Headlines

Tv9 Kannada News Live: ವಿ.ಡಿ.ಸತೀಶನ್ ಕೇರಳಂ ಸಿಎಂ, ಕೆಸಿ ವೇಣುಗೋಪಾಲ್​​ಗೆ ಎಐಸಿಸಿ ಅಧ್ಯಕ್ಷ ಸ್ಥಾನ? ಗ್ರಾಹಕರಿಗೆ ಮತ್ತೊಂದು ಶಾಕ್ – Kannada News | Major News: Kerala CM Finalized, Rice and Oil Prices Soar; Global Diplomacy and UP Disaster

ಬೆಂಗಳೂರು, ಮೇ.14: ದೇಶದ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದದ್ದು ಕೇರಳಂ ಸಿಎಂ ಆಯ್ಕೆ. ಹೈಕಮಾಂಡ್​​ ಕೂಡ ಇದೊಂದು ತಲೆ ನೋವಾಗಿತ್ತು. ಇದೀಗ ಸಿಎಂ ಆಯ್ಕೆ ಆಗಿದೆ. ಟ್ರಂಪ್​​ ಚೀನಾ ಭೇಟಿ ಬಗ್ಗೆ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಬುಧವಾರ ಬೀಸಿದ ಭೀಕರ ಬಿರುಗಾಳಿ ಮತ್ತು ಮಳೆಗೆ ರಾಜ್ಯಾದ್ಯಂತ ಇದುವರೆಗೆ 74 ಜನರು ಬಲಿಯಾಗಿದ್ದಾರೆ. ಅಡುಗೆ ಎಣ್ಣೆಯ ಬೆಲೆ ಏರಿಕೆಯ ಬೆನ್ನಲ್ಲೇ ಇದೀಗ ಅಕ್ಕಿ ದರವೂ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಿಗೆ ಎರಡೆರಡು ಶಾಕ್ ಎದುರಾಗಿದೆ. ರಫ್ತು ಹೆಚ್ಚಳ…

Read More

ಮುಚ್ಕೊಂಡು ನಿಲ್ಲಬೇಕು.. ಗೂಂಡಾ MLA ಅಂದಿದ್ಯಾರು?: ನಾನು ಮಾಜಿ ಎಂಎಲ್ಸಿ ಎಂದು ಪೊಲೀಸರಿಗೆ ಆವಾಜ್

ಚಿಕ್ಕಮಗಳೂರು, ಮೇ.3: ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಭಾರೀ ಗೊಂದಲುಗಳು ಉಂಟಾಗಿದೆ. ಮಧ್ಯರಾತ್ರಿಯವರಿಗೆ ಮತ ಎಣಿಕೆ ನಡೆದಿದೆ. ಈ ಮಸಯದಲ್ಲಿ ಮತ ಎಣಿಕೆ ಕೇಂದ್ರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ ಕಾರ್ಯಕರ್ತರು ಒಳನುಗ್ಗಲು ಯತ್ನಿಸಿದರು, ಅಧಿಕಾರಿಗಳು ಮಾಹಿತಿ ನೀಡದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಒಬ್ಬರು ಪೊಲೀಸರೊಂದಿಗೆ ತೀವ್ರ ವಾಗ್ವಾದಕ್ಕಿಳಿದರು. ಗೂಂಡಾ ಎಂಎಲ್ಎ ಎಂದು ಹೇಳಿದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪೊಲೀಸರು…

Read More

ತಿಂಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಲ್ಲು ತಂದೆ ಸಲೀಂ ಖಾನ್

ಬಾಲಿವುಡ್ ನಟ ಸಲ್ಮಾನ್ ಖಾನ್ ತಂದೆ ಹಾಗೂ ಹಿರಿಯ ಕಥೆ ಬರಹಗಾರ ಸಲೀಮ್ ಖಾನ್ (Salim Khan) ಈಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ತಿಂಗಳು ಮಿದುಳಿನಲ್ಲಿ ಉಂಟಾದ ರಕ್ತಸ್ರಾವದಿಂದ ಅವರು ಆಸ್ಪತ್ರೆ ಸೇರಿದ್ದರು. ಇಂದು ಅವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ಮೂಲಗಳು ಹೇಳಿವೆ. ಇದರಿಂದ ಅವರ ಅಭಿಮಾನಿಗಳು ಕೊಂಚ ನಿಟ್ಟುಸಿರುವ ಬಿಡುವಂತಾಗಿದೆ. ಸಲೀಮ್ ಖಾನ್ ಅವರಿಗೆ 90 ವರ್ಷ. ಚಿತ್ರರಂಗದಲ್ಲಿ ಸಲೀಮ್-ಜಾವೇದ್ ಜೋಡಿ ಎಂದೇ ಇದು ಫೇಮ್ ಆಗಿತ್ತು. ಶೋಲೆ, ದೀವಾರ್, ‘ಡಾನ್’…

Read More

ಪತಿಯ ಎದುರೇ ಸಮಂತಾಗೆ ಪ್ರಪೋಸ್ ಮಾಡಿದ ಅಭಿಮಾನಿ; ರಾಜ್ ರಿಯಾಕ್ಷನ್ ಏನು? – Kannada News | Fan Proposed Samantha Ruth Prabhu in Front Of Her Husband Raj Nidhimoru

ಸಮಂತಾ ಅಭಿನಯದ ‘ಮಾ ಇಂಟಿ ಬಂಗಾರಂ’ ಸಿನಿಮಾದ ಕಾರ್ಯಕ್ರಮದ ವೇಳೆ ಫನ್ ಘಟನೆ ನಡೆದಿದೆ. ಕಾರ್ಯಕ್ರಮಕ್ಕೆ ಬಂದಿದ್ದ ಅಭಿಮಾನಿಯೊಬ್ಬ ದಿಢೀರನೆ ವೇದಿಕೆ ಏರಿದ್ದಾನೆ. ನೇರವಾಗಿ ಸಮಂತಾ ಅವರ ಬಳಿ ಬಂದು ಮಂಡಿಯೂರಿ ನಿಂತು, ಕೈಯಲ್ಲಿದ್ದ ಹೂವಿನ ಗುಚ್ಛವನ್ನು ನೀಡಿ ತನ್ನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾನೆ. ಅಭಿಮಾನಿ ಪ್ರಪೋಸ್ ಮಾಡುವಾಗ ಸಮಂತಾ ಪಕ್ಕದಲ್ಲೇ ಅವರ ಪತಿ ರಾಜ್ ನಿದಿಮೋರು ಕುಳಿತಿದ್ದರು. ಈ ಇಡೀ ಪ್ರಸಂಗವನ್ನು ಕಂಡು ಪತಿ ರಾಜ್ ಸೇರಿದಂತೆ ವೇದಿಕೆ ಮೇಲಿದ್ದ ಉಳಿದ ಕಲಾವಿದರು ನಕ್ಕಿದ್ದಾರೆ. ಅಭಿಮಾನಿಯ ಈ…

Read More

ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಪ್ರಿಯಾಂಕ್ ಖರ್ಗೆಗೆ ಪ್ರಲ್ಹಾದ್​ ಜೋಶಿ ತಿರುಗೇಟು – Kannada News | Pralhad Joshi Sparks Priyank Kharge Over RSS Riot Claims

ಬಾಗಲಕೋಟೆ, ಜುಲೈ 12: ‘‘RSS ಬೈದಿದ್ದಕ್ಕೆ ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಮಾಧ್ಯಮಗಳಲ್ಲಿ ಜಾಗ ಸಿಗುತ್ತಿದೆ. ಅದಕ್ಕೆ ನಾನು ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಿದ್ದೇನೆ. ಬಾಲಿಶತನದ ಹೇಳಿಕೆಗೆ ಉತ್ತರ ನೀಡುವ ಅಗತ್ಯವಿಲ್ಲ’’ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ಆ ಮೂಲಕ RSS​ ಸಭೆ ನಂತರ ಗಲಭೆಗಳಾಗುತ್ತವೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಲ್ಹಾದ್​ ಜೋಶಿ, ‘‘ಅದರ ಬಗ್ಗೆ ಕ್ರಮಕೈಗೊಳ್ಳಲು ಹೇಳಿ ಯಾರು ಬೇಡ ಅಂದಿದ್ದಾರೆ. ಪೆಡ್ಲರ್​ಗಳನ್ನು ಯಾಕೆ ಬಂಧಿಸಿಲ್ಲ ಅಂತಾ…

Read More

ಡಿಕೆ ಶಿವಕುಮಾರ್ ಸಂಪುಟಕ್ಕೆ ಹೈಕಮಾಂಡ್‌ನಿಂದ ‘ಏಜ್ ಬೇಸ್ಡ್ ಫಾರ್ಮುಲಾ’: ಸಚಿವಾಕಾಂಕ್ಷಿಗಳಲ್ಲಿ ಢವಢವ – Kannada News

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್Image Credit source: tv9 ನವದೆಹಲಿ, ಜೂನ್ 2: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅಧಿಕಾರ ಸ್ವೀಕರಿಸಲಿರುವ ಬೆನ್ನಲ್ಲೇ, ದೆಹಲಿಯಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಅಂತಿಮ ಹಂತಕ್ಕೆ ತಲುಪಿದೆ. ನಿರ್ಗಮಿತ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ತಂತಮ್ಮ ಬೆಂಬಲಿಗರನ್ನು ಸಂಪುಟಕ್ಕೆ ಸೇರಿಸಲು ಪ್ರತ್ಯೇಕ ಪಟ್ಟಿ ನೀಡಿ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ, ಆಕಾಂಕ್ಷಿಗಳಿಗೆ ಕಾಂಗ್ರೆಸ್ ಹೈಕಮಾಂಡ್ ದಿಢೀರ್ ಬಿಗ್ ಶಾಕ್ ನೀಡಿದೆ. ಸಂಪುಟದಲ್ಲಿ ಯುವಕರು ಮತ್ತು ಹಿರಿಯ…

Read More

IPL 2026: ಯುವ ಭಾರತೀಯ ಆಟಗಾರನಿಗೆ ನಾಯಕತ್ವದ ಪಟ್ಟಕಟ್ಟಿದ ರಾಜಸ್ಥಾನ್ ರಾಯಲ್ಸ್ – Kannada News | Rajasthan Royals’ New Captain: Riyan Parag Leads for IPL 2026

2026 ರ ಐಪಿಎಲ್ ಇದೇ ಮಾರ್ಚ್​ ತಿಂಗಳ ಕೊನೆಯ ವಾರದಿಂದ ಆರಂಭವಾಗಲಿದೆ. ಈ ಮಿಲಿಯನ್ ಡಾಲರ್ ಟೂರ್ನಿಗೆ ಎಲ್ಲಾ ತಂಡಗಳು ಈಗಾಗಲೇ ತಯಾರಿ ಆರಂಭಿಸಿವೆ. ಅದರಂತೆ ಒಂದು ಬಾರಿ ಚಾಂಪಿಯನ್ ಪಟ್ಟಕ್ಕೇರಿರುವ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಮುಂಬರುವ ಆವೃತ್ತಿಗೆ ತನ್ನ ತಂಡಕ್ಕೆ ನೂತನ ನಾಯಕನನ್ನು ನೇಮಿಸಿದೆ. ಕಳೆದ ಆವೃತ್ತಿಯವರೆಗೂ ಸಂಜು ಸ್ಯಾಮ್ಸನ್ ರಾಜಸ್ಥಾನ್ ತಂಡವನ್ನು ಮುನ್ನಡೆಸಿದ್ದರು. ಆದರೆ ಈ ಬಾರಿ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ತಂಡಕ್ಕೆ ನೂತನ ನಾಯಕನನ್ನು ಹುಡುಕುತ್ತಿದ್ದ ರಾಯಲ್ಸ್…

Read More

ದಾಖಲೆ… ವಿಶ್ವ ದಾಖಲೆ… ಅಭಿಷೇಕ್ ಶರ್ಮಾ ಹೆಸರಿಗೆ ಭರ್ಜರಿ ದಾಖಲೆ – Kannada News | Abhishek Sharma Creates Massive Record in IPL

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಭಿಷೇಕ್ ಶರ್ಮಾ (Abhishek Sharma) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಭರ್ಜರಿ ಶತಕ ಸಿಡಿಸುವ ಮೂಲಕ. ಈ ಸೆಂಚುರಿಯೊಂದಿಗೆ ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯೊಂದು ಅಭಿಷೇಕ್ ಪಾಲಾಗಿದೆ. Source link

Read More

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಗೆ ಆಟೋ ಚಾಲಕ ಬಲಿ

ಬೆಂಗಳೂರು, ಮೇ 29: ಇತ್ತೀಚೆಗೆ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಜನರು ಸಾವನ್ನಪ್ಪಿದ್ದರು. ಇದೀಗ ನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಇಂದು ಸುರಿದ ಭಾರೀ ಮಳೆಗೆ  ಕ್ಲಬ್‌ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವನ್ನಪ್ಪಿರುವಂತಹ ಘಟನೆ ವಿಜಯನಗರದಲ್ಲಿ ನಡೆದಿದೆ. ಗಂಗೊಂಡನಹಳ್ಳಿಯ ನಿವಾಸಿ ಶಿವಬೋರಯ್ಯ(56) ಮೃತ ಆಟೋ ಚಾಲಕ. ಸದ್ಯ ಶಿವಬೋರಯ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ. Published On…

Read More

‘ಟಾಕ್ಸಿಕ್’ ಟೀಸರ್​​: ಯಶ್ ಜೊತೆ ಕಾರಿನಲ್ಲಿರುವ ನಟಿ ಇವರೇ ನೋಡಿ – Kannada News | Who is the actress with Yash in Toxic Teaser

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತ ಚಿತ್ರರಂಗದ ಬಲು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಸಿನಿಮಾ ಬಿಡುಗಡೆಗೆ ದೇಶದಾದ್ಯಂತ ಸಿನಿಮಾ ಪ್ರೇಮಿಗಳು ಕಾತರರಾಗಿ ಕಾಯುತ್ತಿದ್ದಾರೆ. ಇಂದು (ಜನವರಿ 08) ಯಶ್ ಹುಟ್ಟುಹಬ್ಬದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಸಖತ್ ಹಾಟ್ ಆಗಿಯೂ ಸಖತ್ ಮಾಸ್ ಆಗಿಯೂ ಇದೆ. ಟೀಸರ್​​ನಲ್ಲಿ ಯಶ್​​ ಕಾರೊಂದರಲ್ಲಿ ಯುವತಿಯೊಟ್ಟಿಗೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಯುವತಿಯ ಕೆಲವು ಹಾಟ್ ದೃಶ್ಯಗಳು ಟೀಸರ್​​ನಲ್ಲಿ ಇವೆ. ಅಷ್ಟಕ್ಕೂ ಆ ಯುವತಿ ಯಾರು? ‘ಟಾಕ್ಸಿಕ್’…

Read More