ಸಕಿಬುಲ್ ಸಿಡಿಲಬ್ಬರದ ಸೆಂಚುರಿ: ಏಕದಿನ ಪಂದ್ಯಲ್ಲಿ ಗರಿಷ್ಠ ಸ್ಕೋರ್ ವಿಶ್ವ ದಾಖಲೆ – Kannada News | Sakibul Gani Creates New Record in VHT

ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಪ್ಲೇಟ್ ಪಂದ್ಯದಲ್ಲಿ ಬಿಹಾರ ತಂಡವು ಬರೋಬ್ಬರಿ 574 ರನ್​ಗಳನ್ನು ಕಲೆಹಾಕಿದೆ. ಅರುಣಾಚಲ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಬಿಹಾರ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಕೇವಲ 84 ಎಸೆತಗಳಲ್ಲಿ 15 ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ ಬರೋಬ್ಬರಿ 190 ರನ್ ಕಲೆಹಾಕಿದರು. ಈ ಭರ್ಜರಿ ಶತಕದೊಂದಿಗೆ ವಿಸ್ಫೋಟಕ ಆರಂಭ ಪಡೆದ ಬಿಹಾರ ಪರ ಅಂತಿಮ ಹಂತದಲ್ಲಿ ನಾಯಕ ಸಕಿಬುಲ್ ಗನಿ ಅಬ್ಬರಿಸಿದರು….

Read More

ಕರ್ನಾಟಕದಲ್ಲೂ ಬರಬೇಕು ಈ ಕಾಂಬೊ ಸಿನಿಮಾ ಟಿಕೆಟ್ ಆಫರ್ – Kannada News | Combo movie ticket offer with popcorn trending in Tollywood

ಜನರು ಚಿತ್ರಮಂದಿರಗಳಿಗೆ (Theater) ಬರುತ್ತಿಲ್ಲ ಎಂಬ ದೂರು ಹಲವು ವರ್ಷಗಳದ್ದು. ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಸೆಳೆಯಲು ಚಿತ್ರತಂಡಗಳು ನಾನಾ ಕಸರತ್ತು ಮಾಡುತ್ತಿವೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರ ಭೇಟಿ ಕಡಿಮೆ ಆಗಲು ಮುಖ್ಯವಾಗಿ ದುಬಾರಿ ಬೆಲೆಯೇ ಕಾರಣ ಎನ್ನಲಾಗುತ್ತಿದೆ. ಈಗಿನ ದುಬಾರಿ ಜಮಾನಾನಲ್ಲಿ ಕುಟುಂಬವೊಂದು ಸಿನಿಮಾ ನೋಡಬೇಕೆಂದರೆ ಕನಿಷ್ಟ ಮೂರರಿಂದ ನಾಲ್ಕು ಸಾವಿರ ರೂಪಾಯಿಗಳು ಖರ್ಚಾಗಿಬಿಡುತ್ತದೆ. ಟಿಕೆಟ್ ಬೆಲೆಯಷ್ಟೆ ಅಲ್ಲ ಪಾಪ್​​ಕಾರ್ನ್ ದರ, ಪಾರ್ಕಿಂಗ್ ದರ ಎಲ್ಲವೂ ದುಬಾರಿ ಆಗಿಬಿಟ್ಟಿವೆ. ಆದರೆ ಇದೀಗ ತೆಲುಗಿನಲ್ಲಿ ನಿರ್ಮಾಣ ಸಂಸ್ಥೆಯೊಂದು ಕುಟುಂಬ ಪ್ರೇಕ್ಷಕರನ್ನು ಸೆಳೆಯಲು…

Read More

IND vs AFG: 3 ವರ್ಷಗಳ ನಂತರ ಭಾರತದ ನೆಲದಲ್ಲಿ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ – Kannada News

ಅಫ್ಘಾನಿಸ್ತಾನದ ವಿರುದ್ಧ ನ್ಯೂ ಚಂಡೀಗಢದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣಗೂ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿದೆ. ಅನುಭವಿ ಮೊಹಮ್ಮದ್ ಸಿರಾಜ್ ಅವರೊಂದಿಗೆ ತಂಡದ ಬೌಲಿಂಗ್ ದಾಳಿಯ ಜವಾಬ್ದಾರಿಯನ್ನು ಹೊತ್ತಿರುವ ಪ್ರಸಿದ್ಧ್ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂದು ಅಮೋಘ ಪ್ರದರ್ಶನ ನೀಡುವ ಮೂಲಕ ಎರಡು ಪ್ರಮುಖ ವಿಕೆಟ್‌ಗಳನ್ನು ಪಡೆದರು. ಅಚ್ಚರಿಯ ಸಂಗತಿಯೆಂದರೆ ಇದು ಭಾರತದ ನೆಲದಲ್ಲಿ ಅದರಲ್ಲೂ ಟೆಸ್ಟ್ ಕ್ರಿಕೆಟ್​ನಲ್ಲಿ ಪ್ರಸಿದ್ಧ್ ಪಡೆದ ಮೊಟ್ಟ ಮೊದಲ ವಿಕೆಟ್ ಆಗಿತ್ತು. ಆಟದ ಎರಡನೇ ದಿನದಂದು ಪ್ರಸಿದ್ಧ್…

Read More

‘ಅನ್ನಪೂರ್ಣೆ, ಚೈತನ್ಯ ಶಕ್ತಿ…’, ಪತ್ನಿ ಚೆನ್ನಮ್ಮ ಕುರಿತು ಭಾವುಕ ಸಂದೇಶ ಹಂಚಿಕೊಂಡ ದೇವೇಗೌಡರು – Kannada News | ‘She Was the Annapurna of My House’: Former PM HD Deve Gowda Pens Emotional Tribute to Late Wife Chennamma

ಪತ್ನಿ ಚೆನ್ನಮ್ಮ ಕುರಿತು ಭಾವುಕ ಸಂದೇಶ ಹಂಚಿಕೊಂಡ ದೇವೇಗೌಡರುImage Credit source: HD Kumaraswamy X Page ಬೆಂಗಳೂರು, ಜುಲೈ 24: ಪತ್ನಿ ಚೆನ್ನಮ್ಮ ನಿಧನದ ಬಳಿಕ ಮೊಟ್ಟ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಪ್ರತಿಕ್ರಿಯೆ ನೀಡಿದ್ದು, ಭಾವುಕ ಸಂದೇಶವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. 72 ವರ್ಷಗಳ ಸುದೀರ್ಘಕಾಲ ತಮ್ಮೊಂದಿಗೆ ಹೆಜ್ಜೆಗೆ ಹೆಜ್ಜೆ ಇರಿಸಿ ನಡೆದಿದ್ದ ಸಹಧರ್ಮಿಣಿ ಚೆನ್ನಮ್ಮ ಅವರು 2026ರ ಜುಲೈ 18ರಂದು ಶನಿವಾರ ಶಿವೈಕ್ಯರಾದರು. ಮನೆಯ ನಂದಾದೀಪ ನಂದಿಹೋದ ಕಷ್ಟಕರ ಸಂದರ್ಭದಲ್ಲಿ ನಮ್ಮ…

Read More

ಉತ್ತರ ಕರ್ನಾಟಕದಲ್ಲಿ ನದಿಗಳ ಭೋರ್ಗರೆತ: ದಿಕ್ಕೆಟ್ಟ ಬೆಳಗಾವಿ-ಬಾಗಲಕೋಟೆ ಮಂದಿ – Kannada News | Karnataka Rains: North Karnataka Grapples with Severe Flooding as Rivers Overflow

ನದಿ ಉಕ್ಕಿಹರಿದ ಪರಿಣಾಮ ಸೇತುವೆ ಮೇಲೆ ಹರಿದ ನೀರುImage Credit source: Tv9 Kannada ಬೆಳಗಾವಿ/ಬಾಗಲಕೋಟೆ, ಜುಲೈ 09: ಕಳೆದ ವಾರ ಮಳೆ ಇಲ್ಲದೆ ನೀರಿಗಾಗಿ ಪರದಾಡುತ್ತಿದ್ದ ಉತ್ತರ ಕರ್ನಾಟಕದ ಜಿಲ್ಲೆಗಳು ಇದೀಗ ಪ್ರವಾಹದ ಭೀತಿಯನ್ನು ಎದುರಿಸುತ್ತಿವೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣಾ, ಮಾರ್ಕಂಡೇಯ, ದೂಧಗಂಗಾ ಮತ್ತು ವೇದಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಪರಿಣಾಮವಾಗಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾವಿರಾರು ಎಕರೆ ಜಮೀನುಗಳು, ಸೇತುವೆಗಳು, ದೇಗುಲಗಳು ಮತ್ತು…

Read More

ಅಮಿತ್ ಶಾ ವಿಶೇಷ ಕರ್ತವ್ಯಾಧಿಕಾರಿ ಎಂದು ನಂಬಿಸಿ ವಂಚನೆ: ಸುಜಯೇಂದ್ರ ವಿರುದ್ಧ ಜಾರ್ಜ್​​ಶೀಟ್​​ ಸಲ್ಲಿಕೆ – Kannada News | Cheating Case: Chargesheet Filed Against Sujayendra for Posing as Amit Shah’s Special Duty Officer

ಬೆಂಗಳೂರು, ಏಪ್ರಿಲ್​​ 29: ಅಮಿತ್ ಶಾ ವಿಶೇಷ ಕರ್ತವ್ಯಾಧಿಕಾರಿ ಎಂದು ನಂಬಿಸಿ ಜಮ್ಮು-ಕಾಶ್ಮೀರ ಮೂಲದ ವೈದ್ಯನಿಗೆ 2.70 ಕೋಟಿ ವಂಚನೆ ಪ್ರಕರಣ ಸಂಬಂಧ ಆರೋಪಿ ಸುಜಯೇಂದ್ರ ವಿರುದ್ಧ ಪೊಲೀಸರು ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಯದುಗಿರಿ ಯತಿರಾಜ ಮಠದ ಸ್ವಾಮೀಜಿ ಆತ್ಮೀಯತೆ ಗಳಿಸಿದ್ದ ಆರೋಪಿ, ಮಠಕ್ಕೆ ಧನಸಹಾಯ ಮಾಡಿಕೊಂಡು ಹತ್ತಿರವಾಗಿದ್ದ. ಬಳಿಕ ದೇಶಾದ್ಯಂತ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಅಲ್ಲಿ ರಾಜಕಾರಣಿಗಳ ಜೊತೆಗಿನ ಫೋಟೋ ಇಟ್ಟುಕೊಂಡು ವಂಚನೆಗೆ ಇಳಿದಿದ್ದ. 2023ರಲ್ಲಿ ಏರ್​ಪೋರ್ಟ್​ ಬಳಿ…

Read More

Karnataka weather forecast: ಇನ್ನೆರಡು ದಿನ ಕೆಲವೇ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಅನೇಕ ಜಿಲ್ಲೆಗಳಲ್ಲಿ ಬಿರುಗಾಳಿ ಮುಂದುವರಿಕೆ – Kannada News | Karnataka Weather Forecast 16 July 2026: IMD Predicts Light to Moderate Rain in Coastal, Malnad, Dry Spell Continues Across State

ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿ ಮುಂಗಾರು (Monsoon) ಚುರುಕುಗೊಳ್ಳುವ ಲಕ್ಷಣಗಳು ಇನ್ನೂ ಕಾಣಿಸುತ್ತಿಲ್ಲ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕೊರತೆ ಮುಂದುವರಿದಿದ್ದು, ಇನ್ನೂ ಒಂದು ವಾರ ಮಳೆಯಾಗುವ ಸಾಧ್ಯತೆ ತೀರ ಕಡಿಮೆ ಇದೆ ಎಂದು ಈಗಾಗಲೇ ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ ಪ್ರಕಟಿಸಿದೆ. ಆದಾಗಗ್ಯೂ, ಜುಲೈ 16 ಮತ್ತು 17ರಂದು ರಾಜ್ಯದ ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬಹುತೇಕ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್…

Read More

ಮಂಗಳೂರಿನಲ್ಲಿ ಘೋರ ದುರಂತ: ಬಾಲ್ ಎಂದು ಬಾಂಬ್​​​​​ನಿಂದ ಬೌಲಿಂಗ್: ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ – Kannada News | Mangaluru: Ball Shaped Object Explodes After Boy Hits It With Bat, Injured

ಸ್ಫೋಟಗೊಂಡ ವಸ್ತು, ಬಾಲಕನ ಕಾಲಿಗೆ ಗಾಯ ಮಂಗಳೂರು, ಫೆಬ್ರವರಿ 19: ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು (explosion) ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಭೀಶ್​ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಆಟ ಆಡುತ್ತಿದ್ದ ವೇಳೆ ಪತ್ತೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ. ಬಾಲ್​ ಅಂದುಕೊಂಡು ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ ಆಗಿದೆ. ಸದ್ಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More

ತೆಲುಗಿಗೆ ಹೊರಟ ಕಿರಣ್​ ರಾಜ್, ನಮ್ರತಾ, ಭವ್ಯಾ

‘ಕರ್ಣ’ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಂಡು ಗಮನ ಸೆಳೆದಿದೆ. ಈಗ ಈ ಧಾರಾವಾಹಿ ತೆಲುಗಿಗೆ ಡಬ್ ಆಗಿದೆ. ಜೀ ತೆಲುಗಿನಲ್ಲಿ ಸೀರಿಯಲ್ ಪ್ರಸಾರ ಕೂಡ ಆರಂಭಿಸಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ. ಕಿರಣ್ ರಾಜ್, ನಮ್ರತಾ ಗೌಡ ಹಾಗೂ ಭವ್ಯಾ ಗೌಡ ಇನ್ನು ತೆಲುಗು ವೀಕ್ಷಕರಿಗೂ ಪರಿಚಯಗೊಳ್ಳಲಿದ್ದಾರೆ. ಕನ್ನಡದಲ್ಲಿ ಧಾರಾವಾಹಿ ನಂಬರ್ 1 ಸ್ಥಾನದಲ್ಲಿದೆ. ಇನ್ನು ಪರಭಾಷೆಯ ಜನರು ಇದನ್ನು ಹೇಗೆ ಸ್ವಾಗತಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಹಳೆಯ ದಾಖಲೆ ಧೂಳೀಪಟ… ವೈಭವ್ ಈಗ ‘ಸಿಕ್ಸರ್ ಸುಲ್ತಾನ್’

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವೈಭವ್ ಸೂರ್ಯವಂಶಿ (Vaibhav Sooryavanshi) ಆರ್ಭಟ ಮುಂದುವರೆದಿದೆ. ಈ ಆರ್ಭಟದೊಂದಿಗೆ ಯುವ ಎಡಗೈ ದಾಂಡಿಗ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಸರದಾರ ಅಭಿಷೇಕ್ ಶರ್ಮಾ ಹೆಸರಿನಲ್ಲಿದ್ದ ಅಮೋಘ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: IPL) ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 21 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್…

Read More