Headlines

ಬೆಂಗಳೂರು-ಪುಣೆಗೆ ಬರುತ್ತಿದೆ ‘ವಂದೇ ಭಾರತ್ ಸ್ಲೀಪರ್’: 18 ಗಂಟೆಯ ಪ್ರಯಾಣ ಇನ್ಮುಂದೆ ಕೇವಲ 13 ಗಂಟೆ! – Kannada News | Vande Bharat Sleeper: Bengaluru to Pune in 13 Hours, Route and Schedule

ಬೆಂಗಳೂರು, ಏ.17: ಬೆಂಗಳೂರು ಹಾಗೂ ಪುಣೆ ನಡುವಿನ ವಂದೇ ಭಾರತ್​​ ಎಕ್ಸ್​​ಪ್ರಸ್ ರೈಲು ಓಡಾಟದ ಕನಸು ಇಂದು ಪೂರ್ಣಗೊಂಡಿದೆ. ಬೆಂಗಳೂರು ಮತ್ತು ಪುಣೆ ನಡುವಿನ ಸಂಪರ್ಕ ಇನ್ಮುಂದೆ ಮತ್ತಷ್ಟು ವೇಗವಾಗಲಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಏಪ್ರಿಲ್ 5, 2026 ರಂದು ಮಾರ್ಗದಲ್ಲಿ ಸಂಚಾರಕ್ಕೆ ಅಧಿಕೃತವಾಗಿ ಅನುಮೋದನೆ ನೀಡಿದ್ದು, ಇದು ದೇಶದ ಎರಡನೇ ವಂದೇ ಭಾರತ್ ಸ್ಲೀಪರ್ ಸೇವೆಯಾಗಲಿದೆ. ಪ್ರಸ್ತುತ ಬೆಂಗಳೂರು ಮತ್ತು ಪುಣೆ ನಡುವೆ ಸಂಚರಿಸುವ ಉದ್ಯನ್ ಎಕ್ಸ್‌ಪ್ರೆಸ್ 18 ಗಂಟೆ ಹಾಗೂ…

Read More

ಮೈದಾನದಲ್ಲೇ ಕಿತ್ತಾಡಿಕೊಂಡ ಹಾರ್ದಿಕ್-ಬೂಮ್ರಾ – Kannada News | Hardik Pandya vs Jasprit Bumrah Clash Between Mumbai Indians Players On Field

ಮುಂಬೈ ಇಂಡಿಯನ್ಸ್​ ತಂಡ ಸತತ ಸೋಲುತ್ತಿರುವುದು ಒಂದುಕಡೆಯಾದರೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬಗ್ಗೆ ತಂಡದವರಿಗೇ ಅಸಮಾಧಾನ ಮೂಡಿರುವುದು ಮತ್ತೊಂದು ಕಡೆ. ಅದ್ಭುತ ಫೀಲ್ಡರ್ ಎನಿಸಿಕೊಂಡಿರೋ ಸೂರ್ಯ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಬದಲಿಸಲಾಗಿದೆ. ಈ ಬಗ್ಗೆ ಅವರಿಗೆ ಅಸಮಧಾನ ಇದೆ. ಇನ್ನು, ಬ್ಯಾಟರ್ ಆಗಿ ಅವರಿಂದ ಉತ್ತಮ ಆಟ ಬರುತ್ತಿಲ್ಲ. ಇತ್ತ ಬಾಲರ್​​ಗಳಿಗೆ ಫೀಲ್ಡಿಂಗ್ ಸೆಟ್ ಮಾಡುವ ಅವಕಾಶವನ್ನು ಹಾರ್ದಿಕ್ ನೀಡುತ್ತಿಲ್ಲ. ಈ ಬಗ್ಗೆ ಬೂಮ್ರಾ ಓಪನ್ ಆಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಈ ಬಾರಿಯ ಐಪಿಎಲ್​​ನಲ್ಲಿ…

Read More

ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡ ಸಂಧು ಅವರಿಗೆ ಟ್ರಂಪ್ ಅಭಿನಂದನೆ – Kannada News | Trump Congratulates Tarunjeet Sandhu on Delhi LG Role: Diplomat to Lead Delhi

ನವದೆಹಲಿ, ಏಪ್ರಿಲ್ 17: ದೆಹಲಿಯ ಆಡಳಿತ ಚುಕ್ಕಾಣಿ ಹಿಡಿದಿರುವ ಅನುಭವಿ ರಾಜತಾಂತ್ರಿಕ ತರಂಜಿತ್ ಸಿಂಗ್ ಸಂಧು ಅವರಿಗೆ ಜಾಗತಿಕ ಮಟ್ಟದ ಪ್ರಶಂಸೆ ಹರಿದುಬಂದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಶುಕ್ರವಾರ ಸಂಧು ಅವರನ್ನು ಅಭಿನಂದಿಸಿದ್ದು, ದೆಹಲಿಯ ಪ್ರಗತಿಯಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಟ್ರೂತ್ ಸೋಶಿಯಲ್‌ನಲ್ಲಿ ಟ್ರಂಪ್ ಮೆಚ್ಚುಗೆ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ‘ಟ್ರೂತ್ ಸೋಶಿಯಲ್’ನಲ್ಲಿ ಸಂಧು ಅವರ ಕುರಿತು ಬರೆದುಕೊಂಡಿರುವ ಟ್ರಂಪ್, ದೆಹಲಿಯ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ…

Read More

ಸಮುದ್ರದಾಳದಲ್ಲಿ ಪತ್ನಿಗೆ ಪ್ರಪೋಸ್ ಮಾಡಿದ ಧನರಾಜ್; ವಿಡಿಯೋ ವೈರಲ್ – Kannada News | Dhanaraj Achar Proposed His Wife under The Netrani sea Water

ಧನರಾಜ್ ಹಾಗೂ ಪ್ರಜ್ಞಾ ದಂಪತಿ ಈಗ ‘ಜೋಡಿ ನಂಬರ್ 1’ ಶೋನ ಭಾಗ ಆಗಿದ್ದಾರೆ. ಧನರಾಜ್​ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿದ್ದು ಬಿಗ್ ಬಾಸ್. ಅತಿಥಿಯಾಗಿ ಅವರ ಪತ್ನಿ ಆಗಮಿಸಿದ್ದರು. ಇಬ್ಬರ ಬಾಂಧವ್ಯ ಗಮನ ಸೆಳೆದಿತ್ತು. ಈ ಕಾರಣಕ್ಕೆ ಜೋಡಿ ನಂಬರ್ 1 ಶೋಗೆ ಅವರಿಗೆ ಅವಕಾಶ ಸಿಕ್ಕಿದೆ. ಧನರಾಜ್​ ಅವರು ನೇತ್ರಾಣಿ ಐಲ್ಯಾಂಡ್ ಬಳಿ ಪತ್ನಿಯನ್ನು ಕರೆದುಕೊಂಡು ಹೋಗಿ, ಸಮುದ್ರಾದಳದಲ್ಲಿ ಪ್ರಪೋಸ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಮೂಡಿಗೆರೆಯಲ್ಲಿ ಬಿರುಗಾಳಿ ಮಳೆ ಆರ್ಭಟ: ಅಂಗನವಾಡಿ ಶಿಕ್ಷಕಿ ಮನೆಯ ಮೇಲೆ ಬಿದ್ದ ಮರ; ರಸ್ತೆಗೆ ಉರುಳಿದ ವಿದ್ಯುತ್ ಕಂಬ! – Kannada News | Mudigere Rain Havoc: Chikkamagaluru Storm Topples Trees, Snaps Power Lines, Damages Homes

ಚಿಕ್ಕಮಗಳೂರು, ಏ.17: ರಾಜ್ಯದಲ್ಲಿ ಬೇಸಿಗೆ ಬಿಸಿಯ ನಡುವೆ ನೆನ್ನೆ ಕೆಲವು ಕಡೆ ಭಾರೀ ಮಳೆ ಬಂದಿದೆ. ಈ ಮಳೆಯ ಅಬ್ಬರಕ್ಕೆ ಚಿಕ್ಕಮಗಳೂರಿನಲ್ಲಿ ದೊಡ್ಡ ಅನಾಹುತಗಳು ನಡೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ಬಿರುಗಾಳಿಯ ಹೊಡೆತಕ್ಕೆ ಬೃಹತ್ ತೆಂಗಿನಮರವೊಂದು ಅಂಗನವಾಡಿ ಶಿಕ್ಷಕಿ ಗೌರಮ್ಮ ಅವರಿಗೆ ಸೇರಿದ ಮನೆಯ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಮನೆಯ…

Read More

ಒಂದೆಡೆ ಬಿಸಿಲ ಬೇಗೆ ಜೋರಾದ್ರೆ ಮತ್ತೊಂದೆಡೆ ನೀರಿಗಾಗಿ ಹಾಹಾಕಾರ: ಬೆಂಗಳೂರಿನ ವಿವಿಧೆಡೆ ಕುಡಿಯುವ ನೀರಿದ ದರ ಏರಿಕೆ – Kannada News | Karnatakas Double Whammy: Heatwave and Drinking Water Crisis Intensifies

ಬೆಂಗಳೂರು, ಏಪ್ರಿಲ್ 17: ಕರ್ನಾಟಕ ಈಗ ತೀವ್ರ ಬಿಸಿಲ ಬೇಗೆಯೊಂದಿಗೆ ಕುಡಿಯುವ ನೀರಿನ ಭೀಕರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹಲವು ಜಿಲ್ಲೆಗಳಲ್ಲಿ ಜನರಿಗೆ ಡಬಲ್ ಶಾಕ್ ಎದುರಾಗಿದ್ದು, ನೀರಿಗಾಗಿ ತೀವ್ರ ಹಾಹಾಕಾರ ಶುರುವಾಗಿದೆ. ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆಯಾಗಿದ್ದು, ಜನರು ದೂರದ ಪ್ರದೇಶಗಳಿಂದ ನೀರು ತರಲು ಪರದಾಡುತ್ತಿದ್ದಾರೆ. ಪ್ರತಿ ಮೂರು ದಿನಗಳಿಗೊಮ್ಮೆ ಕೇವಲ ಒಂದು ಅಥವಾ ಎರಡು ಗಂಟೆಗಳ ಕಾಲ ನೀರು ಪೂರೈಕೆಯಾಗುತ್ತಿದೆ. ನೆಲಮಂಗಲದಲ್ಲಿ ನೀರಿನ ಅಸಮರ್ಪಕ ವಿತರಣೆ ಮತ್ತು ರಾಜಕೀಯದ ವಿರುದ್ಧ…

Read More

ಬೆಂಗಳೂರಿಗೆ 11 ಎಲಿವೇಟೆಡ್ ಕಾರಿಡಾರ್, ಪ್ರಮುಖ ಆಸ್ತಿಗಳಿಗೆ ತೆರಿಗೆ ವಿನಾಯಿತಿ! ಸಚಿವ ಸಂಪುಟ ಮಹತ್ವದ ನಿರ್ಧಾರ – Kannada News | Karnataka Cabinet Approves 11 Elevated Corridors Worth rs 13262 Cr; Property Tax Waiver for Raj Bhavan, Kanteerava Stadium

ಸಚಿವ ಸಂಪುಟ ಸಭೆಯ ಬಳಿಕ ಹೊರ ತೆರಳುತ್ತಿರುವ ಸಿದ್ದರಾಮಯ್ಯImage Credit source: tv9 ಬೆಂಗಳೂರು, ಏಪ್ರಿಲ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ (Karnataka Cabinet) ಸಭೆಯಲ್ಲಿ ರಾಜಧಾನಿ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಕಲ್ಯಾಣ ಕರ್ನಾಟಕದ ಸಾರಿಗೆ ವ್ಯವಸ್ಥೆಗೆ ಸಂಬಂಧಿಸಿದಂತೆ ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬೃಹತ್ ಮೊತ್ತದ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬೆಂಗಳೂರು ಮೂಲಸೌಕರ್ಯಕ್ಕೆ ಬಲ ಬೆಂಗಳೂರು…

Read More

ಪಾಂಡ್ಯ ಕ್ಯಾಪ್ಟನ್ಸಿಗೆ ಕೋಕ್? ಸತತ ಸೋಲಿನ ಬಳಿಕ ತಲೆದಂಡದ ಎಚ್ಚರಿಕೆ – Kannada News | Hardik Pandya Captaincy Crisis: MI’s IPL Woes, Is Sacking Looming

ಐದು ಬಾರಿ ಚಾಂಪಿಯನ್ಸ್ ಪಟ್ಟಕ್ಕೇರಿದ ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಎಲ್ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಕಳೆದ ವರ್ಷವೂ ತಂಡದ ಸ್ಥಿತಿ ಇದೇ ರೀತಿ ಇತ್ತು. ಕೆಕೆಆರ್​ ವಿರುದ್ಧದ ಮೊದಲ ಪಂದ್ಯ ಗೆದ್ದಿದ್ದು ಬಿಟ್ಟರೆ, ಉಳಿದ ನಾಲ್ಕಕ್ಕೆ ನಾಲ್ಕು ಪಂದ್ಯವನ್ನು ಪಾಂಡ್ಯ ನೇತೃತ್ವದ ಮುಂಬೈ ಪಡೆ ಸೋತಿದೆ. ಈ ಬೆನ್ನಲ್ಲೇ ದೊಡ್ಡ ತಲೆದಂಡದ ಎಚ್ಚರಿಕೆ ಬಂದಿದೆ. ಹಾರ್ದಿಕ್ ಪಾಂಡ್ಯ ಕಳಪೆ ಆಟ ಹಾಗೂ ಕ್ಯಾಪ್ಟನ್ಸಿ ಕಾರಣದಿಂದ ಅವರನ್ನು ಸ್ಥಾನದಿಂದ ಕೆಳಕ್ಕೆ ಇಳಿಸಲಾಗುತ್ತದೆಯೇ ಎಂಬ ಪ್ರಶ್ನೆ ಮೂಡಿದೆ….

Read More

Bird Flu: ಬೆಂಗಳೂರಿಗೂ ಕಾಲಿಟ್ಟ H5N1 ಹಕ್ಕಿ ಜ್ವರ; ಪೌಲ್ಟ್ರಿ ಫಾರಂ ಬಂದ್! – Kannada News | Bengaluru Bird Flu Alert: H5N1 Virus outbreak in poultry farm of Hesaraghatta

ಬೆಂಗಳೂರಿಗೂ ಕಾಲಿಟ್ಟ H5N1 ಹಕ್ಕಿ ಜ್ವರ ಬೆಂಗಳೂರು, ಏಪ್ರಿಲ್ 17: ರಾಜ್ಯದಲ್ಲಿ ಹಕ್ಕಿ ಜ್ವರದ (Bird Flu) ಆತಂಕ ಹೆಚ್ಚಾಗಿದೆ. ಬೆಂಗಳೂರಿನ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆಯಾಗಿದೆ. ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ನಡೆಸಿದ ತಪಾಸಣೆಯ ವೇಳೆ ಕೋಳಿಗಳಲ್ಲಿ ಈ ಸೋಂಕು ಇರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ತಕ್ಷಣವೇ ಫಾರಂ ಅನ್ನು ಮುಚ್ಚಲಾಗಿದ್ದು, ಈ ಪ್ರದೇಶದಿಂದ ರಾಜ್ಯದ ವಿವಿಧ ಭಾಗಗಳಿಗೆ ಕೋಳಿ ಸರಬರಾಜು ಆಗುತ್ತಿದ್ದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಠಿಣಗೊಳಿಸಲಾಗಿದೆ. ತಾಪಮಾನ…

Read More

ದೇವರಾಜ್​​ಗೆ ಈ ಇಬ್ಬರು ಹೀರೋಗಳ ಮೇಲಿದೆ ವಿಶೇಷ ಗೌರವ – Kannada News | Devaraj on Chiranjeevi and Balakrishna: Telugu Stars’ Professionalism and Kindness

ಸುದೀರ್ಘ ಚಲನಚಿತ್ರ ಪ್ರಯಾಣವನ್ನು ಹೊಂದಿರುವ ನಟ ದೇವರಾಜ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಮ್ಮ ವೃತ್ತಿಜೀವನದ ಪ್ರಮುಖ ಘಟನೆಗಳನ್ನು ಮತ್ತು ತೆಲುಗು ಚಲನಚಿತ್ರೋದ್ಯಮದ ದಿಗ್ಗಜರೊಂದಿಗಿನ ಒಡನಾಟವನ್ನು ಹಂಚಿಕೊಂಡರು. ದೇವರಾಜ್ ಅವರು ಚಿರಂಜೀವಿ ಮತ್ತು ನಂದಮೂರಿ ಬಾಲಕೃಷ್ಣ ಅವರ ವ್ಯಕ್ತಿತ್ವಗಳು ಮತ್ತು ವೃತ್ತಿಗೆ ಅವರ ಬದ್ಧತೆಯನ್ನು ಹೊಗಳಿದರು. ಬಾಲಕೃಷ್ಣ ಅವರ ಶಿಸ್ತು ಮತ್ತು ವೃತ್ತಿಯ ಬಗೆಗಿನ ಬದ್ಧತೆಯನ್ನು ದೇವರಾಜ್ ತುಂಬಾ ಮೆಚ್ಚಿಕೊಂಡರು. ‘ಚಿತ್ರೀಕರಣದ ಆರಂಭದಲ್ಲಿ ಬಾಲಕೃಷ್ಣ ಅವರೊಂದಿಗೆ ಮಾತನಾಡಲು ಹೆದರುತ್ತಿದ್ದೆ. ನಂತರ ಅವರ ಸ್ನೇಹಪರ ಸ್ವಭಾವ ಎಷ್ಟು ಎಂದು ಅರ್ಥವಾಯಿತು. ನರಸಾಪುರ…

Read More