Headlines

Video: ಅಜ್ಜಿಗೆ ವಿಡಿಯೋ ಕಾಲ್ ಮಾಡುವುದನ್ನು ಹೇಳಿಕೊಟ್ಟ ಮೊಮ್ಮಗಳು – Kannada News | Grandmother learns to make video calls under the guidance of her granddaughter

ಮನೆಯಲ್ಲಿ ಅಜ್ಜ ಅಜ್ಜಿಯಂದಿರಿಂದರೆ (grandparents) ಅವರಿಗೆ ಮೊಬೈಲ್ ಬಳಕೆ ಅಷ್ಟಾಗಿ ತಿಳಿದಿರುವುದಿಲ್ಲ. ಯಾರದರೂ ಕಾಲ್ ಮಾಡಿದರೆ ಮೊಬೈಲ್ ಅನ್ನು ಕೈಯಲ್ಲಿ ಹಿಡಿದುಕೊಂಡು ನಿಂತು ಬಿಡುತ್ತಾರೆ. ಆದರೆ ಇಲ್ಲೊಬ್ಬಳು ಮೊಮ್ಮಗಳು (granddaughter) ತನ್ನ ಅಜ್ಜಿಗೆ ಸ್ಮಾರ್ಟ್ ಪೋನ್‌ನಲ್ಲಿ ವಿಡಿಯೋ ಕಾಲ್ ಮಾಡುವುದು ಹೇಗೆಂದು ಕಲಿಸಿ ಕೊಡುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ಈ ವಿಡಿಯೋ ಕಲಿಕೆಗೆ ವಯಸ್ಸಿನ ಮಿತಿಯಿಲ್ಲ ಎನ್ನುವುದನ್ನು ಸಾರಿ ಹೇಳುತ್ತಿದೆ. ಚಟೋರಿ ಅಮ್ಮ (chatori _ amma) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋ ಇದಾಗಿದೆ….

Read More

ಮೂರು ಮದುವೆಯಾಗಿ ಲಕ್ಷಾಂತರ ರೂ. ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ! ಹೇಳಿದ್ದೇನು ನೋಡಿ – Kannada News | Woman Marries Three Men, Cheats Lakhs: Second Husband Reveals Details in Doddaballapura

ದೇವನಹಳ್ಳಿ, ಜನವರಿ 30: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದ ಸುಧಾರಾಣಿ ಎಂಬ ಮಹಿಳೆ, ಪ್ರೀತಿಸುವ ನಾಟಕವಾಡಿ ಮದುವೆಯಾಗಿ ಮೂವರನ್ನು ವಂಚಿಸಿರುವುದು ಬಯಲಾಗಿದೆ. ಆಕೆ ಪ್ರೀತಿಸಿ ಮದುವೆಯಾಗಿ ಲಕ್ಷಾಂತರ ರೂಪಾಯಿ ವಂಚಿಸಿದ್ದಾಳೆ ಎಂದು ಆರೋಪಿಸಲಾಗಿದ್ದು, ಇದೀಗ ಆಕೆಯ ಮೋಸದಾಟದ ಬಗ್ಗೆ ಎರಡನೇ ಗಂಡ ಮಾಧ್ಯಮದ ಎದುರು ಮಾಹಿತಿ ಬಿಚ್ಚಿಟ್ಟಿದ್ದಾರೆ. ಮೊದಲ ಪತಿ ತೀರಿಕೊಂಡಿದ್ದಾರೆ ಎಂದು ಸುಳ್ಳು ಹೇಳಿ ಸುಧಾರಾಣಿ ತನ್ನನ್ನು ಮದುವೆಯಾಗಿದ್ದಾರೆ. ಮದುವೆಯ ನಂತರ ಸುಮಾರು 25 ಲಕ್ಷ ರೂಪಾಯಿಗಳಷ್ಟು ಹಣವನ್ನು ತೆಗೆದುಕೊಂಡಿದ್ದಾಳೆ. ನಂತರ,…

Read More

‘ಜೋಡಿ ನಂ. 1’ ವೇದಿಕೆ ಮೇಲೂ ವ್ಲಾಗ್ ಮಾಡಿದ ಧನರಾಜ್-ಪ್ರಜ್ಞಾ ದಂಪತಿ

‘ಜೋಡಿ ನಂಬರ್ 1’ ಕಾರ್ಯಕ್ರಮದಲ್ಲಿ ಧನರಾಜ್ ಹಾಗೂ ಪ್ರಜ್ಞಾ ದಂಪತಿ ಗಮನ ಸೆಳೆಯಲಿದ್ದಾರೆ. ಇಂದಿನಿಂದದ (ಏಪ್ರಿಲ್ 4) ಶೋ ಆರಂಭ ಆಗಲಿದೆ. ಈ ಶೋ ನೋಡಲು ಫ್ಯಾನ್ಸ್ ಕೂಡ ಕಾದಿದ್ದಾರೆ. ವೇದಿಕೆ ಮೇಲೂ ಇವರು ವ್ಲಾಗ್ ಮಾಡಿದ್ದಾರೆ. ಇವರ ಹಾಸ್ಯಪ್ರಜ್ಞೆ ನೋಡಿ ಜಡ್ಜ್​​ಗಳು ಕೂಡ ಖುಷಿ ಆಗಿದ್ದಾರೆ. ನೆನಪಿರಲಿ ಪ್ರೇಮ್, ಮಾಳವಿಕಾ ಅವಿನಾಶ್, ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಅವರು ‘ಜೋಡಿ ನಂಬರ್ 1’ ಶೋನಲ್ಲಿ ಜಡ್ಜ್ ಆಗಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ಬಾತ್‌ರೂಮ್‌ ಟೈಲ್ಸ್‌ ಮೇಲಿನ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ಜಸ್ಟ್‌ ಈ ಟ್ರಿಕ್ಸ್‌ ಪಾಲಿಸಿ – Kannada News | Just follow these tricks to remove stains from bathroom tiles

ಸ್ನಾನಗೃಹವನ್ನು (bathroom) ಪ್ರತಿನಿತ್ಯ ಬಳಸುವ ಕಾರಣ ಅದರ ಶುಚಿತ್ವವನ್ನು ಕಾಪಾಡಿಕೊಳ್ಳುವುದು ಸಹ ಬಹಳ ಮುಖ್ಯವಾಗಿದೆ. ಆದ್ದರಿಂದ ಹೆಚ್ಚಿನವರು ಪ್ರತಿನಿತ್ಯ ಬಾತ್‌ರೂಮ್‌ ಕ್ಲೀನ್‌ ಮಾಡುತ್ತಾರೆ. ಹೀಗೆ ಎಷ್ಟೇ ಕ್ಲೀನ್‌ ಮಾಡಿದರೂ ಸಹ ಟೈಲ್ಸ್‌ ಮೇಲಿನ ಕಲೆಗಳು ಹಾಗೆಯೇ ಉಳಿದುಬಿಡುತ್ತವೆ. ವಿಶೇಷವಾಗಿ ಬಿಳಿ ಮತ್ತು ತಿಳಿ ಬಣ್ಣದ ಟೈಲ್ಸ್‌ ಅಂಚುಗಳು ಬೇಗನೆ ಹಳದಿ ಬಣ್ಣಕ್ಕೆ ತಿರುಗುತ್ತವೆ, ಇದರಿಂದಾಗಿ ಇಡೀ ಸ್ನಾನಗೃಹವು ಕೊಳಕಾಗಿ ಕಾಣುತ್ತದೆ. ಈ ಕಲೆಗಳನ್ನು ತೆಗೆದು ಹಾಕಲು ದುಬಾರಿ ಕ್ಲೀನರ್‌ಗಳನ್ನು ಬಳಸುವ ಅವಶ್ಯಕತೆಯೇ ಇಲ್ಲ. ಈ ಕೆಲವೊಂದು ಮನೆಮದ್ದುಗಳ…

Read More

ಇದು ದ್ವಿಚಕ್ರ ವಾಹನ ಸವಾರರು ಓದಲೇ ಬೇಕಾದ ಸ್ಟೋರಿ: ಬೆಚ್ಚಿ ಬೀಳಿಸುವಂತಿದೆ ನಿಮ್ಹಾನ್ಸ್​​ ವರದಿ! – Kannada News | Road Safety: NIMHANS Reveals Fatal Brain Injuries in Bike Accidents

ಬೆಂಗಳೂರು, ಜನವರಿ 26: ನಗರಗಳಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಲ್ಲಿ ಅಪಘಾತಗಳು ಮಾಮೂಲು ಎಂಬಂತಾಗಿದೆ. ಈ ಪೈಕಿ ಬೈಕ್​​ ಅಪಘಾತಗಳ ಸಂದರ್ಭ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರುವವರ ಬಗ್ಗೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಅಧ್ಯಯನವೊಂದು ನಡೆಸಿದ್ದು, ಈ ಅಂಕಿ ಅಂಶಗಳು ಬೆಚ್ಚಿಬೀಳಿಸುವಂತಿವೆ. ಸರಿಯಾಗಿ ಹೆಲ್ಮೆಟ್​​ ಧರಿಸದೇ ಇರುವುದು, ಅಥವಾ ಹೆಲ್ಮೆಟ್​​ ಇಲ್ಲದೆ ದ್ವಿಚಕ್ರ ಚಾಲನೆ ವೇಳೆ ನಡೆಯುವ ಅಪಘಾತಗಳು ಮೆದುಳಿನ ಗಾಯಕ್ಕೆ ಕಾರಣವಾಗುತ್ತಿವೆ. 2025ರಲ್ಲಿ ಚಿಕಿತ್ಸೆ ಪಡೆದ 1,500 ಮೆದುಳಿನ ಗಾಯ…

Read More

‘ಅದಕ್ಕೆ ದೊಡ್ಡೋರು ಅನ್ನೋದು’; ಸುದೀಪ್ ಬಗ್ಗೆ ಧನ್ವೀರ್ ಮೆಚ್ಚುಗೆ – Kannada News | Dhanveer Happy about Kichcha Sudeep Appreciation in Darshan matter

ಚಿತ್ರರಂಗ ಒಟ್ಟಾಗಿ ಸಾಗಬೇಕು ಎಂಬುದು ಅನೇಕರ ಕೋರಿಕೆ. ಆದರೆ, ಇದಕ್ಕೆ ಪ್ರತಿಕೂಲವಾಗಿ ಘಟನೆಗಳು ನಡೆದಿದ್ದೇ ಹೆಚ್ಚು. ದರ್ಶನ್ ಬಗ್ಗೆ ಸುದೀಪ್ ಅವರು ಸದಾ ಮೆಚ್ಚುಗೆ ಸೂಚಿಸಿ ಮಾತನಾಡುತ್ತಾರೆ. ಆದರೆ, ಇಬ್ಬರ ಅಭಿಮಾನಿಗಳ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ಕಿತ್ತಾಡಿಕೊಳ್ಳುತ್ತಾರೆ. ಇತ್ತೀಚೆಗೆ ಮಾತನಾಡಿದ್ದ ಸುದೀಪ್ (Sudeep) ಅವರು, ದರ್ಶನ್ ಆಪ್ತ ಧನ್ವೀರ್ ಬಗ್ಗೆ ಮಾತನಾಡಿದ್ದರು. ಈ ವಿಷಯಕ್ಕೆ ಧನ್ವೀರ್ ಪ್ರತಿಕ್ರಿಯೆ ನೀಡಿದ್ದಾರೆ. ವಿನಯ್ ಹಾಗೂ ಧನ್ವೀರ್ ಪೋಸ್ಟ್ ಹಾಕಿಕೊಂಡು ಕಿರಿಕ್ ಮಾಡಿಕೊಂಡ ಬಗ್ಗೆ ಸುದೀಪ್ ಮಾತನಾಡಿದ್ದರು….

Read More

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್ – Kannada News | Sydney Sixers Reach BBL Final: Smith Shines After Babar Azam’s Controversial Exit

ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರ ಕಳಪೆ ಪ್ರದರ್ಶನ ಹಾಗೂ ವಿವಾದಗಳಿಂದ ಸಾಕಷ್ಟು ಸದ್ದು ಮಾಡಿದ್ದ ಸಿಡ್ನಿ ಸಿಕ್ಸರ್ಸ್​ ತಂಡ ಇದೀಗ ಫೈನಲ್​ಗೇರುವಲ್ಲಿ ಯಶಸ್ವಿಯಾಗಿದೆ. ಬಾಬರ್ ಆಝಂ ತಂಡದಿಂದ ಹೊರಬಿದ್ದ ಬಳಿಕ ನಡೆದ ಪ್ಲೇಆಫ್‌ ಸುತ್ತಿನ ಪಂದ್ಯದಲ್ಲಿ ಹೋಬಾರ್ಟ್ ಹರಿಕೇನ್ಸ್ ತಂಡವನ್ನು ಎದುರಿಸಿದ್ದ ಸಿಡ್ನಿ ಸಿಕ್ಸರ್ಸ್ 57 ರನ್‌ಗಳಿಂದ ಪಂದ್ಯವನ್ನು ಗೆದ್ದು ಫೈನಲ್​ಗೆ ಟಿಕೆಟ್ ಪಡೆಯಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸಿಡ್ನಿ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತ್ತು. ಎಲ್ಲಾ ಬ್ಯಾಟ್ಸ್‌ಮನ್​ಗಳು…

Read More

ಅಪ್ಪಾಜಿ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘವೇಂದ್ರ ರಾಜ್​ಕುಮಾರ್

ಮೇರುನಟ ಡಾ. ರಾಜ್​ಕುಮಾರ್ ಅವರ ಪುಣ್ಯಸ್ಮರಣೆ (Death Anniversary) ಪ್ರಯುಕ್ತ ಇಂದು (ಏಪ್ರಿಲ್ 12) ಕುಟುಂಬದವರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು ಕೂಡ ಅಪಾರ ಸಂಖ್ಯೆಯಲ್ಲಿ ಬಂದು ಅಣ್ಣಾವ್ರಿಗೆ ನಮಿಸಿದ್ದಾರೆ. ರಾಜ್​ಕುಮಾರ್ (Dr Rajkumar) ನಿಧನರಾಗಿ 20 ವರ್ಷಗಳು ಕಳೆದಿವೆ. ಆ ಬಗ್ಗೆ ರಾಘವೇಂದ್ರ ರಾಜ್​ಕುಮಾರ್ ಅವರು ಮಾತನಾಡಿದ್ದಾರೆ. ‘20 ವರ್ಷ ಆಯ್ತು ಅಂತ ನಂಬೋಕೆ ಆಗುತ್ತಿಲ್ಲ. ಅವರು ನಮ್ಮ ಜೊತೆ ಇನ್ನೂ ಇದ್ದಾರೆ ಅಂತ ಅಂದುಕೊಂಡಿದ್ದೇವೆ. ಅವರು ಸಂಪಾದನೆ ಮಾಡಿದ್ದು ಅಭಿಮಾನಿಗಳನ್ನು ಮಾತ್ರ. ಇಷ್ಟು ವರ್ಷ…

Read More

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು; 200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್!

ಬೆಂಗಳೂರು, ಮಾರ್ಚ್​ 07: ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ (Illegal Immigrants) ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ವಿಶೇಷ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ನಗರದ 11 ಡಿಸಿಪಿ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದಾರೆ. ಕಳೆದ ಒಂದು ವಾರದಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ಅಕ್ರಮವಾಗಿ ವಾಸಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗುತ್ತಿದೆ. ಒಂದೇ…

Read More

ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಬೆಳಗಾವಿ ಪಂಡಿತರ ಸ್ಫೋಟಕ ಭವಿಷ್ಯ – Kannada News | Lunar Eclipse 2026: Big Challenges Infront of PM, Belagavi Pandit vijahendra Sharma Prediction about Narendra Modi

ಬೆಳಗಾವಿ, ಮಾರ್ಚ್ 03): 2026ರ ಮೊದಲ ಕೇತುಗ್ರಸ್ಥ ಚಂದ್ರಗ್ರಹಣ (Lunar Eclipse 2026) ಹಿನ್ನಲೆಯಲ್ಲಿ ಕರ್ನಾಟಕದಾದ್ಯಂತ ಹಲವು ಪ್ರಮುಖ ದೇವಾಲಯಗಳು ಇಂದು (ಮಾರ್ಚ್ 03) ಮಧ್ಯಾಹ್ನದ ಪೂಜೆಯ ಬಳಿಕ ಬಂದ್ ಆಗಿದ್ದು, ಸಂಜೆ 6:48ಕ್ಕೆ ಗ್ರಹಣ ಮೋಕ್ಷವಾದ ನಂತರ ಶುದ್ಧೀಕರಣ ಪೂಜೆಗಳೊಂದಿಗೆ ಮತ್ತೆ ದೇಗುಲ ಬಾಗಿಲು ತೆರೆಯಲಾಗುತ್ತದೆ. ಇನ್ನು ಈ ಗ್ರಹಣದ ಬಗ್ಗೆ ಅಯೋಧ್ಯ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮುಹೂರ್ತ ನೀಡಿದ್ದ ಪಂಡಿತ ವಿಜಯೇಂದ್ರ ಶರ್ಮಾ ಪ್ರತಿಕ್ರಿಯಿಸಿದ್ದು,ಭಾರತದಲ್ಲಿ ಸಂಜೆ 6.26ರಿಂದ 6.50ರ ವರೆಗೆ ಚಂದ್ರ ಗ್ರಹಣ ಗೋಚರವಾಗಲಿದೆ….

Read More