Headlines

2 ಸಾವಿರ ಕೋಟಿ ರೂ. ನಕಲಿ ಐಟಿಸಿ ಹಗರಣ ; ಸಚಿವ ಜಮೀರ್‌ ಖಾನ್‌ಗೆ ಸೇರಿದ ‘ನ್ಯಾಷನಲ್ ಟ್ರಾವೆಲ್ಸ್’ಗೆ ನೋಟಿಸ್! – Kannada News | Fake ITC Bill Case: Commercial Tax Department Issues Notice to National Travels owned by Zameer Khan in Rs 2,000 Crore Scam

2 ಸಾವಿರ ಕೋಟಿ ರೂ. ನಕಲಿ ಐಟಿಸಿ ಹಗರಣ ; ಸಚಿವ ಜಮೀರ್‌ ಖಾನ್‌ಗೆ ಸೇರಿದ ‘ನ್ಯಾಷನಲ್ ಟ್ರಾವೆಲ್ಸ್’ಗೆ ನೋಟಿಸ್! ಬೆಂಗಳೂರು, ಮೇ 16: ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸುಮಾರು 2,000 ಕೋಟಿ ರೂಪಾಯಿ ಮೊತ್ತದ ಬೃಹತ್ ನಕಲಿ ಐಟಿಸಿ (ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್) ವಂಚನೆ ಜಾಲವನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಹಗರಣದ ತನಿಖೆಯ ಭಾಗವಾಗಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Khan) ಅವರಿಗೆ ಸೇರಿದ್ದು ಎನ್ನಲಾದ ಪ್ರಸಿದ್ಧ ‘ನ್ಯಾಷನಲ್…

Read More

Karnataka Weather Forecast: ಕರಾವಳಿಯಲ್ಲಿ ವರುಣನ ಆರ್ಭಟ: ಉಡುಪಿ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್! – Kannada News | Karnataka Weather Forecast: Heavy Rain Alert for Coastal Districts, Orange Alert Issued

ಬೆಂಗಳೂರು, ಜೂನ್ 23: ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವೆಡೆ ಅಲರ್ಟ್ ಘೋಷಿಸಲಾಗಿದೆ. ಮುಖ್ಯಾಂಶಗಳು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ. ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ. ಒಳನಾಡಿನ…

Read More

IND vs AFG: ನಾಯಕನಾಗಿ ಮೊದಲ ಏಕದಿನ ಶತಕ ಸಿಡಿಸಿದ ಶುಭ್​ಮನ್ ಗಿಲ್ – Kannada News | Shubman Gill Blazes Maiden Captain’s ODI Ton vs Afghanistan: 9th Career Century

ಟೀಂ ಇಂಡಿಯಾದ ನಾಯಕತ್ವದ ಜವಾಬ್ದಾರಿ ಹೊತ್ತ ಬಳಿಕ ರನ್​ಗಳ ಶಿಖರ ಕಟ್ಟುತ್ತಿರುವ ಶುಭ್​ಮನ್ ಗಿಲ್ ಪ್ರಸ್ತುತ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿ ಮಿಂಚಿದ್ದಾರೆ. ಲಕ್ನೋದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಗಿಲ್, ಅಫ್ಘನ್ ಬೌಲರ್​ಗಳ ಬೆವರಿಳಿಸಿ ಕೇವಲ 38 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಅರ್ಧಶತಕದ ಬಳಿಕವೂ ಒಂದೇ ಗೇರ್​ನಲ್ಲಿ ಬ್ಯಾಟಿಂಗ್‌ ಮುಂದುವರೆಸಿದ ಗಿಲ್ 77 ಎಸೆತಗಳಲ್ಲಿ ತಮ್ಮ ಏಕದಿನ ವೃತ್ತಜೀವನದ 9ನೇ ಶತಕವನ್ನು…

Read More

IND vs SA: ಯುವಿ ದಾಖಲೆ ಜಸ್ಟ್ ಮಿಸ್; ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ – Kannada News | Hardik Pandya Smashes 16 Ball Fifty vs SA: India’s 2nd Fastest T20 Record

ನಾಯಕ ಸೂರ್ಯಕುಮಾರ್ ಯಾದವ್ ಔಟಾದ ಬಳಿಕ ಕ್ರೀಸ್​ಗೆ ಬಂದ ಹಾರ್ದಿಕ್, ಮೊದಲ ಎಸೆತದಿಂದಲೇ ಬೌಂಡರಿ ಸಿಕ್ಸರ್‌ಗಳ ಮಳೆ ಸುರಿಸಲು ಶುರು ಮಾಡಿದರು. ಇದರ ಪರಿಣಾಮವಾಗಿ ಪಾಂಡ್ಯ, ಕೇವಲ 16 ಎಸೆತಗಳಲ್ಲಿ 50 ರನ್​ಗಳ ಗಡಿ ದಾಟಿದರು. ಇನ್ನೊಂದು ವಿಶೇಷವೆಂದರೆ, ಬೌಂಡರಿಯೊಂದಿಗೆ ತಮ್ಮ ಇನ್ನಿಂಗ್ಸ್ ಆರಂಭಿಸಿದ ಪಾಂಡ್ಯ, ಸಿಕ್ಸರ್ ಸಿಡಿಸುವ ಮೂಲಕ ತಮ್ಮ ಅರ್ಧಶತಕ ಪೂರೈಸಿದರು. Source link

Read More

ಇಪಿಎಫ್ ಅಕೌಂಟ್​ಗೆ ಜಮೆ ಆಗಲಿದೆ ಈ ವರ್ಷದ ಬಡ್ಡಿ ಹಣ; ಬ್ಯಾಲನ್ಸ್ ಹೇಗೆ ಪರಿಶೀಲಿಸುವುದು? – Kannada News | EPFO decides interest rate for EPF accounts for 26fy

ನವದೆಹಲಿ, ಮಾರ್ಚ್ 2: ಈ ಹಣಕಾಸು ವರ್ಷಕ್ಕೆ ಇಪಿಎಫ್ ಅಕೌಂಟ್​ಗಳಿಗೆ ನೀಡಬೇಕಿರುವ ಬಡ್ಡಿ ಹಣವನ್ನು (EPF interest rate) ನಿರ್ಧರಿಸಲಾಗಿದೆ. ವರದಿ ಪ್ರಕಾರ 2025-26ರ ವರ್ಷಕ್ಕೆ ಇಪಿಎಫ್ ಹಣಕ್ಕೆ ಶೇ. 8.25 ಬಡ್ಡಿದರ ನಿಗದಿ ಮಾಡಲಾಗಿದೆ. ಕಳೆದ ವರ್ಷವೂ ಇಷ್ಟೇ ಬಡ್ಡಿ ದರ ಇತ್ತು. ಸತತ ಮೂರು ವರ್ಷದಿಂದ ಇಪಿಎಫ್​ಒ ಶೇ. 8.25 ಬಡ್ಡಿ ನೀಡುತ್ತಿದೆ. 2022-23ರಲ್ಲಿ ಇಪಿಎಫ್ ವಾರ್ಷಿಕ ಬಡ್ಡಿ ದರ ಶೇ. 8.15 ಇತ್ತು. 2023-24ರಲ್ಲಿ ಅದನ್ನು ಶೇ. 8.25ಕ್ಕೆ ಏರಿಸಲಾಯಿತು. ನಂತರ ಅದೇ…

Read More

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿಎಂ ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ – Kannada News | BJP MLC H Vishwanath Makes Serious Allegations Against Yathindra Siddaramaiah Over Loan Assault Case

ಮೈಸೂರು, (ಮೇ 20):ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್​​​ ವಿಶ್ವನಾಥ್ (H Vishwanath) ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಮಹದೇವ್ ಎನ್ನುವ ವ್ಯಕ್ತಿ ಎಂಟಿಬಿ ನಾಗರಾಜ್ ಅವರ ಮೂಲಕ ವಿಶ್ವನಾಥ್​ ಅವರಿಗೆ ಸಾಲ ಕೊಡಿಸಿದ್ದರು. ಬಳಿಕ ಆ ಹಣವನ್ನು ವಾಪಸ್ ಕೇಳಿದ್ದಕ್ಕೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದು, ಈ ಸಂಬಂಧ ನ್ಯಾಯಾಲದ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಆದೇಶದ ಮೇರೆಗೆ ವಿಶ್ವನಾಥ್ ವಿರುದ್ಧ ದೇವರಾಜ ಠಾಣೆಯಲ್ಲಿ…

Read More

ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು! – Kannada News | ED raids on former union minister rehman khan grandson house In bitcoin Case

ಬೆಂಗಳೂರು, (ಏಪ್ರಿಲ್ 20): ಬಿಟ್‌ಕಾಯಿನ್ ಪ್ರಕರಣಕ್ಕೆ (bitcoin Case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬೆಂಗಳೂರಿನಲ್ಲಿ ದಾಳಿ ನಡೆಸಿದೆ. ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಕಾಂಗ್ರೆಸ್ ಶಾಸಕ ಎನ್​​ಎ ಹ್ಯಾರಿಸ್ ಹಾಗೂ ಪುತ್ರ ಮೊಹಮ್ಮದ್ ನಲಪಾಡ್ ಮಾತ್ರವಲ್ಲದೇ ಮಾಜಿ ಕೇಂದ್ರ ಸಚಿವ ಕೆ. ರೆಹಮಾನ್ ಖಾನ್ ಅವರ ಮೊಮ್ಮಗ ಮಹಮ್ಮದ್ ಹಕೀಬ್ ಖಾನ್ ಅವರ ನಿವಾಸಗಳ ಮೇಲೆ ಶೋಧ ಕಾರ್ಯಾಚರಣೆ ನಡೆದಿದೆ. ಬೆಂಗಳೂರಿನ ಜಯನಗರದಲ್ಲಿರುವ ಕೆ.ರೆಹಮಾನ್ ಖಾನ್ ನಿವಾಸಕ್ಕೆ 2 ಇನೋವಾ ಕಾರುಗಳಲ್ಲಿ ಆಗಮಿಸಿರುವ…

Read More

Bidadi Township Project Row: ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!

ರಾಮನಗರ, ಜೂನ್ 13: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆಯಾದ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಯನ್ನು ಆರಂಭಿಸಿದೆ. ಆದರೆ, ಈ ಯೋಜನೆಗೆ ಅನ್ನದಾತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆಯ ಅಂತಿಮ ಅಧಿಸೂಚನೆ ಹೊರಡಿಸಿರುವ ಸರ್ಕಾರದ ನಡೆ ಖಂಡಿಸಿ ರೈತರು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ರಾಮನಗರದ ಎಪಿಎಂಸಿ ಆವರಣದ ರೈತಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜೂನ್ 22ರಂದು ‘ಬೈರಮಂಗಲ ಚಲೋ’ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ….

Read More

West Bengal Results: ಗೆಲುವಿನ ರಹಸ್ಯ; ಬಂಗಾಳದ ಯುವಕರು, ಮಹಿಳೆಯರಿಗೆ ಬಂಪರ್ ಆಫರ್ ಕೊಟ್ಟು ಗೆದ್ದ ಬಿಜೆಪಿ – Kannada News | UCC in 6 months, free bus and Rs 3000 for women Employment for Youth BJP West Bengal manifesto

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದ (West Bengal Elections) 294 ಕ್ಷೇತ್ರಗಳಲ್ಲಿ 197 ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. ಟಿಎಂಸಿ 90 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಹುಮತ ಪಡೆದು ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ಆದ 148 ಸ್ಥಾನಗಳನ್ನು ಪಡೆದಿರುವ ಬಿಜೆಪಿ ಅಧಿಕಾರಕ್ಕೇರುವುದು ಖಚಿತವಾಗಿದೆ. ಈ ಬಾರಿಯ ಚುನಾವಣೆಗೂ ಮುನ್ನ ಬಿಜೆಪಿ ಪಶ್ಚಿಮ ಬಂಗಾಳಕ್ಕೆ ಯಾವೆಲ್ಲ ಭರವಸೆಗಳನ್ನು ನೀಡಿತ್ತು? ಬಿಜೆಪಿ ಸರ್ಕಾರ ರಚನೆಯಾದರೆ ಯಾವ ಸಮುದಾಯಕ್ಕೆ ಹೆಚ್ಚು ಲಾಭವಾಗಲಿದೆ ಎಂಬುದರ ವಿವರ ಇಲ್ಲಿದೆ….

Read More

ಯುಗಾದಿಯ ನಂತರ ಈ ರಾಶಿಯ ಯೋಗ, ಭಾಗ್ಯ, ಭೋಗ ನಾಶ!: ಆದರೆ ಗುರು ಬಲಕ್ಕಾಗಿ ಈ ಒಂದು ಕೆಲಸ ಮಾಡಬೇಕು

ಹೊಸ ವರ್ಷದ ಆರಂಭದಲ್ಲಿ ಅಂದರೆ ಸೂರ್ಯೋದಯದ ಕಾಲದಲ್ಲಿ ಗ್ರಹಗತಿಗಳು ಹೇಗಿರುತ್ತವೋ ಹಾಗೆ ವರ್ಷಪೂರ್ತಿ ಅದರ ಪ್ರಭಾವ ಇರುತ್ತದೆ. ಇಂದು ಮುಖ್ಯವಾಗಿ ಮೀನ ರಾಶಿಯಲ್ಲಿ ಸೂರ್ಯ, ಚಂದ್ರ, ಶುಕ್ರ ಮತ್ತು ಶನಿ ಸೇರಿರುವ ಅಸಾಧಾರಣ ಗ್ರಹಗತಿಗಳನ್ನು ಆಧರಿಸಿದೆ. ಗುರುವಾರವಾದ ಕಾರಣ ಗುರುವು ಲಗ್ನದಿಂದ ಚತುರ್ಥ ಸ್ಥಾನದಲ್ಲಿ ಇದ್ದಾನೆ. ​ಈ ವರ್ಷವು ನಿಮ್ಮ ಜೀವನದಲ್ಲಿ ಪ್ರಮುಖ ಬದಲಾವಣೆಗಳನ್ನು ಮತ್ತು ಹೊಸ ಆರಂಭಗಳನ್ನು ತರುವ ಸೂಚನೆ ನೀಡುತ್ತಿದೆ. ಲಗ್ನ ಮತ್ತು ರಾಶಿ ಎರಡೂ ಮೀನವಾಗಿರುವುದರಿಂದ ನಿಮ್ಮ ವ್ಯಕ್ತಿತ್ವದಲ್ಲಿ ದೈವಿಕ ಚಿಂತನೆ ಮತ್ತು…

Read More