Headlines

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ – Kannada News | PM Narendra Modi returns New Delhi after successfully concluding his Oman visit

ನವದೆಹಲಿ, ಡಿಸೆಂಬರ್ 18: ಪ್ರಧಾನಿ ನರೇಂದ್ರ ಮೋದಿ (PM Modi Oman Visit) ಓಮನ್​ಗೆ ತಮ್ಮ ಐತಿಹಾಸಿಕ ಭೇಟಿಯನ್ನು ಮುಗಿಸಿ ದೆಹಲಿಗೆ ವಾಪಾಸ್ ಹೊರಟಿದ್ದಾರೆ. ಈ ವೇಳೆ ಓಮನ್ ಸುಲ್ತಾನರ ಸಹೋದರ ‘ನಮಸ್ತೆ’ ಎಂದು ಕೈ ಮುಗಿದು, ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರನ್ನು ಬೀಳ್ಕೊಟ್ಟಿದ್ದಾರೆ. ನಿನ್ನೆ (ಬುಧವಾರ) ಇಥಿಯೋಪಿಯಾದಿಂದ ಪ್ರಧಾನಿ ಮೋದಿ ಓಮನ್​ಗೆ ಆಗಮಿಸಿದ್ದರು. ಒಟ್ಟು 3 ದೇಶಗಳ ಪ್ರವಾಸ ಮುಗಿಸಿರುವ ಪ್ರಧಾನಿ ಮೋದಿ 4 ದಿನಗಳ ಬಳಿಕ ಇದೀಗ ದೆಹಲಿಗೆ ವಾಪಾಸಾಗುತ್ತಿದ್ದಾರೆ. ಓಮನ್ ಸುಲ್ತಾನ್ ಹೈತಮ್…

Read More

Mars in Capricorn: ಮಕರ ರಾಶಿಯಲ್ಲಿ ಕುಜ ಸಂಚಾರ; ಈ ನಾಲ್ಕು ರಾಶಿಗೆ ಅದೃಷ್ಟದ ಸುರಿಮಳೆ – Kannada News | Mars in Capricorn: Kuja’s Uttara Ashadha Transit and Rashi Effects

ಪ್ರಾಚೀನ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಕರ ರಾಶಿಯು ಕುಜನ ಉಚ್ಚ ರಾಶಿ. ಅಂದರೆ ಇಲ್ಲಿ ಕುಜನು ಅತ್ಯಂತ ಬಲಿಷ್ಠನಾಗಿರುತ್ತಾನೆ. ಮಕರ ರಾಶಿಯ ಉತ್ತರಾಷಾಢ ನಕ್ಷತ್ರದಲ್ಲಿ ಕುಜನು ಸಂಚರಿಸುವಾಗ ಉಂಟಾಗುವ ಶುಭ-ಅಶುಭ ಫಲಗಳ ವಿವರ ಇಲ್ಲಿದೆ. ಇನ್ನು ​ಉತ್ತರಾಷಾಢ ನಕ್ಷತ್ರದಲ್ಲಿ ಜನವರಿ 28 ರಬರೆಗೆ ಕುಜನು ಇರಲಿದ್ದು ಇದರ ಅಧಿಪತಿ ಸೂರ್ಯ. ಕುಜ ಮತ್ತು ಸೂರ್ಯ ಮಿತ್ರ ಗ್ರಹಗಳಾದ್ದರಿಂದ, ಈ ನಕ್ಷತ್ರದಲ್ಲಿ ಕುಜನಿರುವುದು ಸಾಮಾನ್ಯವಾಗಿ ಆಡಳಿತಾತ್ಮಕ ಕೆಲಸಗಳಲ್ಲಿ ಇರುವವರಿಗೆ ಮತ್ತು ರಾಜಕೀಯ ಕ್ಷೇತ್ರದಲ್ಲಿ ಇರುವವರಿಗೆ ತುಂಬಾ ಒಳ್ಳೆಯದು. ಇದು…

Read More

ಭಾರತದೊಂದಿಗೆ ಒಪ್ಪಂದ, ‘ಯೂರೋಪ್ ಕಾಲ ಮೇಲೆ ಚಪ್ಪಡಿ’: ಅಮೆರಿಕ ಸಿಡಿಮಿಡಿ – Kannada News | Europe financing war against itself by inking deal with India, says US

ಡೊನಾಲ್ಡ್ ಟ್ರಂಪ್ ಜೊತೆ ಸ್ಕಾಟ್ ಬೆಸೆಂಟ್ ನವದೆಹಲಿ, ಜನವರಿ 27: ಭಾರತದೊಂದಿಗೆ ವ್ಯಾಪಾರ ಒಪ್ಪಂದ (India EU trade pact) ಮಾಡಿಕೊಳ್ಳುವ ಮೂಲಕ ಯೂರೋಪ್ ತನ್ನ ಸಂಕಷ್ಟ ತಾನೇ ಸಂಕಷ್ಟ ತಂದುಕೊಳ್ಳುತ್ತಿದೆ ಎಂದು ಅಮೆರಿಕ ಬಣ್ಣಿಸಿದೆ. ಭಾರತ ಮತ್ತು ಯೂರೋಪಿಯನ್ ಯೂನಿಯನ್ ನಡುವೆ ಏರ್ಪಟ್ಟಿರುವ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದದ ಕುರಿತು ಅಮೆರಿಕ ಈ ಖಾರದ ಪ್ರತಿಕ್ರಿಯೆ ನೀಡಿದೆ. ರಷ್ಯನ್ ತೈಲವನ್ನು ಭಾರತ ಖರೀದಿಸುತ್ತಿರುವ ಸಂಗತಿಯನ್ನು ಇಟ್ಟುಕೊಂಡು ಯೂರೋಪ್ ಅನ್ನು ಅಮೆರಿಕ ಪರೋಕ್ಷವಾಗಿ ತಿವಿಯುವ ಕೆಲಸ ಮಾಡಿದೆ….

Read More

50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು, ನಿರಂತರ ಪರಿಶ್ರಮ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರು ತಮ್ಮ ಅಚಲವಾದ ಫಿಟ್ನೆಸ್ ಶಿಸ್ತಿಗೆ ಹೆಸರುವಾಸಿಯಾಗಿದ್ದಾರೆ. ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಅವರು ದಿನನಿತ್ಯದ ಯೋಗ, ಜಿಮ್ ವರ್ಕೌಟ್ ಮತ್ತು ಡಯೆಟ್ ಮಾಡುತ್ತಾರೆ. ‘ಆರೋಗ್ಯವಾಗಿರಿ, ಸಂತೋಷವಾಗಿರಿ’ ಎಂಬುದು ಅವರ ಧ್ಯೇಯವಾಕ್ಯ. ಅವರು ತಮ್ಮ ದೈನಂದಿನ ವ್ಯಾಯಾಮದ ದಿನಚರಿಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಸ್ನಾಯುಗಳ ಬಲವರ್ಧನೆಗೆ ಒತ್ತು ನೀಡುವ ಅತ್ಯಂತ ಕಠಿಣ ಹಾಗೂ ಸವಾಲಿನ ವ್ಯಾಯಾಮಗಳ ಫೋಟೋ ಮತ್ತು ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಆ ಮೂಲಕ ಅಭಿಮಾನಿಗಳಿಗೂ ಸ್ಪೂರ್ತಿ ತುಂಬುತ್ತಾರೆ….

Read More

World Saree Day 2025: ನೀರೆಯರ ಮನಗೆದ್ದ ಸೀರೆಗೂ ಒಂದು ದಿನ; ಈ ಆಚರಣೆಯ ಮಹತ್ವವನ್ನು ತಿಳಿಯಿರಿ – Kannada News | World Saree Day 2025: What is the purpose of celebrating World Saree Day?

ಸೀರೆ (Saree) ಹೆಣ್ಣಿನ ಚೆಲುವು ಸೌಂದರ್ಯದ ಸಂಕೇತ ಅಂತಾನೇ ಹೇಳಬಹುದು. ಸೊಬಗು ಸೌಂದರ್ಯದ ಪ್ರತಿಬಿಂಬವಾಗಿರುವ ಸೀರೆ ಕೇವಲ ಉಡುಗೆಯಲ್ಲ ಇದು ನಮ್ಮ ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯದ ಮೂರ್ತ ರೂಪವಾಗಿದೆ. ಶತಮಾನಗಳಿಂದಲೂ ಭಾರತದಲ್ಲಿ ಮಹಿಳೆಯರು ಸೀರೆಯನ್ನು ಧರಿಸುತ್ತಿದ್ದಾರೆ. ಎಷ್ಟೇ ಫ್ಯಾಶನ್‌, ಟ್ರೆಂಡಿ ಉಡುಗೆಗಳು ಬಂದರೂ ಸೀರೆಯ ಕ್ರೇಜ್‌ ಮಾತ್ರ ಇಂದಿಗೂ ಕಮ್ಮಿಯಾಗಿಲ್ಲ. ಈ ಸೀರೆ ಫ್ಯಾಷನ್‌ಗೂ ಮೀರಿ ಸಾಂಸ್ಕೃತಿಕ ಹೆಮ್ಮೆಯನ್ನು ಪ್ರತಿನಿಧಿಸುವ ಒಂದು ಉಡುಪಾಗಿದ್ದು, ಇದರ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಐತಿಹಾಸಿಕ ಮಹತ್ವಕ್ಕೆ ಗೌರವ ನೀಡುವ…

Read More

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ – Kannada News | Gold Price Today on 5th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 5: ವಾರಾಂತ್ಯದಲ್ಲಿ ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸೋಮವಾರ ಭರ್ಜರಿ ಹೆಚ್ಚಳ ಪಡೆದಿವೆ. ವೆನಿಜುವೆಲಾ ಅಧ್ಯಕ್ಷರನ್ನು ಅಮೆರಿಕ ಸೆರೆಹಿಡಿದು ಕರೆದೊಯ್ದ ಘಟನೆ ಬಳಿಕ ಚಿನಿವಾರಪೇಟೆಯಲ್ಲಿ ಸಂಚಲನ ಆದಂತಿದೆ. ಭಾರತದಲ್ಲಿ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 145 ರೂ ಏರಿಕೆ ಆಗಿದೆ. ಬೆಳ್ಳಿ ಬೆಲೆ 6-8 ರೂ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,25,950 ರುಪಾಯಿ ಇದೆ. 24 ಕ್ಯಾರಟ್​ನ…

Read More

ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಈಶ್ವರ ಖಂಡ್ರೆ! – Kannada News | Madabula Zoo Inaugurated: Ministers Khandre and Kharge Open 43 Acre Facility in Chittapur

ಕಲಬುರ್ಗಿ, ಮೇ 18: ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ನೂತನ ಮೃಗಾಲಯವನ್ನು ತೆರೆಯಲಾಗಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಚಿತ್ತಾಪುರ ಕ್ಷೇತ್ರದಲ್ಲಿ 43 ಎಕರೆ ವಿಶಾಲ ಪ್ರದೇಶದಲ್ಲಿ ಈ ಮೃಗಾಲಯವನ್ನು ನಿರ್ಮಿಸಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಸಚಿವರು ಹುಲಿ, ಚಿರತೆ ಸೇರಿದಂತೆ ವಿವಿಧ ವನ್ಯಜೀವಿಗಳು ಮತ್ತು ವಿದೇಶಿ ಪಕ್ಷಿಗಳನ್ನು ವೀಕ್ಷಿಸಿದರು. ಈ ಮೃಗಾಲಯವು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಮುಖ…

Read More

IPL 2026: ಆರ್​ಸಿಬಿ ವಿರುದ್ಧ ಕಣಕ್ಕಿಳಿಯುತ್ತಾರಾ ಹಾರ್ದಿಕ್, ಸೂರ್ಯ? – Kannada News | IPL 2026: RCB vs MI – Hardik Pandya Injury Update, Suryakumar Yadav Captaincy News

ವರದಿಯ ಪ್ರಕಾರ, ಪಂದ್ಯಕ್ಕೆ ಒಂದು ದಿನ ಮೊದಲು, ಅಂದರೆ ಮೇ 9 ರ ಶನಿವಾರದಂದು ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಪರೀಕ್ಷೆಯಲ್ಲಿ ಹಾರ್ದಿಕ್ ಪಾಸ್ ಆದರೆ, ರಾಯ್ಪುರದಲ್ಲಿ ತಂಡವನ್ನು ಕೂಡಿಕೊಳ್ಳುವುದರ ಜೊತೆಗೆ ಮೇ 10 ರಂದು ಆರ್​ಸಿಬಿ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಇಲ್ಲದಿದ್ದರೆ ಹಾರ್ದಿಕ್ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ (PC- IPL X). Source link

Read More

ಆಂಥ್ರೋಪಿಕ್ vs ಆಂಥ್ರೋಪಿಕ್; ಅಮೆರಿಕನ್ ಎಐ ದೈತ್ಯನಿಗೆ ಕರ್ನಾಟಕ ಕೋರ್ಟ್​ನಿಂದ ಸಮನ್ಸ್ – Kannada News | Karnataka court summons US company Anthropic on basis of complaint by Anthropic Software

ಕರ್ನಾಟಕದ ಅಂಥ್ರೋಪಿಕ್ ಸಾಫ್ಟ್​ವೇರ್ ಕಂಪನಿ ಸಿಇಒ ಮೊಹಮ್ಮದ್ ಆಯಾಜ್ ಬೆಳಗಾವಿ, ಫೆಬ್ರುವರಿ 18: ಜಾಗತಿಕವಾಗಿ ಸಂಚಲನ ಮೂಡಿಸುತ್ತಿರುವ ಮತ್ತು ಬೆಂಗಳೂರಿನಲ್ಲಿ ಮೊನ್ನೆ ಕಚೇರಿ ತೆರೆದಿರುವ ಅಮೆರಿಕನ್ ಎಐ ಕಂಪನಿಯಾದ ಆಂಥ್ರೋಪಿಕ್ (Anthropic) ವಿರುದ್ಧ ಅದೇ ಹೆಸರಿನ ಕರ್ನಾಟಕದ ಮತ್ತೊಂದು ಕಂಪನಿ ಕೇಸ್ ದಾಖಲಿಸಿದೆ. ಆಂಥ್ರೋಪಿಕ್ ಸಾಫ್ಟ್​ವೇರ್ ಪ್ರೈ ಲಿ (Anthropic Software Pvt Ltd) ಸಂಸ್ಥೆ ಬೆಳಗಾವಿ ಜಿಲ್ಲಾ ನ್ಯಾಯಾಲಯದ ಕಮರ್ಷಿಯಲ್ ವಿಭಾಗದಲ್ಲಿ ಅಮೆರಿಕದ ಆಂಥ್ರೋಪಿಕ್ ವಿರುದ್ಧ ದೂರು ದಾಖಲಿಸಿದೆ. ತನ್ನ ಹೆಸರನ್ನು ಬಳಸುತ್ತಿರುವುದರಿಂದ ತನಗೆ ಬ್ಯುಸಿನೆಸ್…

Read More

ಶಮನೂರು ಕುಟುಂಬಕ್ಕೆ ಟಿಕೆಟ್ ಕೊಟ್ರೆ…ಕಾಂಗ್ರೆಸ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು

ದಾವಣಗೆರೆ, (ಮಾರ್ಚ್ 18): ರಾಜ್ಯ ರಾಜಕಾರಣದ ‘ಬೆಣ್ಣೆ ನಗರಿ’ ದಾವಣಗೆರೆಯಲ್ಲಿ ಉಪ ಚುನಾವಣಾ (Davanagere South By Election) ಕಾವು ಜೋರಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಆದರೆ ಈ ಬಾರಿ ಜಿಲ್ಲೆಯ ಕಾಂಗ್ರೆಸ್ ಮುಸ್ಲಿಂ ಮುಖಂಡು ಬದಲಾವಣೆ ಬಯಸುತ್ತಿದ್ದಾರೆ. ಶಾಮನೂರು ಕುಟುಂಬದ ಹೊರತಾಗಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ ಎಂಬುವುದು ಆಗ್ರಹವಾಗಿದೆ. ಒಂದು ವೇಳೆ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದರೆ ಸೋಲಿಸುವುದಾಗಿ ಮುಸ್ಲಿಂ ಮುಖಂಡರು ಬಹಿರಂಗ ಎಚ್ಚರಿಕೆ ನೀಡಿದ್ದಾರೆ. ಹಾಗಾಗಿ ಈ…

Read More