Headlines

‘ಜನ ನಾಯಗನ್’ ಬಾಕ್ಸ್ ಆಫೀಸ್‌ ಕಲೆಕ್ಷನ್; ಎರಡನೇ ದಿನ ದೊಡ್ಡ ಕುಸಿತ ಕಂಡ ವಿಜಯ್ ಸಿನಿಮಾ – Kannada News | Jana Nayagan Box Office Day 2 Vijay Starrer Faces Massive 50 Drop Despite Crossing 100 Cr Globally

ಭಾರೀ ನಿರೀಕ್ಷೆ ಮೂಡಿಸಿ ತೆರೆಕಂಡಿದ್ದ ‘ಜನ ನಾಯಗನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಎರಡನೇ ದಿನವೇ ಅತಿ ದೊಡ್ಡ ಹಿನ್ನಡೆ ಅನುಭವಿಸಿದೆ. ಮೊದಲ ದಿನಕ್ಕೆ ಹೋಲಿಸಿದರೆ ಎರಡನೇ ದಿನದ ಗಳಿಕೆಯಲ್ಲಿ ದೊಡ್ಡ ಕುಸಿತ ಕಂಡಿದ್ದು, ಚಿತ್ರತಂಡಕ್ಕೆ ಭಾರೀ ಆತಂಕ ಮೂಡಿಸಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡುತ್ತದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಇದೆ. ಮೊದಲ ದಿನವಾದ ಗುರುವಾರ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಂಡು 42.70 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದ್ದ ‘ಜನ ನಾಯಗನ್’…

Read More

ಆಷಾಡ ಶುಕ್ಲ ಏಕಾದಶಿ ರಾಶಿಫಲ: ಈ ರಾಶಿಯವರಿಗೆ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಳ, ಯಾರಿಗೆ ಗೃಹ-ವಿವಾಹ ಯೋಗ? – Kannada News | Astrological Insights: Dr. Basavaraj Gurujis Daily Forecast for 25 07 2026 and Planetary Effects

ಬೆಂಗಳೂರು, ಜು.25: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 25, ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಡ ಮಾಸ, ಶುಕ್ಲ ಪಕ್ಷದ ಏಕಾದಶಿ ತಿಥಿಯ ಈ ದಿನ, ಜೇಷ್ಠ ನಕ್ಷತ್ರ ಮತ್ತು ವೈದೃತಿ ಯೋಗವಿದೆ. ಈ ದಿನವನ್ನು ದೇವಶಯನಿ ಏಕಾದಶಿ ಎಂದು ಆಚರಿಸಲಾಗುತ್ತಿದ್ದು, ಚಾತುರ್ಮಾಸ ವ್ರತದ ಪೂರ್ವತಯಾರಿಗೆ ವಿಶೇಷವಾಗಿದೆ. ಉಡುಪಿ ಸೇರಿದಂತೆ ಅನೇಕ ಮಠಗಳಲ್ಲಿ ತಪ್ತ ಮುದ್ರಾ ಧಾರಣೆಯಂತಹ ಮಹತ್ವದ ಕಾರ್ಯಗಳು ನಡೆಯುತ್ತವೆ. ರವಿ ಕರ್ಕಾಟಕ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಹಳೆಯದನ್ನು ಮರೆತು ಮುನ್ನಡೆದರೆ ಶ್ರೇಯಸ್ಸು… – Kannada News | Daily Horoscope for July 25, 2026: Uttarayan Greeshma season, Ashada Masa shukla Paksha Satursday astrology Prediction

ಮೇಷ ರಾಶಿ: ಆಹಾರದ ಉದ್ಯಮಕ್ಕೆ ಹೊಸ ತಿರುವು ಕೊಡಬಹುದು. ಅತ್ಯಂತ ಶ್ರಮವಹಿಸಿ ಕಾರ್ಯವನ್ನು ಮಾಡಲಿದ್ದೀರಿ. ಸಕಾರಾತ್ಮಕ ಚಿಂತನೆಗಳನ್ನು ಪ್ರಯತ್ನಪೂರ್ವಕವಾಗಿ ತಂದುಕೊಳ್ಳಬೇಕಿದೆ. ಸಂಗಾತಿಯನ್ನು ಬಿಟ್ಟಿರುವುದು ಬೇಸರ ತರಿಸಬಹುದು. ಇಂದು ತಿಳಿದು ಕೂಗಾಡಬಹುದು.‌ ವಯೋಮಾನಕ್ಕೆ ಸಹಜವಾದ ಖಾಯಿಲೆಯಿಂದ ಕೊರಗುವಿರಿ. ನೀವು ಇಂದು ಅಸಹಾಯಕರಂತೆ ತೋರುವಿರಿ. ಉಪದೇಶ ನೀಡುವ ಬದಲು ಆಚರಿಸಿದರೆ ಉತ್ತಮ. ವೃಷಭ ರಾಶಿ: ಅಚಾತುರ್ಯದಿಂದ ಅನಾಹುತ ಮಾಡಿಕೊಳ್ಳುವಿರಿ. ಆಲಸ್ಯದಿಂದ ಮೇಲೆಳಬೇಕಾದ ಸ್ಥಿತಿ ಇದೆ. ಮನೆಯಲ್ಲಿ ನಿಮಗಾಗಿ ತರದ ವಸ್ತುಗಳನ್ನು ಇಷ್ಟಪಟ್ಟು ಪಡೆಯುವಿರಿ. ನಿಮ್ಮ ವಿಚಾರದಲ್ಲಿ ಬೇರೆಯವರು ಮಧ್ಯಪ್ರವೇಶ ಮಾಡುವರು….

Read More

ರಷ್ಯಾದ ಬಳಿ ವಾಣಿಜ್ಯ ಹಡಗಿನ ಮೇಲೆ ದಾಳಿ; ಭಾರತೀಯ ನಾವಿಕ ಸಾವಿಗೆ ಭಾರತ ಖಂಡನೆ – Kannada News | Indian sailor killed in strike on commercial vessel in Black Sea near Russia MEA condemns attack

ನವದೆಹಲಿ, ಜುಲೈ 24: ರಷ್ಯಾ ಮತ್ತು ಉಕ್ರೇನ್ (Russia-Ukraine War) ನಡುವೆ ನಿರಂತರವಾಗಿ ನಡೆಯುತ್ತಿರುವ ಸಂಘರ್ಷದ ನಡುವೆಯೇ ರಷ್ಯಾಕ್ಕೆ ಹತ್ತಿರವಿರುವ ಕಪ್ಪು ಸಮುದ್ರದ ಜಲಪ್ರದೇಶದಲ್ಲಿ ವಾಣಿಜ್ಯ ಹಡಗೊಂದರ ಮೇಲೆ ನಡೆದ ದಾಳಿಯಲ್ಲಿ ಭಾರತೀಯ ನಾವಿಕರೊಬ್ಬರು ದುರಂತವಾಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆ ಹಡಗಿನಲ್ಲಿದ್ದ ಉಳಿದ ಇಬ್ಬರು ಭಾರತೀಯ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ದೃಢಪಡಿಸಿದೆ. ಹಾಗೇ, ಭಾರತೀಯ ನಾವಿಕನ ಸಾವಿಗೆ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಮಾರ್ಷಲ್ ಐಲ್ಯಾಂಡ್ಸ್‌ನ ಧ್ವಜ ಹೊಂದಿದ್ದ ‘ಎಮ್‌ವಿ ಒಮೊರ್ಫಿ’…

Read More

ನಗರಸಭೆ ಆಯುಕ್ತರ ಚೇಂಬರ್‌ಗೆ “ಸಾರ್ವಜನಿಕರಿಗೆ ಪ್ರವೇಶವಿಲ್ಲ”: ಬೋರ್ಡ್​ ನೋಡಿ ಉಪ ಲೋಕಾಯುಕ್ತ ಶಾಕ್ – Kannada News | Upalokayukta B Veerappa Angry after Saw a No Entry to Bagalkot commissioner chamber

ಬಾಗಲಕೋಟೆ, (ಜುಲೈ 24): ಬಾಗಲಕೋಟೆಯಲ್ಲಿ (Bagalkot) ಸರ್ಕಾರಿ ಕಚೇರಿಗಳಿಗೆ ಉಪ ಲೋಕಾಯುಕ್ತರಾದ ಬಿ.ವೀರಪ್ಪ  (B Veerappa) ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕಚೇರಿಗಳ ಕಾರ್ಯವೈಖರಿ ಬಗ್ಗೆ ಸಿಡಿಮಿಡಿಗೊಂಡರು. ಅಲ್ಲದೇ ನಗರಸಭೆ ಆಯುಕ್ತರ ಚೇಂಬರ್ ಮುಂದೆ ‘ಸಾರ್ವಜನಿಕರಿಗೆ ಪ್ರವೇಶವಿಲ್ಲ’ ಎಂದು ಹಾಕಲಾಗಿದ್ದ ಬೋರ್ಡ್ ನೋಡಿ ಶಾಕ್ ಆಗಿದ್ದಾರೆ. ಸರ್ಕಾರಿ ಕಚೇರಿಗೆ ಸಾರ್ವಜನಿಕರ ಬದಲು ಇನ್ಯಾರು ಹೋಗಬೇಕು?‌ ಇದು ಶಾಕಿಂಗ್, 17 ಜಿಲ್ಲೆಗಳಲ್ಲಿ ಮೊದಲ ಬಾರಿ ನೋಡುತ್ತಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಚೇರಿ ಕಾರ್ಯವೈಖರಿ…

Read More

ಸಮಾಜ ನಿರ್ಮಾಣದ ಅಡಿಪಾಯವೇ ತಾಯ್ತನ; ಮಾತೃತ್ವದ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ – Kannada News | Motherhood is a eternal truth RSS Sarsanghchalak Mohan Bhagwat says in Vishwamanglya Sabha Program

ನವದೆಹಲಿ, ಜುಲೈ 24: ಮಾತೃತ್ವವಿಲ್ಲದೆ ಜೀವರಾಶಿಯ ಸೃಷ್ಟಿ, ಪೋಷಣೆ ಅಸಾಧ್ಯವಾಗಿದ್ದು, ಮಾತೃತ್ವವೇ ಮಾನವ ಸಮಾಜದ ನಿಜವಾದ ಅಡಿಪಾಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ. ನವದೆಹಲಿಯ ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ‘ವಿಶ್ವ ಮಾಂಗಲ್ಯ ಸಭಾ’ ಆಯೋಜಿಸಿದ್ದ “ಸಮಕಾಲೀನ ಮಾತೃತ್ವ” ವಿಷಯದ ಕುರಿತ ರಾಷ್ಟ್ರೀಯ ಜಾಗೃತಿ ಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು. ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ ಮತ್ತು ರವೀಂದ್ರನಾಥ ಟ್ಯಾಗೋರ್ ಅವರಂತಹ ಮಹಾನ್ ವ್ಯಕ್ತಿಗಳು ಸಹ…

Read More

ಪಾಕಿಸ್ತಾನದಲ್ಲಿ ಭೀಕರ ಆತ್ಮಾಹುತಿ ಬಾಂಬ್ ದಾಳಿ; 12 ಯೋಧರು ಸೇರಿ 15 ಜನ ಸಾವು – Kannada News | 15 people Including 12 Soldiers Killed In Suicide Bombing In Pakistan Khyber Pakhtunkhwa

ಇಸ್ಲಾಮಾಬಾದ್, ಜುಲೈ 24: ಪಾಕಿಸ್ತಾನದಲ್ಲಿ (Pakistan) ಸೇನಾ ಭದ್ರತಾ ಚೆಕ್​ಪಾಯಿಂಟ್ ಅನ್ನು ಗುರಿಯಾಗಿಸಿಕೊಂಡು ಉಗ್ರನೊಬ್ಬ ನಡೆಸಿದ ಭೀಕರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 15 ಜನರು ಮೃತಪಟ್ಟಿದ್ದಾರೆ, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಪಾಕಿಸ್ತಾನದ ವಾಯುವ್ಯ ಪ್ರಾಂತ್ಯದ ಪ್ರದೇಶದಲ್ಲಿ ಭದ್ರತಾ ಪಡೆಗಳ ಚೆಕ್‌ಪೋಸ್ಟ್ ಅನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ. ಸ್ಫೋಟಕಗಳನ್ನು ತುಂಬಿದ್ದ ವಾಹನದಲ್ಲಿ ದಾಳಿಕೋರನು ನೇರವಾಗಿ ಭದ್ರತಾ ತಪಾಸಣಾ ಕೇಂದ್ರದ ಸಮೀಪ ಬಂದು ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಈ ಸ್ಫೋಟದ ತೀವ್ರತೆಗೆ ಸ್ಥಳದಲ್ಲೇ 15 ಜನರು ಮೃತಪಟ್ಟಿದ್ದು, ಮೃತರಲ್ಲಿ…

Read More

‘ಕರಾವಳಿ’ ಸಿನಿಮಾ ನೋಡಿ ಎಮೋಷನಲ್ ಪ್ರತಿಕ್ರಿಯೆ ನೀಡಿದ ಪ್ರೇಕ್ಷಕರು – Kannada News | Raj B Shetty starrer Karavali movie release Audience share their review

ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ, ಮಿತ್ರ ಮುಂತಾದವರು ನಟಿಸಿರುವ ‘ಕರಾವಳಿ’ (Karavali) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾಗೆ ಗುರುದತ್ ಗಾಣಿಗ ಅವರು ನಿರ್ದೇಶನ ಮಾಡಿದ್ದಾರೆ. ಕಂಬಳ ಕುರಿತಾದ ಕಥೆ ಈ ಸಿನಿಮಾದಲ್ಲಿ ಇದೆ. ಚಿತ್ರವನ್ನು ನೋಡಿದ ಪ್ರೇಕ್ಷಕರು ಎಮೋಷನಲ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಭಿಮಾನಿಗಳು ಮಾತನಾಡಿರುವ ಈ ವಿಡಿಯೋವನ್ನು ಚಿತ್ರತಂಡದವರು ಹಂಚಿಕೊಂಡಿದ್ದಾರೆ. ‘ಕಂಬಳದ ಅನುಭವ ಚೆನ್ನಾಗಿತ್ತು. ಮಹಾವೀರ ಮತ್ತು ಮಹಾಬಲ ಎಂಬ ಎರಡು ಪಾತ್ರಗಳ ಮೇಲೆ ಈ ಸಿನಿಮಾ ನಿಂತಿದೆ. ಆ ಪಾತ್ರಗಳನ್ನು ನೋಡಿ…

Read More

‘ಜನ ನಾಯಗನ್’ ನೋಡಿ ಸಂಭ್ರಮಿಸಿದ ನಟ ರವಿ ಮೋಹನ್: ತಮಿಳುನಾಡು ಸಚಿವರ ಕಣ್ಣೀರು – Kannada News | Ravi Mohan Cheers for CM Vijay starrer Jana Nayagan in Theatre TN Minister Cries

ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ ವಿಜಯ್ (CM Vijay) ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾ ಜುಲೈ 23ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ವಿಮರ್ಶಕರಿಂದ ಈ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ಪ್ರೇಕ್ಷಕರು ಹಾಗೂ ವಿಜಯ್ ಅಭಿಮಾನಿಗಳು ಚಿತ್ರಮಂದಿರಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇದೀಗ ಖ್ಯಾತ ನಟ ರವಿ ಮೋಹನ್ (Ravi Mohan) ಸಹ ಥಿಯೇಟರ್‌ಗೆ ತೆರಳಿ ಸಿನಿಮಾ ವೀಕ್ಷಿಸಿದ್ದು, ವಿಜಯ್ ಅವರ ಎಂಟ್ರಿ ಸೀನ್‌ಗೆ ಶಿಳ್ಳೆ ಹೊಡೆದು ಸಂಭ್ರಮಿಸಿದ್ದಾರೆ. ಚೆನ್ನೈನ ಖ್ಯಾತ ವೆಟ್ರಿ ಥಿಯೇಟರ್​ನ ಕೊನೆಯ…

Read More

IND vs ZIM: ಸರಣಿ ನಿರ್ಧಾರಕ ಪಂದ್ಯಕ್ಕೆ ಹೇಗಿರಲಿದೆ ಭಾರತದ ಪ್ಲೇಯಿಂಗ್ 11? – Kannada News | IND vs ZIM 2nd T20 Preview: Pitch Report, Head to Head and India’s Probable XI

ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ, ಜಿಂಬಾಬ್ವೆಯನ್ನು (India vs Zimbabwe) 7 ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ ಶ್ರೇಯಸ್ ಅಯ್ಯರ್ (Shreyas Iyer) ಪಡೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಳ್ಳುವ ಅವಕಾಶವನ್ನು ಹೊಂದಿದೆ. ಮೊದಲ ಪಂದ್ಯದಲ್ಲಿ, ಶ್ರೇಯಸ್ ಅಯ್ಯರ್ ಯುವ ಆಟಗಾರರಿಗೆ ಪ್ಲೇಯಿಂಗ್ 11 ರಲ್ಲಿ ಅವಕಾಶ ನೀಡಿದ್ದರು. ಅಶೋಕ್ ಶರ್ಮಾ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರೆ, ಮಯಾಂಕ್ ಯಾದವ್ ಎರಡು ವರ್ಷಗಳ ನಂತರ…

Read More