Headlines

‘ನೋರಾ ಹೇಳಿದ್ದು ತಪ್ಪು, ವಿವಾದದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿರಬಹುದು’; ಪ್ರೇಮ್

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಚರ್ಚೆ ಹುಟ್ಟುಹಾಕಿದೆ. ನೋರಾ ಫತೇಹಿ (Nora Fatehi) ಕನ್ನಡದಲ್ಲಿ ಕಾಣಿಸಿಕೊಂಡ ಮೊದಲ ಹಾಡು ಇದು. ಈ ಹಾಡನ್ನು ನೋಡಿ ಅನೇಕರು ಅಪಸ್ವರ ಎತ್ತಿದ್ದಾರೆ. ಈ ಹಾಡನ್ನು ಈಗ ತಾತ್ಕಾಲಿಕವಾಗಿ ತೆಗೆದು ಹಾಕಲಾಗಿದ್ದು, ಹೊಸ ಸಾಹಿತ್ಯದ ಮೂಲಕ ಬರೋದಾಗಿ ಪ್ರೇಮ್ ಹೇಳಿದ್ದಾರೆ. ಈ ಮಧ್ಯೆ ಹಾಡಿನ ವಿಷಯದಲ್ಲಿ ನೋರಾ ಉಲ್ಟಾ ಹೊಡೆದಿದ್ದಾರೆ. ಇಷ್ಟು ಕೆಟ್ಟ ಸಾಹಿತ್ಯ ಇದೆ ಎಂದು ನನಗೆ ಗೊತ್ತಿರಲಿಲ್ಲ ಎಂದು ಅವರು ಹೇಳಿರುವುದು ಪ್ರೇಮ್ ಅಸಮಾಧಾನಕ್ಕೆ…

Read More

ತಮಿಳುನಾಡು ಸಿಎಂ ವಿಜಯ್​ ಸಾಧನೆ ಕೊಂಡಾಡಿದ ರಾಮ್ ಚರಣ್: ಹೇಳಿದ್ದೇನು?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಭರ್ಜರಿ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ರಾಮ್ ಚರಣ್. ದೇಶದ ಪ್ರಮುಖ ನಗರಗಳಲ್ಲಿ ಸುತ್ತಾಡಿ ಪ್ರಚಾರ ಮಾಡುತ್ತಿರುವ ರಾಮ್ ಚರಣ್ ಇಂದು (ಮೇ 30) ಚೆನ್ನೈಗೆ ಭೇಟಿ ನೀಡಿದ್ದರು. ಚೆನ್ನೈನಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಮಾತನಾಡಿದ ನಟ ರಾಮ್ ಚರಣ್, ತಮ್ಮ ‘ಪೆದ್ದಿ’ ಸಿನಿಮಾದ ಬಗ್ಗೆ ಮಾತನಾಡುವ ಜೊತೆಗೆ ಸಿನಿಮಾರಂಗದಿಂದ ರಾಜಕೀಯಕ್ಕೆ ಪ್ರವೇಶಿಸಿ ಇತ್ತೀಚೆಗಷ್ಟೆ ತಮಿಳುನಾಡಿನ ಸಿಎಂ ಸಹ ಆಗಿರುವ ವಿಜಯ್ ಅವರ ಸಾಧನೆಯನ್ನು…

Read More

ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್

ಸಚಿನ್ ತೆಂಡೂಲ್ಕರ್ ಅವರು ತಮ್ಮ ನಿವೃತ್ತಿ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಆದರೆ, ಕ್ರಿಕೆಟ್ ಮೇಲಿನ ಪ್ರೀತಿ ಅವರಿಗೆ ಕಡಿಮೆ ಆಗಿಲ್ಲ. ಇದಕ್ಕೆ ಸಾಕ್ಷಿ ಎಂಬಂತಹ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಕುಟುಂಬದ ಜೊತೆ ವಿಮಾನದಲ್ಲಿ ಕ್ರಿಕೆಟ್ ಆಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಜೀವನ ಅಂದ್ರೆ ಈ ರೀತಿ ಇರಬೇಕು ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ತರುಣ್-ಸೋನಲ್ ಹೊಸ ಮನೆ ಪ್ರವೇಶ; ವಿಶೇಷ ವ್ಯಕ್ತಿಯ ಫೋಟೋ ಇಟ್ಟು ಪೂಜೆ – Kannada News | Sonal Monteiro and Tharun Sudhir Enter New Home Sudhir Photo Is Highlight

ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ಅವರು ಹೊಸ ಮನೆಗೆ ಪ್ರವೇಶಿಸಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಇಡೀ ಮನೆ ತುಂಬಾನೇ ಸುಂದರವಾಗಿದೆ. ಆ ಸಂದರ್ಭದ ಫೋಟೋಗಳು ಇಲ್ಲಿವೆ. ಅಪಾರ್ಟ್​​ಮೆಂಟ್ ಒಂದರಲ್ಲಿ ಮನೆಯನ್ನು ಖರೀದಿಸಿದ್ದಾರೆ ಈ ಜೋಡಿ. ಪೂಜೆ ಮಾಡುವ ಮೂಲಕ ಮನೆಯನ್ನು ಪ್ರವೇಶ ಮಾಡಿದರು. ಹೊಸ ಮನೆ ಖರೀದಿಸಿದ ದಂಪತಿಗೆ ಎಲ್ಲರೂ ಶುಭ ಕೋರುತ್ತಾ ಇದ್ದಾರೆ. ಇಡೀ ಮನೆಯಲ್ಲಿ ಒಬ್ಬರ ಫೋಟೋ ಹೈಲೈಟ್ ಆಗಿದೆ. ಅದುವೇ ತರುಣ್ ತಂದೆ ಸುಧೀರ್. ಅವರ ಫೋಟೋವನ್ನು ಮನೆಯ…

Read More

T20 World Cup: ವಿಂಡೀಸ್ ವಿರುದ್ಧ ಭಾರತ ಗೆದ್ದರೆ ಸೆಮಿಫೈನಲ್‌ ಎದುರಾಳಿ ಇಂಗ್ಲೆಂಡ್‌ – Kannada News | India vs England T20 WC Semi Final Showdown Looms; Pakistan’s Crucial Match Explained

ಅಲ್ಲದೆ, ಇಂಗ್ಲೆಂಡ್ ಗೆಲುವಿನಿಂದಾಗಿ, ಸೆಮಿಫೈನಲ್‌ನಲ್ಲಿ ಯಾವ 2 ತಂಡಗಳು ಪರಸ್ಪರ ಎದುರಾಗಲಿವೆ? ಎಂಬುದು ಕೂಡ ಭಾಗಶಃ ಖಚಿತವಾಗಿದೆ. ಸೆಮಿಫೈನಲ್ ತಲುಪಲು ಟೀಂ ಇಂಡಿಯಾ ಮಾರ್ಚ್ 1 ರ ಭಾನುವಾರ ವೆಸ್ಟ್ ಇಂಡೀಸ್ ವಿರುದ್ಧ ಸೂಪರ್ 8 ನಲ್ಲಿ ತನ್ನ ಮೂರನೇ ಮತ್ತು ಅಂತಿಮ ಪಂದ್ಯವನ್ನು ಆಡಬೇಕಾಗಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ನಲ್ಲಿ ನಿರ್ಣಾಯಕ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. Source link

Read More

International Day of Families 2026: ಮೇ 15 ರಂದೇ ಅಂತಾರಾಷ್ಟ್ರೀಯ ಕುಟುಂಬ ದಿನ ಆಚರಿಸುವುದು ಏಕೆ? – Kannada News | International Day of Families 2026: What are the History and significance of International Day of Families

ಅಂತಾರಾಷ್ಟ್ರೀಯ ಕುಟುಂಬ ದಿನImage Credit source: Pinterest ಮನೆಯೇ ಮೊದಲ ಪಾಠ ಶಾಲೆ. ಕುಟುಂಬವಿಲ್ಲದೇ ವ್ಯಕ್ತಿಯಿಲ್ಲ. ಕುಟುಂಬ’ ಪ್ರತಿಯೊಬ್ಬ ವ್ಯಕ್ತಿಯ ಜೀವನದ ಅವಿಭಾಜ್ಯ ಅಂಗವಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಮನೆ ಮಂದಿ ಹಾಗೂ ತನ್ನ ಕುಟುಂಬದಿಂದಲೇ ಜೀವನಕ್ಕೆ ಬೇಕಾದ ಪಾಠವನ್ನು ಕಲಿಯುತ್ತಾನೆ. ಇಲ್ಲಿ ನೋವಿರಲಿ, ನಲಿವಿರಲಿ ಕುಟುಂಬದ ಸದಸ್ಯರು ಸದಾ ಜತೆಗೆ ನಿಲ್ಲುತ್ತಾರೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ವಿಭಿಕ್ತ ಕುಟುಂಬಗಳು ಹೆಚ್ಚಾಗುತ್ತಿದೆ. ಅವಿಭಕ್ತ ಕುಟುಂಬಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಕುಟುಂಬದ ಮಹತ್ವವನ್ನು ಸಾರುವ ದೃಷ್ಟಿಯಿಂದ ಅಂತಾರಾಷ್ಟ್ರೀಯ ಕುಟುಂಬ ದಿನವನ್ನು…

Read More

ಒಂದೇ ದಿನ ನಡೆದ 3 ಪಂದ್ಯಗಳನ್ನು ಭಾರಿ ಅಂತರದಲ್ಲಿ ಗೆದ್ದ ಟೀಂ ಇಂಡಿಯಾ

ಜೂನ್ 17 ರಂದು ಕ್ರಿಕೆಟ್ ಪ್ರಿಯರಿಗೆ ರಸದೌತಣವೇ ಸಿಕ್ಕಿತು. ಈ ಒಂದೇ ದಿನದಂದು ಬರೋಬ್ಬರಿ 7 ಅಂತರರಾಷ್ಟ್ರೀಯ ಪಂದ್ಯಗಳು ನಡೆದವು. ಆ 7 ಪಂದ್ಯಗಳಲ್ಲಿ ಟೀಂ ಇಂಡಿಯಾದ್ದೇ ಮೂರು ಪಂದ್ಯಗಳಿದ್ದವು. ಅಚ್ಚರಿಯ ಸಂಗತಿಯೆಂದರೆ ಈ ಮೂರು ಪಂದ್ಯಗಳನ್ನು ಭಾರತ ತಂಡ ಏಕಪಕ್ಷೀಯವಾಗಿ ಹಾಗೂ ಭಾರಿ ಅಂತರದಿಂದ ಗೆದ್ದುಕೊಂಡುವೆ. ಆ ಮೂರು ಪಂದ್ಯಗಳು ಯಾವುವು ಎಂಬುದರ ವಿವರ ಇಲ್ಲಿದೆ (PC- BCCI X). ಮೊದಲಿಗೆ ಭಾರತೀಯ ಕಾಲಮಾನ ಬೆಳಿಗ್ಗೆ 10 ಗಂಟೆಗೆ ಭಾರತ ಎ ಹಾಗೂ ಅಫ್ಘಾನಿಸ್ತಾನ ಎ…

Read More

ಜಾಗತಿಕ ಆಘಾತಗಳಿಗೆ ಭಾರತದ 3 ಆರ್ಥಿಕ ರಕ್ಷಾ ಕವಚಗಳು: ಫಿಚ್ ಬಿಎಂಐ ವಿಶ್ಲೇಷಣೆ – Kannada News | India’s Economy Resilient Amidst Geopolitical Tensions: Fitch BMI Highlights 3 Buffers

ನವದೆಹಲಿ, ಏಪ್ರಿಲ್ 22: ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದಾಗಿ (Geopolitical Tensions) ಜಾಗತಿಕ ಆರ್ಥಿಕತೆಯಲ್ಲಿ ತಲ್ಲಣ ಸೃಷ್ಟಿಯಾಗಿದೆ. ಆದರೆ, ಫಿಚ್ (Fitch) ಸಮೂಹದ ವಿಶ್ಲೇಷಣಾ ಘಟಕವಾದ ಬಿಎಂಐ (BMI) ವರದಿಯ ಪ್ರಕಾರ, ಭಾರತವು ಇಂತಹ ಆರ್ಥಿಕ ಬಿರುಗಾಳಿಯನ್ನು ಎದುರಿಸಲು ಮೂರು ಪ್ರಮುಖ ‘ಬಫರ್’ಗಳನ್ನು (ರಕ್ಷಣಾತ್ಮಕ ಅಂಶಗಳನ್ನು) ಹೊಂದಿದೆ. 1. ಅನಿಲ ಅವಲಂಬನೆಗಿಂತ ತೈಲದ ಮೇಲಿನ ನಿಯಂತ್ರಣ ಇತರ ದೇಶಗಳಿಗೆ ಹೋಲಿಸಿದರೆ ಭಾರತಕ್ಕೆ ಒಂದು ದೊಡ್ಡ ಅನುಕೂಲವಿದೆ. ಪ್ರಸ್ತುತ ಸಂಘರ್ಷದಿಂದ ನೈಸರ್ಗಿಕ…

Read More

IPL 2026: ಆರ್​ಸಿಬಿ ಮುಂದಿನ ಪಂದ್ಯ ಯಾವಾಗ? ಎದುರಾಳಿ ಯಾರು? – Kannada News | IPL 2026: RCB vs KKR Playoff Battle – Date, Time, Venue, Live Stream and Squads for Top Spot

ಆರ್​​ಸಿಬಿಯ (RCB) ಎರಡನೇ ತವರು ಮೈದಾನದವಾದ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎರಡು ವಿಕೆಟ್‌ಗಳಿಂದ ಸೋಲಿಸಿದ ಆರ್​ಸಿಬಿ ಪ್ಲೇಆಫ್​ಗೆ ಮತ್ತಷ್ಟು ಹತ್ತಿರವಾಗಿದಲ್ಲದೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೂ ಏರಿತು. ಇದೀಗ ಈ ಅಗ್ರಸ್ಥಾನದಲ್ಲಿ ಮುಂದುವರೆಯಬೇಕಾದರೆ ಆರ್​ಸಿಬಿ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕು. ಲೀಗ್ ಹಂತದಲ್ಲಿ ಆರ್​​ಸಿಬಿ ಈಗಾಗಲೇ 11 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಪಂದ್ಯಗಳನ್ನು ಗೆದ್ದು ಐದು ಪಂದ್ಯಗಳಲ್ಲಿ ಸೋತಿದೆ. ಆರ್​​ಸಿಬಿ ಬಳಿ ಪ್ರಸ್ತುತ 14 ಅಂಕಗಳಿವೆ….

Read More

ನನಗೆ ಚಿಂತೆ ಶುರುವಾಗಿದೆ; ಸೂಪರ್ 8 ಸುತ್ತಿಗೂ ಮುನ್ನ ಅಭಿಷೇಕ್ ಬಗ್ಗೆ ಸೂರ್ಯನ ಸ್ಫೋಟಕ ಹೇಳಿಕೆ – Kannada News | T20 WC 2026: Abhishek’s 3 Ducks; Surya Backs Player Ahead of Super 8 Challenge

2026 ರ ಟಿ20 ವಿಶ್ವಕಪ್‌ನ (T20 World Cup 2026) ಒಂದು ಸುತ್ತು ಮುಗಿದಿದ್ದು, ಈಗ ಎರಡನೇ ಸುತ್ತು ಇಂದಿನಿಂದ ಆರಂಭವಾಗಿದೆ. ಟೀಂ ಇಂಡಿಯಾ ಮೊದಲ ಸುತ್ತಿನಲ್ಲಿ ತನ್ನ ಎಲ್ಲಾ ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿನಲ್ಲಿ ಸ್ಥಾನ ಪಡೆದುಕೊಂಡಿದೆ. ಈ ಸುತ್ತಿನಲ್ಲಿ ತನ್ನ ಮೊದಲ ಪಂದ್ಯವನ್ನು ಕಳೆದ ವಿಶ್ವಕಪ್ ರನ್ನರ್ ಅಪ್ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ತಂಡಕ್ಕೆ ಅಭಿಷೇಕ್ (Abhishek Sharma) ಅವರ ಹ್ಯಾಟ್ರಿಕ್ ಸೊನ್ನೆ ಪ್ರದರ್ಶನ ದೊಡ್ಡ…

Read More