Headlines

Independence Day 2026: ಹೆಮ್ಮೆಯ ತ್ರಿವರ್ಣ ಧ್ವಜವನ್ನು ಹಾರಿಸುವಾಗ ಈ ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು – Kannada News | Independence Day 2026: Follow these rules while flying the national flag at home

ಭಾರತದಾದ್ಯಂತ ನಾಗರಿಕರು ಆಗಸ್ಟ್‌ 15 ನೇ ತಾರಿಕಿನಂದು 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day) ಆಚರಿಸಲು ಸಜ್ಜಾಗಿದ್ದಾರೆ. ಎಂದಿನಂತೆ ಈ ದಿನ ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿಯೂ ಧ್ವಜಾರೋಹಣವನ್ನು ನಡೆಸಲಾಗುತ್ತದೆ. ಅಲ್ಲದೆ ಸ್ವಾತಂತ್ರ್ಯ ದಿನದ ಅಂಗವಾಗಿ ದೇಶಾದ್ಯಂತ ಹರ್‌ ಘರ್‌ ತಿರಂಗಾ 2026 ಅಭಿಯಾನಕ್ಕೂ ಚಾಲನೆ ನೀಡಲಾಗಿದೆ. ಪ್ರಧಾನಿ ಮೋದಿ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ವಿಡಿಯೋವನ್ನು ಪೋಸ್ಟ್‌ ಮಾಡುವ ಮೂಲಕ ಹರ್‌ ಘರ್‌ ತಿರಂಗಾ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ದೇಶದ ನಾಗರಿಕರಿಗೆ ಕರೆಯನ್ನು ನೀಡಿದ್ದಾರೆ. ಈ…

Read More

ಪೋರ್ಚುಗಲ್ ತಂಡಕ್ಕೆ ಆಸ್ಟ್ರೇಲಿಯಾದ ಮಾಜಿ ಆಟಗಾರ ನಾಯಕ! – Kannada News | Moises Henriques To Captain Portugal In T20 World Cup Qualifiers

ಪೋರ್ಚುಗಲ್ ತಂಡದ ನೂತನ ನಾಯಕನಾಗಿ ಮೊಯ್ಸೆಸ್ ಹೆನ್ರಿಕ್ಸ್ (Moises Henriques) ಆಯ್ಕೆಯಾಗಿದ್ದಾರೆ. ಈ ಹಿಂದೆ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದ ಹೆನ್ರಿಕ್ಸ್ ಇತ್ತೀಚೆಗಷ್ಟೇ ಪೋರ್ಚುಗಲ್ ತಂಡಕ್ಕೆ ಸೇರ್ಪಡೆಯಾಗಿದ್ದರು. ಇದೀಗ ಮುಂಬರುವ 2028ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಯುರೋಪ್ ಸಬ್-ರೀಜನಲ್ ಕ್ವಾಲಿಫೈಯರ್ ಸಿ  ಟೂರ್ನಿಯಲ್ಲಿ ಅವರು ಪೋರ್ಚುಗಲ್ ತಂಡವನ್ನು ಮುನ್ನಡೆಸಲಿದ್ದಾರೆ. ಪೋರ್ಚುಗೀಸ್ ಮೂಲ: ಮೊಯ್ಸೆಸ್ ಹೆನ್ರಿಕ್ಸ್ ಅವರು ಫೆಬ್ರವರಿ 1, 1987 ರಂದು ಪೋರ್ಚುಗಲ್‌ನ ಫಂಚಲ್‌ನಲ್ಲಿ ಜನಿಸಿದ್ದರು. ಆದರೆ ಅವರು ಚಿಕ್ಕ ಮಗುವಾಗಿದ್ದಾಗಲೇ ಅವರ ಕುಟುಂಬವು ಆಸ್ಟ್ರೇಲಿಯಾಕ್ಕೆ ವಲಸೆ…

Read More

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – Kannada News | Delhi SpiceJet AC Failure: Passengers Demand Action After Averted Mid Air Crisis

ದೆಹಲಿ, ಆ.12: ದೆಹಲಿಯಿಂದ ಪುಣೆಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವೊಂದರಲ್ಲಿ ಇಂದು (ಆ.12) ಇದ್ದಕ್ಕಿದ್ದಂತೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪ್ರಯಾಣಿಕರ ಜಾಗರೂಕತೆಯಿಂದಾಗಿ ಭಾರಿ ಅನಾಹುತವೊಂದು ತಪ್ಪಿದೆ. ವಿಮಾನದ ಕ್ಯಾಬಿನ್‌ನಲ್ಲಿ ಉಷ್ಣಾಂಶ ದಿಢೀರ್ ಏರಿಕೆಯಾಗಿ, ಉಸಿರಾಟದ ತೊಂದರೆ ಎದುರಾದ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ತಕ್ಷಣವೇ ಕೆಳಗಿಳಿಸಲಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ವಿಮಾನ ಏರಿದ ತಕ್ಷಣ, ಕ್ಯಾಬಿನ್ ಒಳಗಿನ ಹವಾನಿಯಂತ್ರಣ (AC) ವ್ಯವಸ್ಥೆಯಲ್ಲಿ ದೋಷ ಕಾಣಿಸಿಕೊಂಡು ತಾಪಮಾನ ಅತಿಯಾಗಿ ಏರಿಕೆಯಾಯಿತು. ವೃದ್ಧರು, ಮಹಿಳೆಯರು ಸೇರಿದಂತೆ ಎಲ್ಲಾ ಪ್ರಯಾಣಿಕರು ವಿಮಾನದೊಳಗೆ ಉಸಿರಾಡಲು ಕಷ್ಟಪಟ್ಟು…

Read More

ಹಿಮಾಚಲದಲ್ಲಿ ಪೆಟ್ರೋಲ್, ಡೀಸಲ್ ಮೇಲೆ ವಿಧವೆ ಅನಾಥರ ಕಲ್ಯಾಣ ಸೆಸ್; ವ್ಯಾಟ್, ಸೆಸ್​ಗಳಿಂದಾಗಿ ಇಂಧನ ದುಬಾರಿ – Kannada News | Himachal govt imposes Widow Orphan cess on Petrol and Diesel, as the state’s economy in crisis

ಶಿಮ್ಲಾ, ಆಗಸ್ಟ್ 12: ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಹಿಮಾಚಲ ಪ್ರದೇಶ ರಾಜ್ಯದಲ್ಲಿ ಅಲ್ಲಿನ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೊಸದಾಗಿ ‘ವಿಧವೆ ಮತ್ತು ಅನಾಥರ ಕಲ್ಯಾಣ ಸೆಸ್’ ಅನ್ನು ವಿಧಿಸಿದೆ. ಇಂದಿನಿಂದಲೇ (ಆಗಸ್ಟ್ 12) ಜಾರಿಗೆ ಬಂದಿರುವ ಈ ನೂತನ ಸೆಸ್‌ನಿಂದಾಗಿ ಈ ರಾಜ್ಯದಲ್ಲಿ ಇಂಧನ ದರ ಪ್ರತಿ ಲೀಟರ್‌ಗೆ 60 ಪೈಸೆ ಏರಿಕೆಯಾಗಿದೆ. ಈಗಾಗಲೇ ವ್ಯಾಟ್ ಏರಿಕೆಯಿಂದ 14 ರೂಗೂ ಅಧಿಕ ದರ ಹೆಚ್ಚಳ ಕಂಡಿರುವ ಡೀಸಲ್ ಬಳಕೆದಾರರಿಗೆ ಇನ್ನೊಂದು ಆಘಾತ ಸಿಕ್ಕಂತಾಗಿದೆ. ಹಿಮಾಚಲ…

Read More

ಟ್ಯಾಟೂ ಪ್ರಿಯರಿಗೆ ಶಾಕ್: ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ – Kannada News | Dangerous Tattoos? India Proposes Strict Laws for Parlors and Inks to Protect Health

ಬೆಂಗಳೂರು, ಆ.12: ಯುವಜನತೆಯಲ್ಲಿ ಟ್ಯಾಟೂ (Tattoo) ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮತ್ತೊಂದೆಡೆ ಅಸುರಕ್ಷಿತ ಹಾಗೂ ರಾಸಾಯನಿಕಯುಕ್ತ ಟ್ಯಾಟೂಗಳಿಂದ ಗಂಭೀರ ಆರೋಗ್ಯ ಸಮಸ್ಯೆಗಳು ತಲೆದೋರುತ್ತಿವೆ. ಹೀಗಾಗಿ ರಾಜ್ಯದಲ್ಲಿ ಮತ್ತು ದೇಶಾದ್ಯಂತ ಟ್ಯಾಟೂ ಪಾರ್ಲರ್‌ಗಳು ಹಾಗೂ ಕೆಮಿಕಲ್‌ ಬಳಕೆಯ ಮೇಲೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಹಾಗೂ ಡ್ರಗ್ ಕಂಟ್ರೋಲ್ ಬೋರ್ಡ್ ಹೊಸ ಕಾನೂನು ಮತ್ತು ಮಾರ್ಗಸೂಚಿ ತರಲು ಮುಂದಾಗಿದೆ. ಟ್ಯಾಟೂ ಹಾಕಿಸಿಕೊಳ್ಳುವಾಗ ಅನುಸರಿಸುವ ಅಶುಚಿತ್ವ ಹಾಗೂ ಅಪಾಯಕಾರಿ ಕೆಮಿಕಲ್‌ಗಳ ಬಳಕೆಯಿಂದಾಗಿ ಹಲವು ಮಾರಣಾಂತಿಕ ರೋಗಗಳು ಹರಡುತ್ತಿರುವುದು ತಜ್ಞರ…

Read More

ಹಾಸನ ಜಿಲ್ಲೆಗೆ ಬಂತು ವಂದೇ ಭಾರತ್ ಎಕ್ಸ್‌ಪ್ರೆಸ್: ಶಿರಾಡಿಘಾಟ್ ಮಾರ್ಗದಲ್ಲಿ ಯಶಸ್ವಿ ಪ್ರಾಯೋಗಿಕ ಸಂಚಾರ – Kannada News | Bengaluru Mangaluru Vande Bharat Trial Run Successful via Sakleshpur

ಹಾಸನ ಜಿಲ್ಲೆಗೆ ಬಂತು ವಂದೇ ಭಾರತ್ ಎಕ್ಸ್‌ಪ್ರೆಸ್ ಹಾಸನ, ಆಗಸ್ಟ್ 12: ಜಿಲ್ಲೆಯ ಜನರ ಬಹುದಿನಗಳ ಕನಸು ಕೊನೆಗೂ ನನಸಾಗುವತ್ತ ಹೆಜ್ಜೆ ಇಟ್ಟಿದೆ. ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಪ್ರಾಯೋಗಿಕ ಸಂಚಾರವು (ಟ್ರಯಲ್ ರನ್) ಹಾಸನ ಜಿಲ್ಲೆಯ ಸಕಲೇಶಪುರ ನಿಲ್ದಾಣದಿಂದ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯದವರೆಗೆ ಯಶಸ್ವಿಯಾಗಿ ಆರಂಭಗೊಂಡಿದೆ. ಅತ್ಯಂತ ಕಠಿಣ ಹಾಗೂ ತಿರುವುಗಳಿಂದ ಕೂಡಿದ ಶಿರಾಡಿಘಾಟ್ ಮಾರ್ಗದಲ್ಲಿ ಈ ರೈಲು ಸಂಚರಿಸುವ ಮೂಲಕ ಇತಿಹಾಸ ಬರೆದಿದೆ….

Read More

Video: ವೆಡ್ಡಿಂಗ್ ಆನಿವರ್ಸರಿ ದಿನ ಬೈಕ್ ಗಿಫ್ಟ್ ಕೊಟ್ಟ ಮಡದಿ, ಸರ್ಪ್ರೈಸ್‌ಗೆ ಪತಿ ಭಾವುಕ – Kannada News | Husband moved to tears by the surprise gift his wife gave for their wedding anniversary.

ಗಂಡ ಹೆಂಡತಿ (husband and wife) ನಡುವೆ ಅನ್ಯೋನತೆ ಬಹಳ ಮುಖ್ಯ. ಹೌದು, ಗಂಡ ಹೆಂಡತಿಗೆ ಬೆಂಬಲವಾಗಿ ನಿಂತರೆ ಅದಕ್ಕಿಂತ ಅದೃಷ್ಟ ಬೇರೊಂದಿಲ್ಲ. ಇತ್ತ ಪತ್ನಿಯೂ ಆತನ ಸಣ್ಣ ಪುಟ್ಟ ಕನಸುಗಳನ್ನು ನೆರವೇರಿಸುತ್ತಾಳೆ. ಆತನ ಜವಾಬ್ದಾರಿಗಳಿಗೆ ತಾನು ಹೆಗಲು ಕೊಡುತ್ತಾಳೆ. ಇದೀಗ ಮದುವೆ ವಾರ್ಷಿಕೋತ್ಸವದ ದಿನವೇ ಪತ್ನಿಯೂ ಪತಿಯ ಮೊಗದಲ್ಲಿ ನಗು ಮೂಡಿಸಿದ್ದಾಳೆ. ವಿಶೇಷ ದಿನದಂದು ಪತಿಗೆ ಬೈಕನ್ನು ಸರ್ಪ್ರೈಸ್ ಗಿಫ್ಟ್ ಆಗಿ ನೀಡಿದ್ದಾಳೆ. ಶೋರೂಮ್‌ನಲ್ಲಿ ಬೈಕ್ ಖರೀದಿ ಮಾಡುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು,…

Read More

ಒಂದು ದಿನ ಮೊದಲೇ ಪ್ಲೇಯಿಂಗ್ 11 ಘೋಷಿಸಿದ ಆಸ್ಟ್ರೇಲಿಯಾ! – Kannada News | AUS vs BAN: Australia Name Playing XI A Day Out

ಡಾರ್ವಿನ್‌ನ ಮರಾರಾ ಸ್ಟೇಡಿಯಂನಲ್ಲಿ ಆಗಸ್ಟ್ 13ರಿಂದ ಆರಂಭವಾಗಲಿರುವ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತನ್ನ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ. ಪ್ಯಾಟ್ ಕಮಿನ್ಸ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿರುವ ಈ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಕಾಣಿಸಿಕೊಂಡಿದೆ. ಅದರಲ್ಲೂ ಆರಂಭಿಕನಾಗಿ ಜೇಕ್ ವೆದರಾಲ್ಡ್ ಮತ್ತೆ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸ ಆರಂಭಿಕ ಜೋಡಿ: ಉಸ್ಮಾನ್ ಖ್ವಾಜಾ ನಿವೃತ್ತಿಯಿಂದ ತೆರವಾಗಿರುವ ಆರಂಭಿಕ ಸ್ಥಾನದಲ್ಲಿ ಜೇಕ್ ವೆದರಾಲ್ಡ್​ ಕಣಕ್ಕಿಳಿಯಲಿದ್ದಾರೆ. ದೇಶೀಯ ಕ್ರಿಕೆಟ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ವೆದರಾಲ್ಡ್ 2025ರ ಆ್ಯಶಸ್ ಸರಣಿಯಲ್ಲಿ…

Read More

ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್ – Kannada News | Radhika Pandit shared her Yash’s engagement video on Instagram

ನಟಿ ರಾಧಿಕಾ ಪಂಡಿತ್ (Radhika Pandit) ಮತ್ತು ನಟ ಯಶ್ ಅವರುಗಳು ಸ್ಯಾಂಡಲ್​​ವುಡ್​​ನ ಸ್ಟಾರ್ ಜೋಡಿ. ಇಬ್ಬರೂ ನಟರಾಗಿದ್ದವರು. ಬಳಿಕ ಪ್ರೀತಿಸಿ ಮದುವೆ ಆದರು. ಈಗ ಯಶ್, ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಆಗಿದ್ದಾರೆ. ರಾಧಿಕಾ ಪಂಡಿತ್, ಪತಿಯ ಯಶಸ್ಸಿಗಾಗಿ ತಮ್ಮ ವೃತ್ತಿಯನ್ನು ತ್ಯಾಗ ಮಾಡಿದ್ದಾರೆ. ಇದೀಗ ರಾಧಿಕಾ, ತಮ್ಮ ಹಾಗೂ ಯಶ್ ಅವರ ಅಪರೂಪದ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಾಧಿಕಾ ಹಾಗೂ ಯಶ್ ಅವರ ವಿವಾಹ ನಿಶ್ಚಿತಾರ್ಥ ನಡೆದು ಇಂದಿಗೆ (ಆಗಸ್ಟ್ 12)…

Read More

ತಿರುಮಲ ಶ್ರೀವಾರಿ ಪವಿತ್ರೋತ್ಸವ: ಆಗಸ್ಟ್ 23ರಿಂದ 25ರವರೆಗೆ ವಿಶೇಷ ಪೂಜೆ; ಹಲವು ಸೇವೆಗಳು ರದ್ದು – Kannada News | Tirumala Pavitrotsavam Aug 23 25: TTD Cancels Services, SSD Token Distribution Changes

ತಿರುಮಲ ಶ್ರೀವಾರಿ ಪವಿತ್ರೋತ್ಸವImage Credit source: Getty Images ತಿರುಮಲ: ಕಲಿಯುಗ ವೈಕುಂಠ ಎಂದೇ ಪ್ರಸಿದ್ಧವಾಗಿರುವ ತಿರುಮಲ ಶ್ರೀವಾರಿ ದೇವಸ್ಥಾನದಲ್ಲಿ ಆಗಸ್ಟ್ 23ರಿಂದ 25ರವರೆಗೆ ಶ್ರೀವಾರಿ ಪವಿತ್ರೋತ್ಸವಗಳು ನಡೆಯಲಿವೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (TTD) ತಿಳಿಸಿದೆ. ಆಗಸ್ಟ್ 22ರಂದು ಅಂಕುರಾರ್ಪಣ ಕಾರ್ಯಕ್ರಮದೊಂದಿಗೆ ಪವಿತ್ರೋತ್ಸವಕ್ಕೆ ಚಾಲನೆ ದೊರೆಯಲಿದೆ. ವರ್ಷವಿಡೀ ದೇವಾಲಯದಲ್ಲಿ ನಡೆಯುವ ವಿವಿಧ ಅರ್ಚನೆ, ಸೇವೆ ಹಾಗೂ ಉತ್ಸವಗಳ ಸಂದರ್ಭದಲ್ಲಿ ಯಾತ್ರಿಕರು ಅಥವಾ ಸಿಬ್ಬಂದಿಯಿಂದ ಉಂಟಾಗಬಹುದಾದ ಲೋಪದೋಷಗಳಿಗೆ ಪ್ರಾಯಶ್ಚಿತ್ತವಾಗಿ, ದೇವಾಲಯದ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದಿಂದ ಆಗಮ ಶಾಸ್ತ್ರದ…

Read More