Headlines

ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ, ಏಪ್ರಿಲ್​​ 04: ಉಪ ಚುನಾವಣೆಗೆ ಯಾವುದೇ ಅಜೆಂಡಾ ಎಂಬುದನ್ನು ಕಾಂಗ್ರೆಸ್​​ ಇಟ್ಟುಕೊಂಡಿಲ್ಲ. ನಮ್ಮ ಕೆಲಸಗಳನ್ನು ಜನರ ಮುಂದೆ ಇಟ್ಟಿದ್ದು, ಮತದಾರರು ಅವುಗಳ ವಿಮರ್ಶೆ ಮಾಡಿ ವೋಟ್​​ ಹಾಕಲಿದ್ದಾರೆ. ಬಿಜೆಪಿಗರು ನನ್ನ ಮೇಲೆ ಮಾತಿನ ದಾಳಿ ನಡೇಸೋದು ಬಿಟ್ಟು, ರಾಜ್ಯದಲ್ಲಿ ಅಧಿಕಾರದಲ್ಲಿದ್ದ 9 ವರ್ಷ ನಾವೇನು ಮಾಡಿದ್ದೇವೆ ಎಂಬುದನ್ನು ಹೇಳುತ್ತಿಲ್ಲ. ಸಿದ್ದರಾಮಯ್ಯನವರ ಮೇಲೆ ಅಟ್ಯಾಕ್​​ ಮಾಡಿ ಎಂದು ಆರ್​​ಎಸ್​​ಎಸ್​​ನವರು ಬಿಜೆಪಿಗರಿಗೆ ಹೇಳಿಕೊಟ್ಟಿದ್ದು, ಬಡವರ ಮತ್ತು ಹಿಂದುಳಿದವರ ಪರ ನಾನು ಇರೋದಕ್ಕೇ ಅವರು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ…

Read More

ಹುಷಾರಿಲ್ಲ ಅಂತಾ ಆಸ್ಪತ್ರೆಗೆ ಹೋದ್ರೆ ಡಾಕ್ಟರ್ ನಾಲಿಗೆ ತೋರಿಸಿ ಎನ್ನುವುದಕ್ಕೆ ಕಾರಣ ಏನ್ ಗೊತ್ತಾ? – Kannada News | Tongue Colors & What They Mean: Vitamin Deficiency Signs

ನೀವು ಗಮನಿಸಿರಬಹುದು, ಆರೋಗ್ಯ ಸಮಸ್ಯೆ ಎಂದು ಆಸ್ಪತ್ರೆಗೆ ಹೋದರೆ, ವೈದ್ಯರು ಮೊದಲು ನಾಲಿಗೆ ತೋರಿಸಲು ಹೇಳುತ್ತಾರೆ. ಆದರೆ ನಮ್ಮ ಆರೋಗ್ಯಕ್ಕೂ ಇದಕ್ಕೂ ಏನು ಸಂಬಂಧ ಎಂದು ಎಂದಾದರೂ ಯೋಚಿಸಿದ್ದೀರಾ… ಏಕೆಂದರೆ ನಾಲಿಗೆ (Tongue) ಆರೋಗ್ಯಕ್ಕೆ ಹಿಡಿದ ಕೈ ಗನ್ನಡಿಯಂತೆ ಕಾರ್ಯನಿರ್ವಹಿಸುತ್ತದೆ, ನಮ್ಮ ದೇಹದ ಆಂತರಿಕ ಆರೋಗ್ಯ ಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಸಾಮಾನ್ಯವಾಗಿ, ಆರೋಗ್ಯಕರ ನಾಲಿಗೆ ಗುಲಾಬಿ ಬಣ್ಣದಲ್ಲಿದ್ದು ಸ್ವಲ್ಪ ತೇವವಾಗಿರುತ್ತದೆ. ಈ ಬಣ್ಣದಲ್ಲಿನ ಸ್ವಲ್ಪ ಬದಲಾವಣೆ ಕೂಡ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಸೂಚಿಸಬಹುದಾಗಿದೆ. ಹಾಗಾದರೆ ಯಾವ ಬಣ್ಣ ಯಾವ…

Read More

GT vs KKR IPL 2026 Live Score: ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ – Kannada News | Gujarat Titans vs Kolkata Knight Riders IPL 2026 Live Cricket Score GT vs KKR Match on 17th april latest news in Kannada

ಐಪಿಎಲ್ 2026 ರ 25 ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಇದುವರೆಗೆ ಐದು ಪಂದ್ಯಗಳನ್ನು ಆಡಿದ್ದು, ಇನ್ನೂ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯ ಮಳೆಯಿಂದಾಗಿ ರದ್ದಾದ ಕಾರಣ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಒಂದು ಪಾಯಿಂಟ್ ಹೊಂದಿದೆ. ಇತ್ತ ಗುಜರಾತ್ ಆಡಿರುವ 4 ಪಂದ್ಯಗಳಲ್ಲಿ ಎರಡಲ್ಲಿ ಗೆಲುವು ಸಾಧಿಸಿದೆ. Source link

Read More

ಪ್ರಯಾಣಿಕನಿಗೆ ಸೇರಿದ 35 ಸಾವಿರ ಮೌಲ್ಯದ ಮದ್ಯದ ಬಾಟಲಿ ಒಡೆದ ಪ್ರಕರಣ: ಇಂಡಿಗೋಗೆ ಶಾಕ್​​ ಕೊಟ್ಟ ಗ್ರಾಹಕರ ಆಯೋಗ – Kannada News | Consumer Court Shock to Indigo: Ordered to Pay Full Cost with Interest and Compensation for Breaking Passenger’s 35k Liquor Bottle

ಹೈದರಾಬಾದ್, ಜುಲೈ 29: ಪ್ರಯಾಣಿಕನ ದುಬಾರಿ ಮದ್ಯದ ಬಾಟಲಿ ಒಡೆದ ಪ್ರಕರಣದಲ್ಲಿ ಕೇವಲ 500 ಮೌಲ್ಯದ ವೋಚರ್​​ ನೀಡಲು ಮುಂದಾಗಿದ್ದ ಇಂಡಿಗೋ ಏರ್‌ಲೈನ್ಸ್‌ಗೆ ಹೈದರಾಬಾದ್ ಜಿಲ್ಲಾ ಗ್ರಾಹಕರ ವಿವಾದ ಪರಿಹಾರ ಆಯೋಗ-III (District Consumer Disputes Redressal Commission-III) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಒಡೆದ ಬಾಟಲಿಯ ಸಂಪೂರ್ಣ ಮೌಲ್ಯ, ಮಾನಸಿಕ ವೇದನೆಗೆ ಪರಿಹಾರ ಹಾಗೂ ನ್ಯಾಯಾಂಗ ವೆಚ್ಚವನ್ನು ಪಾವತಿಸುವಂತೆ ಆಯೋಗ ಆದೇಶಿಸಿದೆ. 2025ರ ಸೆಪ್ಟೆಂಬರ್ 3ರಂದು ನಡೆದಿದ್ದ ಘಟನೆ ಯೂಸುಫ್‌ಗುಡ ನಿವಾಸಿ ವಿನೀತ್ ಅವರು 2025ರ ಸೆಪ್ಟೆಂಬರ್…

Read More

ಟೀಮ್ ಇಂಡಿಯಾ ಅಭ್ಯಾಸಕ್ಕೆ ‘ಗ್ರಹಣ’ – Kannada News | IND vs ENG: Team India’s practice delayed due to the lunar eclipse

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆಯಲ್ಲಿದೆ. ಮಾರ್ಚ್ 5 ರಂದು ನಡೆಯಲಿರುವ ಇಂಗ್ಲೆಂಡ್ ವಿರುದ್ಧ ಈ ಪಂದ್ಯಕ್ಕಾಗಿ ಭಾರತೀಯ ಆಟಗಾರರು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಆದರೆ, ಮಾರ್ಚ್ 3 ರಂದು ಸಂಭವಿಸಿದ ಪೂರ್ಣ ಚಂದ್ರಗ್ರಹಣದ ಕಾರಣದಿಂದಾಗಿ ಅಭ್ಯಾಸದ ಸಮಯವನ್ನು ಸುಮಾರು ಒಂದು ಗಂಟೆ ಕಾಲ ಮುಂದೂಡಲಾಗಿತ್ತು. ಅಭ್ಯಾಸದ ಮೂಲ ವೇಳಾಪಟ್ಟಿಯಂತೆ ಸಂಜೆ 6:00 ಗಂಟೆಗೆ ಆರಂಭವಾಗಬೇಕಿದ್ದ ತರಬೇತಿಯು, ಗ್ರಹಣದ ಹಿನ್ನೆಲೆಯಲ್ಲಿ ಸಂಜೆ 7:20ಕ್ಕೆ ಆರಂಭಿಸಲಾಯಿತು….

Read More

ಭಾರತದ ಸೇವಾ ಕ್ಷೇತ್ರದಲ್ಲಿ ಹೊಸ ಹುರುಪು; ಮೇ ತಿಂಗಳ ಸರ್ವಿಸ್ ಸೆಕ್ಟರ್ ಪಿಎಂಐ 6 ತಿಂಗಳ ಗರಿಷ್ಠ ಮಟ್ಟಕ್ಕೆ – Kannada News

ನವದೆಹಲಿ, ಜೂನ್ 3: ಭಾರತದ ಆರ್ಥಿಕತೆಗೆ ಸೇವಾ ವಲಯದಿಂದ (Services Sector) ಮತ್ತೊಂದು ಅತ್ಯಂತ ಆಶಾದಾಯಕ ಸುದ್ದಿ ಹೊರಬಿದ್ದಿದೆ. ಬಲವಾದ ದೇಶೀಯ ಬೇಡಿಕೆ ಮತ್ತು ಹೊಸ ಉದ್ಯೋಗಾವಕಾಶಗಳ ಸೃಷ್ಟಿಯಿಂದಾಗಿ ಭಾರತದ ಸೇವಾ ವಲಯದ ಬೆಳವಣಿಗೆಯು ಮೇ ತಿಂಗಳಲ್ಲಿ ಕಳೆದ 6 ತಿಂಗಳಲ್ಲೇ ಅತ್ಯಂತ ಗರಿಷ್ಠ ಮಟ್ಟವನ್ನು ತಲುಪಿದೆ. ಎಚ್‌ಎಸ್‌ಬಿಸಿ (HSBC) ಸಂಸ್ಥೆಯು ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶಗಳ ಪ್ರಕಾರ, ಭಾರತದ ಸೇವಾ ವಲಯದ ‘ಖರೀದಿ ವ್ಯವಸ್ಥಾಪಕರ ಸೂಚ್ಯಂಕ’ (Purchasing Managers’ Index – PMI) ಏಪ್ರಿಲ್ ತಿಂಗಳಲ್ಲಿದ್ದ…

Read More

IPL 2026: ನಿರ್ಣಾಯಕ ಹಂತಕ್ಕೂ ಮುನ್ನ ವಿದೇಶಕ್ಕೆ ಹಾರಿದ RCB ಪಡೆ! – Kannada News | IPL 2026: RCB take mid season Maldives trip

IPL 2026: ಐಪಿಎಲ್ 2026ರ ಸೀಸನ್ ಅತ್ಯಂತ ರೋಚಕ ಘಟ್ಟವನ್ನು ತಲುಪಿದೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಮುಂದಿನ ಪಂದ್ಯಗಳಿಗೂ ಮುನ್ನ ಮಾನಸಿಕವಾಗಿ ಮತ್ತು ದೈಹಿಕವಾಗಿ ಸಜ್ಜಾಗಲು ಒಂದು ಪುಟ್ಟ ವಿರಾಮ ಪಡೆದುಕೊಂಢಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ನಂತರ ಸಿಕ್ಕ ಒಂದು ವಾರದ ಬಿಡುವನ್ನು ಬಳಸಿಕೊಂಡಿರುವ ತಂಡ, ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದೆ. ವಿಶ್ರಾಂತಿ ಮತ್ತು ರಿಫ್ರೆಶ್: ಟೂರ್ನಿಯ ಸತತ ಪ್ರಯಾಣ ಮತ್ತು ಒತ್ತಡದಿಂದ ಹೊರಬರಲು ಮ್ಯಾನೇಜ್‌ಮೆಂಟ್ ಈ ಪ್ರವಾಸವನ್ನು ಆಯೋಜಿಸಿದೆ….

Read More

ಇರಾನ್ ಯುದ್ಧದ ಬಗ್ಗೆ ಟ್ರಂಪ್-ಮೋದಿ ಮಾತನಾಡುವಾಗ ಎಲಾನ್ ಮಸ್ಕ್ ಇರಲಿಲ್ಲ; ಭಾರತ ಸ್ಪಷ್ಟನೆ

ನವದೆಹಲಿ, ಮಾರ್ಚ್ 28: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನಡುವಿನ ದೂರವಾಣಿ ಸಂಭಾಷಣೆಯಲ್ಲಿ ಅಮೆರಿಕದ ಬಿಲಿಯನೇರ್ ಎಲಾನ್ ಮಸ್ಕ್ ಕೂಡ ಭಾಗಿಯಾಗಿದ್ದರು ಎಂಬ ಅಮೆರಿಕದ ಮಾಧ್ಯಮಗಳ ವರದಿಯನ್ನು ಭಾರತ ತಿರಸ್ಕರಿಸಿದೆ. “ಮಾರ್ಚ್ 24ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಮಾತ್ರ ದೂರವಾಣಿ ಸಂಭಾಷಣೆ ನಡೆದಿತ್ತು” ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. ಮಾರ್ಚ್ 24ರಂದು ನಡೆದ ದೂರವಾಣಿ ಸಂಭಾಷಣೆಯ ಸಮಯದಲ್ಲಿ ಪ್ರಧಾನಿ ಮೋದಿ…

Read More

ಬೆಂಡೆಕಾಯಿ ಜೊತೆಗೆ ಈ ತರಕಾರಿಗಳನ್ನು ತಿನ್ನಲೇಬಾರದಂತೆ

ತರಕಾರಿ (vegetable) ಸೇವನೆ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ ನಿಜ.  ಆದರೆ ಕೆಲವು ತರಕಾರಿಗಳನ್ನು ಬೇರೆ ಕೆಲವೊಂದಿಷ್ಟು ತರಕಾರಿಯೊಂದಿಗೆ ಸೇವಿಸಿದರೆ ಅದು ಪ್ರಯೋಜನಕಾರಿಯಾಗುವ ಬದಲು ಆರೋಗ್ಯದ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಅಂತಹ ತರಾರಿಗಳಲ್ಲಿ ಬೆಂಡೆಕಾಯಿ ಕೂಡ ಒಂದು. ಬೇಸಿಗೆಯಲ್ಲಿ ಹೇರಳವಾಗಿ ಲಭ್ಯವಿರುವ ಬೆಂಡೆಕಾಯಿ ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ತರಕಾರಿಯಾಗಿದ್ದು, ಇದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಆದ್ರೆ ಈ ಬೆಂಡೆಕಾಯಿ ಜೊತೆಗೆ ಈ ಒಂದಷ್ಟು ತರಕಾರಿಗಳನ್ನು ಸೇವಿಸಿದರೆ ಆರೋಗ್ಯದ ಮೇಲೆ…

Read More

ಯುಗಾದಿ ಹೊಸತೊಡಕು: ನಾಟಿ ಕೋಳಿಗೆ ಭಾರೀ ಡಿಮ್ಯಾಂಡ್, ರೇಟ್ ಎಷ್ಟು ಗೊತ್ತಾ?

ಚಿಕ್ಕಬಳ್ಳಾಫುರ, ಮಾರ್ಚ್ 19: ಇಂದು ಯುಗಾದಿ (Ugadi) ಹೊಸತೊಡಕು, ನಾನ್ ವೆಜ್ ಪ್ರಿಯರು ಚಿಕನ್, ಮಟನ್ ತಿನ್ನದಿದ್ದರೇ ಸಮಾಧಾನವಾಗಲ್ಲ. ಆದರೆ ಫಾರಂ ಕೋಳಿ ಬದಲು ಈಗ ನಾಟಿ ಕೋಳಿ (Nati Koli) ಹಾಗೂ ನಾಟಿ ಕೋಳಿ ಮೊಟ್ಟೆ ಮೊರೆ ಹೋಗಿದ್ದಾರೆ. ಹೀಗಾಗಿ ನಾಟಿ ಕೋಳಿಗೆ ಸಖತ್​​ ಡಿಮ್ಯಾಂಡ್​​ ಬಂದಿದ್ದು, ಜನರು ಹುಡುಕಾಡಿ ಕೇಳಿದಷ್ಟು ಹಣ ನೀಡಿ ಖರೀದಿ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಾಟಿ ಕೋಳಿ ಸಾಕಾಣಿಕೆ ಆರೋಗ್ಯ ಕಾಳಜಿ ವಹಿಸುತ್ತಿರುವ ಕೆಲವರು, ಹೈಬ್ರಿಡ್ ಆಹಾರದ ಬದಲು ನಾಟಿ, ಜವಾರಿ…

Read More