Headlines

Raichur News: ರಾಯಚೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ತತ್ತರಿಸಿದ ಜನತೆ; 3 ವರ್ಷದ ಬಾಲಕಿಗೆ ಗಂಭೀರ ಗಾಯ! – Kannada News | Raichur Stray Dog Attack: 3 Year Old Girl Injured in Manvi

ರಾಯಚೂರು, ಜುಲೈ 22: ಜಿಲ್ಲೆಯಲ್ಲಿ ಬೀದಿ ನಾಯಿಗಳ (Street Dogs) ಸರಣಿ ದಾಳಿಗೆ ಜನತೆ ಬೆಚ್ಚಿಬಿದ್ದಿದ್ದಾರೆ. ಮೊನ್ನೆಯಷ್ಟೇ ರಾಯಚೂರಿನಲ್ಲಿ ಒಂದೂವರೆ ವರ್ಷದ ಮಗು ನಾಯಿ ದಾಳಿಗೆ ಬಲಿಯಾಗಿತ್ತು. ಹಾಗೂ ನಿನ್ನೆಯಷ್ಟೇ 4 ವರ್ಷದ ಬಾಲಕನೋರ್ವ ಜೀವನ್ಮರಣ ಹೋರಾಟ ನಡೆಸುತ್ತಿರುವ ನಡುವೆಯೇ ಜಿಲ್ಲೆಯಲ್ಲಿ ನಾಯಿಗಳ ಉಪಟಳ ಮುಂದುವರಿದಿದೆ. ಇದೀಗ ಮಾನ್ವಿ ಪಟ್ಟಣದಲ್ಲಿ 3 ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ಕ್ರೂರವಾಗಿ ದಾಳಿ ನಡೆಸಿದೆ. ಅದಲ್ಲದೆ ನಗರದಲ್ಲಿ ಮಾರುಕಟ್ಟೆಗೆ ಬಂದಿದ್ದ ವ್ಯಕ್ತಿಯೊಬ್ಬರೂ ನಾಯಿ ಕಡಿತಕ್ಕೊಳಗಾಗಿದ್ದಾರೆ. 3 ವರ್ಷದ ಬಾಲಕಿಯ…

Read More

ಹೃದಯ ಸಂಬಂಧಿ ರೋಗಕ್ಕೂ ಆಹ್ವಾನ ನೀಡಬಹುದು ಬೆಂಗಳೂರಿನ ಏರ್ ಕ್ವಾಲಿಟಿ! – Kannada News | Bangalore Air Pollution Crisis: AQI Crosses 190, Heart disease can be caused by poor air quality

ಹೃದಯ ಸಂಬಂಧಿ ರೋಗಕ್ಕೂ ಆಹ್ವಾನ ನೀಡಬಹುದು ಬೆಂಗಳೂರಿನ ಏರ್ ಕ್ವಾಲಿಟಿ! ಬೆಂಗಳೂರು, ಡಿಸೆಂಬರ್ 21:ರಾಜ್ಯದ ಹಲವೆಡೆ ಈಗಾಗಲೇ ಗಾಳಿಯ ಗುಣಮಟ್ಟ (Bengaluru Air Quality) ,ಹದಗೆಟ್ಟಿದೆ. ಬೆಂಗಳೂರಿನಲ್ಲಂತೂ ಏರ್ ಕ್ವಾಲಿಟಿ ಪಾತಾಳಕ್ಕಿಳಿದಿದೆ. ಕಳೆದ ಹಲವು ದಿನಗಳಿಂದ 170 ರಿಂದ 200ರವೆಗೂ ಏರಿಳಿತ ಕಾಣುತ್ತಿರುವ ಗುಣಮಟ್ಟ ವಾಯು ಮಾಲಿನ್ಯ, ಇಂದೂ ಸಹ 190ಕ್ಕೆ ತಲುಪಿದೆ. ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣವೂ ಹೆಚ್ಚಾಗಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅನಾರೋಗ್ಯ ಉಂಟು ಮಾಡಬಹುದು ಬೆಂಗಳೂರಿನ…

Read More

ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರ: ಕೆಆರ್​ಎಸ್ ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ, 1500 ಪೊಲೀಸ್ ಸಿಬ್ಬಂದಿ ನಿಯೋಜನೆ – Kannada News | Cauvery Water dispute: Kaveri Protest in Mandya, 1500 Police Deployed at KRS Amid BJP Protest

ಕೆಆರ್​ಎಸ್ ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆImage Credit source: tv9 ಮಂಡ್ಯ, ಜುಲೈ 31: ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವ ಆದೇಶದ ವಿರುದ್ಧ ಮಂಡ್ಯ ಜಿಲ್ಲೆಯಲ್ಲಿ ಹೋರಾಟ ತೀವ್ರಗೊಂಡಿದ್ದು, ಬಿಜೆಪಿ ನಾಯಕರು ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ. ಈ ಪ್ರತಿಭಟನೆಯ ನೇತೃತ್ವವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಹಿಸಿದ್ದು, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿ.ವೈ. ವಿಜಯೇಂದ್ರ ಮತ್ತು ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಪ್ರಮುಖ ಬಿಜೆಪಿ ನಾಯಕರು…

Read More

IND vs ENG: ಶತಕದ ಪಂದ್ಯದಲ್ಲಿ 78ನೇ ಏಕದಿನ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ – Kannada News | Virat Kohli’s Record Breaking ODI: 78th Half Century and Sophia Gardens Milestone vs England

ಎಂದಿನಂತೆ ಶುಭ್​ಮನ್ ಗಿಲ್ ವಿಕೆಟ್ ಪತನದ ಬಳಿಕ ಕ್ರೀಸ್​ಗಿಳಿದ ಕೊಹ್ಲಿ ಬೌಂಡರಿ ಬಾರಿಸುವ ಮೂಲಕ ತಮ್ಮ ಖಾತೆ ತೆರೆದರೆ, ಇನ್ನೊಂದು ಅಚ್ಚರಿಯ ಸಂಗತಿಯಂತೆ ಕೊಹ್ಲಿ ಬೌಂಡರಿ ಬಾರಿಸುವ ಮೂಲಕ ತಮ್ಮ ಅರ್ಧಶತಕವನ್ನು ಪೂರೈಸಿದರು. ಕೊಹ್ಲಿ 50 ಎಸೆತಗಳಲ್ಲಿ ತಮ್ಮ ಏಕದಿನ ವೃತ್ತಿಜೀವನದ 78 ನೇ ಅರ್ಧಶತಕವನ್ನು ಪೂರೈಸಿದರು(PC-BCCI). Source link

Read More

ವಿಧಾನಸೌಧದಲ್ಲೇ ಅಧಿಕಾರಿ, ಸಿಬ್ಬಂದಿ ಕಳ್ಳಾಟ: ಸಮಯ ಪಾಲನೆ ಉಲ್ಲಂಘನೆ; ಸಿಎಂ ಆದೇಶಕ್ಕೂ ಡೋಂಟ್ ಕೇರ್ – Kannada News | Vidhana Soudha Punctuality Lapse: Officials Ignore CM DK Shivakumar’s Order

ಬೆಂಗಳೂರು, ಜೂನ್​​ 15: ರಾಜ್ಯದ ಆಡಳಿತದ ನಾಡಿಮಿಡಿತವೇ ವಿಧಾನಸೌಧ (Vidhana Soudha). ಸರ್ಕಾರದ ಅನೇಕ ನಿರ್ಧಾರಗಳು ರೂಪುಗೊಳ್ಳುವುದು ಈ ಶಕ್ತಿಕೇಂದ್ರದಲ್ಲಿ. ಆದರೆ ಇದೇ ವಿಧಾನಸೌಧದಲ್ಲಿ ಇದೀಗ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮಯಪಾಲನೆಯ ಕಳ್ಳಾಟ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಡಿಕೆ ಶಿವಕುಮಾರ್ (DK Shivakumar) ಆದೇಶಕ್ಕೂ ಡೋಂಟ್ ಕೇರ್​​ ಇಲ್ಲದಂತಾಗಿದೆ. ಮುಖ್ಯಾಂಶಗಳು ಅಧಿಕಾರಿಗಳು ಮತ್ತು ಸಿಬ್ಬಂದಿ ಕಳ್ಳಾಟ ಬಯಲು ವಿಧಾನಸೌಧದಲ್ಲಿ ಸಮಯ ಪಾಲಿಸದೆ ನಿಯಮ ಉಲ್ಲಂಘನೆ ಸರ್ಕಾರದ ರೂಲ್ಸ್ ಜನಸಾಮಾನ್ಯರಿಗೆ ಮಾತ್ರನಾ, ಅಧಿಕಾರಿಗಳಿಗೆ ಇಲ್ವಾ? ಟಿವಿ9 ರಿಯಾಲಿಟಿ ಚೆಕ್​ನಲ್ಲಿ…

Read More

ಸೂರ್ಯನ ಕುಂಭರಾಶಿ ಪ್ರವೇಶದಿಂದ ಯಾರಿಗೆ ಶುಭಾಶುಭ ಫಲ – Kannada News | February 2024 Astrology: Sun Transit in Aquarius and Drekkan Effects

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ರೇಕ್ಕಾಣದ ಮೂಲಕ ಭವಿಷ್ಯದ ಚಿಂತನೆಯನ್ನು ಮಾಡಲು ಸಾಧ್ಯ. ಫೆಬ್ರವರಿ13 ರಿಂದ ಫೆಬ್ರವರಿ 23ರವರೆಗೆ ಸೂರ್ಯನು ಕುಂಭ ರಾಶಿಯಲ್ಲಿದ್ದು ಶನಿಯ ದ್ರೇಕ್ಕಾಣದಲ್ಲಿ (ಅಂದರೆ ಕುಂಭ ರಾಶಿಯ ಮೊದಲ ೧೦ ಡಿಗ್ರಿ) ಇರುತ್ತಾನೆ. ಕುಂಭದ ಮೊದಲ ದ್ರೇಕ್ಕಾಣ ಶನಿಯದ್ದಾಗಿದೆ. ಈ ರಾಶಿಯಲ್ಲಿ ಶನಿಯ ಪ್ರಭಾವ ಅಧಿಕವಾಗಿ ಉಂಟಾಗುವ ಕಾರಣ ಶುಭಾಶುಭ ಫಲಗಳು ಹೀಗಿವೆ. ​ಸೂರ್ಯ ಮತ್ತು ಶನಿ ಪರಸ್ಪರ ಶತ್ರು ಗ್ರಹಗಳು. ಸೂರ್ಯನು ಶನಿಯ ಮನೆಯಾದ ಕುಂಭದಲ್ಲಿ ಸಂಚರಿಸುವಾಗ ಮತ್ತು ಶನಿಯ ದ್ರೇಕ್ಕಾಣದಲ್ಲೇ ಇದ್ದಾಗ ಫಲಗಳು…

Read More

Hormuz Strait: ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್​ಗೆ ಭಾರತದ ಒತ್ತಾಯ

ನವದೆಹಲಿ, ಏಪ್ರಿಲ್ 03: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದಾಗಿನಿಂದ ಇರಾನ್​ನ ಮುಚ್ಚಿರುವ ಹಾರ್ಮುಜ್(Hormuz) ಜಲಸಂಧಿಯನ್ನು ತೆರೆಯುವಂತೆ ಭಾರತ ಒತ್ತಾಯಿಸಿದೆ. ಸಂಘರ್ಷ ಪೀಡಿತ ಜಲಮಾರ್ಗದಲ್ಲಿ ನಾಗರಿಕರನ್ನು ಕಳೆದುಕೊಂಡ ಏಕೈಕ ರಾಷ್ಟ್ರ ಭಾರತ ಎಂದು ಭಾರತ ಹೇಳಿದೆ. ಮಧ್ಯಪ್ರಾಚ್ಯದ ಪರಿಸ್ಥಿತಿಯ ಕುರಿತು ಯುಕೆ ಕರೆದ ಬಹುಪಕ್ಷೀಯ ಸಭೆಯಲ್ಲಿ, ಅಂತಾರಾಷ್ಟ್ರೀಯ ಜಲಮಾರ್ಗಗಳ ಮೂಲಕ ಸುರಕ್ಷಿತ ಮತ್ತು ಮುಕ್ತ ಸಂಚಾರವನ್ನು ಖಚಿತಪಡಿಸಿಕೊಳ್ಳುವ ಮಹತ್ವವನ್ನು ಭಾರತವು ಒತ್ತಿ ಹೇಳಿದೆ. 60 ಕ್ಕೂ ಹೆಚ್ಚು ದೇಶಗಳು ಭಾಗವಹಿಸಿದ್ದ ವರ್ಚುವಲ್ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್…

Read More

Horoscope Today: ಇಂದು ಈ ರಾಶಿಯವರು ಕಡಿಮೆ ಚರ್ಚೆ ಮಾಡಿದರೆ ಒಳಿತು

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 17, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷದ ಅಮವಾಸ್ಯಾ ತಿಥಿಯಾಗಿದೆ. ಶುಕ್ರವಾರದಂದು ಬಂದಿರುವ ಅಮಾವಾಸ್ಯೆಯು ಮಹಾಲಕ್ಷ್ಮಿ ಪೂಜೆಗೆ ಪ್ರಾಶಸ್ತ್ಯವಾದ ದಿನವಾಗಿದೆ. ನಾಳೆಯಿಂದ ವೈಶಾಖ ಮಾಸ ಪ್ರಾರಂಭವಾಗುವುದರಿಂದ ಇದನ್ನು ವೈಶಾಖ ಅಮಾವಾಸ್ಯೆ ಎಂದೂ ಕರೆಯಲಾಗುತ್ತದೆ. ರೇವತಿ ನಕ್ಷತ್ರ, ವೈದೃತಿ ಯೋಗ ಮತ್ತು ಚತುಷ್ಪಾತ್ಕರಣ ಇರತಕ್ಕಂತ…

Read More

ಶ್ರೀನಗರ ಕಿಟ್ಟಿ ನಟನೆಯ ‘ವೇಷಗಳು’ ಸಿನಿಮಾದ ವಿಶೇಷ ಹಾಡು ಬಿಡುಗಡೆ – Kannada News | Srinagar Kitty Veshagalu Movie Special Song released Film based on Ravi Belagere Story

ನಟ ಶ್ರೀನಗರ ಕಿಟ್ಟಿ (Srinagar Kitty) ಅವರು ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡರು. ಆ ಪ್ರಯುಕ್ತ ಮೂರು ಸಿನಿಮಾಗಳ ಸುದ್ದಿಗೋಷ್ಠಿಯನ್ನು ಒಟ್ಟಿಗೆ ನಡೆಸಲಾಯಿತು. ‘ವೇಷಗಳು’, ‘ಲವ್ ಕೇಸ್’ ಹಾಗೂ ‘ಮದರ್ ಲವ್’ ಚಿತ್ರತಂಡಗಳು ಒಂದೇ ವೇದಿಕೆಯಲ್ಲಿ ಸೇರಿದ್ದವು. ಪತ್ರಕರ್ತ ರವಿ ಬೆಳಗೆರೆ ಅವರು ಜೋಗತಿಯರ ಬದುಕಿನ ಬಗ್ಗೆ ಬರೆದ ‘ವೇಷಗಳು’ (Veshagalu) ಕಥೆಯನ್ನಾಧರಿಸಿ‌ ಅದೇ ಹೆಸರಿನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾದ ವಿಶೇಷ ಹಾಡನ್ನು ಬಿಡುಗಡೆ ಮಾಡಲಾಯಿತು. ಈ ಹಾಡಿಗೆ ಶ್ರೀನಗರ ಕಿಟ್ಟಿ ಅವರು ಧ್ವನಿ ನೀಡಿದ್ದಾರೆ….

Read More

ಶಿವಮೊಗ್ಗ: ಸೂಳೆಬೈಲು ಬಡಾವಣೆಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ – Kannada News | SSLC Student Killed in Shivamogga’s Sulekebailu Layout; Two Students Detained After School Clash

ಶಿವಮೊಗ್ಗ, ಫೆಬ್ರವರಿ 24: ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿ ಸಂಕೇತ್ (16) ಕೊಲೆಯಾಗಿದ್ದಾನೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಘಟನೆ…

Read More