Headlines

ಮಲ್ಲೇಶ್ವರಂನ ಸಂಪಿಗೆ ರಸ್ತೆ ದುಬಾರಿ: ಪೇ ಆ್ಯಂಡ್​ ಪಾರ್ಕಿಂಗ್​ ವ್ಯವಸ್ಥೆ ಜಾರಿ – Kannada News | Bengaluru Pay and Park: Malleswaram Sampige Rd Shoppers Face New Parking Fees

ಬೆಂಗಳೂರು, ಜನವರಿ 20: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ನಗರದ ಕೇಂದ್ರ ಭಾಗದಲ್ಲಿ ರಸ್ತೆಬದಿ ಪಾರ್ಕಿಂಗ್ ವ್ಯವಸ್ಥೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಪೇ ಆ್ಯಂಡ್ ಪಾರ್ಕ್ (Pay and Park) ಯೋಜನೆಯನ್ನು ನಗರದಾದ್ಯಂತ ವಿಸ್ತರಿಸಲು ಮುಂದಾಗಿದೆ. ಹಾಗಾಗಿ ಇದೀಗ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್​ ಮಲ್ಲೇಶ್ವರನ ಸಂಪಿಗೆ ರಸ್ತೆಯಲ್ಲಿ ಪೇ ಅಂಡ್​ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಮಲ್ಲೇಶ್ವರನ ಸಂಪಿಗೆ ರಸ್ತೆ ಶಾಪಿಂಗ್ ಪ್ರಿಯರ ಹಾಟ್ ಸ್ಪಾಟ್. ಸಂಪಿಗೆ ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳು ಸದಾ ವಿವಿಧ ಚಟುವಟಿಕೆಗಳಿಂದ ಗಿಜುಗುಡುತ್ತಿರುತ್ತವೆ….

Read More

ಜಗತ್ತು ಮಂದಗೊಂಡರೂ ಭಾರತದ ಚುರುಕು ಬೆಳವಣಿಗೆ: ಡಾವೊಸ್ ಸಮಿಟ್​ನಲ್ಲಿ ಪ್ರಹ್ಲಾದ ಜೋಷಿ – Kannada News | Indian economy accelerated while world slowed down, says Pralhad Joshi

ನವದೆಹಲಿ, ಜನವರಿ 20: ಜಗತ್ತಿನ ಆರ್ಥಿಕತೆ ಹಿನ್ನಡೆ ಅನುಭವಿಸುತ್ತಿರುವ ಹೊತ್ತಿನಲ್ಲೂ ಭಾರತವು ತನ್ನ ಬೆಳವಣಿಗೆಯ ವೇಗ ಹೆಚ್ಚಿಸಿದೆ ಎಂದು ಕೇಂದ್ರ ನವೀಕರಣ ಇಂಧನ ಸಚಿವ ಪ್ರಹ್ಲಾದ್ ಜೋಷಿ (Pralhad Joshi) ಹೇಳಿದ್ದಾರೆ. ಸ್ವಿಟ್ಜರ್​ಲ್ಯಾಂಡ್​ನ ಡಾವೋಸ್​ನಲ್ಲಿ ನಿನ್ನೆಯಿಂದ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ (WEF Summit 2026, Davos) ಪ್ರಹ್ಲಾದ್ ಜೋಷಿ ಮಾತನಾಡುತ್ತಾ, ಭಾರತದ ಆರ್ಥಿಕ ವ್ಯವಸ್ಥೆ ಸುದೃಢವಾಗಿರುವುದನ್ನು ಎತ್ತಿತೋರಿಸಿದ್ದಾರೆ. ‘ಜಾಗತಿಕ ಸರಬರಾಜು ಸರಪಳಿಗಳಿಗೆ ಧಕ್ಕೆಯಾದಾಗ ಭಾರತವು ದೂರದೃಷ್ಟಿಯೊಂದಿಗೆ ತನ್ನ ಅಡಿಪಾಯಗಳನ್ನು ಭದ್ರಗೊಳಿಸುವ ಮೂಲಕ ಮತ್ತು ತನ್ನ…

Read More

ಕಾರ್ಖಾನೆಗಳ ಹೊಗೆಗೆ ರೋಸಿ ಹೋದ ಅನ್ನದಾತ: ಹೋರಾಟಕ್ಕೆ ಗವಿಸಿದ್ದೇಶ್ವರ ಸ್ವಾಮೀಜಿಯನ್ನ ಕರೀತಿವಿ ಎಂದ ರೈತರು – Kannada News | Koppal’s Hirebaganal: Factory Smoke Turns Crops Black, Farmers Suffer and Protest

ಕೊಪ್ಪಳ, ಜನವರಿ 20: ಕೊಪ್ಪಳ (Koppal) ಜಿಲ್ಲೆ ಕಾರ್ಖಾನೆಗಳ (Factory) ಊರು. ಈ ಜಿಲ್ಲೆಯಲ್ಲಿ ಕಾರ್ಖಾನೆ ವಿರೋಧಿಸಿ ಕಳೆದ 80 ದಿನಗಳಿಂದ ಹೋರಾಟ ನಡೆಯುತ್ತಿದೆ. ಮತ್ತೊಂದು ಕಡೆ ಕಾರ್ಖಾನೆಗಳ ಹೊಗೆಯಿಂದ ಆ ಗ್ರಾಮದ ಜನ ರೋಸಿ ಹೋಗಿದ್ದಾರೆ. ನಿನ್ನೆ ಆ ಗ್ರಾಮದ ಜನ ಕಾರ್ಖಾನೆ ಅಧಿಕಾರಿಗಳನ್ನ ಗ್ರಾಮಕ್ಕೆ ಕರೆಸಿ ತರಾಟೆಗೆ ತಗೆದುಕೊಂಡಿದ್ದರು. ಕಾರ್ಖಾನೆಗಳು ಹೊರಸೂಸುವ ಹೊಗೆಯಿಂದ ಏನೆಲ್ಲಾ ಸಮಸ್ಯೆ ಆಗತ್ತೆ ಅನ್ನೊದನ್ನ ಬಿಚ್ಚಿಟ್ಟಿದ್ದರು. ಸಭೆಯಲ್ಲಿ ಅಧಿಕಾರಿಗಳು ಇನ್ಮುಂದೆ ಹೊಗೆ ಬಿಡಲ್ಲ ಎಂದು ಬರೆದುಕೊಟ್ಟಿದ್ದರು. ಆದರೂ ಆ ಗ್ರಾಮದಲ್ಲಿ…

Read More

ಹಾರರ್ ಕಥೆ ಇರುವ ‘ಸೀಟ್‌ ಎಡ್ಜ್‌’ ಸಿನಿಮಾದ ಟ್ರೇಲರ್ ನೋಡಿದ್ರಾ? – Kannada News | Siddu Moolimani Raviksha Shetty starrer Seat Edge Movie Trailer released

ಸಿದ್ದು ಮೂಲಿಮನಿ ನಟನೆಯ ‘ಸೀಟ್ ಎಡ್ಜ್’ (Seat Edge Movie) ಸಿನಿಮಾದಲ್ಲಿ ವ್ಲಾಗರ್ ಹುಡುಗನೊಬ್ಬನ ಕಥೆ ಇದೆ. ಘೋಸ್ಟ್ ಹಂಟಿಂಗ್ ಕುರಿತ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ಹಾಗಾಗಿ ಕನ್ನಡದ ಪ್ರಮುಖ ವ್ಲಾಗರ್​ಗಳ ಕೈಯಿಂದಲೇ ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿಸಲಾಗಿದೆ. ಈ ಚಿತ್ರದಲ್ಲಿ ಸಿದ್ದು ಮೂಲಿಮನಿ (Siddu Moolimani) ಅವರು ಹೀರೋ ಆಗಿ ನಟಿಸಿದ್ದು, ರವೀಕ್ಷಾ ಶೆಟ್ಟಿ ನಾಯಕಿ ಆಗಿದ್ದಾರೆ. ⁠ರಘು ರಾಮನಕೊಪ್ಪ, ಮಿಮಿಕ್ರಿ ಗೋಪಿ, ಲಕ್ಷ್ಮಿ ಸಿದ್ದಯ್ಯ, ಗಿರೀಶ್ ಶಿವಣ್ಣ, ಕಿರಣ್, ತೇಜು ಪೊನ್ನಪ್ಪ,…

Read More

ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ, ಅವು ಮಧುಮೇಹ ಬರುವ ಮುನ್ಸೂಚನೆಯಾಗಿರಬಹುದು – Kannada News | Diabetes Symptoms on Skin: What You Need to Know

ಇತ್ತೀಚಿನ ದಿನಗಳಲ್ಲಿ ಮಧುಮೇಹ (Diabetes) ಸಂಬಂಧಿತ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿರುವುದನ್ನು ನೀವು ನೋಡಿರಬಹುದು. ಮೊದಲೆಲ್ಲಾ ಈ ರೋಗ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿತ್ತು ಆದರೆ ಈಗ ಹಾಗಲ್ಲ, ಸಣ್ಣ ವಯಸ್ಸಿನವರಲ್ಲಿಯೇ ಈ ಸಮಸ್ಯೆ ಕಂಡುಬರುತ್ತಿದೆ. ಮಧುಮೇಹ ಸಾಮಾನ್ಯವಾಗಿ ಅನಿಯಂತ್ರಿತ ರಕ್ತದಲ್ಲಿನ ಸಕ್ಕರೆ ಮಟ್ಟಕ್ಕೆ ಸಂಬಂಧಿಸಿದೆಯಾದರೂ ಇದರ ಪರಿಣಾಮ ಚರ್ಮ ಸೇರಿದಂತೆ ದೇಹದ ಅನೇಕ ಭಾಗಗಳ ಮೇಲೆ ಪರಿಣಾಮ ಬೀರುತ್ತವೆ. ರಕ್ತದಲ್ಲಿನ ಸಕ್ಕರೆ ಮಟ್ಟ ದೀರ್ಘಕಾಲದವರೆಗೆ ಹೆಚ್ಚಾಗಿದ್ದರೆ, ಅದು ದೇಹದಲ್ಲಿನ ರಕ್ತದ ಹರಿವು ಮತ್ತು ತೇವಾಂಶದ ಸಮತೋಲನದ ಮೇಲೆ ಪರಿಣಾಮ…

Read More

ಕೊಪ್ಪಳ ಕಾರ್ಖಾನೆಗಳ ಹೊಗೆಗೆ ರೋಸಿ ಹೋದ ಅನ್ನದಾತರು: ಹೋರಾಟಕ್ಕೆ ಗವಿಸಿದ್ದೇಶ್ವರ ಸ್ವಾಮೀಜಿಯನ್ನ ಕರೀತಿವಿ ಎಂದ ರೈತರು – Kannada News | Koppals hirebaganal factory smoke turns crops black farmers suffer and protest

ಕೊಪ್ಪಳ, ಜನವರಿ 20: ಕೊಪ್ಪಳ (Koppal) ಜಿಲ್ಲೆ ಕಾರ್ಖಾನೆಗಳ (Factory) ಊರು. ಈ ಜಿಲ್ಲೆಯಲ್ಲಿ ಕಾರ್ಖಾನೆ ವಿರೋಧಿಸಿ ಕಳೆದ 80 ದಿನಗಳಿಂದ ಹೋರಾಟ ನಡೆಯುತ್ತಿದೆ. ಮತ್ತೊಂದು ಕಡೆ ಕಾರ್ಖಾನೆಗಳ ಹೊಗೆಯಿಂದ ಆ ಗ್ರಾಮದ ಜನ ರೋಸಿ ಹೋಗಿದ್ದಾರೆ. ನಿನ್ನೆ ಆ ಗ್ರಾಮದ ಜನ ಕಾರ್ಖಾನೆ ಅಧಿಕಾರಿಗಳನ್ನ ಗ್ರಾಮಕ್ಕೆ ಕರೆಸಿ ತರಾಟೆಗೆ ತಗೆದುಕೊಂಡಿದ್ದರು. ಕಾರ್ಖಾನೆಗಳು ಹೊರಸೂಸುವ ಹೊಗೆಯಿಂದ ಏನೆಲ್ಲಾ ಸಮಸ್ಯೆ ಆಗತ್ತೆ ಅನ್ನೊದನ್ನ ಬಿಚ್ಚಿಟ್ಟಿದ್ದರು. ಸಭೆಯಲ್ಲಿ ಅಧಿಕಾರಿಗಳು ಇನ್ಮುಂದೆ ಹೊಗೆ ಬಿಡಲ್ಲ ಎಂದು ಬರೆದುಕೊಟ್ಟಿದ್ದರು. ಆದರೂ ಆ ಗ್ರಾಮದಲ್ಲಿ…

Read More

ಅಟ್ಟಾಡಿಸಿ ಯುವಕನ ಬರ್ಬರ ಹತ್ಯೆ: ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದವ ಬೀದಿ ಹೆಣವಾದ – Kannada News | A Youth Hacked to death Who raised Voice Against illegal finance at Mysuru

ಬೆಂಗಳೂರು, ಜನವರಿ 20): ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ (Mysuru) ನಿನ್ನೆ(ಜನವರಿ 19) ಮಧ್ಯರಾತ್ರಿ ಮತ್ತೊಂದು ಕೊಲೆಯಾಗಿದೆ (Murder). ಅಂಗಡಿ ಮುಂದೆ ಕುಳಿತಿದ್ದ ಯುವಕನನ್ನು ಚಾಕು, ಲಾಂಗುಗಳನ್ನು ಹಿಡಿದು ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಉದಯಗಿರಿ ಬೀಡಿ ಕಾಲೋನಿ ಬಳಿ 26 ವರ್ಷದ ಶಹಬಾಜ ಎಂಬ ಯುವಕನನ್ನು ಅದೇ ಏರಿಯಾದ ಜುಬೇರ್ ಎಂಬಾತ ತನ್ನ ಸ್ನೇಹಿತರ ಜೊತೆ ಸೇರಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಫೈನಾನ್ಸ್ ಹಾವಳಿ ತಡೆಯಲು ಮುಂದಾಗಿದ್ದೆ ಶಹಬಾಜ್ ಕೊಲೆ ಕಾರಣ ಎನ್ನಲಾಗಿದೆ. ರಾತ್ರಿ‌1…

Read More

Inspiring: ಸಿಮೆಂಟ್ ತ್ಯಾಜ್ಯದಿಂದ ಹೊಸ ಬ್ಯುಸಿನೆಸ್ ಐಡಿಯಾ ಮಾಡಿ ಗೆದ್ದ ಪ್ರಾಚಿ ಪೊದ್ದಾರ್; ಮದುವೆ ಒತ್ತಡದ ನಡುವೆಯೂ ಕುಂದದ ಛಲ – Kannada News | Prachi Poddar of Jagannath Stones, story of how she made new business idea from cement waste

ಕೆಲವು ಕುಟುಂಬಗಳಲ್ಲಿ, ಮನೆತನಗಳಲ್ಲಿ ಈಗಲೂ ಕೂಡ ಹೆಣ್ಮಕ್ಕಳಿಗೆ ಶಿಕ್ಷಣ ಸಿಗುವುದು ಕನಸಿನ ಮಾತೇ ಆಗಿದೆ. ಮಾರ್ವಾಡಿ ಮನೆತನಗಳಲ್ಲಿ ಹೆಣ್ಮಕ್ಕಳ ಶಿಕ್ಷಣಕ್ಕೆ ಆದ್ಯತೆ ಇರುವುದು ಬಹಳ ಅಪರೂಪ. ಇಂಥ ಸಾಂಪ್ರದಾಯಿಕ ಮಾರ್ವಾಡಿ ಕುಟುಂಬವೊಂದರಲ್ಲಿ ಹುಟ್ಟಿದವರು ಪ್ರಾಚಿ ಪೊದ್ದಾರ್. 2001 ರಲ್ಲಿ ಅವರು ಬೆಂಗಳೂರಿನ ಐಐಎಂಗೆ ಆಯ್ಕೆಯಾದಾಗ, ಅದು ಸಂತೋಷಕ್ಕಿಂತ ಚರ್ಚೆಯ ವಿಷಯವಾಯಿತು. ಮೊದಲು ಮದುವೆಯಾಗು, ಆನಂತರ ಬೇಕಾದರೆ ಓದುವಿಯಂತೆ ಎಂದು ಮನೆಯವರು ಒತ್ತಡ ಹಾಕಿದರು. ಆದರೆ, ಪ್ರಾಚಿ ಅದು ಹೇಗೋ ಐಐಎಂಗೆ ಸೇರಲು ಅನುಮತಿ ಪಡೆದರು. ಆದರೆ, ಅಲ್ಲೊಂದು…

Read More

ಬಾಯಲ್ಲಿ ಪದೇ ಪದೇ ಹುಣ್ಣಾಗುವುದಕ್ಕೆ ಕಾರಣ ಏನ್ ಗೊತ್ತಾ? ತಡೆಗಟ್ಟಲು ಈ ಸಿಂಪಲ್ ಟ್ರಿಕ್ಸ್ ಪಾಲಿಸಿ – Kannada News | Mouth Ulcer Symptoms: When to Worry and What to Do

ಬಾಯಿ ಹುಣ್ಣಿನ (Mouth Ulcer) ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ… ಕೆಲವರು ನೋಡಿರುತ್ತಾರೆ ಇನ್ನು ಕೆಲವರು ಅನುಭವಿಸಿರುತ್ತಾರೆ. ತುಂಬಾ ಖಾರವಾದ ಆಹಾರ ಸೇವನೆ ಮಾಡಿದಾಗ, ಹೊಟ್ಟೆ ದುರ್ಬಲವಾದಾಗ ನಿಮಗೆ ಬಾಯಿಯಲ್ಲಿ ಹುಣ್ಣುಗಳು ಬರಬಹುದು. ಸಾಮಾನ್ಯವಾಗಿ ಈ ರೀತಿ ಕಂಡುಬರುವ ಹುಣ್ಣುಗಳು ಒಮ್ಮೆ ಕಾಣಿಸಿಕೊಳ್ಳುತ್ತವೆ ಬಳಿಕ ಕೆಲವು ದಿನಗಳಲ್ಲಿಯೇ ಮಾಯವಾಗುತ್ತವೆ, ಈ ರೀತಿಯಾಗುವುದು ಬಹಳ ಸಹಜ. ಆದರೆ ಆಗಾಗ ಈ ರೀತಿಯಾಗುತ್ತಿದ್ದರೆ ಅದನ್ನು ಕಡೆಗಣಿಸಬೇಡಿ. ಏಕೆಂದರೆ ಇದು ಗಂಭೀರ ಕಾಯಿಲೆಯ ಸಂಕೇತವಾಗಿರಬಹುದು. ಹೌದು, ಪದೇ ಪದೇ ಈ…

Read More

ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು – Kannada News | Kavya Shaiva expresses displeasure over Rakshita Shetty becoming the runner up in Bigg Boss Kannada

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆಯಲ್ಲಿ ಗಿಲ್ಲಿ ನಟ (Gilli Nata) ಅವರು ವಿನ್ ಆದರು. ರಕ್ಷಿತಾ ಶೆಟ್ಟಿ ಅವರಿಗೆ ರನ್ನರ್ ಅಪ್ ಸ್ಥಾನ ಸಿಕ್ಕಿತು. ಅಶ್ವಿನಿ ಗೌಡ 2ನೇ ರನ್ನರ್ ಅಪ್ ಆದರು. 3ನೇ ರನ್ನರ್ ಅಪ್ ಸ್ಥಾನಕ್ಕೆ ಕಾವ್ಯಾ ಶೈವ ಅವರು ತೃಪ್ತಿಪಟ್ಟುಕೊಳ್ಳಬೇಕಾಯಿತು. ಈ ಬಗ್ಗೆ ಕಾವ್ಯಾ ಶೈವ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಆಟ ಹಾಳಾಗಬೇಕು ಎಂಬ ಮನಸ್ಥಿತಿ ನನಗೆ ಇಲ್ಲ. ನನ್ನ ದೃಷ್ಟಿಕೋನದಲ್ಲಿ ರಕ್ಷಿತಾ ರನ್ನರ್ ಅಪ್ ಆಗಿದ್ದು ನನಗೆ ಇಷ್ಟ…

Read More