Headlines

SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ! ರಾಜ್ಯಾಧ್ಯಕ್ಷ ಕೂದಲೆಳೆ ಅಂತರದಲ್ಲಿ ಪಾರು – Kannada News | SDPI President Abdul Majeed’s Car Catches Fire on NH 275 in Kushalnagar; Escapes Unhurt

ಕೊಡಗು, ಫೆಬ್ರುವರಿ 08: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್  ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಭಾನುವಾರ ಬೆಳಿಗ್ಗೆ ಏಕಾಏಕಿ ಬೆಂಕಿ (Car Catches Fire) ಕಾಣಿಸಿಕೊಂಡ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಿಂದ ಧೂಮ ಮತ್ತು ಬೆಂಕಿ ಕಾಣಿಸಿಕೊಂಡ ತಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಎಚ್ಚರಿಕೆಯಿಂದ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಕುಶಾಲನಗರ ಅಗ್ನಿಶಾಮಕ ದಳ, ಸ್ಥಳಕ್ಕೆ ಆಗಮಿಸಿ ತಕ್ಷಣವೇ ಬೆಂಕಿಯನ್ನು…

Read More

ಉತ್ತರ ಕನ್ನಡ ಜಿಲ್ಲೆಯ ದಶಕಗಳ ರೈಲು ಕನಸಿಗೆ ರೆಕ್ಕೆ: ಹುಬ್ಬಳ್ಳಿ-ಅಂಕೋಲಾ ಹಳಿ ಜೋಡಣೆಗೆ ಸಿಕ್ತು ಗ್ರೀನ್ ಸಿಗ್ನಲ್ – Kannada News | Uttar Kannada Rail Dream: Hubballi Ankola Project Overcomes Hurdles, Set to Begin Work

ಕಾರವಾರ, ಜೂ.23: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಮತ್ತು ಮಲೆನಾಡು ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ‘ಹುಬ್ಬಳ್ಳಿ – ಅಂಕೋಲಾ ರೈಲು ಮಾರ್ಗ’ ಆದಷ್ಟು ಬೇಗ ಅನುಷ್ಠಾನಕ್ಕೆ ಬರಲಿದೆ ಎಂದು ಕಾರವಾರ-ಅಂಕೋಲಾ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಈ ರೈಲು ಯೋಜನೆಯು ಕೇವಲ ಕರಾವಳಿ ಭಾಗದ ಜನರಿಗಷ್ಟೇ ಸೀಮಿತವಾಗಿರದೆ, ಇಡೀ ಕರ್ನಾಟಕ ರಾಜ್ಯದ ಆರ್ಥಿಕತೆಗೆ (Karnataka Economy) ದೊಡ್ಡ ಮಟ್ಟದ ಬಲ ತುಂಬಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯು…

Read More

ಗುಟ್ಟಾಗಿ ಮದುವೆಯಾಗಿದ್ದಳಾ ಸಿಯಾ? ಕೇತನ್ ಕೊಲೆ ಪ್ರಕರಣದಲ್ಲಿ ಹೊಸ ರಹಸ್ಯ ಬಯಲು – Kannada News | Siya Goyal secretly married her Lover Chetan Chaudhary before Ketan Agarwals murder WhatsApp Chat revealed

ಪುಣೆ, ಜುಲೈ 7: ಆಕೆಯ ಹೆಸರು ಸಿಯಾ ಗೋಯಲ್ (Siya Goyal). ಆಗಷ್ಟೇ ಟೀನೇಜ್ ದಾಟಿ 20ನೇ ವಯಸ್ಸಿಗೆ ಕಾಲಿಟ್ಟಿದ್ದಳು. ಹೇಳಿಕೇಳಿ ಬಹಳ ಶ್ರೀಮಂತರ ಮನೆಯ ಮಗಳು. ಮೋಜು, ಮಸ್ತಿ, ಪಬ್, ಡೇಟಿಂಗ್ ಎಲ್ಲ ಆಕೆಗೆ ಮಾಮೂಲಾಗಿತ್ತು. ಆದರೆ, ಆಕೆಯ ಅಪ್ಪ ಆಕೆಗೆ ಬೇಗ ಮದುವೆ ಮಾಡುವ ತವಕದಲ್ಲಿದ್ದರು. ಹೀಗಾಗಿ, ಪುಣೆಯ 26 ವರ್ಷದ ಉದ್ಯಮಿ ಕೇತನ್ ಅಗರ್​ವಾಲ್ (Ketan Agarwal) ಜೊತೆ ಆಕೆಯ ಮದುವೆ ನಿಶ್ಚಯ ಮಾಡಿದ್ದರು. ಎರಡೂ ಜೋಡಿಹಕ್ಕಿಗಳು ಕೈ ಹಿಡಿದು ಸುತ್ತಾಡುತ್ತಾ, ಈ…

Read More

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ – Kannada News | Karnataka River Diversion: Sri Gangadharendra Saraswati Swamiji Explains Oppose to Bedthi Aghanashini Project

ಕಾರವಾರ, ಜನವರಿ 11: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆಗೆ ವಿರೋಧಿಸಿ ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಬೃಹತ್ ಸಮಾವೇಶ ನಡೆಯಿತು. ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಶ್ರೀ ಸಮಾವೇಶದ ನೇತೃತ್ವವಹಿಸಿದ್ದರು. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಅವರು, ಯೋಜನೆ ಜಾರಿಯಾದರೆ ನದಿಯ ಸಹಜ ನೀರಿನ ಹರಿವು ಕಡಿಮೆಯಾಗಿ ಅಂತರ್ಜಲ ಮಟ್ಟ ಕುಸಿಯುತ್ತದೆ. ಇಡೀ ಜಿಲ್ಲೆ ಬರಪೀಡಿತವಾಗುವ ಅಪಾಯವಿದೆ. ಈ ಯೋಜನೆಯು ವೈಜ್ಞಾನಿಕವಾಗಿ ಮಾರಕವಾಗಿದ್ದು, ಶಾಶ್ವತ ವಿನಾಶಕ್ಕೆ ಕಾರಣವಾಗುತ್ತದೆ ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

‘ಆ ವಿಷಯಕ್ಕೆ ಡಿವೋರ್ಸ್ ಆಯ್ತು’; ಕೊನೆಗೂ ಮೌನ ಮುರಿದ ಅಖಿಲಾ ಪಜಿಮಣ್ಣು – Kannada News | Akhila Pajimannu Reveals Why She took divorce from Dhananjay

ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ವಿವಾಹ ಆಗಿ ಕೆಲವು ವರ್ಷ ಒಟ್ಟಿಗೆ ಇದ್ದರು. ಆ ಬಳಿಕ ಇವರು ಬೇರೆ ಆಗುವ ನಿರ್ಧಾರಕ್ಕೆ ಬಂದರು. ಈ ವಿಷಯ ಸಾಕಷ್ಟು ಚರ್ಚೆ ಆಯಿತು. ಈ ವರೆಗೆ ಅವರು ಈ ಬಗ್ಗೆ ಮಾತನಾಡಿಯೇ ಇರಲಿಲ್ಲ ಎಂಬುದು ಎಲ್ಲರಿಗೂ ತಿಳಿದೇ ಇದೆ. ಈಗ ಅಖಿಲಾ ಅವರು ಈ ಬಗ್ಗೆ ಮಾತನಾಡಿದ್ದಾರೆ. ಅವರು ತಮ್ಮ ಬಗ್ಗೆ ಕೇಳಿ ಬಂದ ವದಂತಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಆ ಬಗ್ಗೆ ಇಲ್ಲಿ ನೋಡೋಣ. ‘ಕೊರೊನಾ ಸಮಯದಲ್ಲಿ…

Read More

ಉನ್ನಾವ್ ಲೈಂಗಿಕ ದೌರ್ಜನ್ಯ ಪ್ರಕರಣ; ಕುಲದೀಪ್ ಸೆಂಗಾರ್ ಜಾಮೀನು ರದ್ದತಿಗೆ ಸುಪ್ರೀಂ ಕೋರ್ಟ್ ತಡೆ – Kannada News | Supreme Court upholds Kuldeep Sengar sentence in Unnao rape case Stays Delhi High Court Order

ನವದೆಹಲಿ, ಡಿಸೆಂಬರ್ 29: ಉನ್ನಾವ್ (Unnao Case) ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಈ ಮೂಲಕ ಕುಲದೀಪ್ ಸೆಂಗಾರ್​​ಗೆ ಭಾರೀ ಹಿನ್ನಡೆಯಾಗಿದೆ. ದೆಹಲಿ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಈ ಹಿಂದಿನ ಶಿಕ್ಷೆಯನ್ನು ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಸೆಂಗಾರ್‌ಗೆ ನೋಟಿಸ್ ನೀಡಿದೆ. ಕುಲದೀಪ್ ಸೆಂಗಾರ್ ಅವರ…

Read More

ಹಳೆಯ ಕಾರಿಗೆ ಇ20 ಪೆಟ್ರೋಲ್ ಹಾಕಿಸಿದ್ರೆ ಇನ್ಷೂರೆನ್ಸ್ ಸಿಗಲ್ಲವಾ? ವಿಮಾ ಕಂಪನಿ ಹೇಳಿದ್ದಿದು – Kannada News | E20 Fuel in Old Cars: Risk Your Insurance Claim & Engine Damage Warning for Non Compatible Vehicles

ನವದೆಹಲಿ, ಜೂನ್ 15: ಹಳೆಯ ಕಾರುಗಳಲ್ಲಿ E20 ಇಂಧನವನ್ನು (80% ಪೆಟ್ರೋಲ್ ಮತ್ತು 20% ಎಥೆನಾಲ್ ಮಿಶ್ರಣ) ಬಳಸುವುದು ನಿಮ್ಮ ವಾಹನ ವಿಮಾ ಕ್ಲೈಮ್‌ (Insurance Claim) ತಿರಸ್ಕೃತವಾಗಲು ಕಾರಣವಾಗಬಹುದು ಎಂದು ಇನ್ಷೂರೆನ್ಸ್ ಕಂಪನಿಯಾದ ಐಸಿಐಸಿಐ ಲೊಂಬಾರ್ಡ್ (ICICI Lombard) ಎಚ್ಚರಿಸಿದೆ. ಏಪ್ರಿಲ್ 2023ಕ್ಕಿಂತ ಮುಂಚೆ ತಯಾರಾದ ಮತ್ತು E20 ಇಂಧನಕ್ಕೆ ಹೊಂದಿಕೆಯಾಗದ (non-compatible) ವಾಹನಗಳಲ್ಲಿ ಈ ಇಂಧನವನ್ನು ಬಳಸಿದರೆ, ವಿಮಾ ಕಂಪನಿಗಳು ಇಂಜಿನ್ ಹಾನಿಗೆ ಸಂಬಂಧಿಸಿದ ಕ್ಲೈಮ್‌ಗಳನ್ನು ತಿರಸ್ಕರಿಸಬಹುದು ಎಂದು ಈ ಸಂಸ್ಥೆ ತಿಳಿಸಿದೆ. ವಾಹನ…

Read More

U-18 Hockey Asia Cup 2026: ಚಿನ್ನ ಗೆದ್ದ ಪುರುಷರ ತಂಡ; ಕಂಚಿಗೆ ಮುತ್ತಿಕ್ಕಿದ ಮಹಿಳಾ ಪಡೆ – Kannada News

ಜಪಾನ್‌ನ ಕಾಕಮಿಗಹರಾದಲ್ಲಿ ನಡೆದ 2026 ರ ಪುರುಷರ 18 ವರ್ಷದೊಳಗಿನವರ ಹಾಕಿ ಏಷ್ಯಾಕಪ್‌ (Hockey U-18 Asia Cup 2026) ಫೈನಲ್‌ ಪಂದ್ಯದಲ್ಲಿ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡ ಇತಿಹಾಸ ನಿರ್ಮಿಸಿದೆ. ಭಾರತದ ಯುವ ಹಾಕಿ ಪಡೆ ಅದ್ಭುತ ಪ್ರದರ್ಶನ ನೀಡಿ, ಆತಿಥೇಯ ಜಪಾನ್ ತಂಡವನ್ನು ಅವರದೇ ಅಂಗಳದಲ್ಲಿ 4-1 ಗೋಲುಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದು ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ. ತಂಡದ ಈ ಐತಿಹಾಸಿಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಶಿಶ್ ತಾನಿ ಪೂರ್ಣಿ, ಫೈನಲ್‌ ಪಂದ್ಯದಲ್ಲಿ…

Read More

ಭಾವನಿಂದಲೇ ಬಾಮೈದ ಕೊಲೆ ಕೇಸ್: ನನ್ನ ಮಗನನ್ನ ಅಳಿಯನೇ ಕೊಂದ ಎಂದ ರಂಜಿತ್ ತಾಯಿ

ಆನೇಕಲ್, ಮಾರ್ಚ್ 27: ಭಾವನೇ ಬಾಮೈದನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತ ರಂಜಿತ್ ತಾಯಿ ಪ್ರತಿಕ್ರಿಯಿಸಿದ್ದು, ಈ ಘಟನೆ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ತಮ್ಮ ಮಗನನ್ನು ಅಳಿಯ ಶ್ರೀನಿವಾಸ್​ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ತಮ್ಮ ಮಗ ಮತ್ತು ಶ್ರೀನಿವಾಸ್‌ನ ತಂಗಿ ಕೋಮಲ್​ ಇಬ್ಬರು ಓಡಿಹೋಗಿ ಹೈದರಾಬಾದ್‌ನಲ್ಲಿ ಒಂದು ತಿಂಗಳು ಇದ್ದು, ಬಳಿಕ ವಾಪಸ್ ಬಂದಿದ್ದರು. ಕೊಲೆ ನಡೆದ ರಾತ್ರಿ, ನವೀನ್ ಮತ್ತು ಶ್ರೀನಿವಾಸ್ ಸೇರಿದಂತೆ ನಾಲ್ವರು ಬಂದು ಮಗನನ್ನು ಕರೆದುಕೊಂಡು ಹೋಗಿದ್ದಾರೆ ಎಂದು ತಾಯಿ…

Read More

ಕೆಂಪೇಗೌಡ ಲೇಔಟ್ ಅರ್ಹ ಸೈಟ್ ಮಾಲೀಕರಿಗೆ ಶುಭ ಸುದ್ದಿ: ಮೂಲಸೌಕರ್ಯ ವಿಳಂಬಕ್ಕೆ ಬಡ್ಡಿ ಸಮೇತ ಪರಿಹಾರಕ್ಕೆ ರೇರಾ ಆದೇಶ – Kannada News | BDA Ordered to Pay Interest: NPKL Site Owners Get Relief for Infrastructure Delay

ಬೆಂಗಳೂರು, ಏ.16: ನಾಡಪ್ರಭು ಕೆಂಪೇಗೌಡ ಲೇಔಟ್ (NPKL) ಸೈಟ್ ಮಾಲೀಕರ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಲೇಔಟ್‌ನಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಳಂಬ ಮಾಡಿದ್ದಕ್ಕಾಗಿ, ಸೈಟ್ ಮಾಲೀಕರಿಗೆ ಬಡ್ಡಿ ಸಹಿತ ಪರಿಹಾರ ನೀಡುವಂತೆ ಕೆ-ರೇರಾ ಬಿಡಿಎಗೆ ಕಟ್ಟುನಿಟ್ಟಿನ ಆದೇಶ ನೀಡಿದೆ. ಅಗತ್ಯ ದಾಖಲೆಗಳನ್ನು ಸಲ್ಲಿಸಿರುವ ಸೈಟ್ ಮಾಲೀಕರಿಗೆ, ವಿಳಂಬವಾದ ಅವಧಿಗೆ SBI MCLR + 2% ದರದಲ್ಲಿ ಬಡ್ಡಿ ಪರಿಹಾರ ನೀಡಬೇಕು. (ಉದಾಹರಣೆಗೆ: 56,03,736 ರೂ. ಮೊತ್ತಕ್ಕೆ 10-06-2020 ರಿಂದ 02-02-2026ರವರೆಗಿನ ಬಡ್ಡಿಯನ್ನು 60 ದಿನಗಳೊಳಗೆ…

Read More