ಚಿಕ್ಕಮಗಳೂರಿನ ಹಲವೆಡೆ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ – Kannada News | Hikkamagaluru Hit by Cloudburst; Untimely Rains Damage Coffee Crops

ಚಿಕ್ಕಮಗಳೂರು, ಜನವರಿ 13: ಕಾಫಿನಾಡು ಚಿಕ್ಕಮಗಳೂರಲ್ಲಿ ಈ‌ ವರ್ಷದ ಮೊದಲ ‌ಮಳೆಯ ಸಿಂಚನವಾಗಿದೆ. ಚಿಕ್ಕಮಗಳೂರು, ಕೊಪ್ಪ, ಮೂಡಿಗೆರೆ , ಕಳಸ, ಶೃಂಗೇರಿ, NR ಪುರ ಭಾಗದಲ್ಲಿ ವರುಣ ಅಬ್ಬರಿಸಿದ್ದು, ದಿಢೀರ್ ಸುರಿದ ಮಳೆಯಿಂದ ಜನರು ಕಂಗಾಲಾದ ಪ್ರಸಂಗ ನಡೆದಿದೆ. ಕಳೆದ ಒಂದು ವಾದದಿಂದ ಕೊರೆಯುವ ಚಳಿ, ಶೀತ ಗಾಳಿಗೆ ಜಿಲ್ಲೆಯ ಜನರು ಹೈರಾಣಾಗಿರುವ ನಡುವೆ ಧಾರಾಕಾರವಾಗಿ ಸುರಿದ ಮಳೆ ಕಾಫಿ ಬೆಳೆಗಾರರನ್ನ ಆತಂಕಕ್ಕೆ ದೂಡಿದೆ. ಜಿಲ್ಲೆಯಾದ್ಯಂತ ಕಾಫಿ ಫಸಲಿನ ಕೊಯ್ಲು ನಡೆಯುತ್ತಿದ್ದು, ಒಣ‌ ಹಾಕಿದ ಕಾಫಿ ಮಳೆಯಿಂದ…

Read More

Davanagere: ಚೋರ್​​ ಮಗ ಚಂಡಾಳ್​​ ಅಪ್ಪ; ದೇಗುಲದಲ್ಲಿ ಕದ್ದು ಸಿಕ್ಕಿಬಿದ್ದ ಐನಾತಿಗಳು! – Kannada News | Davangere Temple Robbery: Father Son Duo Arrested for Theft at Duggalli Anjaneya Temple

ಜಪ್ತಿ ಮಾಡಲಾದ ವಸ್ತುಗಳ ಜೊತೆ ಪೊಲೀಸರು ದಾವಣಗೆರೆ, ಜನವರಿ 18: ಹರಿಹರ ತಾಲೂಕಿನ ದೊಗ್ಗಳ್ಳಿ ಗ್ರಾಮದ ಆಂಜನೇಯ ಸ್ವಾಮೀ ದೇವಸ್ಥಾನದಲ್ಲಿ ನಡೆದಿದ್ದ ದರೋಡೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಆ ಪೈಕಿ ಇಬ್ಬರು ತಂದೆ ಮತ್ತು ಮಗ ಎಂಬುದು ಗೊತ್ತಾಗಿದ್ದು, ತಮಗೆ ಸಹಾಯಕನೋರ್ವನನ್ನು ಇವರು ನೇಮಿಸಿಕೊಂಡಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಬಯಲಾಗಿದೆ. ಶನಿವಾರ ಆಂಜನೇಯ ದೇಗುಲದಲ್ಲಿ ಕೈಚಳಕ ತೋರಿಸಿದ್ದ ಆಸಾಮಿಗಳು, ರಾತ್ರಿ ವೇಳೆ ದೇವಸ್ಥಾನಕ್ಕೆ ನುಗ್ಗಿ ಹತ್ತು ಲಕ್ಷ ರೂಪಾಯಿ ಮೌಲ್ಯದ…

Read More

ಬೆಳಿಗ್ಗೆ ಮಾತ್ರವಲ್ಲ ರಾತ್ರಿ ಸಮಯದಲ್ಲೂ ಹೀಟ್ ಸ್ಟ್ರೋಕ್ ಅಪಾಯ ತಪ್ಪಿದ್ದಲ್ಲ: ತಜ್ಞರಿಂದ ಎಚ್ಚರಿಕೆ – Kannada News | Can Heat Stroke Happen at Night? Warning Signs to Know

ಬೇಸಿಗೆಯ ತೀವ್ರತೆ ದಿನದ ಬಿಸಿಲಿಗಷ್ಟೇ ಸೀಮಿತವಲ್ಲ. ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲೂ ಉಷ್ಣತೆ ಮತ್ತು ಉಷ್ಣಾಂಶ ಹೆಚ್ಚಾಗುತ್ತಿರುವುದರಿಂದ ಆರೋಗ್ಯದ ಮೇಲೆ ಅದರ ಪರಿಣಾಮ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯವಾಗಿ ರಾತ್ರಿ ಸುರಕ್ಷಿತ ಎಂದು ಭಾವಿಸುವವರು, ಈ ಸಂದರ್ಭದಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರಬೇಕೆಂದು ತಜ್ಞರು ಸೂಚಿಸುತ್ತಿದ್ದಾರೆ. ಹೌದು, ತಜ್ಞರ ಪ್ರಕಾರ, ದಿನದ ಬಿಸಿಲಿನ ನಂತರವೂ ರಾತ್ರಿ ತಾಪಮಾನ ಕಡಿಮೆಯಾಗದಿದ್ದರೆ ದೇಹಕ್ಕೆ ತಣ್ಣಗಾಗಲು ಅವಕಾಶ ಸಿಗುವುದಿಲ್ಲ. ಇದರಿಂದ ದೇಹದ ಉಷ್ಣಾಂಶ ನಿಯಂತ್ರಣ ಕಷ್ಟವಾಗುತ್ತದೆ. ಹೆಚ್ಚಿದ ಶಾಖದ ವಾತಾವರಣದಿಂದ ಬೆವರು ಸರಿಯಾಗಿ ಒಣಗದೆ ದೇಹ…

Read More

ಸೂಪರ್ ಓವರ್​ನಲ್ಲೂ ಹೀನಾಯ ದಾಖಲೆ ಬರೆದ LSG – Kannada News | IPL History Rewritten: LSG Crash to Lowest Ever Super Over Score

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂದಾಕ್ಷಣ ನೆನಪಿಗೆ ಬರುವುದು ಕೊನೆಯ ಎಸೆತದವರೆಗಿನ ರೋಚಕತೆ. ಪಂದ್ಯ ‘ಟೈ’ ಆದಾಗ ಫಲಿತಾಂಶ ನಿರ್ಧರಿಸುವ ‘ಸೂಪರ್ ಓವರ್’ ಪ್ರೇಕ್ಷಕರಲ್ಲಿ ಕುತೂಹಲವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಆದರೆ, 2026ರ ಏಪ್ರಿಲ್ 26ರಂದು ನಡೆದ ಪಂದ್ಯವೊಂದು ಬ್ಯಾಟಿಂಗ್ ವೈಫಲ್ಯದಿಂದಾಗಿ ಐಪಿಎಲ್ ಇತಿಹಾಸದ ಪುಟ ಸೇರಿರುವುದು ವಿಶೇಷ. ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ನಡುವೆ ನಡೆದ ಈ ಪಂದ್ಯದಲ್ಲಿ ಉಭಯ ತಂಡಗಳು 20 ಓವರ್​ಗಳಲ್ಲಿ 155…

Read More

ಯಾದಗಿರಿ: ಗಣರಾಜ್ಯೋತ್ಸವ ಅಂಗವಾಗಿ ಲುಂಬಿಣಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ; ಇಲ್ಲಿವೆ ಫೋಟೋಸ್​

ಗಣರಾಜ್ಯೋತ್ಸವ ದಿನಾಚರಣೆ ಹಿನ್ನಲೆ ಯಾದಗಿರಿ ನಗರದ ಲುಂಬಿನಿ ಉದ್ಯಾನವನದಲ್ಲಿ ತೋಟಗಾರಿಕೆ ಇಲಾಖೆಯಿಂದ ಮೂರು ದಿನದ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ. ನಿನ್ನೆ ಆರಂಭವಾದ ಫಲಪುಷ್ಪ ದರ್ಶನಕ್ಕೆ ನೋಡಲು ಇಂದು ಜನಸಾಗರವೇ ಹರಿದುಬಂದಿತ್ತು. ಯಾದಗಿರಿ ಜಿಲ್ಲೆಯ ರೈತರು ಬೆಳೆದಿರುವ ಹೂವು ಮತ್ತು ಹಣ್ಣುಗಳನ್ನ ಪ್ರದರ್ಶನಕ್ಕೆ ಇಡಲಾಗಿತ್ತು. ಜಿಲ್ಲೆಯ ನಾನಾ ಭಾಗದಲ್ಲಿ ರೈತರು ಬೆಳೆದಿರುವ ವಿವಿಧ ಹಣ್ಣುಗಳು ಹಾಗೂ ಹೂವುಗಳನ್ನ ಪ್ರದರ್ಶನಕ್ಕೆ ಇಡಲಾಗಿತ್ತು. ಕಲ್ಲಂಗಡಿ ಹಣ್ಣಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಭಾವಚಿತ್ರಗಳನ್ನ ಬಿಡಿಸಲಾಗಿದೆ. ಅಷ್ಟೇ ಅಲ್ಲದೆ ಜಿಲ್ಲೆಯ ಪ್ರಮುಖ ಅಧಿಕಾರಿಗಳಾದ…

Read More

‘ಶ್ರೀ ಗಂಧದ ಗುಡಿ’ ಧಾರಾವಾಹಿಯಿಂದ ಹೊರ ನಡೆದ ಸಂಜನಾ ಬುರ್ಲಿ; ಮುಂದೇನು?

ಸಂಜನಾ ಬುರ್ಲಿ (Sanjana Burli) ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯನ್ನು ಅರ್ಧಕ್ಕೆ ತೊರೆದು ಶಾಕ್ ಕೊಟ್ಟಿದ್ದರು. ಆ ಬಳಿಕ ‘ಶ್ರೀ ಗಂಧದ ಗುಡಿ’ ಧಾರಾವಾಹಿಯ ಭಾಗ ಆಗಿದ್ದರು. ಶಾಕಿಂಗ್ ವಿಷಯ ಏನೆಂದರೆ, ಈಗ ಅವರು ಈ ಸೀರಿಯಲ್​​ನಿಂದಲೂ ಹೊರ ನಡೆದಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಧಾರಾವಾಹಿಯ ಕಥೆ ಏನು ಎಂಬ ಆತಂಕ ಮೂಡಿದ್ದು, ಅದಕ್ಕೆ ಉತ್ತರವೂ ಸಿಕ್ಕಿದೆ. ‘ಶ್ರೀ ಗಂಧದ ಗುಡಿ’ ಧಾರಾವಾಹಿ ತಮಿಳು ಸೀರಿಯಲ್​​ನ ರಿಮೇಕ್. ಈ ಸೀರಿಯಲ್​​ನಲ್ಲಿ ಶಿಶಿರ್, ಸಂಜನಾ ಮೊದಲಾದವರು ನಟಿಸಿದ್ದಾರೆ….

Read More

ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ – Kannada News | Cartel Turmoil Erupts After Reported Death of El Mencho in Military Operation

ಮೆಕ್ಸಿಕೋ, ಫೆಬ್ರವರಿ 23: ವಿಶ್ವದ ಮೋಸ್ಟ್ ವಾಂಟೆಡ್ ಮಾದಕವಸ್ತು ಕಳ್ಳಸಾಗಣೆದಾರರಲ್ಲಿ ಎಲ್ ಮೆಂಚೊ ಕೂಡ ಒಬ್ಬ. ಆತನ ನಿಜವಾದ ಹೆಸರು ನೆಮೆಸಿಯೊ ರುಬೆನ್ ಒಸೆಗುರಾ ಸೆರ್ವಾಂಟೆಸ್ ಮಿಲಿಟರಿ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದಾನೆ. ಒಸೆಗುರಾ ಸಾವು ಮೆಕ್ಸಿಕೊದಾದ್ಯಂತ ಹಿಂಸಾಚಾರ ಭುಗಿಲೆದ್ದಿಗೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಲಿಸ್ಕೊದಲ್ಲಿ ಮೆಕ್ಸಿಕನ್ ಭದ್ರತಾ ಪಡೆಗಳು ಈ ಕಾರ್ಯಾಚರಣೆಯನ್ನು ನಡೆಸಿವೆ. 59 ವರ್ಷದ ಪರಾರಿಯಾಗಿದ್ದ ಡ್ರಗ್ ಲಾರ್ಡ್​ ಮಿಲಿಟರಿ ಕಾರ್ಯಾಚರಣೆಯ ಸಮಯದಲ್ಲಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. ಆತನನ್ನು ಹಿಡಿದುಕೊಟ್ಟವರಿಗೆ 15 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ…

Read More

Horoscope Today 08 February​: ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 08, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಸಪ್ತಮಿ, ಸ್ವಾತಿ ನಕ್ಷತ್ರದ ಈ ಶುಭ ದಿನದಂದು ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ರಾಹುಕಾಲವು ಮಧ್ಯಾಹ್ನ 4:56 ರಿಂದ ಸಂಜೆ 6:24 ರ ತನಕ ಇರಲಿದೆ. ಸರ್ವ…

Read More

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು, ಏಪ್ರಿಲ್​​ 13: ಮೈಸೂರು ಡಿಸಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ ರಿಲೀಫ್ ಸಿಕ್ಕಿದೆ. ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿದ್ದ ಹೈಕೋರ್ಟ್​​ನ ಆದೇಶಕ್ಕೆ ಸುಪ್ರೀಂಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಕುರಿತು ವಿಚಾರಣೆ ನಡೆಸಿರುವ ಸರ್ವೋಚ್ಚ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ರೋಹಿಣಿ ಸಿಂಧೂರಿ…

Read More

ಅದೇಗೆ ಭಾರತ ತಂಡಕ್ಕೆ 2 ಸಲ ಅವಕಾಶ? ನಮೀಬಿಯ ನಾಯಕನ ಪ್ರಶ್ನೆ – Kannada News | T20 World Cup 2026: Namibia Captain questions ICC’s advantage to India

T20 World Cup 2026: ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಐಸಿಸಿಯ ನಡೆಯನ್ನು ನಮೀಬಿಯ ತಂಡದ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಪ್ರಶ್ನಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ರಾತ್ರಿ ಹೊತ್ತಲ್ಲಿ ಅಭ್ಯಾಸ ನಡೆಸಲು ಅವಕಾಶ ನಮೀಬಿಯ ತಂಡಕ್ಕೆ ಅವಕಾಶ ನೀಡಲಾಗಿಲ್ಲ. ಆದರೆ ಅತ್ತ ಭಾರತ ತಂಡಕ್ಕೆ 2 ಬಾರಿ ಫ್ಲಡ್​ ​ಲೈಟ್​ನಲ್ಲಿ ಅಭ್ಯಾಸ ನಡೆಸಲು ಅವಕಾಶ ನೀಡಿರುವುದೇ ಇದೀಗ ಚರ್ಚೆಗೆ…

Read More