Headlines

ಅಭಿಷೇಕ್ ಶರ್ಮಾ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ಅಭಿಷೇಕ್ ಶರ್ಮಾ (Abhishek Sharma) ಆರ್ಭಟಿಸಿದ್ದಾರೆ. ಈ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್ ಆಗಿದೆ. ಹೀಗೆ ಉಡೀಸ್ ಆಗಿರುವುದು ಕೆರಿಬಿಯನ್ ದೈತ್ಯ ಆ್ಯಂಡ್ರೆ ರಸೆಲ್ ಬರೆದಿಟ್ಟಿದ್ದ ವಿಶ್ವ ದಾಖಲೆ ಎಂಬುದು ವಿಶೇಷ. ನಾಗಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸ್ಫೋಟಕ ಬ್ಯಾಟಿಂಗ್‌ನೊಂದಿಗೆ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅಲ್ಲದೆ ಕೇವಲ 35 ಎಸೆತಗಳಲ್ಲಿ 8 ಸಿಕ್ಸ್,…

Read More

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್​​: ತಲೆಮರೆಸಿಕೊಂಡ ಸ್ವಯಂ ಘೋಷಿತ ದೇವಮಾನವ? – Kannada News | Self Proclaimed Godman Mallikarjuna Mutya Absconds After POCSO Case Filed

ಮಲ್ಲಿಕಾರ್ಜುನ ಮುತ್ಯಾImage Credit source: Google ಯಾದಗಿರಿ, ಫೆಬ್ರವರಿ 26: ಅಪ್ರಾಪ್ತ ಬಾಲಕಿಯ ಜೊತೆ ಅನುಚಿತವಾಗಿ ವರ್ತನೆ ಹಿನ್ನೆಲೆ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಬಂಧನದ ಭೀತಿ ಹಿನ್ನೆಲೆ ಪ್ರಕರಣ ದಾಖಲಾಗುತ್ತಿದ್ದಂತೆ ಮುತ್ಯಾ ನಾಪತ್ತೆಯಾಗಿದ್ದು, ತಲೆಮರೆಸಿಕೊಂಡಿರುವ ಸುದ್ದಿ ಹರಿದಾಡಿವೆ. ಘಟನೆ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗ ಕೂಡ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಕಾರಣ ಸ್ವಯಂ ಘೋಷಿತ ದೇವಮಾನವನಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ….

Read More

ವೈಯರ್‌ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ ಆತ್ಮಹತ್ಯೆ ಎಂದು ನಾಟಕವಾಡಿದ್ದ ಪ್ರಿಯಕರ!

ಬೆಂಗಳೂರು, ಮಾ.14: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ( Kodathi murder case) ಕರೆತಂದ ಪ್ರಿಯಕರನೇ, ಮದುವೆಯ ವಿಚಾರಕ್ಕೆ ಶುರುವಾದ ಜಗಳದ ಹಿನ್ನೆಲೆಯಲ್ಲಿ ಪ್ರಿಯತಮೆಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡತಿ ಬಳಿ ನಡೆದಿದೆ. ಕೊಡಗು ಮೂಲದ ರಂಜಿತಾ (24) ಮೃತಪಟ್ಟ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಯ್ಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ರಂಜಿತಾ ಮತ್ತು ಆರೋಪಿ ಅಯ್ಯಪ್ಪ ಇಬ್ಬರೂ ಕೊಡಗಿನ ಪೊನ್ನಂಪೇಟೆ ಮೂಲದವರು. ಅಯ್ಯಪ್ಪನಿಗೆ ಈಗಾಗಲೇ ಮದುವೆಯಾಗಿದ್ದು, ಹೆಂಡತಿಯನ್ನು ಬಿಟ್ಟಿದ್ದ. ತನ್ನ…

Read More

ಬೆಂಗಳೂರಿನಲ್ಲಿ ಪೊಲೀಸರ ಮೆಗಾ ಡ್ರಗ್ ಬೇಟೆ: ಒಂದೇ ವಾರದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ – Kannada News | Bengaluru Police Mega Drug Bust: Drugs Worth Rs 50 Crore Seized in One Week; CCB and Local Police Action

ಬೆಂಗಳೂರು, ಏಪ್ರಿಲ್ 29: ಬೆಂಗಳೂರು (Bengaluru) ನಗರದಲ್ಲಿ ಡ್ರಗ್ಸ್ ಮಾಫಿಯಾದ (Drugs Mafia) ಬೆನ್ನೆಲುಬು ಮುರಿಯಲು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ ಒಂದು ವಾರದಲ್ಲಿ ಬರೋಬ್ಬರಿ 50 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಿವಿಧ ವಿಭಾಗಗಳ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಅಕ್ರಮ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಡ್ರಗ್ಸ್ ವಿರುದ್ಧ ಕಾರ್ಯಾಚರಣೆಗಳ ವಿವರ ಬಾಗಲೂರು ಪೊಲೀಸರು ಸುಮಾರು 16 ಕೋಟಿ ರೂಪಾಯಿ ಮೌಲ್ಯದ ಎಲ್‌ಎಸ್‌ಡಿ (LSD) ಸ್ಟ್ರಿಪ್‌ಗಳನ್ನು ಜಪ್ತಿ ಮಾಡಿದ್ದಾರೆ. ಸಿಸಿಬಿ…

Read More

ಗಂಗಾವತಿಯಲ್ಲಿ ಸೈಕೋ ಕಳ್ಳನ ಹಾವಳಿ: ಮಹಿಳೆಯರ ಒಳ ಉಡುಪುಗಳೇ ಈತನ ಟಾರ್ಗೆಟ್!

ಕೊಪ್ಪಳ, ಮಾರ್ಚ್ 30: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಸಿಬಿಎಸ್ ಬಡಾವಣೆಯಲ್ಲಿ ವಿಚಿತ್ರ ಕಳ್ಳನೊಬ್ಬನ ಹಾವಳಿ ಶುರುವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾತ್ರಿ ವೇಳೆ ಮನೆಯ ಗೋಡೆ ಹಾರಿ ಬರುತ್ತಿರುವ ಈ ಖದೀಮ, ಮಹಿಳೆಯರ ಒಳ ಉಡುಪುಗಳನ್ನು ಮಾತ್ರ ಕಳ್ಳತನ ಮಾಡುತ್ತಿದ್ದಾನೆ. ಈತನ ವಿಕೃತ ಚೇಷ್ಟೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳೀಯ ಮಹಿಳೆಯರಲ್ಲಿ ಆತಂಕ ಮೂಡಿಸಿದೆ. ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ – Kannada News | Koppal: the Last Sunset of 2025: A Mesmerising Sight Captured

ಕೊಪ್ಪಳ, ಡಿಸೆಂಬರ್​ 31: 2025ರ ವರ್ಷದ ಕೊನೆಯ ಸೂರ್ಯಾಸ್ತದ ವಿಹಂಗಮ ದೃಶ್ಯ ಟಿವಿ9 ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಕೊಪ್ಪಳ ತಾಲೂಕಿನ ಗಿಣಗೇರಾ ಗ್ರಾಮದ ಸಮೀಪ ಸೂರ್ಯಾಸ್ತದ ಈ ದೃಶ್ಯ ಕಂಡುಬಂದಿದ್ದು, ನೋಡುಗರ ಕಣ್ಮನ ಸೆಳೆಯಿತು. ಸೂರ್ಯಾಸ್ತದ ನಯನ ಮನೋಹರ ದೃಶ್ಯವನ್ನು ಕ್ಯಾಮರಾಮೆನ್ ಮಾರುತಿ ಕಟ್ಟಿಮನಿ ಅವರು ಸೆರೆ ಹಿಡಿದಿದ್ದಾರೆ. ವಿಡಿಯೋ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

Bengaluru Air Quality: ಉಡುಪಿ, ಶಿವಮೊಗ್ಗದ ವಾಯು ಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಏಪ್ರಿಲ್ 10: ಕಳೆದ ಹಲವು ದಿನಗಳಿಂದ ಬೆಂಗಳೂರು ಸೆರಿದಂತೆ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ (Bengaluru Air Quality) ಸುಧಾರಿಸುತ್ತಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು…

Read More

ರಾಷ್ಟ್ರತಿಗಳ ಅಂಗಳ ತಲುಪಿದ ದ್ವೇಷ ಭಾಷಣ ಮಸೂದೆ: ಸಹಿ ಹಾಕಲು ನಿರಾಕರಿಸಿದ ರಾಜ್ಯಪಾಲರು ಕೊಟ್ಟ ಕಾರಣಗಳೇನು ಗೊತ್ತೇ? – Kannada News | Hate Speech Bill Reaches President: Why Karnataka Governor Rejected the Bill Citing 29 Reasons

ದ್ವೇಷ ಭಾಷಣ ಮಸೂದೆ: ಸಹಿ ಹಾಕಲು ನಿರಾಕರಿಸಿದ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ Image Credit source: tv9 ಬೆಂಗಳೂರು, ಫೆಬ್ರವರಿ 2: ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಂಡಿಸಿದ್ದ ದ್ವೇಷ ಭಾಷಣ ಮಸೂದೆ (Hate Speech Bill) ಇದೀಗ ರಾಷ್ಟ್ರಪತಿಗಳ (President of India) ಅಂಗಳಕ್ಕೆ ತಲುಪಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ನಿರಾಕರಿಸಿದ್ದು, ತಮ್ಮ ನಿರ್ಧಾರಕ್ಕೆ ಸ್ಪಷ್ಟನೆಯಾಗಿ 29 ಪ್ರಮುಖ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆ ದ್ವೇಷ…

Read More

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ಈ ಬಾರಿ ಯಾರಿಗೆಲ್ಲ ಸಿಕ್ಕಿದೆ ಪ್ರಶಸ್ತಿ?

7ನೇ ವರ್ಷದ ‘ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ’ (Chandanavana Film Critics Academy Awards) ಪ್ರದಾನ ಮಾಡಲಾಗಿದೆ. ಇತ್ತೀಚೆಗೆ ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅದ್ದೂರಿಯಾಗಿ ಸಮಾರಂಭ ನಡೆಯಿತು. 2025ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಅಭಿನಯಕ್ಕಾಗಿ ರಿಷಬ್ ಶೆಟ್ಟಿ (Rishab Shetty) ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರು. ‘ಗತ ವೈಭವ’ ಸಿನಿಮಾದ ನಟನೆಗಾಗಿ ಆಶಿಕಾ ರಂಗನಾಥ್ ಅವರು ಅತ್ಯುತ್ತಮ ನಟಿ…

Read More

ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಳಿಗೆ ವಂಚನೆ: ಕೋಟ್ಯಂತರ ರೂ. ಸಹಿತ ಆರೋಪಿ ಪರಾರಿ – Kannada News | Ballari Money Doubling Scam: Hundreds of Families Cheated as Venkatesh Absconds with Crores in Chit Fund Fraud

ಬಳ್ಳಾರಿಯ ಬ್ರೂಸ್​ಪೇಟೆ ಪೊಲೀಸ್ ಠಾಣೆImage Credit source: tv9 ಬಳ್ಳಾರಿ, ಫೆಬ್ರವರಿ 21: ಭಾರೀ ಚೀಟಿ ವಂಚನೆ ಪ್ರಕರಣವೊಂದರಲ್ಲಿ ಬಳ್ಳಾರಿಯ (Ballari) ನೂರಾರು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ವಿಚಾರ ಬೆಳಕಿಗೆ ಬಂದಿದೆ. ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂದು ನಂಬಿಸಿ ಜನರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವ್ಯಕ್ತಿಯೊಬ್ಬ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿಯ ದೇವಿನಗರ ನಿವಾಸಿ ವೆಂಕಟೇಶ ಎಂಬಾತ ಚೀಟಿ ವ್ಯವಹಾರದ ಹೆಸರಿನಲ್ಲಿ ಸುಮಾರು 800ಕ್ಕೂ ಹೆಚ್ಚು ಜನರಿಂದ ಹಣ…

Read More