Headlines

Tv9 Kannada News Live: ಕಪ್ಪೆಚಿಪ್ಪು ಹೆಕ್ಕಲು ಹೋಗಿ 10 ಮಂದಿ ಸಾವು, ಮತ್ತೋರ್ವನಿಗಾಗಿ ಶೋಧ, ನಾಗಮಲೆ ಹಾಡಿಯಲ್ಲಿ ಮತ್ತೆ ಚಿರತೆ ದಾಳಿ; ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Missing Person Search Ongoing in Bhatkal Shellfish Tragedy; 602 Bags of Illegal Urea Seized in Mysuru

ಕಪ್ಪೆಚಿಪ್ಪು ಹೆಕ್ಕಲು ಹೋಗಿ 10 ಮಂದಿ ಸಾವುImage Credit source: Tv9 Kannada ಬೆಂಗಳೂರು, ಮೇ 25: ಕಪ್ಪೆಚಿಪ್ಪು ಹೆಕ್ಕಲು ಹೋಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿಯಲ್ಲಿ 10 ಜನ ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ನಡೆದಿತ್ತು. ಇವರ ಜೊತೆಗಿದ್ದ ಮತ್ತೋರ್ವ ವ್ಯಕ್ತಿ ಇನ್ನೂ ನಾಪತ್ತೆಯಾಗಿದ್ದು, ಮಿಸ್​​ ಆಗಿರುವ ಮಾದೇವ ನಾಯ್ಕ್ ಅವರಿಗಾಗಿ ಇಂದು ಶೋಧಕಾರ್ಯ ನಡೆಯಲಿದೆ. 11 ಜನರ ಪೈಕಿ ನಿನ್ನೆ 10 ಮೃತದೇಹಗಳು ಸಿಕ್ಕಿದ್ದವು. ಆದರೆ ಒಬ್ಬರ ಬಗ್ಗೆ ಮಾತ್ರ ಸುಳಿವು…

Read More

ಐ ಲವ್ ಇಂಡಿಯಾ, ನಾನು ಪಿಎಂ ಮೋದಿಯ ದೊಡ್ಡ ಅಭಿಮಾನಿ ಎಂದ ಡೊನಾಲ್ಡ್​ ಟ್ರಂಪ್ – Kannada News | Donald Trump: I Love India, Big Fan of PM Modi US India Ties Strengthen

ಡೊನಾಲ್ಡ್​ ಟ್ರಂಪ್-ಮೋದಿImage Credit source: Sputnik India ವಾಷಿಂಗ್ಟನ್, ಮೇ 25: ಪ್ರಧಾನಿ ಮೋದಿಯನ್ನು ತಮ್ಮ ಆಪ್ತ ಸ್ನೇಹಿತ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಕರೆದಿದ್ದಾರೆ. ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು ತಾನು ಭಾರತವನ್ನು ಪ್ರೀತಿಸುವುದಾಗಿ ಹೇಳಿದ್ದಷ್ಟೇ ಅಲ್ಲದೆ ಪ್ರಧಾನಿ ಮೋದಿಯ ದೊಡ್ಡ ಅಭಿಮಾನಿ ಎಂದು ಕರೆದುಕೊಂಡಿದ್ದಾರೆ. ಭಾರತವು ಅಮೆರಿಕದ ಮೇಲೆ ಶೇಕಡಾ 100 ರಷ್ಟು ಭರವಸೆ ಇಡಬಹುದು ಎಂದು ದ್ವಿಪಕ್ಷೀಯ ಬಾಂಧವ್ಯವನ್ನು ಪುನರುಚ್ಚರಿಸಿದ್ದಾರೆ. ಸಂವಾದದಲ್ಲಿ ಮಾತನಾಡಿದ ಟ್ರಂಪ್, “ನಾನು…

Read More

ಧ್ವನಿ ಕೇಳ್ತಿದೆ ಯಾರೂ ಕಾಣ್ತಿಲ್ಲ, ಸೇಲ್ಸ್​ಗರ್ಲ್​ ಹಾಗೂ ಯುವತಿಯ ಕಣ್ಣಾಮುಚ್ಚಾಲೆ

ವಿಯೆಟ್ನಾಂ, ಮೇ 25: ಯುವತಿಯೊಬ್ಬಳು ಬಟ್ಟೆ ಖರೀದಿಗೆಂದು ಅಂಗಡಿಗೆ ಹೋಗುತ್ತಾಳೆ, ಬಟ್ಟೆ ಬಗ್ಗೆ ಸೇಲ್ಸ್​ಗರ್ಲ್​ ಬಳಿ ವಿಚಾರಿಸುತ್ತಾಳೆ. ಆದರೆ ಸೇಲ್ಸ್​​ಗರ್ಲ್​ಗೆ ಆ ಯುವತಿ ಕಾಣ್ತಿಲ್ಲ ಆ ಯುವತಿಗೆ ಸೇಲ್ಸ್​ಗರ್ಲ್​ ಕಾಣ್ತಿಲ್ಲ, ಬಳಿಕ ಇಬ್ಬರೂ ಐದು ಹತ್ತು ನಿಮಿಷಗಳು ಬಟ್ಟೆಗಳ ನಡುವೆ ಒಬ್ಬರೊನ್ನೊಬ್ಬರು ಹುಡುಕಾಡುತ್ತಾರೆ. ಅಂತಿಮವಾಗಿ ಇಬ್ಬರೂ ಸಿಕ್ಕು ಹೊಟ್ಟೆ ಹುಣ್ಣಾಗುವಷ್ಟು ನಗುತ್ತಾರೆ. ಈ ಹಾಸ್ಯಮಯ ಸನ್ನಿವೇಶದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source link

Read More

IPL 2026: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಇಲ್ಲಿದೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿವೆ. 10 ತಂಡಗಳ ನಡುವಣ ಕದನದಲ್ಲಿ ಅತ್ಯಧಿಕ ಗೆಲುವು ದಾಖಲಿಸಿದ 4 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ದ್ವಿತೀಯ ಸುತ್ತಿನಲ್ಲಿ, ಅಂದರೆ ಪ್ಲೇಆಫ್​ ಸುತ್ತಿನಲ್ಲಿ ಒಟ್ಟು ನಾಲ್ಕು ಮ್ಯಾಚ್​ಗಳು ನಡೆಯಲಿದೆ.  (PC: IPL) ಪ್ಲೇಆಫ್ ಸುತ್ತಿನಲ್ಲಿ ಮೊದಲು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಇದಾದ ಬಳಿಕ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಈ ಮ್ಯಾಚ್​ನಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹಾಗೆಯೇ ಗೆಲ್ಲುವ ತಂಡ ಮೊದಲ ಕ್ವಾಲಿಫೈಯರ್​ನಲ್ಲಿ…

Read More

ಕಮ್ಮಿ ಬಜೆಟ್, ಕಂಟೆಂಟ್ ಜಾಸ್ತಿ: ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ‘ದೃಶ್ಯಂ 3’ – Kannada News | Drishyam 3 Box Office Collection Day 4: Mohanlal’s Content Driven Film Breaks Records

ಸಾಮಾನ್ಯವಾಗಿ ಮಲಯಾಳಂ ಚಿತ್ರರಂಗ ಎಂದರೆ ತಕ್ಷಣ ನೆನಪಿಗೆ ಬರುವುದು ಕಂಟೆಂಟ್ ಆಧಾರಿತ ಸಿನಿಮಾಗಳು. ಅಲ್ಲಿ ನೂರು-ಇನ್ನೂರು ಕೋಟಿ ರೂಪಾಯಿಗಳ ಬಿಗ್ ಬಜೆಟ್ ಚಿತ್ರಗಳು ಸಿದ್ಧವಾಗುವುದು ತೀರಾ ವಿರಳ. ಬಹುತೇಕ ಸಿನಿಮಾಗಳು ಅತಿ ಕಡಿಮೆ ವೆಚ್ಚದಲ್ಲಿ ನಿರ್ಮಾಣವಾಗಿ, ಸಾಕಷ್ಟು ಸದ್ದು ಮಾಡುತ್ತವೆ. ಮಾಲಿವುಡ್ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮಟ್ಟದ ಸದ್ದು ಮಾಡುವುದಿಲ್ಲ ಎಂಬ ಸಾರ್ವತ್ರಿಕ ಅಭಿಪ್ರಾಯ ಈಗ ಬದಲಾಗುತ್ತಿದೆ. ಇದಕ್ಕೆ ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ (Drishyam 3) ಹೊಸ ಸೇರ್ಪಡೆ. ನಿರ್ದೇಶಕ ಜೀತು ಜೋಸೆಫ್ ಮತ್ತು…

Read More

Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣಾರ್ಭಟ! 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Karnataka Weather Forecast: Heavy Rain Forecast In 7 Districts, Yellow Alert Issued

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣಾರ್ಭಟ! ಬೆಂಗಳೂರು, ಮೇ 25: ರಾಜ್ಯದ ಹಲವೆಡೆ ಇಂದು ಭಾರೀ ಮಳೆಯ (Weather) ಮುನ್ಸೂಚನೆಯಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಮುಖ್ಯಾಂಶಗಳು ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆ…

Read More

11 ದಿನಗಳಲ್ಲಿ 4ನೇ ಬಾರಿ ಇಂಧನ ದರ ಏರಿಕೆ: ಪೆಟ್ರೋಲ್​​, ಡೀಸೆಲ್ ಬೆಲೆ ಮತ್ತೆ ಹೆಚ್ಚಳ – Kannada News | Fuel Price Shock: Petrol Hiked by Rupees 2.61, Diesel by Rupees 2.71 per Litre After 4th Hike in 11 Days

ನವದೆಹಲಿ, ಮೇ 25: ವಾಹನ ಸವಾರರಿಗೆ ಮತ್ತೆ ಪೆಟ್ರೋಲ್​, ಡೀಸೆಲ್ ದರ ಏರಿಕೆ ಶಾಕ್​ ಸಿಕ್ಕಿದ್ದು, ಕೇಂದ್ರ ಸರ್ಕಾರ 11 ದಿನಗಳಲ್ಲಿ 4ನೇ ಬಾರಿ ದರ ಏರಿಕೆ ಮಾಡಿದೆ. ಪೆಟ್ರೋಲ್​ ದರ ಲೀಟರ್​ಗೆ 2.61 ರೂ. ಮತ್ತು ಡೀಸೆಲ್​​​ 2.71 ರೂ. ಹೆಚ್ಚಳವಾಗಿದೆ. ಪರಿಷ್ಕೃತ ಪೆಟ್ರೋಲ್​, ಡೀಸೆಲ್ ದರ ತಕ್ಷಣದಿಂದಲೇ ಜಾರಿಯಾಗಿದ್ದು, ಆ ಮೂಲಕ ದೆಹಲಿಯಲ್ಲಿಯೇ ಲೀಟರ್​ ಪೆಟ್ರೋಲ್​ ದರ 100 ರೂ. ಗಡಿ ದಾಟಿದೆ. ರಾಜಧಾನಿಯಲ್ಲಿಂದು ಲೀಟರ್ ಪೆಟ್ರೋಲ್ ದರ 102.12 ರೂ. ಮತ್ತು ಲೀಟರ್…

Read More

ಸಣ್ಣದೊಂದು ವಿವಾದ, ಕೋಪದ ಭರದಲ್ಲಿ ಟಿವಿಯನ್ನೇ ಎತ್ತಿ ಪತ್ನಿ ತಲೆಗೆ ಹೊಡೆದ ಪತಿ, ಆಕೆ ಸ್ಥಳದಲ್ಲೇ ಸಾವು – Kannada News | Thane: Husband Kills Wife with TV During Argument in Kalyan; Arrested for Murder

ಥಾಣೆ, ಮೇ 25: ಗಂಡ-ಹೆಂಡತಿ ನಡುವಿನ ಸಣ್ಣದೊಂದು ವಿವಾದ ಕೊಲೆ(Murder)ಯಲ್ಲಿ ಅಂತ್ಯಗೊಂಡಿದೆ. ಕೋಪದ ಭರದಲ್ಲಿ ಟಿವಿಯನ್ನೇ ಎತ್ತಿ ಪತ್ನಿ ತಲೆಗೆ ಹೊಡೆದ ಪರಿಣಾಮ ಆಕೆ ಕೂಡಲೇ ಸಾವನ್ನಪ್ಪಿದ್ದಾಳೆ. ಕೊಲೆ ಆರೋಪದ ಮೇಲೆ ಪತಿಯನ್ನು ಬಂಧಿಸಲಾಗಿದೆ. ಆತನಿಗೆ 21 ವರ್ಷ ವಯಸ್ಸು, ಆಕೆಗಿನ್ನು 20 ವರ್ಷ ವಯಸ್ಸಾಗಿತ್ತು. ಥಾಣೆ ಜಿಲ್ಲೆಯ ಕಲ್ಯಾಣ್ ತಾಲೂಕಿನ ಬಲ್ಯಾನಿ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಕಲ್ಯಾಣ್ ತಾಲೂಕು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮುಖೇಶ್ ಧಾಗೆ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು…

Read More

ಅಮಿತಾಭ್ ಬಚ್ಚನ್ ಎದುರೇ ಕುಸಿದು ಬಿದ್ದ ಅಭಿಮಾನಿ; ಆಗಿದ್ದೇನು? – Kannada News | Amitabh Bachchan Fan Faints at Jalsa; Heatwave Incident Sparks Concern

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರು (Amitabh Bachchan) ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿ ಮಾಡುತ್ತಾರೆ. ಮುಂಬೈನಲ್ಲಿರುವ ತಮ್ಮ ಜುಹು ನಿವಾಸದ ಹೊರ ಭಾಗದಲ್ಲಿ ನೆರೆಯೋ ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಕೆಲವೊಮ್ಮೆ ಗಿಫ್ಟ್ ಕೂಡ ನೀಡುತ್ತಾರೆ. ಆದರೆ, ಕಳೆದ ಭಾನುವಾರ (ಮೇ 24) ಒಂದು ದುಃಖಕರ ಘಟನೆ ನಡೆದಿದೆ. ತೀವ್ರ ಬಿಸಿಲು ಮತ್ತು ಜನದಟ್ಟಣೆಯಿಂದಾಗಿ ಅಮಿತಾಭ್ ನಿವಾಸದ ಮುಂದೆ ಜಮಾಯಿಸಿದ್ದ ಅಭಿಮಾನಿಯೋರ್ವ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ…

Read More

ಸರಗಳ್ಳತನ ಮಾಡಿ ಮದುವೆಯಾಗಿ ಹತ್ತೇ ದಿನಕ್ಕೆ ಜೈಲುಪಾಲಾದ ಶಿವಮೊಗ್ಗದ ನವ ವಿವಾಹಿತ! – Kannada News | Newlywed Groom Arrested for Chain Snatching 10 Days After Wedding in Shivamogga

ಶಿವಮೊಗ್ಗ, ಮೇ 25: ಸರಗಳ್ಳತನ ಪ್ರಕರಣದಲ್ಲಿ ನವ ವಿವಾಹಿತನೋರ್ವ ಅರೆಸ್ಟ್​​ ಆಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಂಜುನಾಥ್​​ ಬಂಧಿತ ಆರೋಪಿಯಾಗಿದ್ದು, ಕಾರಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಈತ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಓರ್ವ ಹೈಟೆಕ್​​ ಕಳ್ಳ ಎಂಬುದು ಗೊತ್ತಾಗಿದೆ. ಶಿವಮೊಗ್ಗ ತಾಲೂಕಿನ ಅಬ್ಬಲಗೇರಿ ಗ್ರಾಮದಲ್ಲಿ ಮೇ 23ರಂದು ನಡೆದಿದ್ದ ಸರಗಳ್ಳತನ ಪ್ರಕರಣದ ಬೆನ್ನುಬಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಖೆಡ್ಡಾಕ್ಕೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಾಂಶಗಳು ಸರಗಳ್ಳತನ ಪ್ರಕರಣದಲ್ಲಿ ನವ ವಿವಾಹಿತ ಅರೆಸ್ಟ್​​ ಶಿವಮೊಗ್ಗದ ಅಬ್ಬಲಗೇರಿಯಲ್ಲಿ ನಡೆದಿದ್ದ ಕಳ್ಳತನ ಕಾರಲ್ಲಿ…

Read More