ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ! – Kannada News | Vadodara Young Boy survived a horrifying accident on Nandesari Bridge watch viral video

ವಡೋದರಾ, ಡಿಸೆಂಬರ್ 22: ವಡೋದರಾದಲ್ಲೊಂದು ಪವಾಡದಂತಹ ಘಟನೆ ನಡೆದಿದೆ. 20 ವರ್ಷದ ಸಿದ್ಧರಾಜ್ ಸಿಂಗ್ ಮಹೀದ ಅವರು ನಾಂದೇಸರಿ ಸೇತುವೆಯ ಮೇಲೆ ಹೋಗುತ್ತಿದ್ದಾಗ ಕಾರೊಂದು ಅವರ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಆದರೆ, ಅದೃಷ್ಟವಶಾತ್ ಈ ಭೀಕರ ಅಪಘಾತದಿಂದ (Accident) ಅವರು ಬದುಕುಳಿದಿದ್ದಾರೆ. ಅವರು ಸೇತುವೆಯಿಂದ ಕೆಳಗೆ ಬೀಳುವಾಗ ಅವರ ಶರ್ಟ್​ ಲೈಟ್ ಕಂಬಕ್ಕೆ ಸಿಕ್ಕಿಹಾಕಿಕೊಂಡಿತ್ತು. ಇದರಿಂದಾಗಿ ಅವರು 20 ಅಡಿ ಎತ್ತರದಲ್ಲಿ ನೇತಾಡುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ತಕ್ಷಣ ಅವರನ್ನು ಮೇಲಕ್ಕೆ ಎಳೆದುಕೊಂಡು ಕಾಪಾಡಿದ್ದಾರೆ. ಬೈಕ್ ಸೇತುವೆಯಿಂದ…

Read More

ಹನಿಮೂನ್ ವೇಳೆ ಗಂಡ ರಾಜ ರಘುವಂಶಿಯನ್ನು ಕೊಂದಿದ್ದ ಸೋನಮ್ ರಘುವಂಶಿಗೆ ಸಿಕ್ಕೇ ಬಿಟ್ಟಿತು ಜಾಮೀನು – Kannada News | Raja Raghuvanshi murder accused Sonam Raghuvanshi gets Bail Meghalaya honeymoon case

ಮೇಘಾಲಯ, ಏಪ್ರಿಲ್ 28: ಶಿಲ್ಲಾಂಗ್‌ನ ನ್ಯಾಯಾಲಯವು ಇಂದು ರಾಜ ರಘುವಂಶಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸೋನಮ್ ರಘುವಂಶಿಗೆ (Sonam Raghuvanshi) ಜಾಮೀನು ನೀಡಿದೆ. ಇಂದೋರ್ ಮೂಲದ ಉದ್ಯಮಿ ರಾಜ ರಘುವಂಶಿ ಅವರನ್ನು ಮೇ 2025ರಲ್ಲಿ ಅವರ ಪತ್ನಿ ಸೋನಮ್ ಹಾಗೂ ಇತರೆ ಮೂವರು ಕೊಲೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಜಾಮೀನು ನೀಡುವಾಗ ಸೋನಮ್ ರಘುವಂಶಿ ಶಿಲ್ಲಾಂಗ್‌ನಿಂದ ಹೊರಹೋಗಬಾರದು. ಅವರ ಹಾಜರಾತಿಯನ್ನು ಗುರುತಿಸಲು ಪ್ರತಿದಿನ ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿ ಸಹಿ ಹಾಕಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ….

Read More

ಕರ್ನಾಟಕದಲ್ಲಿ ಮತ್ತೆ ಕಾಲೇಜ, ವಿಶ್ವವಿದ್ಯಾಲಯಗಳಲ್ಲಿ ಎಲೆಕ್ಷನ್: ವಿದ್ಯಾರ್ಥಿ ಚುನಾವಣೆ ಬೇಕಾ? ಬೇಡ್ವಾ? – Kannada News | Karnataka Government To Plan Students elections In College And universities

ಬೆಂಗಳೂರು, (ಜನವರಿ 16): ಕರ್ನಾಟಕದಲ್ಲಿ  (Karnataka) ಮತ್ತೆ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು (Students elections) ನಡೆಸುವ ಸಂಬಂಧ ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಮೊದಲ ಹಂತದ ಸಭೆ ಸಹ ಆಗಿದೆ. ಉನ್ನತ್ತ ಶಿಕ್ಷಣ ಇಲಾಖೆಯು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಚುನಾವಣೆ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದ್ರೆ ಈ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಚುನಾವಣೆ ಬೇಕಾ ?ಬೇಡ್ವಾ ಎನ್ನುವ ಬಗ್ಗೆ ಅಭಿಪ್ರಾಯ ಕೇಳಲಾಗಿದೆ. ಕಾಲೇಜು ಹಾಗೂ ವಿವಿಗಳಲ್ಲಿ ವಿದ್ಯಾರ್ಥಿ ಚುನಾವಣೆ…

Read More

ಚೀತಾಗಳು ಮನುಷ್ಯರ ಮೇಲೆ ದಾಳಿ ಮಾಡಿದ ಇತಿಹಾಸವೇ ಇಲ್ಲ: ಯಾಕೆ ಗೊತ್ತಾ? – Kannada News | Why cheetahs dont attack humans understanding their nature and anatomy

ಚೀತಾಗಳು (Cheetahs) ಮನುಷ್ಯರ ಮೇಲೆ ದಾಳಿ ಮಾಡಿದ ನಿದರ್ಶನಗಳು ಇಲ್ಲವೇ ಇಲ್ಲ ಎನ್ನುವಷ್ಟು ಅಪರೂಪ. ಇದಕ್ಕೆ ಮುಖ್ಯವಾದ ಕಾರಣಗಳು ಅವುಗಳ ದೇಹದ ರಚನೆ ಮತ್ತು ಅವುಗಳ ಸ್ವಭಾವದಲ್ಲಿವೆ. ಚೀತಾಗಳ ದವಡೆಗಳು ಚಿಕ್ಕದಾಗಿರುತ್ತವೆ ಮತ್ತು ಅವುಗಳ ಹಲ್ಲುಗಳು ಮನುಷ್ಯನಂತಹ ದೊಡ್ಡ ಗಾತ್ರದ ಪ್ರಾಣಿಯನ್ನು ಕೊಲ್ಲುವಷ್ಟು ಬಲವಾಗಿರುವುದಿಲ್ಲ. ಇವುಗಳ ನಖಗಳು (ಉಗುರು) ನಾಯಿಗಳ ನಖಗಳಂತೆ ಇರುತ್ತವೆ (Non-retractable). ಇವು ಕೇವಲ ಓಡುವಾಗ ವೇಗಕ್ಕೆ ಹಿಡಿತ ನೀಡಲು ಬಳಕೆಯಾಗುತ್ತವೆಯೇ ಹೊರತು, ಬೇಟೆಯನ್ನು ಸೀಳಲು ಅಥವಾ ಗಾಯಗೊಳಿಸಲು ಹುಲಿ-ಸಿಂಹಗಳ ನಖಗಳಂತೆ ಚೂಪಾಗಿರುವುದಿಲ್ಲ. ಚೀತಾಗಳು…

Read More

ಹೂ ಬೆಳೆಗಾರರ ಅನ್ನ ಕಸಿದ ಅಕಾಲಿಕ ಮಳೆ: ವರುಣನ ಅಬ್ಬರಕ್ಕೆ ಕೈ ಸುಟ್ಟುಕೊಂಡ ರೈತರು

ಗದಗ, ಮಾರ್ಚ್​​ 22: ಅಕಾಲಿಕವಾಗಿ ಸುರಿದ ಮಳೆಗೆ ಗದಗ ಜಿಲ್ಲೆಯ ಹೂ ಬೆಳೆಗಾರರು ಭಾರೀ ನಷ್ಟ ಅನುಭವಿಸಿದ್ದಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಉತ್ತಮ ಆದಾಯ ನಿರೀಕ್ಷಿಸಿದ್ದ ರೈತರಿಗೆ ಮಳೆಯಿಂದ ದೊಡ್ಡ ಮಟ್ಟದ ಹೊಡೆತ ಬಿದ್ದಿದೆ. ಲಕ್ಕುಂಡಿ, ಕಣವಿ, ಹೊಸೂರು, ದಂಬಳ, ಕಡಕೋಳ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳೆದ ಹೂಗಳು ಮಳೆಯಿಂದ ಹೆಚ್ಚು ಹಾನಿಗೊಳಗಾಗಿವೆ. ಈ ಪ್ರದೇಶಗಳಲ್ಲಿ ಬೆಳೆಯುವ ಹೂಗಳು ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಕಡೆ ಸಾಗಾಟವಾಗುತ್ತಿತ್ತು. ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿ ಚಂಡು ಹೂ, ಸೇವಂತಿಗೆ…

Read More

ಜನಾರ್ದನ ರೆಡ್ಡಿಗೆ ಮತ್ತೆ ‘ಗಣಿ’ ಉರುಳು? ಮಾಜಿ ಸಚಿವನಿಂದ 884 ಕೋಟಿ ನಷ್ಟ ವಸೂಲಿ? – Kannada News | Janardhan Reddy Faces New Recovery Demand of 884 Crore Over Illegal Mining

ಬಳ್ಳಾರಿ, ಫೆಬ್ರವರಿ 27: ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಬಿಐ ವಿಶೇಷ ನ್ಯಾಯಾಲಯದಲ್ಕಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ನಡೆಸಿರೋದು ಸಾಬೀತಾಗಿದ್ದು, ಅಕ್ರಮವಾಗಿ 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಸಾಗಾಟ‌ದ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸೇರಬೇಕಾದ 884 ಕೋಟಿ ನಷ್ಟ ಮಾಡಿದ್ದಾರೆ. ಹೀಗಾಗಿ ಆ ಹಣವನ್ನು ಅವರಿಂದ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದೆ. ಸಂಡೂರು ಕ್ಲಸ್ಟರ್‌ನಲ್ಲಿ…

Read More

ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ! – Kannada News | Dharwad Job Aspirants Protest for Vacant Posts Amidst Police Opposition

ಧಾರವಾಡ, ಫೆಬ್ರವರಿ 24: ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ವಿದ್ಯಾರ್ಥಿಗಳು ಮತ್ತು ಯುವಕರು ಶ್ರೀನಗರ ವೃತ್ತದಲ್ಲಿ ಜಮಾಯಿಸಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿದ್ದಾರೆ. ಪೊಲೀಸರ ವಿರೋಧದ ಮಧ್ಯೆಯೂ ಪ್ರತಿಭಟನಾಕಾರರು ಜಯನಗರ ವೃತ್ತದ ಕಡೆಗೆ ಮೆರವಣಿಗೆ ನಡೆಸಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಧಾರವಾಡ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಜನಾಸಮಂಕರ ವೇದಿಕೆಯ ಅಡಿಯಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಕಾಂಗ್ರೆಸ್ ನಾಯಕರ ಫೋಟೋಗಳನ್ನು ಹಿಡಿದು ತಮ್ಮ…

Read More

ನೇರವಾಗಿ ಫೈನಲ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಕೇವಲ 5 ಪಂದ್ಯಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಆಡಿರುವ ಐದು ಮ್ಯಾಚ್​ಗಳಲ್ಲೂ ಗೆಲ್ಲುವ ಮೂಲಕ ಆರ್​ಸಿಬಿ ಪಡೆ ಒಟ್ಟು 10 ಅಂಕಗಳನ್ನು ಪಡೆದಿದ್ದು, ಈ ಮೂಲಕ ಟಾಪ್-3 ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇತ್ತ ಪ್ಲೇಆಫ್​ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನೇರವಾಗಿ ಫೈನಲ್​ಗೇರಲು ಉತ್ತಮ ಅವಕಾಶವಿದೆ. ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಪ್ಲೇಆಫ್ ಆಡಲಿರುವುದು ಅಂಕ…

Read More

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್ – Kannada News | Digital detox: A Karnataka village switches off TVs, mobiles every evening In halaga Belagavi District

ಬೆಳಗಾವಿ, (ಡಿಸೆಂಬರ್ 21): ಇಂದಿನ ಬದಲಾಗುತ್ತಿರುವ ಡಿಜಿಟಲ್ (Digital) ಯುಗದಲ್ಲಿ ಮೊಬೈಲ್ (Mobile), ಟಿವಿ (Tv), ಓಟಿಟಿ (Ott), ವೆಬ್‌ಸೀರಿಸ್‌ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ತಂತ್ರಜ್ಞಾನ ಅವಲಂಬನೆ ಹೆಚ್ಚಾದಂತೆ ಮಕ್ಕಳ ಬಾಲ್ಯದ ಆಟಗಳು, ಕುಟುಂಬದ ಒಡನಾಟ, ಸಂಸ್ಕೃತಿ ಮತ್ತು ಸಾಮಾಜಿಕ ಮೌಲ್ಯಗಳು ನಿಧಾನವಾಗಿ ಮರೆಯಾಗುತ್ತಿವೆ. ಮಕ್ಕಳು ಮೊಬೈಲ್‌ಗಳಲ್ಲೇ ಮುಳುಗಿದರೆ, ವಯಸ್ಕರು ಕೂಡಾ ಟಿವಿ, ವಿಡಿಯೋ ಗೇಮ್ಸ್, ಓಟಿಟಿ, ಸಾಮಾಜಿಕ ಜಾಲತಾಣಗಳಲ್ಲಿ ಸಮಯ ಕಳೆಯುತ್ತಿದ್ದಾರೆ. ಇದರ ಪರಿಣಾಮವಾಗಿ ನಮ್ಮ ಆಚಾರ-ವಿಚಾರ, ಸಂಸ್ಕೃತಿಯೇ ಪತನದ ಅಂಚಿಗೆ…

Read More

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಮತದಾರರ ಅಂತಿಮ ಪಟ್ಟಿಪ್ರಕಟ – Kannada News | GBA Final Voter List: 5 Bengaluru City Corporations Release Updated Electoral Roll

ಗ್ರೇಟರ್ ಬೆಂಗಳೂರು ಪ್ರಾಧಿಕಾರImage Credit source: newsfirstprime ಬೆಂಗಳೂರು, ಏಪ್ರಿಲ್​ 18: ಜಿಬಿಎ ಚುನಾವಣೆ (GBA Election) ಅವಧಿಯನ್ನು ಮುಂದೂಡುವ ಬಗ್ಗೆ ಮಾತುಗಳು ಕೇಳಿಬರುತ್ತಿರುವ ಮಧ್ಯೆ ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಮತಪಟ್ಟಿಯನ್ನು (Voter List) ಬಿಡುಗಡೆ ಮಾಡಿದೆ. ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದ ಮೇರೆಗೆ ಜಿಬಿಎ ಒಟ್ಟು 5 ನಗರ ಪಾಲಿಕೆಗಳ 369 ವಾರ್ಡ್‌ಗಳ ಅಂತಿಮ ಪಟ್ಟಿಯಲ್ಲಿ 88,95,361 ಮತದಾರರನ್ನು ಗುರುತು ಮಾಡಲಾಗಿದೆ. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಹೇಳಿದ್ದಿಷ್ಟು …

Read More