Headlines

ಕರ್ನಾಟಕ ಹವಾಮಾನ ವರದಿ: ಇಂದು ಹಲವೆಡೆ ಭಾರೀ ಮಳೆ ಸಾಧ್ಯತೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

ಬೆಂಗಳೂರು, ಮಾರ್ಚ್​ 31: ಕಳೆದ ಎರಡು ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ  (Weather Forecast)  ಸುರಿದಿದ್ದು, ಬಿಸಿಲ ಬೇಗೆ ಆರಿದಂತಾಗಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರ್ಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ,…

Read More

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ ಸಂಜಯ್ ಮಿಶ್ರಾ

ಬಾಲಿವುಡ್​ನ (Bollywood) ಖ್ಯಾತ ನಟ ಸಂಜಯ್ ಮಿಶ್ರಾ (Sanjay Mishra) ಅವರ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿ ಇದೆ. ಹಾಗಿದ್ದರೂ ಕೂಡ ಅವರು ಸರಳ ಜೀವನವನ್ನು ಮರೆತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಅವರು ಇತ್ತೀಚೆಗೆ ಹಂಚಿಕೊಂಡ ಒಂದು ವಿಡಿಯೋ ಸಖತ್ ವೈರಲ್ ಆಗಿದೆ. ಮಳೆಗಾಲ ಆರಂಭ ಆಗುವುದಕ್ಕೂ ಮುನ್ನ ದೇವಸ್ಥಾನವನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಸಿನಿಮಾ ಕೆಲಸಗಳಿಂದ ಬಿಡುವು ಪಡೆದಾಗ ಅವರು ತೋಟದ ಮನೆಯಲ್ಲಿ ಕಾಲ ಕಳೆಯುತ್ತಾರೆ. ಅಲ್ಲಿರುವ ಶಿವನ ದೇವಸ್ಥಾನದ ಕೆಲಸಗಳನ್ನು ಅವರು ಮಾಡಿದ್ದಾರೆ….

Read More

ವಿಯೆಟ್ನಾಂ ಸ್ಪೀಡ್ ಬೋಟ್ ದುರಂತ: ಮುಂಬೈಗೆ ಬಂದಿಳಿದ 15 ಭಾರತೀಯರ ಮೃತದೇಹಗಳ ಹೊತ್ತ ವಿಮಾನ – Kannada News | Vietnam Speedboat Tragedy: 15 Indian Victims’ Bodies Arrive in Mumbai; Travel Safety Concerns

ಮುಂಬೈ, ಜುಲೈ 14: ವಿಯೆಟ್ನಾಂ ದೇಶದ ಸುಂದರ ದ್ವೀಪದಲ್ಲಿ ಕಳೆದ ವಾರ ನಡೆದ ಭೀಕರ ಸ್ಪೀಡ್‌ಬೋಟ್ ಅಪಘಾತದಲ್ಲಿ ಜಲಸಮಾಧಿಯಾಗಿದ್ದ 15 ಭಾರತೀಯ ಪ್ರವಾಸಿಗರ ಮೃತದೇಹಗಳನ್ನು ಸೋಮವಾರ ರಾತ್ರಿ ಕೊನೆಗೂ ಭಾರತಕ್ಕೆ ತರಲಾಗಿದೆ. ವಿಯೆಟ್ನಾಂ ಏರ್‌ಲೈನ್ಸ್‌ನ ವಿಶೇಷ ವಿಮಾನ (VN 979) ರಾತ್ರಿ 9.19 ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅಲ್ಲಿ ಬಂದಿದ್ದ  ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತ 15 ದುರ್ದೈವಿಗಳಲ್ಲಿ ಇಬ್ಬರು ಮಹಿಳೆಯರಿದ್ದಾರೆ. ಇವರಲ್ಲಿ 10 ಮಂದಿ ತಮಿಳುನಾಡಿನವರು, ಮೂವರು…

Read More

ಇಪಿಎಫ್​ಒ ಅಪ್​​ಡೇಟ್; ಪಿಎಫ್ ಖಾತೆಗೆ ಬರುತ್ತಿದೆ ಬಡ್ಡಿ ಹಣ; ನಿಮಗೆ ಬಂದಿದೆಯಾ, ಪರಿಶೀಲಿಸುವುದು ಹೇಗೆ? – Kannada News | EPFO update, interest credit starts, various ways to know PF account Balance

ನವದೆಹಲಿ, ಜುಲೈ 16: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (EPFO) ಕೋಟ್ಯಂತರ ಪಿಎಫ್ ಚಂದಾದಾರರ ಖಾತೆಗಳಿಗೆ 2025-26ನೇ ಹಣಕಾಸು ವರ್ಷದ ವಾರ್ಷಿಕ ಬಡ್ಡಿಯನ್ನು ಜಮೆ ಮಾಡಲು ನಿನ್ನೆಯೇ (ಜುಲೈ 15) ಅಧಿಕೃತವಾಗಿ ಚಾಲನೆ ನೀಡಿದೆ. ಈ ಬಾರಿ ಇಪಿಎಫ್‌ಒ ಕೇಂದ್ರಿಕೃತ ಐಟಿ ವ್ಯವಸ್ಥೆಯ (CITES) ಅಡಿಯಲ್ಲಿ ಸ್ವಯಂಚಾಲಿತವಾಗಿ ಒಂದೇ ಬ್ಯಾಚ್‌ನಲ್ಲಿ ಸುಮಾರು 34 ಕೋಟಿ ಖಾತೆಗಳಿಗೆ ಶೇ. 8.25 ರಷ್ಟು ಬಡ್ಡಿದರದ ಹಣವನ್ನು ಜಮೆ ಮಾಡುತ್ತಿದೆ. ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಅವರ ಪ್ರಕಾರ, ಒಟ್ಟು…

Read More

ಮತ್ತೊಂದು ಮೃತದೇಹ ಪತ್ತೆ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ – Kannada News | Bhatkal Beach Tragedy: Death Toll Rises to 11 as Missing Man’s Body Recovered in Joint Search Operation

ಕಾರವಾರ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಅಳ್ವೆಕೋಡಿ ಕಡಲತೀರ ಪ್ರದೇಶದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. 11 ಜನರ ಪೈಕಿ ನಿನ್ನೆ 10 ಜನರ ಮೃತದೇಹಗಳು ಪತ್ತೆಯಾಗಿದ್ದವು. ನಾಪತ್ತೆಯಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಕೂಡ ಇಂದು ಪತ್ತೆಯಾಗಿದೆ. ಎನ್‌ಡಿಆರ್‌ಎಫ್‌, ಈಶ್ವರ ಮಲ್ಪೆ ತಂಡ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೃತದೇಹವನ್ನು ಪತ್ತೆ ಮಾಡಿ ಹೊರತೆಗೆಯಲಾಗಿದೆ. ಆ ಮೂಲಕ ನೀರಿನ ಅಬ್ಬರಕ್ಕೆ 11 ಮಂದಿ ಜಲ ಸಮಾಧಿಯಾಗಿದ್ದರೆ, ಇಬ್ಬರು ಮಹಿಳೆಯರನ್ನು ರಕ್ಷಣೆ…

Read More

ದಲಿತ ನಾಯಕರನ್ನು ಹತ್ತಿಕ್ಕುವ ಸಂಚು: ಶಾಸಕ ಚಂದ್ರು ಲಮಾಣಿ ಪರ ದಲಿತ ಮುಖಂಡರ ಆಕ್ರೋಶ – Kannada News | Dalit Leaders Condemn MLA Chandru Lamani’s Lokayukta Detention, Call it Political Plot

ಗದಗ, ಫೆ.21: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿರುವುದನ್ನು ಖಂಡಿಸಿ ದಲಿತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ದಲಿತ ಮುಖಂಡ ಹರೀಶ್, ಇದೊಂದು ರಾಜಕೀಯ ಪ್ರೇರಿತ ಸಂಚು ಎಂದು ಕಿಡಿಕಾರಿದ್ದಾರೆ. ಶಾಸಕ ಚಂದ್ರು ಲಮಾಣಿ ಮತ್ತು ಮಾಜಿ ಶಾಸಕ ಪಿ. ರಾಜೀವ್ ಅವರು ಲಂಬಾಣಿ ಹಾಗೂ ದಲಿತ ಸಮುದಾಯದ ಪ್ರಬಲ ಧ್ವನಿಯಾಗಿದ್ದಾರೆ. ಸಮುದಾಯಕ್ಕಾಗಿ ಹೋರಾಡುವ ಇಂತಹ ನಾಯಕರನ್ನು ಹತ್ತಿಕ್ಕುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಅವರು…

Read More

ಕರ್ನಾಟಕದಲ್ಲಿ ಶುರುವಾಯ್ತು ಡಿಕೆ ಶಿವಕುಮಾರ್​​ ರಾಜ್ಯಭಾರ: ಡಿಕೆ ಸೈನ್ಯ ಹೀಗಿದೆ

ಕಾಂಗ್ರೆಸ್​ನ ಟ್ರಬಲ್ ಶೂಟರ್​, ರಾಜ್ಯದ ಪ್ರಮುಖ ಒಕ್ಕಲಿಗ ನಾಯಕ, ಡಿಕೆ ಶಿವಕುಮಾರ್​​ ಇದೀಗ ಕರುನಾಡಿನ 25ನೇ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆಗೇರಿದ್ದಾರೆ. ಲೋಕಭವನದಲ್ಲಿ ನೂತನ ಸಿಎಂ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿಕೆ ಶಿವಕುಮಾರ್​ ಪ್ರಮಾಣವಚನ ಸ್ವೀಕರಿಸಿದರು. ಡಾ. ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಪ್ರತಿಜ್ಞಾವಿಧಿ ಬೋಧಿಸಿದರು. ಈ ವೇಳೆ ಡಾ. ಪರಮೇಶ್ವರ್​​ ಡಾ. ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ…

Read More

Chandra Grahan 2026: ಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನ ಹೇಳುವುದೇನು? – Kannada News | Lunar Eclipse and Non Veg: Astrology vs Science on Grahan Food Rules and Health Impact

ಗ್ರಹಣ ಕಾಲದಲ್ಲಿ ಮಾಂಸಾಹಾರImage Credit source: Pinterest 2026ರ ಮೊದಲ ಸೂರ್ಯಗ್ರಹಣ ಫೆಬ್ರವರಿ 17ರಂದು ಸಂಭವಿಸಿದ್ದು, ಇದೀಗ ಕೆಲವೇ ದಿನಗಳ ಅಂತರದಲ್ಲಿ ಇಂದು ವರ್ಷದ ಮೊದಲ ಚಂದ್ರಗ್ರಹಣವು ಸಂಭವಿಸಲಿದೆ. ಮಧ್ಯಾಹ್ನ 3:20 ಕ್ಕೆ ಚಂದ್ರಗ್ರಹಣ ಆರಂಭವಾಗಲಿದೆ. ಸಂಜೆ 6:47 ಕ್ಕೆ ಕೊನೆಗೊಳ್ಳಲಿದೆ. ಭಾರತದಲ್ಲಿ ಚಂದ್ರೋದಯ ಸಂಜೆ 6:22 ಕ್ಕೆ ಸಂಭವಿಸುತ್ತದೆ. ಗ್ರಹಣವು ಸಂಜೆ 6:47 ಕ್ಕೆ ಕೊನೆಗೊಳ್ಳುತ್ತದೆ. ಗ್ರಹಣದ ಸಮಯದಲ್ಲಿ ಮಂತ್ರ ಪಠಣ, ದಾನ-ಧರ್ಮಗಳಿಗೆ ವಿಶೇಷ ಮಹತ್ವವಿದೆ. ಆದರೆ, ಅನೇಕರಲ್ಲಿ ಕಾಡುವ ಒಂದು ದೊಡ್ಡ ಪ್ರಶ್ನೆಯೆಂದರೆ ಗ್ರಹಣದ…

Read More

ಹೊಸ ತವರು ಮೈದಾನ: 2 ಸ್ಟೇಡಿಯಂಗಳಲ್ಲಿ ಕಣಕ್ಕಿಳಿಯಲಿದೆ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಇದೀಗ ಎರಡು ಉತ್ತರಗಳು ಕೇಳಿ ಬರುತ್ತಿದೆ. ಅದು ಕೂಡ ನವಿ ಮುಂಬೈ ಮತ್ತು ರಾಯ್​ಪುರ್ ಕಡೆಯಿಂದ. ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮುಂದಿನ ಸೀಸನ್ ಗಾಗಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ ಎಂದು ವರದಿಯಾಗಿದೆ. ಅಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಬಾರಿ RCB ಕಣಕ್ಕಿಳಿಯುವುದು ಡೌಟ್….

Read More

ಬಿರಿಯಾನಿ ಎಲೆ ನೇರವಾಗಿ ತಿನ್ನುವುದು ಸುರಕ್ಷಿತವೇ? ಈ ಸಣ್ಣ ತಪ್ಪು ಗಂಟಲು, ಜೀರ್ಣಾಂಗಕ್ಕೆ ಅಪಾಯ ತರಬಹುದು ಎಚ್ಚರ – Kannada News | Bay Leaves in Cooking: Safe for Flavor, Not for Chewing

ಬಿರಿಯಾನಿ, ಪುಲಾವ್, ಸಾಂಬಾರ್, ವಿವಿಧ ಗ್ರೇವಿ ಹಾಗೂ ಮಸಾಲೆ ಪದಾರ್ಥಗಳಲ್ಲಿ ಪರಿಮಳಕ್ಕಾಗಿ ಬಳಸುವ ಬಿರಿಯಾನಿ ಎಲೆ (Bay Leaf) ಅಡುಗೆಯ ಮಾಡುವಾಗ ಬಳಸುವ ಪ್ರಮುಖ ಮಸಾಲೆಗಳಲ್ಲಿ ಒಂದಾಗಿದೆ. ಅಡುಗೆ ಮುಗಿದ ಬಳಿಕ ಹೆಚ್ಚಿನವರು ಈ ಎಲೆಯನ್ನು ಆಹಾರದಿಂದ ತೆಗೆದು ಬದಿಗಿಡುತ್ತಾರೆ. ಕೆಲವರು ಮಾತ್ರ ಅದನ್ನು ನೇರವಾಗಿ ಜಗಿದು ತಿನ್ನಲು ಪ್ರಯತ್ನಿಸುತ್ತಾರೆ. ಆದರೆ ಬಿರಿಯಾನಿ ಎಲೆಯನ್ನು ನೇರವಾಗಿ ತಿನ್ನುವುದು ಆರೋಗ್ಯಕ್ಕೆ ಸುರಕ್ಷಿತವೇ ಎಂಬುದರ ಬಗ್ಗೆ ಈ ಬಗ್ಗೆ ಪೌಷ್ಟಿಕ ತಜ್ಞರು ಹಾಗೂ ವೈದ್ಯರು ನೀಡಿರುವ ಮಾಹಿತಿಯ ಪ್ರಕಾರ, ಬಿರಿಯಾನಿ…

Read More