Headlines

ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ? – Kannada News | Bengaluru dharmaraya swamy temple drupadi deve necklace theft Alleged On muzrai department Nagaraj

ಬೆಂಗಳೂರು (ಫೆಬ್ರವರಿ.03): ಐತಿಹಾಸಿಕ ಬೆಂಗಳೂರು  ಕರಗಕ್ಕೆ (Bengaluru Karaga)ಹೆಸರಾಗಿರುವ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ( dharmaraya swamy temple) ಭಾರೀ ಅವ್ಯವಹಾರ ಮತ್ತು ಕಳ್ಳತನ ನಡೆದಿದೆ ಎಂಬ ಸ್ಫೋಟಕ ಆರೋಪ ಕೇಳಿಬಂದಿದೆ. ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ ಮಾಡುವಾಗ ಸಿಕ್ಕಿದ್ದ ದ್ರೌಪದಿ ದೇವಿಯ 120 ಗ್ರಾಂ ತೂಕದ ಚಿನ್ನದ ಸರವನ್ನು ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್ ಅವರು ಕದ್ದು ಜೇಬಿಗೆ ಹಾಕಿಕೊಂಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಗಂಭೀರ ಆರೋಪ…

Read More

ವರದಕ್ಷಿಣೆಗಾಗಿ ಗರ್ಭಿಣಿಯನ್ನು ಕೊಂದು ರಹಸ್ಯವಾಗಿ ಅತ್ತೆ-ಮಾವನಿಂದ ಅಂತ್ಯ ಸಂಸ್ಕಾರ – Kannada News | Rajasthan: Pregnant Woman Killed for Dowry, In laws Attempt Secret Cremation

ಜೈಪುರ, ಜನವರಿ 05: ದೇಶ ಎಷ್ಟೇ ಮುಂದುವರೆದಿದ್ದರೂ, ಜನರು ಎಷ್ಟೇ ಶಿಕ್ಷಣ ಪಡೆದಿದ್ದರೂ ಸಮಾಜದಲ್ಲಿ ವರದಕ್ಷಿಣೆ(Dowry) ಎಂಬುದು ಪಿಡುಗಾಗಿಯೇ ಉಳಿದಿದೆ. ಇನ್ನೂ ಕೂಡ ವರದಕ್ಷಿಣೆಗಾಗಿ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಂತಿಲ್ಲ. ರಾಜಸ್ಥಾನದ ಧೋಲ್ಪುರದಲ್ಲಿ ವರದಕ್ಷಿಣೆ ತಂದಿಲ್ಲವೆಂದು ನಾಲ್ಕು ತಿಂಗಳ ಗರ್ಭಿಣಿಯನ್ನೇ ಅತೆತ-ಮಾವ ಕೊಲೆ ಮಾಡಿ ರಹಸ್ಯವಾಗಿ ಅಂತ್ಯ ಸಂಸ್ಕಾರ ನಡೆಸಿರುವ ಘಟನೆ ವರದಿಯಾಗಿದೆ. ಆರೋಪಿ ಕುಟುಂಬ ಸದಸ್ಯರು ಆಕೆಯ ಪೋಷಕರಿಗೆ ತಿಳಿಸದೆ ಆಕೆಯ ಶವವನ್ನು ಅಂತ್ಯಸಂಸ್ಕಾರ ಮಾಡಿ ಗ್ರಾಮದಿಂದ ಪರಾರಿಯಾಗಿದ್ದಾರೆ. 24 ವರ್ಷದ ಗುಡಿಯಾ ಎಂಬ…

Read More

ಮತ್ತೆ ಬಿಗ್ ಬಾಸ್ ಮನೆಗೆ ಬಂದು ಉರುಳು ಸೇವೆ ಮಾಡಿದ ಮಲ್ಲಮ್ಮ: ಕಾರಣ ಏನು? – Kannada News | Mallamma performs Urulu Seve in Bigg Boss Kannada Season 12 house

ಸೋಶಿಯಲ್ ಮೀಡಿಯಾ ಮೂಲಕ ಫೇಮಸ್ ಆಗಿ, ನಂತರ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಬಂದಿದ್ದ ಮಲ್ಲಮ್ಮ ಅವರು ಜನಪ್ರಿಯತೆ ಹೆಚ್ಚಿಸಿಕೊಂಡರು. ಒಂದಷ್ಟು ವಾರಗಳ ಬಳಿಕ ಅವರು ಎಲಿಮಿನೇಟ್ ಆದರು. ಆದರೆ ಕೊನೆಯ ವಾರದಲ್ಲಿ ಮಲ್ಲಮ್ಮ (Mallamma) ಅವರು ಮತ್ತೆ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಅವರು ಬಂದಿದ್ದು ಎಲ್ಲರಿಗೂ ಖುಷಿ ಆಗಿದೆ. ಆದರೆ ಮಲ್ಲಮ್ಮ ಅವರು ಏಕಾಏಕಿ ಬಿಗ್ ಬಾಸ್ ಮನೆಗೆ ಬಂದು ಉರುಳು ಸೇವೆ (Urulu…

Read More

ಕೆಲಸ ಕಳೆದುಕೊಳ್ಳುತ್ತಿರುವ ಬೆಂಗಳೂರಿನ ಯುವಕರು: 100 ಕೆಲಸಕ್ಕೆ ಅರ್ಜಿ, ಎಲ್ಲವೂ ತಿರಸ್ಕಾರ, ಟೆಕ್ಕಿ ಪೋಸ್ಟ್​​ ವೈರಲ್ – Kannada News | Bengaluru Job Crisis 2025: Tech Layoffs and Their Impact on Young Professionals’ Careers

ಬೆಂಗಳೂರು, ಫೆ.4: ಬೆಂಗಳೂರಿನ ಟೆಕ್ ಕಂಪನಿಗಳಲ್ಲಿ ನಡೆಯುತ್ತಿರುವ ಉದ್ಯೋಗ ಕಡಿತ ಬಗ್ಗೆ ದಿನದಿಂದ ದಿನಕ್ಕೆ ದೊಡ್ಡ ಆತಂಕವನ್ನು ಸೃಷ್ಟಿಸಿದೆ. ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಚರ್ಚೆಗಳು ನಡೆಯುತ್ತಿದೆ. ಬೆಂಗಳೂರಿನ ಟೆಕ್ ಉದ್ಯಮದಲ್ಲಿ 2025ರ ಕೊನೆಯ ಅವಧಿಯಲ್ಲಿ ಉಂಟಾದ ಉದ್ಯೋಗ ಕಡಿತ (Layoffs) ಮತ್ತು ಯುವ ವೃತ್ತಿಪರರ ಮಾನಸಿಕ ಸಂಘರ್ಷದ ಬಗ್ಗೆ ಬೆಂಗಳೂರಿನ ಉದ್ಯೋಗಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರೆಡ್ಡಿಟ್​​ನಲ್ಲಿ ಒಂದು ಪೋಸ್ಟ್​ನ್ನು ಹಂಚಿಕೊಂಡಿದ್ದಾರೆ. ಡಿಸೆಂಬರ್ 25 ಎಂದರೆ ಎಲ್ಲೆಡೆ ಸಂಭ್ರಮ, ರಜೆಯ ಮೋಜು. ಆದರೆ ಬೆಂಗಳೂರಿನ ಸಾವಿರಾರು…

Read More

ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿ ಕಾಂಗ್ರೆಸ್ ಶಾಸಕ ಮಾಡಿದ್ದೇನು? – Kannada News | Viral video haridwar congress mla cuts off electricity officers power supply know reason

ಹರಿದ್ವಾರ, ಡಿಸೆಂಬರ್ 29: ಉತ್ತರಾಖಂಡದ ಹರಿದ್ವಾರದ ಜಬ್ರೇರಾದ ಕಾಂಗ್ರೆಸ್ (Congress)  ಶಾಸಕ ವೀರೇಂದ್ರ ಜಾತಿ ಅವರು ತಮ್ಮ ಕ್ಷೇತ್ರದಲ್ಲಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ ನಂತರ ವಿದ್ಯುತ್ ಇಲಾಖೆಯ ಅಧಿಕಾರಿಗಳ ಮನೆಗಳಿಗೆ ವಿದ್ಯುತ್ ಕಡಿತಗೊಳಿಸಿದ್ದಾರೆ. ನಿವಾಸಿಗಳು ವಿದ್ಯುತ್ ಕಡಿತವನ್ನು ಎದುರಿಸಿದರೆ, ಅದಕ್ಕೆ ಕಾರಣರಾದವರು ಸಹ ವಿದ್ಯುತ್ ವ್ಯತ್ಯಯವನ್ನು ಎದುರಿಸಬೇಕಾಗುತ್ತದೆ ಎಂದು ಶಾಸಕ ವೀರೇಂದ್ರ ಜಾತಿ ಹೇಳಿದ್ದಾರೆ. ಈ ಘಟನೆಯ ವಿಡಿಯೋ ಎಕ್ಸ್​ನಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಕೆಲವು ಅಧಿಕಾರಿಗಳು ಹಲವಾರು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಈ ವಿಷಯ…

Read More

Daily Devotional: ಈ 4 ರಾಶಿಯ ಮಹಿಳೆಯರಿಗೆ ಈ ವರ್ಷ ಅದೃಷ್ಟವೋ ಅದೃಷ್ಟ! – Kannada News | Daily Devotional: A Year of Abundant Fortune for Four Zodiac Women

ಬೆಂಗಳೂರು, ಜನವರಿ 07: 2026ರಲ್ಲಿ ನಾಲ್ಕು ನಿರ್ದಿಷ್ಟ ರಾಶಿಗಳ ಮಹಿಳೆಯರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ. ಜೂನ್ 2ರಂದು ಗುರು ಬದಲಾವಣೆಯಾಗಲಿದ್ದು, ಶನಿ ಗ್ರಹವು ವರ್ಷಪೂರ್ತಿ ಮೀನ ರಾಶಿಯಲ್ಲಿ ಇರಲಿದೆ. ರಾಹು-ಕೇತು ಡಿಸೆಂಬರ್ 5ರಂದು ಬದಲಾದರೂ, ಬುಧ, ಮಂಗಳ, ಶುಕ್ರ, ಗುರು ಗ್ರಹಗಳ ಪ್ರಭಾವದಿಂದ ಈ ರಾಶಿಗಳ ಮಹಿಳೆಯರಿಗೆ ಉತ್ತಮ ಫಲಗಳು ಲಭಿಸಲಿವೆ. ಈ ಅದೃಷ್ಟವಂತ ರಾಶಿಗಳಲ್ಲಿ ಕರ್ಕಾಟಕ, ಸಿಂಹ, ಕುಂಭ ಮತ್ತು ಮೀನ ರಾಶಿಗಳು ಸೇರಿವೆ. ಕರ್ಕಾಟಕ ರಾಶಿಯವರಿಗೆ ಕೀರ್ತಿ ಪ್ರತಿಷ್ಠೆ, ಆರೋಗ್ಯ ವೃದ್ಧಿ, ಉದ್ಯೋಗ-ವ್ಯಾಪಾರದಲ್ಲಿ ಯಶಸ್ಸು…

Read More

ಊಟಿಯಲ್ಲಿ ಹಿಮಪಾತ; ಪ್ರವಾಸಿಗರನ್ನು ಸೆಳೆಯುತ್ತಿವೆ ಬಿಳಿ ಸೆರಗು ಹೊದ್ದ ಹೂಗಳು – Kannada News | Minimum temperature in Ooty Severe frost in the Nilgiri district

ಊಟಿ, ಡಿಸೆಂಬರ್ 20: ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಹಿಮಪಾತವಾಗಿದ್ದು, ಕನಿಷ್ಠ ತಾಪಮಾನ 0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದನ್ನು ಅನುಭವಿಸಲು ಪ್ರವಾಸಿಗರು ತಲೈಕುಂಧ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಊಟಿಯಲ್ಲಿ (Ooty) ಇಂದು ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಗರಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ತಲುಪಬಹುದು. ಗಾಳಿಯು 40 ಡಿಗ್ರಿಗಳಷ್ಟು ಚಲಿಸಲಿದ್ದು, 2.78ರ ಆಸುಪಾಸಿನಲ್ಲಿ ಬೀಸಲಿದೆ. ಊಟಿಯಲ್ಲಿ ತಾಪಮಾನವು ಭಾನುವಾರದಿಂದ ಶುಕ್ರವಾರದವರೆಗೆ 7 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More

Viral: ಬೆಂಗಳೂರಿನಲ್ಲಿ ಬಾಡಿಗೆ ಮನೆ ತೋರಿಸಲು ದುಡ್ಡು ಕೇಳ್ತಾರೆ; ಮನೆ ಮಾಲೀಕನ ದುರಾಸೆ ಕಂಡು ಶಾಕ್ ಆದ ವ್ಯಕ್ತಿ – Kannada News | Bengaluru: Bengaluru landlord asks to pay one month’s rent if you go to see a rented house

ಬೆಂಗಳೂರು, ಫೆಬ್ರವರಿ 05: ಈಗಿನ ದುಬಾರಿ ದುನಿಯಾದಲ್ಲಿ ಬೆಂಗಳೂರಿನಂತಹ (Bengaluru) ದೊಡ್ಡ ದೊಡ್ಡ ನಗರದಲ್ಲಿ ಬಾಡಿಗೆ ಮನೆಯಲ್ಲಿ ಇರುವುದು ಕಷ್ಟಕರ. ದುಡಿದ ಹಣವನ್ನೆಲ್ಲವೂ ಬಾಡಿಗೆ ಕಟ್ಟುವುದಕ್ಕೆ ಆಗುತ್ತದೆ. ಆದರೆ ಮನೆ ಮಾಲೀಕರು ತಿಂಗಳ ಬಾಡಿಗೆ ಸಾವಿರ ಅಲ್ಲ, ಲಕ್ಷ ರೂ ಹೇಳ್ತಾರೆ. ಆದರೆ ಬೆಂಗಳೂರಿನಲ್ಲಿ ಮನೆಯನ್ನು ಹುಡುಕುತ್ತಿರುವಾಗ ಎದುರಾದ ಅನಿರೀಕ್ಷಿತ ಘಟನೆಯ ಬಗ್ಗೆ ವಿವರಿಸಿದ್ದಾರೆ. ಮನೆ ಹೇಗಿದೆ ಎಂದು ನೋಡಲು ಒಂದು ತಿಂಗಳ ಬಾಡಿಗೆ ನೀಡಬೇಕೆಂದ ಮನೆ ಮಾಲೀಕರ ವಿಚಿತ್ರ ಬೇಡಿಕೆ ಕಂಡು ಶಾಕ್ ಆಗಿದ್ದಾರೆ. ಈ…

Read More

ಸರಣಿಗೂ ಮುನ್ನ ಟೀಮ್ ಇಂಡಿಯಾಗೆ 15 ದಿನಗಳ ಕ್ಯಾಂಪ್..! – Kannada News | Indian Test captain Shubman Gill has proposed a 15 day camp before each Test series

ಪ್ರತಿ ಟೆಸ್ಟ್ ಸರಣಿಗೂ ಮುನ್ನ ಭಾರತ ತಂಡದ ಆಟಗಾರರು 15 ದಿನಗಳ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂತಹದೊಂದು ವಿಶೇಷ ಯೋಜನೆಗೆ ಮನವಿ ಮಾಡಿರುವುದು ಟೀಮ್ ಇಂಡಿಯಾದ ನಾಯಕ ಶುಭ್​​ಮನ್ ಗಿಲ್. ಪ್ರತಿ ಟೆಸ್ಟ್ ಸರಣಿಗೂ ಮುನ್ನ ಕ್ಯಾಂಪ್​ ಆಯೋಜಿಸುವಂತೆ ಗಿಲ್ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಭಾರತ ಟೆಸ್ಟ್ ತಂಡದ ನಾಯಕನ ಈ ಮನವಿಗೆ ಬಿಸಿಸಿಐ ಕಡೆಯಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ವರದಿಯಾಗಿದೆ. ಅದರಂತೆ ಮುಂಬರುವ ಟೆಸ್ಟ್ ಸರಣಿಗಳಿಗೂ ಮುನ್ನ ಟೀಮ್ ಇಂಡಿಯಾ 15 ದಿನಗಳ ಅಭ್ಯಾಸ…

Read More

ತಮ್ಮದೇ ಸಿನಿಮಾ ಪ್ರಚಾರಕ್ಕೆ ಗಿಲ್ಲಿ ನಟ ಯಾಕೆ ಹೋಗಿಲ್ಲ? ಕೊನೆಗೂ ಸಿಕ್ತು ಉತ್ತರ – Kannada News | Gilli Nata reaction to Sarkari Shale H8 movie complaint against him in KFCC

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಿಂದ ಗಿಲ್ಲಿ ನಟ ಪಡೆದ ಜನಪ್ರಿಯತೆ ಅಪಾರ. ಆ ರಿಯಾಲಿಟಿ ಶೋಗೆ ಹೋಗುವುದಕ್ಕೂ ಮುನ್ನವೇ ಗಿಲ್ಲಿ ಅವರು ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಈಗ ಆ ಸಿನಿಮಾಗಳ ಬಗ್ಗೆ ಟಾಕ್ ಶುರು ಆಗಿದೆ. ಗಿಲ್ಲಿ ನಟ (Gilli Nata) ಅಭಿನಯದ ‘ಸರ್ಕಾರಿ ಶಾಲೆ ಹೆಚ್​8’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆ ಚಿತ್ರದಲ್ಲಿ ಗಿಲ್ಲಿ ಅವರಿಗೆ ಒಂದು ಪಾತ್ರವಿದೆ. ಆದರೆ ಸಿನಿಮಾದ ಪ್ರಚಾರಕ್ಕೆ ಗಿಲ್ಲಿ ನಟ ಬಂದಿಲ್ಲ ಎಂದು…

Read More