Headlines

ತಿರುಮಲ ಶ್ರೀವಾರಿ ಪವಿತ್ರೋತ್ಸವ: ಆಗಸ್ಟ್ 23ರಿಂದ 25ರವರೆಗೆ ವಿಶೇಷ ಪೂಜೆ; ಹಲವು ಸೇವೆಗಳು ರದ್ದು – Kannada News | Tirumala Pavitrotsavam Aug 23 25: TTD Cancels Services, SSD Token Distribution Changes

ತಿರುಮಲ ಶ್ರೀವಾರಿ ಪವಿತ್ರೋತ್ಸವImage Credit source: Getty Images ತಿರುಮಲ: ಕಲಿಯುಗ ವೈಕುಂಠ ಎಂದೇ ಪ್ರಸಿದ್ಧವಾಗಿರುವ ತಿರುಮಲ ಶ್ರೀವಾರಿ ದೇವಸ್ಥಾನದಲ್ಲಿ ಆಗಸ್ಟ್ 23ರಿಂದ 25ರವರೆಗೆ ಶ್ರೀವಾರಿ ಪವಿತ್ರೋತ್ಸವಗಳು ನಡೆಯಲಿವೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (TTD) ತಿಳಿಸಿದೆ. ಆಗಸ್ಟ್ 22ರಂದು ಅಂಕುರಾರ್ಪಣ ಕಾರ್ಯಕ್ರಮದೊಂದಿಗೆ ಪವಿತ್ರೋತ್ಸವಕ್ಕೆ ಚಾಲನೆ ದೊರೆಯಲಿದೆ. ವರ್ಷವಿಡೀ ದೇವಾಲಯದಲ್ಲಿ ನಡೆಯುವ ವಿವಿಧ ಅರ್ಚನೆ, ಸೇವೆ ಹಾಗೂ ಉತ್ಸವಗಳ ಸಂದರ್ಭದಲ್ಲಿ ಯಾತ್ರಿಕರು ಅಥವಾ ಸಿಬ್ಬಂದಿಯಿಂದ ಉಂಟಾಗಬಹುದಾದ ಲೋಪದೋಷಗಳಿಗೆ ಪ್ರಾಯಶ್ಚಿತ್ತವಾಗಿ, ದೇವಾಲಯದ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದಿಂದ ಆಗಮ ಶಾಸ್ತ್ರದ…

Read More

ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ಸಂಸತ್ ಭವನದ ಬಳಿ ವಿಪಕ್ಷಗಳ ಪ್ರತಿಭಟನೆ – Kannada News | Opposition MPs Protest over Ram Temple Donation Theft in Parliament Complex

ನವದೆಹಲಿ, ಆಗಸ್ಟ್​​ 12: ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನ ಆರೋಪದ ವಿಚಾರವಾಗಿ ವಿರೋಧ ಪಕ್ಷಗಳ ಸಂಸದರು ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವಾರು ವಿಪಕ್ಷ ಸಂಸದರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಯ ಸಂದರ್ಭದಲ್ಲಿ, ಸಂಸದರು ಅಣುಕು ಹುಂಡಿಯನ್ನು ಬಳಸಿ ಅದಕ್ಕೆ ಹಣವನ್ನು ಹಾಕುವ ಮೂಲಕ ಸಾಂಕೇತಿಕವಾಗಿ ತಮ್ಮ ವಿರೋಧ ಪ್ರದರ್ಶಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

Gold Rates 12 Aug: ಚಿನ್ನದ ಬೆಲೆ ಅಲ್ಪ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold rate 12 august 2026 gold silver prices on wednesday news in kannada

ನವದೆಹಲಿ, ಆಗಸ್ಟ್ 12: ಚಿನ್ನದ ಬೆಲೆ (Gold Price) ಇವತ್ತು ತುಸು ಇಳಿಕೆ ಕಂಡಿದೆ. ಬುಧವಾರ ಇದರ ಬೆಲೆ ಗ್ರಾಮ್​ಗೆ 25 ರೂಗಳಷ್ಟು ಅಲ್ಪ ಕುಸಿತ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,860 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10…

Read More

Independence Day 2026 Speech: ಆಗಸ್ಟ್ 15ರ ಪ್ರಬಂಧ, ಭಾಷಣಕ್ಕೆ ವಿದ್ಯಾರ್ಥಿಗಳಿಗಾಗಿ ಇಲ್ಲಿವೆ ಸರಳ ಐಡಿಯಾಗಳು – Kannada News | Independence Day 2026 15th August Patriotic Essay and Speech ideas in Kannada for school students

ಬೆಂಗಳೂರು, ಆಗಸ್ಟ್ 12: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಗೆ ಶಾಲಾ-ಕಾಲೇಜುಗಳಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಧ್ವಜಾರೋಹಣ, ದೇಶಭಕ್ತಿ ಗೀತೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನೂ ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಸ್ವಾತಂತ್ರ್ಯದ ಮಹತ್ವ, ದೇಶದ ಅಭಿವೃದ್ಧಿ ಹಾಗೂ ತಮ್ಮ ಜವಾಬ್ದಾರಿಗಳ ಕುರಿತು ಪ್ರಬಂಧ ಮತ್ತು ಭಾಷಣದ ಮೂಲಕ ಅಭಿಪ್ರಾಯ ಹಂಚಿಕೊಳ್ಳಬಹುದು. ಭಾಷಣ, ಪ್ರಬಂಧಗಳಿಗಾಗಿ ಆಯ್ಕೆ ಮಾಡಬಹುದಾದ ವಿಷಯಗಳು ಸೇರಿದಂತೆ ವಿದ್ಯಾರ್ಥಿಗಳಿಗಾಗಿ ಇಲ್ಲಿವೆ ಸರಳವಾದ ಟಿಪ್ಸ್ ಪ್ರಬಂಧ ಬರೆಯಲು ಈ ವಿಷಯಗಳನ್ನು ಆಯ್ಕೆ ಮಾಡಬಹುದು ಸ್ವಾತಂತ್ರ್ಯ ದಿನದ ಪ್ರಬಂಧಕ್ಕೆ…

Read More

ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್, ಪ್ರಕಾಶ್ ರಾಜ್ ಆಕ್ಷೇಪಕ್ಕೆ ಆಯೋಗ ಉತ್ತರ – Kannada News | Prakash Raj name deleted from Voter list election commission gave clarification

ಚುನಾವಣಾ ಆಯೋಗವು (Election Commission) ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಕರ್ನಾಟಕದಲ್ಲಿ ಎಸ್​​ಐಆರ್ ಪ್ರಕ್ರಿಯೆಯನ್ನು ನಡೆಸುತ್ತಿದೆ. ರಾಜ್ಯದಾದ್ಯಂತ ಪ್ರಕ್ರಿಯೆ ಜಾರಿಯಲ್ಲಿದ್ದು, ಅಕ್ರಮ, ಗೊಂದಲಭರಿತ ಮತದಾರರ ಹೆಸರನ್ನು ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. ಬೆಂಗಳೂರಿನಲ್ಲಿ ಸುಮಾರು 65 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಆಗಿದೆ. ನಟ ಪ್ರಕಾಶ್ ರಾಜ್ (Prakash Raj) ನಿನ್ನೆ (ಆಗಸ್ಟ್ 11) ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂದು ಆಕ್ಷೇಪಿಸಿದ್ದರು. ‘ನಾನು ಹುಟ್ಟಿ ಬೆಳೆದ, ಶಿಕ್ಷಣ ಪಡೆದ ಮತ್ತು…

Read More

ಕಾವೇರಿ ವಿವಾದ: ಸುಪ್ರೀಂ ಕೋರ್ಟ್​​ಗೆ ತಮಿಳುನಾಡು ಅರ್ಜಿ ಸಂಬಂಧ ಕರ್ನಾಟಕದಿಂದ ಪ್ರತ್ಯುತ್ತರ ಸಲ್ಲಿಕೆ – Kannada News | Cauvery Dispute: Karnataka Files Counter Affidavit in SC; Cites El Niño Deficit & Demands Pro Rata Formula

ಸುಪ್ರೀಂ ಕೋರ್ಟ್​​ಗೆ ತಮಿಳುನಾಡು ಅರ್ಜಿ ಸಂಬಂಧ ಕರ್ನಾಟಕದಿಂದ ಪ್ರತ್ಯುತ್ತರ ಸಲ್ಲಿಕೆ Image Credit source: PTI ನವದೆಹಲಿ, ಆಗಸ್ಟ್​​ 12: ಕಾವೇರಿ ನೀರು ಹರಿಸುವಂತೆ ಸೂಚಿಸಲು ಕೋರಿ ಸುಪ್ರೀಂ ಕೋರ್ಟ್​​ಗೆ ತಮಿಳುನಾಡು ಅರ್ಜಿ ಸಂಬಂಧ ನಾಳೆ ವಿಚಾರಣೆ ಹಿನ್ನೆಲೆ ಅರ್ಜಿಗೆ ಕರ್ನಾಟಕದ ವಕೀಲರ ತಂಡದಿಂದ ಪ್ರತ್ಯುತ್ತರ ಸಲ್ಲಿಕೆ ಮಾಡಲಾಗಿದೆ. ಈ ವರ್ಷ ಎಲ್ ನಿನೋ ಪರಿಣಾಮದಿಂದಾಗಿ ಸಂಕಷ್ಟ ಎದುರಾಗಿದ್ದು, ಕರ್ನಾಟಕದ 4 ಡ್ಯಾಂಗಳ ಒಳಹರಿವಿನಲ್ಲಿ ಶೇಕಡಾ 65.76ರಷ್ಟು ಕೊರತೆ ಉಂಟಾಗಿದೆ. ಹೀಗಿದ್ದರೂ CWMA ಶಿಫಾರಸುಗಳಿಗಿಂತ ಹೆಚ್ಚಿನ ನೀರನ್ನು…

Read More

ಟಾಟಾ ಸನ್ಸ್ ಛೇರ್ಮನ್ ಎನ್ ಚಂದ್ರಶೇಖರನ್ ರಾಜೀನಾಮೆ; ಅವರು ಕೆಳಗಿಳಿಯಲು ಏನು ಕಾರಣ? – Kannada News | Tata Sons Chairman N Chandrasekaran resigns, to continue till his current term ends on 2027 February

ಎನ್. ಚಂದ್ರಶೇಖರನ್Image Credit source: PTI ನವದೆಹಲಿ, ಆಗಸ್ಟ್ 12: ಟಾಟಾ ಸಮೂಹದ ಪ್ರಮುಖ ಹೋಲ್ಡಿಂಗ್ ಕಂಪನಿಯಾದ ಟಾಟಾ ಸನ್ಸ್‌ನ ಅಧ್ಯಕ್ಷ ಎನ್. ಚಂದ್ರಶೇಖರನ್ (N Chandrasekaran) ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆದರೆ, ಅವರು ತಮ್ಮ ಪ್ರಸ್ತುತ ಅವಧಿ ಮುಗಿಯುವ ಫೆಬ್ರವರಿ 2027 ರವರೆಗೆ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ನಾಲ್ಕು ದಶಕಗಳಿಂದ ಟಾಟಾ ಗ್ರೂಪ್​ನಲ್ಲಿ ಇರುವ, ಮತ್ತು ಕಳೆದ 9 ವರ್ಷದಿಂದ ಟಾಟಾ ಸನ್ಸ್ ಛೇರ್ಮನ್ ಆಗಿರುವ ಅವರು ಹಲವು…

Read More

ಮಕ್ಕಳ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಸ್ಟಿಯಾನೊ ರೊನಾಲ್ಡೊ! – Kannada News | Cristiano Ronaldo marries long time partner Georgina Rodríguez

ಫುಟ್‌ಬಾಲ್ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ, ತಮ್ಮ ದೀರ್ಘಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪೋರ್ಚುಗಲ್‌ನ ಲಿಸ್ಬನ್ ಬಳಿಯ ಐಷಾರಾಮಿ ಕರಾವಳಿ ಪಟ್ಟಣವಾದ ಕ್ಯಾಸ್ಕೈಸ್‌ನಲ್ಲಿ ಆಗಸ್ಟ್ 11, 2026ರ ಮಂಗಳವಾರದಂದು ಇವರ ವಿವಾಹ ಮಹೋತ್ಸವ ಅತ್ಯಂತ ಸರಳವಾಗಿ ನೆರವೇರಿದೆ. ಯಾವುದೇ ಅದ್ದೂರಿ ಸಾರ್ವಜನಿಕ ಪ್ರದರ್ಶನಕ್ಕೆ ಅವಕಾಶ ನೀಡದ ರೊನಾಲ್ಡೊ, ಕೇವಲ ತಮ್ಮ ಐದು ಮಕ್ಕಳು ಮತ್ತು ಆಪ್ತ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಅತ್ಯಂತ ಸರಳವಾಗಿ ಮದುವೆಯಾಗಿದ್ದಾರೆ. ಮದುವೆಯ ನಂತರ ಇವರಿಬ್ಬರೂ…

Read More

ಸೈನ್ಯಕ್ಕೆ ಸೇರಿದ ಬಾಲಿವುಡ್ ನಟನ ಪುತ್ರಿ, ಭೇಷ್ ಎಂದ ನೆಟ್ಟಿಗರು – Kannada News | Bollywood actor, BJP MP Ravi Kishan daughter joins Indian Army

ಸಿನಿಮಾ (Cinema) ನಟರ ಮಕ್ಕಳು ನಟರೇ ಆಗುತ್ತಾರೆ, ರಾಜಕಾರಣಿಗಳ ಮಕ್ಕಳು ವಿದೇಶಗಳಲ್ಲಿ ಓದಿ, ರಾಜಕಾರಣಿಗಳೇ ಆಗುತ್ತಾರೆ. ಉದ್ಯಮಿಗಳು, ರಾಜಕಾರಣಿಗಳು, ಸೆಲೆಬ್ರಿಟಿಗಳ ಮಕ್ಕಳು ದೇಶ ಕಾಯುವ ಕೆಲಸಕ್ಕೆ ಸೇರುವುದಿಲ್ಲ, ಬಡವರ ಮಕ್ಕಳಷ್ಟೆ ದೇಶಸೇವೆಗೆ ನಿಲ್ಲುತ್ತಾರೆ ಎಂಬ ಮಾತಿತ್ತು. ಆದರೆ ಅದನ್ನೀಗ ಸುಳ್ಳು ಮಾಡಿದ್ದಾರೆ ಇಶಿತಾ ಶುಕ್ಲಾ. ಇತ್ತೀಚೆಗಷ್ಟೆ ಸೈನ್ಯಕ್ಕೆ ಸೇರಿರುವ ಇಶಿತಾ ಶುಕ್ಲಾ ಬಾಲಿವುಡ್​​ ಮಾತ್ರವಲ್ಲದೆ ದಕ್ಷಿಣದ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟನ ಪುತ್ರಿ, ಮಾತ್ರವಲ್ಲದೆ ಜನಪ್ರಿಯ ನಟ ಬಿಜೆಪಿಯ ಸಂಸದ ಸಹ. ನಟ, ಬಿಜೆಪಿ ಸಂಸದ…

Read More

Video: ಮಗಳು ಕಾರ್ ಓಡಿಸುವ ವಿಷ್ಯವನ್ನು ತನ್ನ ಆಪ್ತ ಸ್ನೇಹಿತರಿಗೆ ಹೇಳಿ ಖುಷಿಪಟ್ಟ ತಂದೆ – Kannada News | Father overjoyed watching his daughter drive the car.

ಮಕ್ಕಳು (children) ಚೆನ್ನಾಗಿ ಓದಿ ಒಂದೊಳ್ಳೆ ಭವಿಷ್ಯ ಕಟ್ಟಿಕೊಳ್ಳಲಿ ಎಂದು ಹೆತ್ತವರು ಬಯಸುತ್ತಾರೆ. ಇನ್ನು, ಮಕ್ಕಳ ಸಣ್ಣ ಪುಟ್ಟ ಖುಷಿಯಲ್ಲಿ ಹಾಗೂ ಯಶಸ್ಸಿನಲ್ಲಿ ತಮ್ಮ ಖುಷಿಯನ್ನು ಹೆತ್ತವರು ಕಾಣುತ್ತಾರೆ. ಇದೀಗ ಮಗಳು ಕಾರು ಡ್ರೈವಿಂಗ್ ಮಾಡೋದನ್ನು ನೋಡಿದ ತಂದೆಯೂ (father) ಖುಷಿಯಲ್ಲಿ ತೇಲಿ ಹೋಗಿದ್ದಾನೆ. ತನ್ನ ಸ್ನೇಹಿತರಿಗೆ ಫೋನ್ ಮಾಡಿ ಈ ವಿಷ್ಯವನ್ನು ತಿಳಿಸುವ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕ್ಲಿಪ್‌ ನೋಡಿದ ನೆಟ್ಟಿಗರು ತಂದೆಯ ಖುಷಿಯನ್ನು ಕಣ್ತುಂಬಿಸಿಕೊಂಡಿದ್ದಾರೆ. ಪಲ್ಲವಿ ಮಂಜುನಾಥ್ (Pallavimanjunath) ಹೆಸರಿನ ಇನ್ಸ್ಟಾಗ್ರಾಮ್…

Read More