಟದ ಚಿತ್ರಮಂದಿರ ಇದಾಗಿದೆ ಆದರೆ…

Read More

ರೈಲ್ವೆ ನಿಲ್ದಾಣದಲ್ಲಿ ದಿಕ್ಕೇ ತೋಚದೆ ನಿಂತ ಯುವತಿ, ಸಹಾಯಕ್ಕೆ ಬಂದ ಯೋಧ

ಅಪಾಯಕಾರಿ ಗಡಿಯಲ್ಲಿ ನಿಂತು ಶತ್ರುಗಳ ಹುಟ್ಟಡಗಿಸಿ, ನಮ್ಮನ್ನು ರಕ್ಷಣೆ ಮಾಡುವುದರಿಂದ ಹಿಡಿದು, ಯಾರು ಏನೇ ಅಪಾಯದಲ್ಲಿದ್ದರೂ ಅವರನ್ನು ಕಾಪಾಡಲು ಕೂಡ ಸೈನಿಕ(Soldier)ರು ಸದಾ ಸಿದ್ಧರಿರುತ್ತಾರೆ. ಇತ್ತೀಚೆಗೆ ಮಥುರಾದಿಂದ ದೆಹಲಿಗೆ ಪ್ರಯಾಣಿಸುವಾಗ ಒತ್ತಡದ ಪರಿಸ್ಥಿತಿಯಲ್ಲಿ ಸಿಲುಕಿದ ರೂಪ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ಮಾಡಿದ ವೀಡಿಯೊ ಮತ್ತೊಂದು ಉದಾಹರಣೆಯಾಗಿದೆ. ಆಕೆಯ ಫೋನ್ ಬ್ಯಾಟರಿ ಡೆಡ್ ಆಗಿತ್ತು. ಪೋಷಕರು ಕಾಯುತ್ತಿದ್ದರು ಆದರೆ ಅವರೆಲ್ಲಿದ್ದಾರೆ ಎಂದು ಹುಡುಕಲು ಅವರಿಗೆ ಸಾಧ್ಯವಾಗುತ್ತಿರಲಿಲ್ಲ, ಆಗ ಸೈನಿಕರೊಬ್ಬರು ತಮ್ಮಲ್ಲಿರುವ ಪವರ್ ಬ್ಯಾಂಕ್ ಕೊಟ್ಟು ಮೊಬೈಲ್ ಚಾರ್ಜ್​ ಮಾಡಲು…

Read More

IPL 2026: ಮುಖಕ್ಕೆ ಚೆಂಡು ಬಡಿದು ಯುವ ಆಟಗಾರನಿಗೆ ಗಂಭೀರ ಗಾಯ! – Kannada News | IPL 2026: DC’s Sahil Parakh Stretchered Off Following Brutal Blow in Nets

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 35ನೇ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಭ್ಯಾಸದ ವೇಳೆ ಯುವ ಬ್ಯಾಟರ್ ಸಾಹಿಲ್ ಪರಾಖ್ ಅವರ ಮುಖಕ್ಕೆ ಬಲವಾಗಿ ಚೆಂಡು ಬಡಿದು, ತೀವ್ರ ಗಾಯಗೊಂಡ ಘಟನೆ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದಿದೆ. ಘಟನೆ ನಡೆದಿದ್ದು ಹೇಗೆ? ಶುಕ್ರವಾರ ಸಂಜೆ ನಡೆದ ತರಬೇತಿ ಅವಧಿಯಲ್ಲಿ ಈ ಘಟನೆ ಸಂಭವಿಸಿದೆ. 18 ವರ್ಷದ ಸಾಹಿಲ್ ಪರಾಖ್ ಅವರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾಗ, ವೇಗದ ಬೌಲರ್ ಎಸೆದ…

Read More