Headlines

Karnataka Dam Water Level: ಇನ್ನೊಂದೇ ವಾರದಲ್ಲಿ ಪೂರ್ಣ ಭರ್ತಿಯಾಗಲಿದೆ ಆಲಮಟ್ಟಿ ಡ್ಯಾಂ! ಜಲಾಶಯಗಳ ನೀರಿನ ಮಟ್ಟದ ವಿವರ – Kannada News | Karnataka Reservoir Water Level Today on July 23: Almatti Reservoir Crosses 100 TMC, KRS Yet to Reach 100 Feet

ಬೆಂಗಳೂರು, ಜುಲೈ 23: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ (Monsoon Rain) ಪರಿಣಾಮ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ) ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಏರಿಕೆಯಾಗಿದೆ. ಬುಧವಾರ ಜಲಾಶಯದಲ್ಲಿನ ನೀರಿನ ಸಂಗ್ರಹ 100 ಟಿಎಂಸಿ ಗಡಿ ದಾಟಿ 101.37 ಟಿಎಂಸಿ ತಲುಪಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಇದೇ ಪ್ರಮಾಣದಲ್ಲಿ ನೀರು ಹರಿದು ಬಂದರೆ ವಾರಾಂತ್ಯದೊಳಗೆ ಜಲಾಶಯ ಭರ್ತಿಯಾಗುವ…

Read More

ಪದೇಪದೇ ಹೊಟ್ಟೆ ನೋವು, ಗ್ಯಾಸ್ಟ್ರಿಕ್ ಸಮಸ್ಯೆ ಕಂಡುಬರುವುದು ಸಾಮಾನ್ಯವಲ್ಲ; ಗಂಭೀರ ಕಾಯಿಲೆಯ ಮುನ್ಸೂಚನೆಯಾಗಿರಬಹುದು ಎಚ್ಚರ! – Kannada News | When Bloating and Gas Mean More Than Indigestion

ಇತ್ತೀಚಿನ ದಿನಗಳಲ್ಲಿ ಅನೇಕರು ಪದೇಪದೇ ಹೊಟ್ಟೆ ನೋವು (Stomach Pain) ಅಜೀರ್ಣ (Indigestion), ಗ್ಯಾಸ್ಟ್ರಿಕ್ (Gastric) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲವರು ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಈ ಲಕ್ಷಣಗಳು ದೀರ್ಘಕಾಲ ಮುಂದುವರಿದರೆ ಅದು ಗಂಭೀರ ಕಾಯಿಲೆಯ ಸೂಚನೆಯಾಗಿರಬಹುದು. ಹೌದು, ಲೇಡಿ ಹಾರ್ಡಿಂಗ್ ಮೆಡಿಕಲ್ ಕಾಲೇಜು ಮತ್ತು ಅಸೋಸಿಯೇಟೆಡ್ ಆಸ್ಪತ್ರೆಯ ಮೆಡಿಸಿನ್ ವಿಭಾಗದ ತಜ್ಞ ಡಾ. ಎಲ್.ಎಚ್. ಘೋಟೇಕರ್ ಅವರು ಹೇಳುವ ಪ್ರಕಾರ, ಪದೇಪದೇ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಳ್ಳಲು ಪ್ರಮುಖ…

Read More

‘ಅಮೃತಧಾರೆ’: ಅವನ್ಯಾರು ಗೊತ್ತೇ ಇಲ್ಲ; ಮಗ ಜೆಡಿ ವಿರುದ್ಧ ತಿರುಗಿಬಿದ್ದ ಶಕುಂತಲ – Kannada News | Amruthadhare: Shakuntala Turns Against JD! Major Plot Twist in Kannada Serial

‘ಅಮೃತಧಾರೆ’ ಧಾರಾವಾಹಿಯಲ್ಲಿ (Amruthadhaare Serial) ಈಗ ಒಂದು ದೊಡ್ಡ ಬದಲಾವಣೆ ಬಂದಿದೆ. ವಿಲನ್ ಜೆಡಿ ವಿರುದ್ಧವೇ ಶಕುಂತಲ ತಿರುಗಿ ಬಿದ್ದಿದ್ದಾಳೆ. ಮಗನಿಗೋಸ್ಕರ ಆಕೆ ಎದುರು ಹಾಕಿಕೊಳ್ಳದ ಜನರೇ ಇರಲಿಲ್ಲ. ಆದರೆ, ಈಗ ಎಲ್ಲವೂ ಬದಲಾಗಿದೆ. ಶಕುಂತಲ ವಿರುದ್ಧ ಮಗನೇ ತಿರುಗಿಬಿದ್ದ. ಆ ಸಂದರ್ಭದಲ್ಲಿ ಕಾಪಾಡಿದ್ದು ಮಲ ಮಗ. ಈ ಋಣವನ್ನು ತೀರಿಸುವ ಸಮಯ ಈಗ ಬಂದಿದೆ. ಈ ಕಾರಣದಿಂದ ಆಕೆ ಜೆಡಿ ವಿರುದ್ಧವೇ ತಿರುಗಿಬಿದ್ದಿದ್ದಾಳೆ. ಪ್ರತಿ ಹಂತದಲ್ಲೂ ಶಕುಂತಲ ಮಲ ಮಗ ಗೌತಮ್ ಹಾಗೂ ಭೂಮಿಕಾಳನ್ನು ದೂರ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 28ರ ದಿನಭವಿಷ್ಯ

ಹಣಕಾಸಿನ ಹರಿವಿನಲ್ಲಿ ಸ್ಥಿರತೆ ಕಾಣುತ್ತಾ ಇಲ್ಲ. ಆದಾಯ ಸಹ ಅಂದುಕೊಳ್ಳುವ ಮಟ್ಟದಲ್ಲಿ ಇಲ್ಲ. ಈ ಕಾರಣಕ್ಕೆ ಕೆಲವು ವ್ಯಾಪಾರ- ವ್ಯವಹಾರದ ಐಡಿಯಾ ಇದ್ದರೂ ಅದನ್ನು ಬಳಸಿಕೊಳ್ಳುವುದಕ್ಕೆ ಆಗುತ್ತಿಲ್ಲ ಎಂಬ ಚಿಂತೆ ನಿಮ್ಮನ್ನು ಕಾಡುತ್ತಾ ಇದ್ದಲ್ಲಿ ‘ಓಪಲ್ ಫೈರ್’ ಸ್ಟೋನ್ ಬಳಸಿದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಮಾಡಿಕೊಂಡಂಥ ಒಪ್ಪಂದಗಳು ಏರಿಳಿತದ ಆದಾಯ ತರುತ್ತಿದೆ ಎಂಬುದು ನಿಮ್ಮ ಚಿಂತೆಗೆ ಕಾರಣ ಆಗಲಿದೆ. ಚರ್ಮಕ್ಕೆ…

Read More

ಪಾಕ್ ತಂಡ ಕಣಕ್ಕಿಳಿಯದಿದ್ದರೂ ಸೂರ್ಯಕುಮಾರ್ ಮೈದಾನಕ್ಕಿಳಿಯಲೇಬೇಕು! – Kannada News | Why Suryakumar Yadav Must Take the Field if Pak Boycotts

ಟಿ20 ವಿಶ್ವಕಪ್​​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವುದನ್ನು ಖಂಡಿಸುವ ಸಲುವಾಗಿ, ಭಾರತದ ವಿರುದ್ಧ ಕಣಕ್ಕಿಳಿಯದಿರಲು ಪಾಕಿಸ್ತಾನ್ ನಿರ್ಧರಿಸಿದೆ. ಅತ್ತ ಪಾಕಿಸ್ತಾನ್ ತಂಡ ಕಣಕ್ಕಿಳಿಯದಿದ್ದರೂ, ಸೂರ್ಯಕುಮಾರ್ ಯಾದವ್ ಮೈದಾನಕ್ಕಿಳಿಯಲೇಬೇಕು. ಏಕೆಂದರೆ… Source link

Read More

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಯಾವ ಉಪಾಯದಿಂದಲೂ ಗೆಲ್ಲಲಾಗದು..‌ – Kannada News | Dina Rashi Bhavishya June 17, 2026: Daily Horoscope Predictions for Wednesday

ಮೇಷ ರಾಶಿ: ಅನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಪ್ರೇಮ ಜೀವನವು ಉತ್ತಮವಾಗಿರುತ್ತದೆ. ಅತಿಯಾದ ನೋವು ಕೊಡುವುದನ್ನು ಇಟ್ಟಕೊಳ್ಳಲಾರಿರಿ. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಿ. ಸರಿಯಾದ ಕೆಲಸವನ್ನು ಸರಿ ಇಲ್ಲ‌ ಎಂದು ಹೇಳಿ ನಿಮ್ಮನ್ನು ಕುಗ್ಗಿಸಬಹುದು. ಇದಾವುದಕ್ಕೂ ಬಗ್ಗುವ ಅವಶ್ಯಕತೆ ಇಲ್ಲ. ನ್ಯಾಯಲಯದ ವ್ಯವಹಾರಗಳಲ್ಲಿ ನಿಮಗೆ ಶುಭಸಮಾಚಾರ ಇರುತ್ತದೆ. ವೃಷಭ ರಾಶಿ: ಸಂಪತ್ತಿನ ಅನಿರೀಕ್ಷಿತವಾಗಿ ಖರ್ಚಾಗಲಿದೆ. ಪ್ರೇಮ ಜೀವನದಲ್ಲಿ ಹೊಸ ರೋಮಾಂಚಕಾರಿ ತಿರುವುಗಳು ಬರುತ್ತವೆ. ಕಳೆಯದೇ ಇಂದು ಪಡೆದುಕೊಳ್ಳುವ ಆಸೆ ಬೇಡ. ಸಂಗಾತಿಯೊಂದಿಗೆ ಭಾವನಾತ್ಮಕ ಬಾಂಧವ್ಯ ಬಲವಾಗಿರುತ್ತದೆ….

Read More

Tirumala Darshan: ತಿರುಮಲ ಭಕ್ತರಿಗೆ ಗುಡ್ ನ್ಯೂಸ್; 300 ರೂ. ದರ್ಶನ ಟಿಕೆಟ್ ಸಿಗಲಿಲ್ಲವೇ? ಇಲ್ಲಿದೆ ತಿಮ್ಮಪ್ಪನ ಭೇಟಿಗೆ ಮತ್ತೊಂದು ಸುಲಭ ದಾರಿ! – Kannada News | Tirumala Darshan: TTD’s New Srinivasa Divyanugraha Homam for Special Entry

ತಿರುಮಲ ಭಕ್ತರಿಗೆ ಗುಡ್ ನ್ಯೂಸ್Image Credit source: Pinterest ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಲು ಬಯಸುವ ಭಕ್ತರಿಗೆ 300 ರೂ.ಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪಡೆಯುವುದು ದೊಡ್ಡ ಸವಾಲಾಗಿದೆ. ಆನ್‌ಲೈನ್‌ನಲ್ಲಿ ಟಿಕೆಟ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಅವು ಖಾಲಿಯಾಗುವುದರಿಂದ ಲಕ್ಷಾಂತರ ಭಕ್ತರು ದರ್ಶನ ಭಾಗ್ಯದಿಂದ ವಂಚಿತರಾಗುತ್ತಿದ್ದರು. ಇಂತಹ ಭಕ್ತರಿಗಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಈಗ ‘ಶ್ರೀನಿವಾಸ ದಿವ್ಯಾನುಗ್ರಹ ವಿಶೇಷ ಹೋಮ’ ಎಂಬ ಹೊಸ ಪರ್ಯಾಯ ಮಾರ್ಗವನ್ನು ಪರಿಚಯಿಸಿದೆ. ಈ ಹೋಮದಲ್ಲಿ ಪಾಲ್ಗೊಳ್ಳುವ…

Read More

ಪ್ರವಾಸಿಗರೇ ಎಚ್ಚರ: ಹಂಪಿಯ ವಿರೂಪಾಕ್ಷ ದೇಗುಲದ ಬಳಿ ಚಿರತೆ ಪ್ರತ್ಯಕ್ಷ – Kannada News | Leopard Spotted Near Virupaksha Temple in Hampi: Tourists Alerted After CCTV Footage Emerges

ವಿಜಯನಗರ, ಫೆಬ್ರವರಿ 16: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯ ಜನತಾ ಪ್ಲಾಟ್ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ. ಶ್ರೀ ವಿರೂಪಾಕ್ಷ ದೇಗುಲದ ಕೂಗಳತೆ ದೂರದಲ್ಲಿಯೇ ಚಿರತೆ ಕಂಡು ಬಂದಿರುವುದು ಪ್ರವಾಸಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ. ಚಿರತೆ ಓಡಾಟದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಓಡ್ಯಾಟದ ದೃಶ್ಯ ಕಂಡು ಜನರು ಭಯಭೀತರಾಗಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

‘ಹಿಂದೂ ಧರ್ಮಕ್ಕೆ ಮತಾಂತರಗೊಳ್ಳಿ, ಕೆಲಸ ಸಿಗುತ್ತೆ’; ರೆಹಮಾನ್​​ಗೆ ಕಿವಿಮಾತು ಹೇಳಿದ ಗಾಯಕ – Kannada News | AR Rahman Bollywood Communalism Claim: Anup Jalota Suggests Reconversion

ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಮತ್ತು ಗಾಯಕ ಎ.ಆರ್. ರೆಹಮಾನ್ (Ar Rahman) ಇತ್ತೀಚಿನ ಸಂದರ್ಶನವೊಂದರಲ್ಲಿ ಕಳೆದ 8 ವರ್ಷಗಳಿಂದ ಬಾಲಿವುಡ್‌ನಲ್ಲಿ ಕೆಲಸ ಸಿಗುತ್ತಿಲ್ಲ ಎಂದು ಒಪ್ಪಿಕೊಂಡರು. ಬಾಲಿವುಡ್ ಉದ್ಯಮವು ಈಗ ಹೆಚ್ಚು ಕೋಮುವಾದಿಯಾಗಿದೆ ಎಂದು ಅವರು ಹೇಳಿದ್ದಾರೆ. ಅವರ ಹೇಳಿಕೆಗೆ ವಿವಿಧ ಪ್ರತಿಕ್ರಿಯೆಗಳು ಹೊರಬರಲು ಪ್ರಾರಂಭಿಸಿವೆ. ಧರ್ಮದ ಕಾರಣದಿಂದ ಕೆಲಸ ಸಿಗುತ್ತಿಲ್ಲ ಎಂಬ ದೂರನ್ನು ಹಲವರು ವಿರೋಧಿಸಿದ್ದಾರೆ. ಈಗ, ಭಜನೆಯ ಸಾಮ್ರಾಟ ಎಂಬ ಖ್ಯಾತಿ ಇರೋ ಗಾಯಕ ಅನುಪ್ ಜಲೋಟಾ ನೀಡಿದ ಹೇಳಿಕೆ ಈ…

Read More

ಬೆಂಗಳೂರು ನಮ್ಮ ಮೆಟ್ರೋ ಸ್ಟೇಷನ್​​ಗೆ ಮತ್ತೊಂದು ಖಾಸಗಿ ಕಂಪನಿ ಹೆಸರು: 40 ಕೋಟಿ ರೂ.ಗೆ ಡೀಲ್

ಬೆಂಗಳೂರು, (ಮಾರ್ಚ್ 29): ಬಯೋಕಾನ್ ಹೆಬ್ಬಗೋಡಿ, ಡೆಲ್ಟಾ ಎಲೆಕ್ಟ್ರಾನಿಕ್ ಸಿಟಿ, ಪ್ರೆಸ್ಟಿಜ್ ಗ್ರೂಪ್ ಬೆಳ್ಳಂದೂರು (90cr) ನಂತರ ಇದೀಗ ಬೆಂಗಳೂರು ನಮ್ಮ ಮೆಟ್ರೋ  (Bengaluru Namma Metro) ನಿಲ್ದಾಣಕ್ಕೆ ಮತ್ತೊಂದು ನಿಲ್ದಾಣಕ್ಕೆ ಖಾಸಗಿ ಕಂಪನಿ ಹೆಸರಿಡಲು ಒಪ್ಪಂದವಾಗಿದೆ. ಹೌದು.. ಹೊರವರ್ತುಲ ರಸ್ತೆಯ (ಔಟರ್ ರಿಂಗ್ ರೋಡ್) ಪ್ರಮುಖ ಮೆಟ್ರೋ ನಿಲ್ದಾಣವೊಂದಕ್ಕೆ ‘ಬಾಗ್ ಮಾನೆ’ (Bag mane) ಹೆಸರಿಡಲು ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ಅಧಿಕೃತವಾಗಿ ಬರೋಬ್ಬರಿ 40 ಕೋಟಿ ರೂಪಾಯಿಗೆ ಒಪ್ಪಂದ ಮಾಡಿಕೊಂಡಿದೆ. 40 ಕೋಟಿ…

Read More