Tv9 Kannada News Live: ವಿ.ಡಿ.ಸತೀಶನ್ ಕೇರಳಂ ಸಿಎಂ, ಕೆಸಿ ವೇಣುಗೋಪಾಲ್ಗೆ ಎಐಸಿಸಿ ಅಧ್ಯಕ್ಷ ಸ್ಥಾನ? ಗ್ರಾಹಕರಿಗೆ ಮತ್ತೊಂದು ಶಾಕ್ – Kannada News | Major News: Kerala CM Finalized, Rice and Oil Prices Soar; Global Diplomacy and UP Disaster
ಬೆಂಗಳೂರು, ಮೇ.14: ದೇಶದ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದದ್ದು ಕೇರಳಂ ಸಿಎಂ ಆಯ್ಕೆ. ಹೈಕಮಾಂಡ್ ಕೂಡ ಇದೊಂದು ತಲೆ ನೋವಾಗಿತ್ತು. ಇದೀಗ ಸಿಎಂ ಆಯ್ಕೆ ಆಗಿದೆ. ಟ್ರಂಪ್ ಚೀನಾ ಭೇಟಿ ಬಗ್ಗೆ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಬುಧವಾರ ಬೀಸಿದ ಭೀಕರ ಬಿರುಗಾಳಿ ಮತ್ತು ಮಳೆಗೆ ರಾಜ್ಯಾದ್ಯಂತ ಇದುವರೆಗೆ 74 ಜನರು ಬಲಿಯಾಗಿದ್ದಾರೆ. ಅಡುಗೆ ಎಣ್ಣೆಯ ಬೆಲೆ ಏರಿಕೆಯ ಬೆನ್ನಲ್ಲೇ ಇದೀಗ ಅಕ್ಕಿ ದರವೂ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಿಗೆ ಎರಡೆರಡು ಶಾಕ್ ಎದುರಾಗಿದೆ. ರಫ್ತು ಹೆಚ್ಚಳ…