Tv9 Kannada News Live: ಭಟ್ಕಳದಲ್ಲಿ ನಿಷೇಧಾಜ್ಞೆ ಜಾರಿ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ! ಇಲ್ಲಿವೆ ಈ ಹೊತ್ತಿನ ಟಾಪ್ ಸುದ್ದಿಗಳು – Kannada News | Tv9 Kannada News Live: Bhatkal Tension, Guarantee Schemes Revision, Maharashtra Mishap, and Yash’s Toxic Update
ಇಲ್ಲಿವೆ ಈ ಹೊತ್ತಿನ ಟಾಪ್ ಸುದ್ದಿಗಳು ಬೆಂಗಳೂರು, ಮೇ 25: ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸದ (Murinakatte Issue) ಬೆನ್ನಲ್ಲೇ ತೀವ್ರ ಉದ್ವಿಗ್ನತೆ ಉಂಟಾಗಿದ್ದು, ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇತ್ತ ಕರ್ನಾಟಕ ಸರಕಾರವು ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ಮುಂದಾಗಿದ್ದು ಅರ್ಹತೆ ಪರಿಶೀಲಿಸಲಿದೆ. ಮತ್ತೊಂದೆಡೆ ಮಹಾರಾಷ್ಟ್ರದ ರಾಯಗಢದಲ್ಲಿ ಕಾರು ಕಂದಕಕ್ಕೆ ಉರುಳಿ 8 ಪ್ರವಾಸಿಗರು ದುರ್ಮರಣಕ್ಕೀಡಾಗಿದ್ದಾರೆ ಹಾಗೂ ನಟ ಯಶ್ ತಮ್ಮ ‘ಟಾಕ್ಸಿಕ್’ ಸಿನಿಮಾ ಕುರಿತು ಖಡಕ್ ಉತ್ತರ ನೀಡಿದ್ದಾರೆ. ಭಟ್ಕಳದಲ್ಲಿ…