Headlines

Video: ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು: ಎಂಡೋಸ್ಕೋಪಿ ಚಿಕಿತ್ಸೆ ಯಶಸ್ವಿ – Kannada News | Child Choking Emergency: Doctors Remove Pen Cap, Save Boy’s Life in Mancherial

ಪೆನ್ ಕ್ಯಾಪ್ ನುಂಗಿ ಪ್ರಾಣಾಪಾಯಕ್ಕೆ ಸಿಲುಕಿದ್ದ ನಾಲ್ಕು ವರ್ಷದ ಬಾಲಕನೊಬ್ಬನಿಗೆ ವೈದ್ಯರು ಹೊಸ ಜನ್ಮ ನೀಡಿದ್ದಾರೆ. ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ನಸ್ಪೂರ್‌ನಲ್ಲಿ ಈ ಘಟನೆ ನಡೆದಿದ್ದು, ಸಮಯೋಚಿತ ಚಿಕಿತ್ಸೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ. ಅಖಿಲ್ ಎಂಬ ಬಾಲಕ ತನ್ನ ಮನೆಯಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಪೆನ್ ಕ್ಯಾಪ್ ಅನ್ನು ಬಾಯಿಗೆ ಹಾಕಿಕೊಂಡಿದ್ದಾನೆ. ಅದು ಅನಿರೀಕ್ಷಿತವಾಗಿ ಗಂಟಲಿನಲ್ಲಿ ಸಿಲುಕಿ ಆತನಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಮಗು ಉಸಿರುಗಟ್ಟುತ್ತಿರುವುದನ್ನು ಗಮನಿಸಿದ ಪೋಷಕರು ಗಾಬರಿಗೊಂಡರೂ, ತಡಮಾಡದೆ ಮಗುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ….

Read More

ಐಪಿಎಲ್ ಕ್ರೇಜ್: ಪಂದ್ಯ ಮುಗಿದ 50 ನಿಮಿಷಗಳಲ್ಲಿ ನಮ್ಮ ಮೆಟ್ರೋದಲ್ಲಿ ಬರೋಬ್ಬರಿ 22,000 ಜನ ಪ್ರಯಾಣ!

ಬೆಂಗಳೂರು, ಮಾರ್ಚ್​ 30: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ (IPL 2026) ಉದ್ಘಾಟನಾ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳ ಸಾಗರವೇ ಹರಿದುಬಂದಿದ್ದು, ನಮ್ಮ ಮೆಟ್ರೋ (Namma Metro) ಕೂಡ ಸಾಕ್ಷಿಯಾಗಿದೆ. ಪಂದ್ಯದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣಕ್ಕೆ ನಾಗರಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಸಾಮಾನ್ಯ ದಿನಗಳಿಗಿಂತ ದ್ವಿಗುಣ ಪ್ರಮಾಣದಲ್ಲಿ ಪ್ರಯಾಣಿಕರು ಮೆಟ್ರೋ ಬಳಸಿದ್ದಾರೆ ಎಂದು ಬಿಎಂಆರ್​ಸಿಎಲ್ ಮೂಲಗಳು ತಿಳಿಸಿವೆ. ಪಂದ್ಯ ಮುಗಿದ ಕೇವಲ 50 ನಿಮಿಷಗಳ ಅವಧಿಯಲ್ಲಿ ಸುಮಾರು 22,000 ಜನರು ಕಬ್ಬನ್ ಪಾರ್ಕ್ ಮತ್ತು ಎಂಜಿ ರಸ್ತೆ ನಿಲ್ದಾಣಗಳಿಂದ…

Read More

ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ನೀಡುವುದಾಗಿ ಭರವಸೆ – Kannada News | DK Shivakumar Visits Ballari: Consoles Mother of Slain Congress Worker

ಬಳ್ಳಾರಿ, ಜನವರಿ 06: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್​ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರಾಜಶೇಖರ್ ನಿವಾಸಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಡಿ.ಕೆ.ಶಿವಕುಮಾರ್ ಮುಂದೆ ಮೃತ ರಾಜಶೇಖರ ತಾಯಿ ತುಳಸಿ ಅವರು ಕಣ್ಣೀರು ಹಾಕಿದರು. ಇಡೀ ಮನೆಗೆ ರಾಜಶೇಖರ್ ಆಧಾರವಾಗಿದ್ದ ಎಂದು ಕಣ್ಣೀರು ಹಾಕಿದರು. ಇಡೀ ಪಕ್ಷವೇ ರಾಜಶೇಖರ ಕುಟುಂಬಸ್ಥರ ಜೊತೆ ಇದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸರ್ಕಾರದಿಂದ ಕುಟುಂಬಕ್ಕೆ ಅಗತ್ಯ…

Read More

ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್, ಆಟೊ, ಫರ್ನಿಚರ್ ಎಕ್ಸ್​ಪೋ 2026; ಇದು ಬೆಂಗಳೂರಿನ ಅತಿದೊಡ್ಡ ಮೇಳ – Kannada News | TV9 Kannada Presents Bengaluru’s Biggest Expo of the Year – Lifestyle, Automobile & Furniture Expo 2026

ಟಿವಿ9 ಲೈಫ್​ಸ್ಟೈಲ್, ಆಟೊ, ಫರ್ನಿಚರ್ ಎಕ್ಸ್​ಪೋ ಬೆಂಗಳೂರು, ಮಾರ್ಚ್ 2: ಪ್ರತೀ ವರ್ಷ ಸಾವಿರಾರು, ಲಕ್ಷಾಂತರ ಬೆಂಗಳೂರಿಗರನ್ನು ಸೆಳೆಯುತ್ತಾ ಬಂದಿರುವ ಮಹಾಮೇಳ ಈ ವರ್ಷ ಮತ್ತೆ ಸಿಲಿಕಾನ್ ಸಿಟ್ಟಿಗೆ ಮರಳಿದೆ. ಕರ್ನಾಟಕದ ಅಗ್ರಮಾನ್ಯ ಸುದ್ದಿ ವಾಹಿನಿ ಎನಿಸಿರುವ ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್, ಆಟೊಮೊಬೈಲ್ ಮತ್ತು ಫರ್ನಿಚರ್ ಎಕ್ಸ್​ಪೋ 2026 ಮೇಳ (TV9 Kannada Lifestyle, Automobile & Furniture Expo 2026) ನಡೆಯಲಿದೆ. ಅರಮನೆ ಮೈದಾನದಲ್ಲಿ ಮಾರ್ಚ್ 6ರಿಂದ ಮೂರು ದಿನಗಳ ಕಾಲ ನಡೆಯುವ ಈ…

Read More

AI ಶೃಂಗಸಭೆಗೆ ಆಗಮಿಸಿದ ಜಾಗತಿಕ ನಾಯಕರನ್ನು ಸ್ವಾಗತಿಸಿದ ಪ್ರಧಾನಿ ಮೋದಿ – Kannada News | PM Narendra Modi welcomes world leaders at Bharat Mandapam in Delhi during AI Impact Summit

ನವದೆಹಲಿ, ಫೆಬ್ರವರಿ 18: ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ಭಾರತ್ ಮಂಟಪದಲ್ಲಿ ಹಲವಾರು ವಿಶ್ವ ನಾಯಕರನ್ನು ಸ್ವಾಗತಿಸಿದರು. ಕೃತಕ ಬುದ್ಧಿಮತ್ತೆ (AI) ಕುರಿತು ನಡೆಯುತ್ತಿರುವ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026ಗಾಗಿ (AI Summit 2026) ಜಗತ್ತಿನ ಹಲವು ದೇಶಗಳ ನಾಯಕರು, ಮುಖ್ಯಸ್ಥರು ದೆಹಲಿಗೆ ಆಗಮಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಎಲ್ಲ ಜಾಗತಿಕ ನಾಯಕರನ್ನೂ ಆತ್ಮೀಯವಾಗಿ ಬರಮಾಡಿಕೊಂಡರು. ಈ ಗಣ್ಯರಲ್ಲಿ ಸ್ಪೇನ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಜ್ ಪೆರೆಜ್-ಕ್ಯಾಸ್ಟೆಜಾನ್, ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನಿ,…

Read More

ಕೇರಳ: ಕುಡಿದ ಮತ್ತಿನಲ್ಲಿ ರೈಲ್ವೆ ಟ್ರ್ಯಾಕ್ ಮೇಲೆ ಆಟೋ ನಿಲ್ಲಿಸಿ ಹೋದ ಚಾಲಕ, ವಂದೇ ಭಾರತ್ ರೈಲು ಡಿಕ್ಕಿ – Kannada News | Drunk Auto Driver Leaves Vehicle on Tracks, Vande Bharat Train Collides in Kerala

ತಿರುವನಂತಪುರ, ಡಿಸೆಂಬರ್ 24: ಕುಡಿದ ಮತ್ತಿನಲ್ಲಿ ಚಾಲಕನೊಬ್ಬ ಆಟೋವನ್ನು ರೈಲ್ವೆ ಹಳಿ ಮೇಲೆ ನಿಲ್ಲಿಸಿದ್ದ ಪರಿಣಾಮ ವಂದೇ ಭಾರತ್(Vande Bharat) ರೈಲು ಡಿಕ್ಕಿ ಹೊಡೆದಿರುವ ಘಟನೆ ಕೇರಳದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಕೇರಳದ ತಿರುವನಂತಪುರಂ ಜಿಲ್ಲೆಯ ಅಕತುಮುರಿ ನಿಲ್ದಾಣದ ಬಳಿ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಲೋಕೊ ಪೈಲಟ್ ರೈಲ್ವೆ ಹಳಿ ಮೇಲೆ ಆಟೋ ನಿಂತಿರುವುದನ್ನು ಕಂಡು ಬ್ರೇಕ್ ಹಾಕಿದ್ದಾರೆ. ಆದರೂ ರೈಲಿನ ಮುಂಭಾಗ ಆಟೋಗೆ ತಾಗಿದೆ. ಕಾಸರಗೋಡಿನಿಂದ ತಿರುವನಂತಪುರಕ್ಕೆ ಚಲಿಸುತ್ತಿದ್ದ ರೈಲು ರಾತ್ರಿ 10.10 ರ…

Read More

ಬಂಗಾಳ ನೆಲದಲ್ಲಿ ಹೊಸ ಸೂರ್ಯೋದಯವಾಗಿದೆ: ಇದೀಗ ಬದಲಾವಣೆ ಪರ್ವ ಶುರು ಎಂದ ಮೋದಿ – Kannada News | BJPs Grand Victory in West Bengal: A new sun has risen on Bengal, says PM Modi

ನವದೆಹಲಿ, ಮೇ 04: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದೆ. ಹೀಗಾಗಿ ಇಂದು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿಜಯೋತ್ಸವ ಕಾರ್ಯಕ್ರಮ ಮಾಡಲಾಯಿತು. ಈ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಬಂಗಾಳ ಚುನಾವಣೆ ವೇಳೆ ಅಮಾಯಕರ ಹತ್ಯೆಗಳಾಗಿವೆ. ಆದರೆ ಬಂಗಾಳದಲ್ಲಿ ಮೊದಲ ಬಾರಿಗೆ ಹಿಂಸಾಚಾರ ರಹಿತ ಚುನಾವಣೆ ನಡೆದಿದೆ. ಹಿಂಸಾಚಾರ ರಾಜಕೀಯವನ್ನು ಬೇರು ಸಹಿತ ಕಿತ್ತುಹಾಕಿದ್ದೇವೆ. ಬಂಗಾಳ ನೆಲದಲ್ಲಿ ಹೊಸ ಸೂರ್ಯೋದಯವಾಗಿದೆ. ಈಗ ಬದಲಾವಣೆ ಪರ್ವ ಶುರು, ಸೇಡು ತೀರಿಸಿಕೊಳ್ಳುವುದಲ್ಲ….

Read More

‘ಧುರಂಧರ್ 2’ ಅಬ್ಬರಕ್ಕೂ ಜಗ್ಗಿಲ್ಲ ‘ಉಸ್ತಾದ್ ಭಗತ್ ಸಿಂಗ್’; ಪವನ್ ಸಿನಿಮಾ ಗಳಿಕೆ ಎಷ್ಟು?

ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಇಡೀ ವಿಶ್ವಾದ್ಯಂತ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಚಿತ್ರಗಳ ಎದುರು ಕನ್ನಡದಲ್ಲಿ ‘ಲವ್ ಮಾಕ್ಟೇಲ್ 3’ ಹಾಗೂ ತೆಲುಗಿನಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳು ರಿಲೀಸ್ ಆಗಿ ಮೆಚ್ಚುಗೆ ಪಡೆದಿವೆ. ‘ಲವ್ ಮಾಕ್ಟೇಲ್ 3’ ಸಿನಿಮಾ ಕರ್ನಾಟಕದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದ್ದರೆ, ಉಸ್ತಾದ್ ಭಗತ್ ಸಿಂಗ್ ಸಿನಿಮಾ ತೆಲುಗಿನಲ್ಲಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾದ ಮೊದಲ ದಿನದ ಕಲೆಕ್ಷನ್ ವಿವರ ಸಿಕ್ಕಿದೆ. ಪವನ್…

Read More

ರಕುಲ್ ಪ್ರೀತ್ ಮಾವನಿಂದ ಐಷಾರಾಮಿ ಪ್ರಾಪರ್ಟಿ ಖರೀದಿಸಿದ ಖ್ಯಾತ ಕ್ರಿಕೆಟರ್

ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಮಾವ ಹಾಗೂ ನಿರ್ಮಾಪಕ ವಶು ಭಗ್ನಾನಿ ಇತ್ತೀಚೆಗೆ ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಸಿನಿಮಾ ನಿರ್ಮಾಣ ಮಾಡಿ ಅವರು ಸಾಕಷ್ಟು ಕೈ ಸುಟ್ಟುಕೊಂಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಅವರ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಫ್ಲಾಪ್ ಆಗಿವೆ. ಈ ಕಾರಣಕ್ಕೆ ಹಣ ಸಂಪಾದನೆಗೆ ವಶು ಅವರು ರಿಯಲ್ ಎಸ್ಟೇಟ್​​ ಮೇಲೆ ಗಮನ ಹರಿಸಿದ್ದಾರೆ. ಅವರು ಈಗ ಖ್ಯಾತ ಕ್ರಿಕೆಟರ್​​ಗೆ ಅಪಾರ್ಟ್​​ಮೆಂಟ್ ಮಾರಾಟ ಮಾಡಿದ್ದಾರೆ. ವಶು ಅವರದ್ದು ಬಾಲಿವುಡ್​​​ನಲ್ಲಿ ದೊಡ್ಡ ಹೆಸರು. ಅವರ ನಿರ್ಮಾಣ…

Read More

‘ದೃಶ್ಯಂ 3’ ಟೀಸರ್: ಜಾರ್ಜ್ ಕುಟ್ಟಿಗೆ ಮೊದಲ ಬಾರಿ ಭಯವಾಗಿದೆ – Kannada News | Drishyam 3 movie teaser released, movie to be released on May 21

ಭಾರತೀಯ ಚಿತ್ರರಂಗದ (Movie Industry) ಅತ್ಯಂತ ಯಶಸ್ವಿ ಕ್ರೈಮ್ ಥ್ರಿಲ್ಲರ್ ಸರಣಿಗಳಲ್ಲಿ ಒಂದಾದ ‘ದೃಶ್ಯಂ’ನ ಮೂರನೇ ಭಾಗದ ಟೀಸರ್ ಇಂದು (ಏಪ್ರಿಲ್ 29) ಬಿಡುಗಡೆಯಾಗಿದೆ. ಭಾರಿ ಜನಪ್ರಿಯತೆ ಮತ್ತು ಅಭಿಮಾನಿಗಳನ್ನು ಹೊಂದಿರುವ ‘ದೃಶ್ಯಂ’ ಸರಣಿಯ ಕೊನೆಯ ಭಾಗ ಇದಾಗಿರಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಸಿನಿಮಾದ ಬಗ್ಗೆ ಭಾರಿ ಕುತೂಹಲ ಇದೆ. ಇದೀಗ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಮೊದಲೆರಡು ಸಿನಿಮಾಗಳಿಗಿಂತಲೂ ಬಹಳ ಭಿನ್ನವಾಗಿ ಈ ಸಿನಿಮಾ ಇರಲಿದೆ ಎಂಬುದನ್ನು ಟೀಸರ್ ಸಾರಿ ಹೇಳುತ್ತಿದೆ. ಸುಮಾರು 1…

Read More