Headlines

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​: ಡಿಕೆಶಿಗೆ ಕೋರ್ಟ್ ಬಿಗ್ ರಿಲೀಫ್ – Kannada News | DK Shivakumar FIR Stayed by HC in BJP Poster Morphing Case

ಡಿಸಿಎಂ ಡಿ.ಕೆ.ಶಿವಕುಮಾರ್Image Credit source: economictimes ಬೆಂಗಳೂರು, ಮಾರ್ಚ್​ 05: ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್​​ನ್ನು ಬಿಜೆಪಿ (bjp) ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧದ ಎಫ್​​ಐಆರ್​​ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಗುರುವಾರ ಆದೇಶ ಹೊರಡಿಸಿದೆ. ಆ ಮೂಲಕ ಡಿಸಿಎಂಗೆ ಬಿಗ್ ರಿಲೀಫ್ ಸಿಕ್ಕಿದೆ. ಡಿ.ಕೆ.ಶಿವಕುಮಾರ್ ವಿರುದ್ಧದ FIRಗೆ ಹೈಕೋರ್ಟ್ ತಡೆಯಾಜ್ಞೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಿಚಾರಣೆ ಮಾಡಿದ್ದು, ಈ ವೇಳೆ…

Read More

ಜನರ ಬದುಕಿಗೆ ಮಾರಕವಾದ ಗಣಿಗಾರಿಕೆ ಧೂಳು: ಸರ್ಕಾರ ಸೈಲೆಂಟ್, ಸಿಡಿದೆದ್ದ ರೈತಸಂಘ – Kannada News | Mining Dust Chokes Lives in Chitradurga: Farmers’ Union Protests as Government Remains Silent

ಚಿತ್ರದುರ್ಗ, ಜನವರಿ 16: ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರ ಪ್ರದೇಶದಲ್ಲಿ ಗಣಿಗಾರಿಕೆ ಚಟುವಟಿಕೆಗಳು ಸ್ಥಳೀಯ ಜನಜೀವನಕ್ಕೆ ಸಮಸ್ಯೆಯಾಗಿ ಪರಿಣಮಿಸಿವೆ. ಇಲ್ಲಿನ ರಸ್ತೆಗಳಲ್ಲಿ ಪ್ರತಿದಿನ ಸಾವಿರಾರು ಗಣಿ ಲಾರಿಗಳು ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿವೆ. ಈ ಲಾರಿಗಳಿಗೆ ಟಾರ್ಪಲ್ ಹೊದಿಸದಿರುವುದು ಮತ್ತು ರಾತ್ರಿ ಮಾತ್ರ ಸಂಚಾರ ಮಾಡಬೇಕೆಂಬ ನಿಯಮವನ್ನು ಪಾಲಿಸದಿರುವುದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದೆ. ಈ ನಿಯಮಬಾಹಿರ ಸಂಚಾರದಿಂದಾಗಿ ಬೆಳೆದ ಬೆಳೆಗಳು ಹಾಳಾಗುತ್ತಿವೆ. ಭಾರಿ ಗಾತ್ರದ ಲಾರಿಗಳ ಸಂಚಾರದಿಂದ ಸಮೀಪದ ಮನೆಗಳು ಕಂಪಿಸುತ್ತಿವೆ ಹಾಗೂ ಧೂಳಿನಿಂದ ಜನರ ಆರೋಗ್ಯ ಹದಗೆಡುತ್ತಿದೆ. ಎರಡು…

Read More

ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ? ವದಂತಿ ಬಗ್ಗೆ ಬೆಸ್ಕಾಂ ಎಂಡಿ ಸ್ಪಷ್ಟನೆ – Kannada News | No New Power Tariff Hike Proposal to KERC: BESCOM MD Clarifie

ಬೆಂಗಳೂರು, ಜನವರಿ 17: ವಿದ್ಯುತ್ ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (KERC) ನಾವು ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಬೆಸ್ಕಾಂ ಎಂಡಿ ಶಿವಶಂಕರ್ ಸ್ಪಷ್ಟನೆ ನೀಡಿದ್ದಾರೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ವದಂತಿ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಅವರು, 2025-26, 2026-27, 2027-28ರ ದರ ನಿಗದಿ ಆಗಿ ಹೋಗಿದೆ. 2024-25ರಲ್ಲಿ ಬೆಸ್ಕಾಂಗೆ 2,800 ಕೋಟಿ ರೂ ಆದಾಯ ಕೊರತೆ ಉಂಟಾಗಿತ್ತು. ಆ ವರ್ಷದಲ್ಲಿ ಆದಾಯ ಕೊರತೆಯ ಬಗ್ಗೆ KERC…

Read More

ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್? ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್ – Kannada News | Kogilu Displaced Persons Case: Is There a Pakistan Link? BJP Leader Ashok Demands NIA Probe

ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಶೆಡ್, ಮನೆಗಳಲ್ಲಿದ್ದವರ ಪೌರತ್ವ ಮತ್ತು ಮೂಲದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ (ಎನ್ಐಎ) ತನಿಖೆ ನಡೆಸಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಕೋಗಿಲು ಬಡಾವಣೆಗೆ ಬುಧವಾರ ಭೇಟಿ ನೀಡಿ ಮಾತನಾಡಿದ ಅಶೋಕ್, ಇಲ್ಲಿ ಮನೆಗಳ ತೆರವು ಮಾಡಿದ ಕೂಡಲೇ ಪಾಕಿಸ್ತಾನದ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟು ಬೇಗ ಅಲ್ಲಿಗೆ ಹೇಗೆ ಮಾಹಿತಿ ಹೋಯಿತು? ಇಲ್ಲಿದ್ದ ಸ್ಲೀಪರ್​ ಸೆಲ್​​ನಿಂದ ಹೋಗಿರಬಹುದಲ್ಲವೇ? ಈ ಅನುಮಾನದ ಬಗ್ಗೆ ಎನ್​ಐಎ ತನಿಖೆಯಾಗಬೇಕು…

Read More

UPSC CMS 2026: 1,300ಕ್ಕೂ ಹೆಚ್ಚು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಂಬಿಬಿಎಸ್ ಪದವೀಧರರಿಗೆ ಸುವರ್ಣಾವಕಾಶ!

ಕೇಂದ್ರ ಲೋಕಸೇವಾ ಆಯೋಗವು (UPSC) ಸಂಯೋಜಿತ ವೈದ್ಯಕೀಯ ಸೇವೆಗಳ ಪರೀಕ್ಷೆ (CMS) 2026ರ ಅಡಿಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1,300ಕ್ಕೂ ಹೆಚ್ಚು ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ upsconline.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31. ಹುದ್ದೆಗಳ ವಿವರ ಮತ್ತು ಹಂಚಿಕೆ: ಒಟ್ಟು 1,300ಕ್ಕೂ ಅಧಿಕ ಹುದ್ದೆಗಳನ್ನು ಈ ಕೆಳಗಿನಂತೆ ವಿಂಗಡಿಸಲಾಗಿದೆ: ವೈದ್ಯಕೀಯ ಅಧಿಕಾರಿ ದರ್ಜೆ (ಸಾಮಾನ್ಯ ಕರ್ತವ್ಯ): 864…

Read More

ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು, ಆಮೇಲೆ ನಡೆದಿದ್ದೇ ಬೇರೆ

ಪಠಾಣ್, ಮಾರ್ಚ್​ 19: ಹರಿತವಾದ ಆಯುಧಗಳ ಜತೆ ಬಂದಿದ್ದ 18 ಮಂದಿ ದುಷ್ಕರ್ಮಿಗಳು ಪೊಲೀಸರನ್ನೇ ಹೆಸರಿಸಿ ಓಡಿಸಿರುವ ಆತಂಕಕಾರಿ ಘಟನೆ ಗುಜರಾತ್​​ನಲ್ಲಿ ನಡೆದಿದೆ. ಮಾರ್ಚ್​ 15ರಂದು ರಾತ್ರಿ ಈ ಘಟನೆ ನಡೆದಿದೆ. ಗುಂಪೊಂದು ಕತ್ತಿ, ಮಚ್ಚಿನ ಜತೆ ಹಳ್ಳಿಯಲ್ಲಿರುವ ತೋಟದ ಮನೆಗೆ ನುಗ್ಗಿತ್ತು. ಎರಡು ಪೊಲೀಸ್ ವ್ಯಾನ್​ಗಳು ಸ್ಥಳದಲ್ಲಿ ನಿಂತು ಅಲ್ಲಿಂದ ಹೊರಟುಹೊದವು, ನಂತರ ನಡೆದಿದ್ದು ಹಿಂಸಾಚಾರ. ಕೆಲವು ದಿನಗಳ ನಂತರ ಅದೇ ಗುಂಪಿನಲ್ಲಿರುವ ಜನರನ್ನು ಬೀದಿಗೆ ಎಳೆದುಕೊಂಡು ಹೋಗಿ ಲಾಠಿ ಏಟು ಕೊಟ್ಟು ಸಾರ್ವಜನಿಕವಾಗಿ ಕ್ಷಮೆ…

Read More

ಹೆಂಡತಿಯ ಒಂದು ಕ್ಷಣದ ಸಿಟ್ಟಿಗೆ ಪತಿ ಬಲಿ: ಶವದ ಪಕ್ಕದಲ್ಲೇ ರಾತ್ರಿ ಕಳೆದ ಪತ್ನಿ

ಗುಜರಾತ್, ಏಪ್ರಿಲ್ 10: ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಘಟನೆಯು ಕೌಟುಂಬಿಕ ಕಲಹವು ಎಷ್ಟು ಭೀಕರ ರೂಪ ಪಡೆದುಕೊಳ್ಳಬಹುದು ಎಂಬುದಕ್ಕೆ ಕನ್ನಡಿಯಾಗಿದೆ. ಆ ಕ್ಷಣದ ಸಿಟ್ಟು ಮತ್ತು ಆನಂತರದ ಮೌನ ಎರಡೂ ಈ ಘಟನೆಯಲ್ಲಿದೆ. ಪ್ರೀತಿ ಮತ್ತು ವಿಶ್ವಾಸದಿಂದ ಇರಬೇಕಾದ ದಂಪತಿ ನಡುವೆ ನಡೆದ ಸಣ್ಣ ಜಗಳವೊಂದು ಅಂತಿಮವಾಗಿ ಕೊಲೆ(Murder)ಯಲ್ಲಿ ಅಂತ್ಯವಾಗಿದೆ. ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಭೀಕರ ಘಟನೆಯು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ದಾರಿಯುದ್ದಕ್ಕೂ ನಡೆದ ಜಗಳ ಘಟನೆಯ ದಿನ ಪತಿ ಮತ್ತು ಪತ್ನಿ…

Read More

‘ಧುರಂಧರ್ 2’ ಡಿಜಿಟಲ್ ಹಕ್ಕಿದೆ ಜಿದ್ದಾಜಿದ್ದಿ: ಅಂತಿಮ ಗೆಲುವು ಯಾರಿಗೆ?

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2′ (Dhuandhar 2) ಸಿನಿಮಾ ಬಿಡುಗಡೆಯಾದ ಕೇವಲ ಆರು ದಿನಗಳಲ್ಲಿ ವಿಶ್ವದಾದ್ಯಂತ ಸುಮಾರು 800 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಕೆ ಮಾಡಿ ಇತಿಹಾಸ ಸೃಷ್ಟಿಸುತ್ತಿದೆ. ಈಗಾಗಲೇ ‘ಜವಾನ್’, ‘ಪುಷ್ಪ 2’ ಇನ್ನೂ ಕೆಲವು ಸಿನಿಮಾಗಳ ದಾಖಲೆಗಳನ್ನು ಮುರಿದು ಹಾಕಿದೆ ಈ ಸಿನಿಮಾ. ಚಿತ್ರಮಂದಿರದಲ್ಲಿ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ವೀಕೆಂಡ್ ಮಾತ್ರವಲ್ಲ, ವಾರದ ದಿನಗಳಲ್ಲಿಯೂ ಸಹ ಶೋಗಳು ಭರ್ತಿ ಆಗುತ್ತಿವೆ. ಚಿತ್ರಮಂದಿರದಲ್ಲಿ ಅಬ್ಬರಿಸುತ್ತಿರುವ ಈ ಸಿನಿಮಾ ಒಟಿಟಿಯಲ್ಲಿಯೂ ದೊಡ್ಡ ಮ್ಯಾಜಿಕ್…

Read More

ಹಿಮಾಚಲ ಪ್ರದೇಶ: 20 ದೆಹಲಿ ಪೊಲೀಸರನ್ನು ಬಂಧಿಸಿದ ಶಿಮ್ಲಾ ಪೊಲೀಸರು, ಕಾರಣವೇನು? – Kannada News | Shimla Police Arrest 20 Delhi Cops: Himachal Delhi Police Clash Over Protestors

ಶಿಮ್ಲಾ, ಫೆಬ್ರವರಿ 26: ಹಿಮಾಚಲ ಪ್ರದೇಶಕ್ಕೆ ಆಗಮಿಸಿದ್ದ 20 ಪೊಲೀಸ್(Police) ಸಿಬ್ಬಂದಿಯನ್ನು ಶಿಮ್ಲಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಈ ಘಟನೆ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಕೋಲಾಹಲವನ್ನು ಸೃಷ್ಟಿಸಿತು. ಎಐ ಇಂಪ್ಯಾಕ್ಟ್​ ಶೃಂಗಸಭೆಯಲ್ಲಿ ಶರ್ಟ್​ ಬಿಚ್ಚಿ ಪ್ರತಿಭಟನೆ ಮಾಡಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಪೈಕಿ ಮೂವರನ್ನು ಹಿಡಿಯಲು ದೆಹಲಿ ಪೊಲೀಸರು ಹಿಮಾಚಲ ಪ್ರದೇಶಕ್ಕೆ ತೆರಳಿದಾಗ ಈ ಘಟನೆ ನಡೆದಿದೆ. ಈ ಸಂಪೂರ್ಣ ಘಟನೆಯು ಚಂಡೀಗಢ-ಕಲ್ಕಾ-ಶಿಮ್ಲಾ ಹೆದ್ದಾರಿಯಲ್ಲಿ ನಡೆಯಿತು, ಎರಡೂ ರಾಜ್ಯಗಳ ಪೊಲೀಸರು ಇಲ್ಲಿ ಮುಖಾಮುಖಿಯಾದರು. ಈ…

Read More

ಬಜೆಟ್ ಟೀಮ್; ಇಗೋ ಇವರೇ ಮುಂಗಡ ಪತ್ರದ ರೂವಾರಿಗಳು

ಅನುರಾಧಾ ಠಾಕೂರ್, ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ: ಈ ಬಾರಿಯ ಬಜೆಟ್​ನ ಮುಖ್ಯ ರೂವಾರಿ ಇವರೇ ಎಂದು ಹೇಳಲಾಗುತ್ತಿದೆ. ಆರ್ಥಿಕ ವ್ಯವಹಾರಗಳ ಇಲಾಖೆಗೆ 2025ರ ಜುಲೈ 1ರಂದು ಕಾರ್ಯದರ್ಶಿಯಾಗಿ ಚುಕ್ಕಾಣಿ ಹಿಡಿದ ಇವರಿಗೆ ಇದು ಮೊದಲ ಬಜೆಟ್ ಅನುಭವ. ಆದರೂ ಕೂಡ ಬಜೆಟ್ ವಿಭಾಗದ ನೇತೃತ್ವದ ಜವಾಬ್ದಾರಿಯನ್ನು ಇವರಿಗೆ ಕೊಡಲಾಗಿದೆ. ಯಾವ್ಯಾವ ಇಲಾಖೆಗೆ ಎಷ್ಟು ಸಂಪನ್ಮೂಲ ನೀಡಬೇಕೆಂದು ನಿರ್ಧರಿಸುವಲ್ಲಿ ಇವರ ಪಾತ್ರ ದೊಡ್ಡದು. ಅರುಣೀಶ್ ಚಾವ್ಲಾ, ಹೂಡಿಕೆ ಮತ್ತು ಸರ್ಕಾರಿ ಆಸ್ತಿ ನಿರ್ವಹಣೆ ಇಲಾಖೆ ಕಾರ್ಯದರ್ಶಿ: ಸರ್ಕಾರೀ…

Read More