Video: ಯಕ್ಷಗಾನ ನೋಡಲು ವೇದಿಕೆಯತ್ತ ಬಂದ ಬೆಕ್ಕಣ್ಣ, ಮುಂದೇನಾಯ್ತು ನೋಡಿ – Kannada News | A cat rushed to the stage to watch a Yakshagana

ಕರಾವಳಿ ಗಂಡು ಕಲೆ ಯಕ್ಷಗಾನ (Yakshagana) ನೋಡುವುದೇ ಚಂದ.ಪ್ರಸಂಗದ ನಡುವೆ ಹಾಸ್ಯಮಯ ಸಂಭಾಷಣೆಗಳು ಪ್ರೇಕ್ಷಕ ವರ್ಗವನ್ನು ನಗೆಗಡಲಿನಲ್ಲಿ ತೇಲಿಸುತ್ತದೆ. ಹೀಗಾಗಿ ಈ ಕಲೆಗೆ ಬಹುದೊಡ್ಡ ಅಭಿಮಾನಿ ಬಳಗವಿದೆ. ಆದರೆ, ಕಲಾಭಿಮಾನಿಗಳಿಗೆ ಮಾತ್ರವಲ್ಲ ಈ ಪ್ರಾಣಿಗಳಿಗೆ ಯಕ್ಷಗಾನ ಎಂದರೆ ಪ್ರೀತಿಯಿದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ಯಕ್ಷಗಾನ ನೋಡಲು ರಂಗಸ್ಥಳಕ್ಕೆ ಬೆಕ್ಕು ಬಂದಿದ್ದು, ಕಲಾವಿದರೊಬ್ಬರು ಸಮಯ ಪ್ರಜ್ಞೆಯಿಂದ ಆ ಬೆಕ್ಕಿನ ಮರಿಯನ್ನು ಕಾಲಡಿಯಲ್ಲಿ ಬೀಳದಂತೆ ರಕ್ಷಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ಯ ವೈರಲ್ ಆಗಿದೆ. PK Jain…

Read More

ದಳಪತಿ ವಿಜಯ್ ರಾಜಕೀಯ ಎಂಟ್ರಿ ಹಿಂದೆ ಮಾಸ್ಟರ್ ಮೈಂಡ್ ಪ್ರಶಾಂತ್ ಕಿಶೋರ್? ಹೇಗಿತ್ತು ನೋಡಿ ಚುನಾವಣೆ ಪ್ರಚಾರದ ಬ್ಲೂಪ್ರಿಂಟ್ – Kannada News | Thalapathy Vijay’s TVK and PK’s Strategy: Decoding Tamil Nadu’s New Political Power

ತಮಿಳುನಾಡು, ಮೇ.4: ಪ್ರಶಾಂತ್ ಕಿಶೋರ್ ಅವರ ಕಾರ್ಯತಂತ್ರ ಮತ್ತು ದಳಪತಿ ವಿಜಯ್ ಅವರ ನಾಯಕತ್ವದ ಶೈಲಿಗೆ ಸಂಬಂಧಿಸಿದಂತೆ ನೀವು ಹೇಳಿದ ಮಾತುಗಳು ಇದೀಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿವೆ. ಟಿವಿಕೆ (TVK) ಪಕ್ಷದ ಅಡಿಪಾಯ ಮತ್ತು ವಿಜಯ್ ಅವರ ಸಿಸ್ಟಮ್ಯಾಟಿಕ್ ರಾಜಕೀಯ ಎಂಟ್ರಿ ಹಿಂದೆ ಪ್ರಶಾಂತ್ ಕಿಶೋರ್ ಅವರ ಬ್ಲೂಪ್ರಿಂಟ್ ಕೆಲಸ ಮಾಡಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಟಿವಿಕೆ ನಾಯಕ ವಿಜಯ್ ಅವರ ರಾಜಕೀಯ ನಡೆಗಳ ಹಿಂದೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಮಾರ್ಗದರ್ಶನವಿದೆ…

Read More

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ! – Kannada News | Peresandra Tragedy: 18 Year Old Suicide After Kitchen Advice; Youth Mental Health Crisis

ಪೆರೇಸಂದ್ರ ಗ್ರಾಮದ ನಿವಾಸಿ ಶ್ರುತಿ ಚಿಕ್ಕಬಳ್ಳಾಪುರ, ಏ, 18: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿದ್ದಳು. ಪಿಯುಸಿ ಫಲಿತಾಂಶ ಬಂದ ಸಮಯದಲ್ಲೂ ವಿದ್ಯಾರ್ಥಿನಿಯೊಬ್ಬಳು ದುಡುಕಿ ಪ್ರಾಣ ಕಳೆದುಕೊಂಡಿದ್ದಳು. ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಪೆರೇಸಂದ್ರ ಗ್ರಾಮದಲ್ಲಿ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಸಂಭವಿಸಿದೆ. ಮನೆಯಲ್ಲಿ ಅತ್ತೆ ಅಡುಗೆ ಮಾಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಈ…

Read More

LSG vs DC: ಡೆಲ್ಲಿಗೆ ಗೆಲುವು ತಂದ ರಿಜ್ವಿ- ಸ್ಟಬ್ಸ್; ತವರಿನಲ್ಲಿ ಸೋತ ಲಕ್ನೋ

ಲಕ್ನೋದ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ, ಡೆಲ್ಲಿ ಬೌಲಿಂಗ್ ದಾಳಿಗೆ ನಲುಗಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ 18.4 ಓವರ್​ಗಳಲ್ಲಿ ಕೇವಲ 141 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಮೀರ್ ರಿಜ್ವಿ ಅವರ ಅರ್ಧಶತಕ ಹಾಗೂ ಟ್ರಿಸ್ಟನ್ ಸ್ಟಬ್ಸ್ ಅವರ…

Read More

ಗೋಣಿ ಚೀಲದಲ್ಲಿ ವ್ಯಕ್ತಿ ಶವ ಪತ್ತೆ ಕೇಸ್: ಡಿಸಿಪಿ ಹೇಳಿದ್ದಿಷ್ಟು

ಆನೇಕಲ್, ಏಪ್ರಿಲ್​ 05: ಗೋಣಿ ಚೀಲದಲ್ಲಿ ವ್ಯಕ್ತಿಯ ಶವ ಪತ್ತೆಯಾದ ಪ್ರಕರಣವನ್ನು ಹೆಬ್ಬಗೋಡಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಒಡಿಶಾ ಮೂಲದ ಬಸುದೇವ್ ಮಲ್ಲಿಕ್ ಎಂಬಾತನನ್ನು ಬಂಧಿಸಲಾಗಿದ್ದು, ತನ್ನ ಸ್ನೇಹಿತ ಸುನೀಲ್ ನನ್ನು ಕೊಲೆ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ. ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಸುನೀಲ್ ಕುಡಿದು ನಿತ್ಯ ತನ್ನ ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡುತ್ತಿದ್ದ. ಈ ವಿಷಯವನ್ನು ಸುನೀಲ್ ಪತ್ನಿ ಬಸುದೇವ್ ಮಲ್ಲಿಕ್​ಗೆ ತಿಳಿಸಿದ್ದಳು. ಸುನೀಲ್ ಪತ್ನಿಯ ಸಹಾನುಭೂತಿ ಗಳಿಸುವ ದುರುದ್ದೇಶದಿಂದ ಬಸುದೇವ್, ಸುನೀಲ್‌ನನ್ನು…

Read More

ಡಾವೋಸ್ ಸಭೆಗೆ ಭಾರತದಿಂದ ಪ್ರಬಲ ತಂಡ; 100ಕ್ಕೂ ಹೆಚ್ಚು ಉದ್ಯಮಿಗಳು, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ನಿಯೋಗದಲ್ಲಿ – Kannada News | WEF annual meet at Davos, strong representation from India to include many CEOs, Chief Ministers, Union Ministers

ನವದೆಹಲಿ, ಡಿಸೆಂಬರ್ 19: ಮುಂದಿನ ತಿಂಗಳು ಸ್ವಿಟ್ಜರ್​ಲ್ಯಾಂಡ್​ನ ಡಾವೋಸ್​ನಲ್ಲಿ ನಡೆಯಲಿರುವ ವರ್ಲ್ಡ್ ಎಕನಾಮಿಕ್ ಫೋರಂನ ವಾರ್ಷಿಕ ಸಭೆಯಲ್ಲಿ ಭಾರತದ ಪ್ರಬಲ ಉಪಸ್ಥಿತಿ ಇರಲಿದೆ. ಪ್ರಬಲವಾದ ಒಂದು ದೊಡ್ಡ ನಿಯೋಗವೇ ಡಾವೋಸ್​ಗೆ ತೆರಳಲಿದೆ. 2026ರ ಜನವರಿ 18ರಿಂದ 24ರವರೆಗೆ ನಡೆಯಲಿರುವ ಡಬ್ಲ್ಯುಇಎಫ್ ಸಭೆಯಲ್ಲಿ ಬ್ಯುಸಿನೆಸ್ ಮತ್ತು ರಾಜಕೀಯ ಕ್ಷೇತ್ರದ ನಾಯಕರು ಭಾರತದ ನಿಯೋಗದಲ್ಲಿದ್ದಾರೆ. ವರದಿ ಪ್ರಕಾರ, ಭಾರತದ ನಿಯೋಗದಲ್ಲಿ ನೂರಕ್ಕೂ ಹೆಚ್ಚು ಸಿಇಒಗಳು, ಮೂವರು ಹಿರಿಯ ಕೇಂದ್ರ ಸಚವರು, ಐದು ರಾಜ್ಯಗಳ ಮುಖ್ಯಮಂತ್ರಿಗಳು ಇರಲಿದ್ದಾರೆ. ಇವರ ಜೊತೆ ಹಿರಿಯ…

Read More

‘ರಾಮಾಯಣ’ ಚಿತ್ರದ ದೊಡ್ಡ ಸ್ಪಾಯ್ಲರ್ ರಿವೀಲ್ ಮಾಡಿ ತಪ್ಪು ಮಾಡಿದ್ರಾ ಯಶ್? – Kannada News | Ramayana Movie: Yash Clarifies No Ram Ravan Meet in Part 1. Is it a Spoiler?

‘ರಾಮಾಯಣ’ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ (Yash) ಅವರು ರಾವಣನ ಪಾತ್ರ ಮಾಡುತ್ತಿದ್ದು, ರಣಬೀರ್ ಕಪೂರ್ ಅವರು ರಾಮನಾಗಿ ಕಾಣಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ ಅವರದ್ದು ಸೀತೆಯ ಪಾತ್ರ. ಈ ಚಿತ್ರ ಎರಡು ಭಾಗದಲ್ಲಿ ತೆರೆಗೆ ಬರಲಿದೆ. ಅದಕ್ಕೂ ಮೊದಲೇ ಯಶ್ ಅವರು ಸಂದರ್ಶನಗಳನ್ನು ನೀಡುತ್ತಿದ್ದಾರೆ. ಈ ರೀತಿ ಸಂದರ್ಶನ ನೀಡುವಾಗ ಅವರು ಒಂದು ಪ್ರಮುಖ ವಿಷಯ ರಿವೀಲ್ ಮಾಡಿದರೇ ಎನ್ನುವ ವಿಷಯ ಚರ್ಚೆಗೆ ಕಾರಣ ಆಗಿದೆ. ಆದರೆ, ಅದರ ಅಸಲಿಯತ್ತು ಬೇರೆಯೇ ಇದೆ. ಯಶ್ ಅವರು ‘ಸಿನಿಮಾಕಾನ್…

Read More

ದಕ್ಷಿಣ ಕೊರಿಯಾ ಅಧ್ಯಕ್ಷರ ಚೀನಾ ಭೇಟಿಗೂ ಮುನ್ನ, ಸಮುದ್ರಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ – Kannada News | North Korea Conducts Fresh Missile Launches Into Eastern Waters

ದಕ್ಷಿಣ ಕೊರಿಯಾ, ಜನವರಿ 04: ದಕ್ಷಿಣ ಕೊರಿಯಾ(South Korea) ಅಧ್ಯಕ್ಷ ಲೀ ಜೇ-ಮ್ಯುಂಗ್ ಚೀನಾಗೆ ತೆರಳುವ ಮುನ್ನ ಉತ್ತರ ಕೊರಿಯಾ(North Korea) ದಕ್ಷಿಣ ಕೊರಿಯಾ ಸಮುದ್ರಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸಿದೆ. ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಜತೆಗಿನ ಶೃಂಗಸಭೆಗಾಗಿ ಲೀ ಚೀನಾಗೆ ತೆರಳಿದ್ದಾರೆ. ಉತ್ತರ ಕೊರಿಯಾ ಭಾನುವಾರ ಬೆಳಿಗ್ಗೆ ಕ್ಷಿಪಣಿಯನ್ನು ಉಡಾಯಿಸಿದೆ ಎಂದು ದಕ್ಷಿಣ ಕೊರಿಯಾದ ಜಂಟಿ ಮುಖ್ಯಸ್ಥರು (ಜೆಸಿಎಸ್) ದೃಢಪಡಿಸಿದ್ದಾರೆ. ಕ್ಷಿಪಣಿಯ ವ್ಯಾಪ್ತಿ ಮತ್ತು ನಿಖರತೆಯ ವಿವರವಾದ ವಿಶ್ಲೇಷಣೆ ಇನ್ನೂ ನಡೆಯುತ್ತಿದೆ. ಈ ಸಮಯದಲ್ಲಿ ಈ…

Read More

ಬಿಗ್ ಬಾಸ್​ಗೆ ಮರಳಿದ ಮಲ್ಲಮ್ಮ; ಅಟ್ಯಾಟ್​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್ – Kannada News | Mallamma Back to Bigg Boss House Dhruvanth Feels Detached to Her

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮನೆಗೆ ಮಲ್ಲಮ್ಮ ಅವರು ಮರಳಿದ್ದಾರೆ. ಈ ಮೊದಲು ಧ್ರುವಂತ್ ಹಾಗೂ ಮಲ್ಲಮ್ಮ ಕ್ಲೋಸ್ ಆಗಿದ್ದರು. ಈ ಕ್ಲೋಸ್​​ನೆಸ್ ಈಗ ಉಳಿದಿಲ್ಲ ಎಂದು ಧ್ರುವಂತ್​​ಗೆ ಅನಿಸಿದೆ. ಈ ವಿಷಯವನ್ನು ಅವರು ಅಶ್ವಿನಿ ಗೌಡ ಬಳಿ ಹೇಳಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಪ್ರೆಗ್ನೆಂಟ್ ಎಂಬ ಕಾರಣಕ್ಕೆ ದೀಪಿಕಾ ಪಡುಕೋಣೆ ಪಾತ್ರಕ್ಕೆ ಕತ್ತರಿ? ‘ರಾಕಾ’ ಚಿತ್ರತಂಡದ ಸ್ಪಷ್ಟನೆ – Kannada News | Deepika Padukone Raaka Movie role trimming rumours clarified Allu Arjun Atlee

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಎರಡನೇ ಬಾರಿ ತಾಯಿಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ. ಈ ಸುದ್ದಿ ಹೊರಬಿದ್ದ ಬೆನ್ನಲ್ಲೇ, ಅವರು ನಟಿಸುತ್ತಿರುವ ಬಹುನಿರೀಕ್ಷಿತ ‘ರಾಕಾ’ (Raaka) ಸಿನಿಮಾ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಲವು ವದಂತಿಗಳು ಹರಿದಾಡುತ್ತಿದ್ದವು. ದೀಪಿಕಾ ಗರ್ಭಿಣಿಯಾಗಿರುವ ಕಾರಣ ಚಿತ್ರದಲ್ಲಿ ಅವರ ಪಾತ್ರಕ್ಕೆ ಕತ್ತರಿ ಹಾಕಲಾಗುತ್ತಿದೆ ಅಥವಾ ಅವರನ್ನು ಸಿನಿಮಾದಿಂದ ಕೈಬಿಡಲಾಗುತ್ತಿದೆ ಎಂಬ ಸುದ್ದಿಗಳು ಹಬ್ಬಿದ್ದವು. ಆದರೆ, ಈಗ ಚಿತ್ರತಂಡ ಈ ಎಲ್ಲಾ ವದಂತಿಗಳಿಗೆ ಅಧಿಕೃತವಾಗಿ ಸ್ಪಷ್ಟನೆ ನೀಡಿದೆ. ಅಲ್ಲು ಅರ್ಜುನ್ ನಾಯಕನಾಗಿ ನಟಿಸುತ್ತಿರುವ ‘ರಾಕಾ’…

Read More