ಹೊಸ ರಿಯಾಲಿಟಿ ಶೋ ಮೂಲಕ ಬಂದ ಸೃಜನ್ ಲೋಕೇಶ್; ಬಿಗ್ ಬಾಸ್ ಬಳಿಕ ಪ್ರಸಾರ – Kannada News | Srujan Lokesh Shruthi And Sadhu Kokila In Gicchi Gili Gili Junior Show

‘ಬಿಗ್ ಬಾಸ್ ಕನ್ನಡ ಸೀಸನ್ 12’ ಜನವರಿ 17 ಹಾಗೂ 18ರಂದು ಪ್ರಸಾರ ಕಾಣಲಿದೆ. ಈ ಶೋ ಮುಗಿದ ಬಳಿಕ ವೀಕೆಂಡ್​​ನಲ್ಲಿ ಪ್ರಸಾರ ಮಾಡೋಕೆ ಒಂದು ರಿಯಾಲಿಟಿ ಶೋ ಬೇಕಲ್ಲ. ಅದಕ್ಕೆ ಶೋ ಸಿದ್ಧವಾಗಿದೆ. ಸೃಜನ್ ಲೋಕೇಶ್ ಇದರ ನೇತೃತ್ವ ವಹಿಸಿಕೊಂಡಿದ್ದಾರೆ. ಅದುವೇ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’. ಸೃಜನ್ ಲೋಕೇಶ್, ಸಾಧು ಕೋಕಿಲ ಹಾಗೂ ಶ್ರುತಿ ಶೋನ ನೇತೃತ್ವ ವಹಿಸಲಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಗ್ಯಾಸ್​​​ ಅಭಾವದ ಮಧ್ಯೆ ಮಂಗಳೂರಿನ ಹೋಟೆಲ್​​​ವೊಂದರಿಂದ ಭರ್ಜರಿ ಆಫರ್​​: ಷರತ್ತು ಅನ್ವಯ

ಮಂಗಳೂರು, ಮಾರ್ಚ್​​ 14: ಗಲ್ಫ್ ರಾಷ್ಟ್ರದಲ್ಲಿ ನಡೆಯುತ್ತಿರುವ ಯುದ್ಧ ಭಾರತದಲ್ಲಿ ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ನೀಡಿದೆ. ಗ್ಯಾಸ್ (Gas) ಎಮರ್ಜೆನ್ಸಿ ಗ್ರಾಹಕರ ಉಸಿರುಗಟ್ಟಿಸಿದೆ. ಇತ್ತ ಕರ್ನಾಟಕದ ಜಿಲ್ಲೆ ಜಿಲ್ಲೆಗಳಲ್ಲೂ ಸಿಲಿಂಡರ್ ಕೊರತೆ ಉಂಟಾಗಿದ್ದು, ಸೌದೆ ಒಲೆಯತ್ತ ಮುಖ ಮಾಡುತ್ತಿದ್ದರೆ, ಮತ್ತೆ ಕೆಲ ಹೋಟೆಲ್‌ಗಳು ಬಂದ್​ ಮಾಡಲಾಗುತ್ತಿದೆ. ಈ ಮಧ್ಯೆ ಮಂಗಳೂರಿನ ಹೋಟೆಲ್ ಉದ್ಯಮ ಸಂಸ್ಥೆಯೊಂದು ಸ್ಪೆಷಲ್ ಆಫರ್​​ ನೀಡಿದೆ. ಅದೆನೇಂದರೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊಟ್ಟವರಿಗೆ ಸುಮಾರು ‌5,500 ರೂ ಮೌಲ್ಯದ ಫುಡ್ ಉಚಿತವಾಗಿ ನೀಡಲಾಗುತ್ತಿದೆ….

Read More

150 ಕೋಟಿ ರೂ ಮೌಲ್ಯದ ಸರ್ಕಾರಿ ಭೂಮಿ ದಾಖಲೆ ಫೋರ್ಜರಿ: ಅಧಿಕಾರಿಗಳ ವಿರುದ್ಧ FIR ದಾಖಲಾದ್ರೂ ಕ್ರಮವಿಲ್ಲ – Kannada News | Anekal: 150 crore government land document forgery alleged; no action despite FIR against officials

ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಆನೇಕಲ್, ಡಿಸೆಂಬರ್​​ 19: 150 ಕೋಟಿ ರೂ. ಮೌಲ್ಯದ ಸರ್ಕಾರಿ ಗೋಮಾಳ ಜಮೀನು (land) ದಾಖಲೆಗಳನ್ನು ತಿದ್ದಿದ್ದ ಪ್ರಕರಣಕ್ಕೆ ಸಂಬಂಧ ಆರೋಪಿತ ಅಧಿಕಾರಿಗಳು ಮತ್ತು ಅವರ ಜೊತೆ ಶಾಮೀಲಾಗಿರುವ ಭೂಗಳ್ಳರನ್ನು ತಿಂಗಳಾದರೂ ಬಂಧಿಸಿಲ್ಲ ಎಂದು ವಕೀಲರು ಸೇರಿದಂತೆ ಸಾರ್ವಜನಿಕರು ತಾಲೂಕು ಕಚೇರಿ ಎದುರು ಪ್ರತಿಭಟನೆ (protest) ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕಚೇರಿ ಮುಂಭಾಗ ಸಂವಿಧಾನ ರಕ್ಷಣಾ ವೇದಿಕೆ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಆನೇಕಲ್ ಪೊಲೀಸ್…

Read More

Video: ದುಬೈನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ – Kannada News | Drone Strike Reportedly Targets US Consulate in Dubai, Blast Captured on Video

ದುಬೈ, ಮಾರ್ಚ್​ 04: ದುಬೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್‌ನ ಡ್ರೋನ್ ದಾಳಿ ನಡೆಸಿದೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಟೆಹ್ರಾನ್ ಅಮೆರಿಕದ ಮಿಲಿಟರಿ ನೆಲೆಗಳು ಮತ್ತು ಪ್ರದೇಶದಾದ್ಯಂತದ ಇತರ ಇಸ್ರೇಲಿ ಸ್ವತ್ತುಗಳನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸಿದೆ. ಅದಕ್ಕೂ ಮುನ್ನ ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು, ಅದಾದ ಬಳಿಕ ಸಂಘರ್ಷ ಮತ್ತಷ್ಟು ಹೆಚ್ಚಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಘಟನೆಯನ್ನು ದೃಢಪಡಿಸಿದರು. ಮಂಗಳವಾರ ಬೆಳಗಿನ ಜಾವ ರಿಯಾದ್‌ನಲ್ಲಿರುವ ಅಮೆರಿಕ…

Read More

IND vs NZ: ಭಾರತದ ನೆಲದಲ್ಲಿ 27 ವರ್ಷಗಳ ಹಳೆಯ ದಾಖಲೆ ಮುರಿದ ಕಿವೀಸ್ ಆರಂಭಿಕರು – Kannada News | India vs NZ ODI: Conway Nicholls Break 27 Year Record Century Stand

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಿದೆ. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಶುಭ್​ಮನ್ ಗಿಲ್ ನಾಯಕತ್ವದ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಆರಂಭಿಸಿದ ನ್ಯೂಜಿಲೆಂಡ್‌ನ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಡೆವೊನ್ ಕಾನ್ವೇ ಮತ್ತು ಹೆನ್ರಿ ನಿಕೋಲ್ಸ್ ಭಾರತೀಯ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿ 27 ವರ್ಷಗಳಲ್ಲಿ ಭಾರತದ ವಿರುದ್ಧ ಮಾಡಲಾಗದ ದಾಖಲೆಯೊಂದನ್ನು…

Read More

ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಪೈಕಿ ಯಾರು ಶ್ರೀಮಂತರು? ಇಲ್ಲಿದೆ ವಿವರ – Kannada News | Vijay Deverakonda and Rashmika Mandanna Wedding: Net Worth, Assets and Udaipur Ceremony Details

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಫೆಬ್ರವರಿ 26ರಂದು ಮದುವೆ ಆಗೋದು ಬಹುತೇಕ ಖಚಿತ ಆಗಿದೆ. ಅವರ ಆಮಂತ್ರಣಪತ್ರ ವೈರಲ್ ಆಗಿ ಗಮನ ಸೆಳೆದಿದೆ. ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ ಉದಯಪುರದಲ್ಲಿ ಮದುವೆ ನಡೆಯಲಿದೆಯಂತೆ. ಆದರೆ, ಯಾವ ಜಾಗದಲ್ಲಿ ವಿವಾಹ ನಡೆಯಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹೀಗಿರುವಾಗಲೇ ದಂಪತಿಗಳ ಒಟ್ಟೂ ಆಸ್ತಿ ಎಷ್ಟು ಎಂಬ ವಿಷಯದ ಬಗ್ಗೆ ಚರ್ಚೆ ನಡೆದಿದೆ. ವಿಜಯ್ ದೇವರಕೊಂಡ ಅವರು ಕಷ್ಟದಿಂದ ಸಿನಿಮಾ ರಂಗಕ್ಕೆ ಬಂದವರು. ಈಗ ಅವರು ತಮ್ಮದೇ…

Read More

ಪ್ರತ್ಯೇಕ ಪ್ರಕರಣ: ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಇಬ್ಬರು ಯುವಕರು ಆತ್ಮಹತ್ಯೆ

ವಿಜಯಪುರ/ಚಿಕ್ಕಮಗಳೂರು, ಏಪ್ರಿಲ್​​ 04: ಹಳ್ಳಿಗಳಲ್ಲಿ ನೆಲೆಸಿರುವವರಿಗೆ ಅದರಲ್ಲೂ ಕೃಷಿಕ ಯುವಕರಿಗೆ ಮದುವೆಗೆ ಹೆಣ್ಣು ಸಿಗೋದೇ ಕಷ್ಟ ಎಂಬ ಸ್ಥಿತಿ ಸದ್ಯ ಸಮಾಜದಲ್ಲಿದೆ. ಇದೇ ಕಾರಣಕ್ಕೆ ಅದೆಷ್ಟೋ ಯುವಕರಿಗೆ ಈವರೆಗೂ ಕಂಕಣ ಭಾಗ್ಯವೇ ಕೂಡಿಬರುತ್ತಿಲ್ಲ. ಈ ನಡುವೆ ವಿವಾಹಕ್ಕೆ ಹುಡುಗಿ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮಾನಸಿಕವಾಗಿ ತೀವ್ರ ನೊಂದು ಯುವಕರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ರಾಜ್ಯದಲ್ಲಿ ನಡೆದಿವೆ. ವಿಜಯಪುರದಲ್ಲಿ ಕುರಿಗಾಹಿ ನೇಣಿಗೆ ಶರಣಾಗಿದ್ದರೆ ಇತ್ತ ಚಿಕ್ಕಮಗಳೂರಲ್ಲಿ ಕುಡಿದ ಮತ್ತಿನಲ್ಲಿ ಮತ್ತೋರ್ವ ಪ್ರಾಣ ಕಳೆದುಕೊಂಡಿದ್ದಾನೆ. ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ…

Read More

ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ – Kannada News | Viral Video: Auto rickshaw Flips Avoiding Scooter Collision in Odisha

ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ಆಟೋರಿಕ್ಷಾವೊಂದು ಪಲ್ಟಿಯಾಗಿರುವ ಘಟನೆ ಒಡಿಶಾದ ರಾಷ್ಟ್ರೀಯ ಹೆದ್ದಾರಿ -55 ರಲ್ಲಿ ನಡೆದಿದೆ. ಆಟೋರಿಕ್ಷಾದಲ್ಲಿದ್ದ 5 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಆಟೋರಿಕ್ಷಾ ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಸಡನ್​​ ಬ್ರೇಕ್ ಹಾಕಿದ್ದರಿಂದ ವಾಹನ ಪಲ್ಟಿಯಾಗಿರುವುದನ್ನು ಕಾಣಬಹುದು. ಇದನ್ನೂ ಓದಿ: ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ಪಿಯುಸಿ ವಿದ್ಯಾರ್ಥಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ  …

Read More

ಟಿ20 ವಿಶ್ವಕಪ್‌ನಲ್ಲಿ ಅಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್​ ಯಾರು ಗೊತ್ತಾ? – Kannada News | T20 World Cup History: Players With Most Ducks Unwanted Batting Records

ತಮ್ಮ ವೃತ್ತಿಜೀವನದಲ್ಲಿ ನೆದರ್ಲ್ಯಾಂಡ್ಸ್ ಹಾಗೂ ದಕ್ಷಿಣ ಆಫ್ರಿಕಾ ಸೇರಿದಂತೆ ಎರಡು ರಾಷ್ಟ್ರೀಯ ತಂಡಗಳ ಪರ ಕ್ರಿಕೆಟ್ ಆಡಿದ್ದ ಆರ್.ಇ. ವ್ಯಾನ್ ಡೆರ್ ಮೆರ್ವೆ ಕೂಡ 4 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಎರಡೂ ದೇಶಗಳನ್ನು ಪ್ರತಿನಿಧಿಸಿದ್ದ ವ್ಯಾನ್ ಡೆರ್ ಮೆರ್ವೆ, 2009 ರಿಂದ 2022 ರವರೆಗೆ ನಡೆದ ಟಿ20 ವಿಶ್ವಕಪ್‌ಗಳಲ್ಲಿ 21 ಪಂದ್ಯಗಳನ್ನು ಆಡಿದ್ದು, 4 ಬಾರಿ ಡಕ್ ಔಟ್ ಆಗುವ ಮೂಲಕ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. Source link

Read More

RRB Recruitment 2025: ರೈಲ್ವೆಯಲ್ಲಿ 22 ಸಾವಿರ ಲೆವೆಲ್-1 ಹುದ್ದೆಗಳಿಗೆ ನೇಮಕಾತಿ; ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ – Kannada News | RRB Level 1 Recruitment 2025: 22,000 Railway Posts Coming Soon!

ಹೊಸ ವರ್ಷದ ಆರಂಭದಲ್ಲಿ, ರೈಲ್ವೆ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಯುವಜನರಿಗೆ ಗುಡ್​ ನ್ಯೂಸ್​ ಒಂದು ಇಲ್ಲಿದೆ . ರೈಲ್ವೆ ನೇಮಕಾತಿ ಮಂಡಳಿ (RRB) ಲೆವೆಲ್ -1 ಹುದ್ದೆಗಳಿಗೆ ಹೊಸ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತಿದೆ. ವರದಿಗಳ ಪ್ರಕಾರ, ಜನವರಿ ಮೂರನೇ ವಾರದಲ್ಲಿ ಅಧಿಕೃತ ಜಾಹೀರಾತು ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ನೇಮಕಾತಿ ಪ್ರಕ್ರಿಯೆಗೆ ಸುಮಾರು 22,000 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ನೇಮಕಾತಿಗಳು ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ನಡೆಯಲಿವೆ. ಈ ಹಿಂದೆ, ರೈಲ್ವೆ ದೊಡ್ಡ ಪ್ರಮಾಣದ ನೇಮಕಾತಿಯನ್ನು…

Read More