Headlines

ಕೋರ್ಟ್​​ ಆವರಣದಲ್ಲಿ ಗಣಪತಿ ದೇಗುಲಕ್ಕೆ ವಿರೋಧ: ಚಿಕ್ಕಮಗಳೂರಿನಲ್ಲೊಂದು ಹೊಸ ವಿವಾದ – Kannada News | Dalit organizations Opposes To Build Ganapathi temple In Chikkamagaluru Court Ground

ಚಿಕ್ಕಮಗಳೂರು, (ಜನವರಿ 20): ನಗರದ ಹೊರವಲಯದ ಹೌಸಿಂಗ್ ಬೋರ್ಡ್ ಬಳಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಜಿಲ್ಲಾ ನ್ಯಾಯಾಲಯದ (Chikkamagaluru District Court) ಕಟ್ಟಡ ಕಾಮಗಾರಿ ನಡೆಯುತ್ತಿದೆ. ಸಂಪೂರ್ಣ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ಆದ್ರೆ,ಈ ನೂತನ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ ಆವರಣದೊಳಗೆ ಗಣಪತಿ ದೇವಾಲಯ (Ganapathi temple) ನಿರ್ಮಾಣಕ್ಕೆ ಇದೀಗ ವಿರೋಧ ವ್ಯಕ್ತವಾಗಿದೆ. ದಲಿತ ಸಂಘಟನೆಗಳ ಒಕ್ಕೂಟ ( Dalit organizations) ಕೋರ್ಟ್​​ನ ಆವರಣದಲ್ಲಿ ಗಣಪತಿ ದೇಗುಲ ನಿರ್ಮಾಣಕ್ಕೆ ವಿರೋಧ ಮಾಡಿದ್ದು, ಈ ಸಂಬಂಧ ಸಂಘಟನೆಗಳು…

Read More

ಕೋಮಲ್‌ ಹೊಸ ಸಿನಿಮಾ ‘ತೆನಾಲಿ DA LLB’; ಮೊದಲ ಬಾರಿ ಲಾಯರ್ ಪಾತ್ರ – Kannada News | Komal Kumar starrer Tenali DA LLB movie poster released

ಕಾಮಿಡಿ ಸಿನಿಮಾಗಳಿಂದ ಹೆಸರಾದ ನಟ ಕೋಮಲ್ ಕುಮಾರ್ (Komal Kumar) ಅವರು ಹೊಸ ಕಥೆ ಮೂಲಕ ಅಭಿಮಾನಿಗಳನ್ನು ರಂಜಿಸಲು ಸಜ್ಜಾಗುತ್ತಿದ್ದಾರೆ. ಕಳೆದ ವರ್ಷ ಅವರು ನಟಿಸಿದ ‘ಕೋಣ’ ಸಿನಿಮಾ ಬಿಡುಗಡೆ ಆಗಿತ್ತು. ಈಗ ‘ತೆನಾಲಿ DA LLB’ ಸಿನಿಮಾದ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಸಿನಿಮಾಗಳ ಆಯ್ಕೆಯಲ್ಲಿ ಚ್ಯೂಸಿ ಆಗಿರುವ ಕೋಮಲ್‌ ಅವರು ಬಂದ ಸಿನಿಮಾಗಳನ್ನೆಲ್ಲ ಒಪ್ಪಿಕೊಳ್ಳಲ್ಲ. ಸಾಕಷ್ಟು ಕಥೆಗಳನ್ನು ಕೇಳಿ ವಿಭಿನ್ನ ಎನಿಸುವ ಕಥೆಗೆ ಮಾತ್ರ ಸಹಿ ಮಾಡುತ್ತಿದ್ದಾರೆ. ಈಗ ಅವರಿಗೆ ‘ತೆನಾಲಿ ಡಿಎ ಎಲ್​ಎಲ್​ಬಿ’ (Tenali…

Read More

ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ – Kannada News | Kavya talks about why she participated in Bigg Boss show

ಬಿಗ್​​ಬಾಸ್ (Bigg Boss) ಬಗ್ಗೆ ಚಿತ್ರರಂಗ ಹಾಗೂ ಟಿವಿ ಪ್ರಪಂಚದಲ್ಲಿ ಸಕ್ರಿಯರಾಗಿರುವವರಿಗೆ ಎರಡು ರೀತಿಯ ಅಭಿಪ್ರಾಯಗಳಿವೆ. ಕೆಲವರು ಅವಕಾಶಕ್ಕಾಗಿ ಹಾತೊರೆಯುವವರು ಇದ್ದರೆ, ಇನ್ನು ಕೆಲವರು ಅವಕಾಶ ಸಿಕ್ಕರೂ ಅಯ್ಯೋ ಬೇಡಪ್ಪ ಎನ್ನುವವರೂ ಇದ್ದಾರೆ. ಮನೊರಂಜನಾ ಕ್ಷೇತ್ರದಿಂದ ಬಿಗ್​​ಬಾಸ್​​ಗೆ ಬರುವ ಅನೇಕರಿಗೆ ಏನಾದರೂ ಒಂದು ನಿರ್ದಿಷ್ಟ ಕಾರಣ ಇದ್ದೇ ಇರುತ್ತದೆ. ಕಾವ್ಯಾ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲೂ ಸಕ್ರಿಯರಾಗಿದ್ದವರು. ಬಿಗ್​​ಬಾಸ್​​ಗೆ ಬಂದು ಫಿನಾಲೆ ಸ್ಪರ್ಧಿ ಎನಿಸಿಕೊಂಡರು. ಅಷ್ಟಕ್ಕೂ ಕಾವ್ಯಾ ಬಿಗ್​​ಬಾಸ್​ಗೆ ಬರಲು ಕಾರಣ ಏನಿತ್ತು? ಇಲ್ಲಿದೆ ಮಾಹಿತಿ… ಸಿನಿಮಾ…

Read More

ಬಿಗ್ ಬಾಸ್: ಯೂಟ್ಯೂಬ್ ಹಣದಿಂದಲೇ ಮುಂಬೈನಲ್ಲಿ ಮನೆ ಖರೀದಿಸಿದ ರಕ್ಷಿತಾ ಶೆಟ್ಟಿ – Kannada News | BBK 12 Rakshita Shetty purchased home in Mumbai by her YouTube earnings

ಯೂಟ್ಯೂಬರ್ ರಕ್ಷಿತಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿದ್ದರು. ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋ ಮೂಲಕ ಅವರ ಜನಪ್ರಿಯತೆ ಸಾಕಷ್ಟು ಹೆಚ್ಚಾಯಿತು. ಈ ಶೋನಲ್ಲಿ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದರು. ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ ಬಳಿಕ ರಕ್ಷಿತಾ ಶೆಟ್ಟಿ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಬಿಗ್ ಬಾಸ್ ಶೋಗೆ ಬರುವುದಕ್ಕೂ ಮುನ್ನವೇ ಮುಂಬೈನಲ್ಲಿ ರಕ್ಷಿತಾ ಶೆಟ್ಟಿ (Rakshita Shetty) ಅವರು ಮನೆ ಖರೀದಿ ಮಾಡಿದ್ದರು. ಅದು…

Read More

ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿದು ವಾವ್ಹ್​​​​​ ವಂಡರ್‌ಫುಲ್‌ ಎಂದ ಜಪಾನಿನ ವ್ಯಕ್ತಿ! – Kannada News | Japanese Creator’s Viral Bangalore Food Journey: Rameswaram Cafe’s 200 South Indian Meal

ಬೆಂಗಳೂರು, ಜ.20: ಬೆಂಗಳೂರಿನ ಬಗ್ಗೆ ಕೆಲವರು ದೂರುತ್ತಾರೆ, ಇನ್ನು ಕೆಲವರು ಮೆಚ್ಚಿಕೊಳ್ಳುತ್ತಾರೆ.  ಸಿಲಿಕಾನ್​​​​​ ಸಿಟಿಯಲ್ಲಿ ಎಲ್ಲವೂ ಸಿಗುತ್ತದೆ. ಎಲ್ಲದಕ್ಕೂ ಅವಕಾಶ ಇದೆ. ಅದಕ್ಕೆ ಅನೇಕರಿಗೆ ಇಷ್ಟು, ಇನ್ನು ಕೆಲವೊಮ್ಮೆ ಕೊಲೆ, ದರೋಡೆ, ಅತ್ಯಾಚಾರ, ಕೆಲವೊಂದು ಬೆಚ್ಚಿ ಬೀಳಿಸುವ ಘಟನೆಗಳು, ಜತೆಗೆ ಹೆಚ್ಚಿನ ಜನರಿಗೆ ತೊಂದರೆ ಆಗಿರುವುದು ಇಲ್ಲಿನ ಟ್ರಾಪಿಕ್, ಈ ಕಾರಣಗಳಿಂದ ಬೆಂಗಳೂರು ಅಪಾಯ ಎಂದು ಕೆಲವರಿಗೆ ಅನ್ನಿಸುತ್ತದೆ. ಉಳಿದಂತೆ ಬೆಂಗಳೂರಿನಲ್ಲಿ ಎಲ್ಲವೂ ಉತ್ತಮವಾಗಿದೆ. ಅದರಲ್ಲೂ ಆಹಾರ ವಿಚಾರದಲ್ಲಿ (Bangalore food)  ಒಂದು ಕೈ ಹೆಚ್ಚು, ಇಲ್ಲಿ…

Read More

ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು? – Kannada News | What is future plans of Bigg Boss Kannada runner up Rakshita Shetty

ರಕ್ಷಿತಾ ಶೆಟ್ಟಿ (Rakshita Shetty) ಬಿಗ್​​ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ಆಗಿದ್ದಾರೆ. ಮೊದಲ ದಿನವೇ ಶೋನಿಂದ ಹೊರ ಹಾಕಲ್ಪಟ್ಟ ರಕ್ಷಿತಾ ಶೆಟ್ಟಿ ಮತ್ತೆ ರೀ ಎಂಟ್ರಿ ಆಗಿ ಕೊನೆಯ ದಿನದ ವರೆಗೆ ಇದ್ದಿದ್ದು ಸಾಮಾನ್ಯ ಸಾಧನೆಯಲ್ಲ. ಚಿತ್ರರಂಗದ ಹಿನ್ನೆಲೆ ಇಲ್ಲದ, ಕನ್ನಡ ಭಾಷೆ ತಿಳಿಯದೆ, ಅನುಭವದ ಕೊರತೆ ಹೀಗೆ ಹಲವು ತೊಡಕುಗಳು ಇದ್ದಾಗಿಯೂ ಸಹ ರಕ್ಷಿತಾ ಶೆಟ್ಟಿ ಅತ್ಯದ್ಭುತವಾಗಿ ಆಡಿ ರನ್ನರ್ ಅಪ್ ಆದರು. ಇದೀಗ ಶೋ ಮುಗಿದಿದೆ. ಆದರೆ ಮುಂದೇನು? ಯೂಟ್ಯೂಬ್ ಮುಂದುವರೆಸುತ್ತಾರಾ?…

Read More

ಧರ್ಮಸ್ಥಳ ಬುರುಡೆ ಕೇಸ್​​: ಬಂಗ್ಲೆಗುಡ್ಡದಲ್ಲಿ ಸಿಕ್ಕ ಅಸ್ಥಿಪಂಜರಗಳು FSLಗೆ ರವಾನೆ, ಸಿಕ್ಕಿದ್ದೇಷ್ಟು – Kannada News | Dharmasthala Mass Burial Case: 7 Skeletons from Banglegudde Forest Sent to FSL for Probe

ಮಂಗಳೂರು, ಜನವರಿ 20: ಧರ್ಮಸ್ಥಳದ (Dharmasthala) ವಿರುದ್ಧ ಷಡ್ಯಂತ್ರ ಮತ್ತು ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಸ್​​ಐಟಿ ಅಧಿಕಾರಿಗಳು ಎಫ್​ಎಸ್​ಎಲ್​​​ (FSL) ಗೆ ರವಾನೆ ಮಾಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್​ಎಸ್​ಎಲ್​​​ ಕಚೇರಿಗೆ ಅಸ್ಥಿಪಂಜರ ರವಾನೆ ಮಾಡಲಾಗಿದ್ದು, ಸದ್ಯ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಮಾನವನ 7 ಅಸ್ಥಿಪಂಜರಗಳು ಪತ್ತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಸಮೀಪದ ಬಂಗ್ಲೆಗುಡ್ಡ ಅರಣ್ಯದಲ್ಲಿ ಎಸ್​​ಐಟಿ ಅಧಿಕಾರಿಗಳ…

Read More

ಡಿಜಿಪಿ ರಾಮಚಂದ್ರ ರಾವ್​​ ರಾಸಲೀಲೆ ಕೇಸ್​​​​: ಸರ್ಕಾರದ ಮುಂದಿರುವ ಸವಾಲುಗಳೇನು? – Kannada News | DGP Ramachandra Rao Scandal: Several Challenges for the Karnataka Government During the Investigation

ಬೆಂಗಳೂರು, ಜನವರಿ 20: ತಮ್ಮ ಕಚೇರಿಯಲ್ಲಿಯೇ ಮಹಿಳೆ ಜೊತೆ ಡಿಜಿಪಿ ರಾಮಚಂದ್ರ ರಾವ್​​ ರಾಸಲೀಲೆ ನಡೆಸಿರುವ ವಿಡಿಯೋ ಮತ್ತು ಆಡಿಯೋ ರಾಜ್ಯಾದ್ಯಂತ ಹಲ್​​ಚಲ್​​ ಸೃಷ್ಟಿಸಿದೆ. ವಿಚಾರ ಭಾರೀ ಮುಜುಗರ ಉಂಟುಮಾಡಿದ ಕಾರಣ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ. ಮತ್ತೊಂದೆಡೆ ವಿಡಿಯೋ ವೈರಲ್​​ ಬೆನ್ನಲ್ಲೇ ಗೃಹ ಸಚಿವರ ಭೇಟಿಯಾಗಿದ್ದ ಡಿಜಿಪಿ 10 ದಿನಗಳ ಕಾಲ ರಜೆ ಹಾಕಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಅಧಿಕಾರಿ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸರ್ಕಾರ ಹೇಳುತ್ತಿದ್ದರೂ ಒಂದಿಷ್ಟು ಪ್ರಶ್ನೆಗಳು ಈ…

Read More

Chanakya Niti: ಮಾನಸಿಕವಾಗಿ ಬಲಿಷ್ಠರಾಗಲು ಚಾಣಕ್ಯರು ಹೇಳಿರುವ ಈ ತತ್ವಗಳನ್ನು ಪಾಲಿಸಿ – Kannada News | Chanakya Niti: Follow these principles of Chanakya to become mentally strong

ಆಚಾರ್ಯ ಚಾಣಕ್ಯರು (Acharya Chanakya) ಮಾನಸಿಕ ಶಕ್ತಿಯನ್ನು ಯಶಸ್ಸಿನ ದೊಡ್ಡ ಕೀಲಿಕೈ ಎಂದು ಬಣ್ಣಿಸಿದ್ದಾರೆ. ಬಲವಾದ ಮನಸ್ಸು ವ್ಯಕ್ತಿಯನ್ನು ಕಠಿಣ ಸಂದರ್ಭಗಳಲ್ಲಿಯೂ ಶಾಂತವಾಗಿರಲು, ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ತಮ್ಮ ಗುರಿಗಳನ್ನು ಸಾಧಿಸಲು ಸಬಲಗೊಳಿಸುತ್ತದೆ. ಆದ್ದರಿಂದ ಮಾನಸಿಕವಾಗಿ ಬಲಿಷ್ಠರಾಗಲು ಚಾಣಕ್ಯರು ಹೇಳಿರುವ ಈ ಕೆಲವು ಸಲಹೆಗಳನ್ನು ಅನುಸರಿಸಿ. ಖಂಡಿತವಾಗಿಯೂ ಇದು ನಿಮ್ಮ ಆಲೋಚನೆ, ಆತ್ಮವಿಶ್ವಾಸ ಮತ್ತು ಜೀವನಶೈಲಿಯನ್ನು ಸಂಪೂರ್ಣವಾಗಿ ಪರಿವರ್ತಿಸಬಹುದು. ಮಾನಸಿಕವಾಗಿ ಬಲಿಷ್ಠರಾಗಿರಲು ಏನು ಮಾಡಬೇಕು? ಪ್ರತಿದಿನ ಯೋಚಿಸುವ ಅಭ್ಯಾಸ ಬೆಳೆಸಿಕೊಳ್ಳಿ: ಉತ್ತಮವಾಗಿ ಯೋಚಿಸುವ ಅಭ್ಯಾಸಗಳನ್ನು ಬೆಳೆಸಿಕೊಳ್ಳಬೇಕು…

Read More

‘ಹ್ಯಾಟ್ರಿಕ್ ಹೀರೋ’ ಜೊತೆ ನಟಿಸಲಿದ್ದಾರೆ ಶ್ರೀಲೀಲಾ – Kannada News | Sreeleela to act with Tamil hero Pradeep Ranganathan

ಶ್ರೀಲೀಲಾ (Sreeleela) ಕನ್ನಡದ ನಟಿ ಆದರೆ ಈಗ ಪರ ಭಾಷೆಗಳಲ್ಲಿ ಹೆಚ್ಚು ಮಿಂಚುತ್ತಿದ್ದಾರೆ. ಕನ್ನಡದ ‘ಕಿಸ್’ ಸಿನಿಮಾ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಶ್ರೀಲೀಲಾ, 2022 ರ ಸಿನಿಮಾ ‘ಧಮಾಕ’ ಮೂಲಕ ತೆಲುಗು ಚಿತ್ರರಂಗದಲ್ಲಿ ನೆಲೆ ಕಂಡುಕೊಂಡರು. ‘ಧಮಾಕ’ ಸಿನಿಮಾದ ಬಳಿಕ ಬಲು ಬೇಗನೇ ತೆಲುಗು ಚಿತ್ರರಂಗದ ಟಾಪ್ ನಟಿಯಾದ ಶ್ರೀಲೀಲಾ, ಇದೀಗ ಬಾಲಿವುಡ್​ ಹಾಗೂ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದೂ ಎರಡೂ ಕಡೆ ಒಂದರ ಹಿಂದೊಂದು ದೊಡ್ಡ ಸಿನಿಮಾ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಈಗಂತೂ ಅವರು ‘ಹ್ಯಾಟ್ರಿಕ್…

Read More