Headlines

ಉಚ್ಛಾಟನೆಯಾದರೂ ಮಠದಲ್ಲೇ ಉಳಿದ ವಚನಾನಂದ ಶ್ರೀಗೆ ಭಕ್ತರೇ ಕಾವಲು: ಸಿರಿಗೆರೆ ಪರಮೇಶ್ವರ ಗೌಡ ನೇತೃತ್ವದಲ್ಲಿ ಭದ್ರತೆ – Kannada News | Panchamasali Mutt Dispute Intensifies: Expelled Vachanananda Swamiji Holds Ground at Harihar Gurupeetha

ಸ್ವಾಮೀಜಿಗೆ ಭಕ್ತರ ಭದ್ರತೆImage Credit source: Tv9 Kannada ದಾವಣಗೆರೆ, ಏಪ್ರಿಲ್​​ 17: ಸಾಲು ಸಾಲು ಆರೋಪಗಳನ್ನು ಮಾಡುವ ಮೂಲಕ ಧರ್ಮದರ್ಶಿ ಮಂಡಳಿ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳನ್ನು ಉಚ್ಛಾಟನೆ ಮಾಡಿದೆಯಾದರೂ ಸ್ವಾಮೀಜಿ ಮಾತ್ರ ಇನ್ನೂ ಮಠದಲ್ಲೇ ತಂಗಿದ್ದಾರೆ. ಏ.13ರಂದು ಪೀಠದಿಂದ ವಚನಾನಂದಶ್ರೀ ಉಚ್ಚಾಟನೆ ಮಾಡಲಾಗಿದ್ದು, ಅವರ ವೈಯಕ್ತಿಕ ಸಾಮಾಗ್ರಿಗಳ ಜೊತೆಗೆ ಮಠ ತೊರೆಯುವಂತೆ ಸೂಚಿಸಲಾಗಿತ್ತು. ಇಲ್ಲದಿದ್ದರೆ ಕಾನೂನು ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿತ್ತು. ಹೀಗಿದ್ದರೂ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿಯ ಮಠದಲ್ಲಿಯೇ ಸ್ವಾಮೀಜಿ ತಂಗಿದ್ದಾರೆ….

Read More

ಟಿವಿ9 ಕಾರ್ಪೋರೇಟ್ ಬ್ಯಾಡ್ಮಿಂಟ್ ಚಾಂಪಿಯನ್​​ಶಿಪ್​​ಗೆ ಆರಂಭವಾಯ್ತು ಎರಡನೇ ಸೀಸನ್; ಗೆದ್ದವರಿಗೆ 5 ಲಕ್ಷ ರೂಪಾಯಿ – Kannada News | TV9 Corporate Badminton Championship S2: Win 5 Lakhs Registrations Open

ಟಿವಿ9 ಕಾರ್ಪೋರೇಟ್ ಬ್ಯಾಡ್ಮಿಂಟ್ ಚಾಂಪಿಯನ್​​ಶಿಪ್ ಟಿವಿ9 ನೆಟ್ವರ್ಕ್ ಈ ಮೊದಲು ಆಯೋಜಿಸಿದ್ದ ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಯಶಸ್ವಿ ಆಗಿತ್ತು. ವೃತ್ತಿಪರತೆ ಜೊತೆಗೆ ಸ್ಪರ್ಧಾತ್ಮಕ ಮನೋಭಾವ ತುಂಬಲು ಇದು ಸಹಕಾರಿ ಆಗಿತ್ತು. ಅಲ್ಲದೆ, ಉದ್ಯಮದ ನಾಯಕರನ್ನು ಒಂದು ಕಡೆ ಸೇರಿಸಿತ್ತು. ಸೀಸನ್ 1 ಯಶಸ್ಸಿನ ಬಳಿಕ ಈಗ ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​ಗೆ ಎರಡನೇ ಸೀಸನ್ ಆರಂಭ ಆಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ. ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಮೊದಲ ಸೀಸನ್ ಅಲ್ಲಿ ಮೈಕ್ರೋಸಾಫ್ಟ್, ಇನ್​​ಫೋಸಿಸ್, ಅಮೇಜಾನ್, ಐಕಿಯಾ, ಮೇಕ್​​…

Read More

ಗ್ರಾಹಕರಿಗೆ ಶಾಕ್: ರೊಟ್ಟಿ, ಚಪಾತಿ, ಹೋಳಿಗೆ ದರ ಏರಿಕೆ – Kannada News | Raichur Food Crisis: Prices of Roti and Chapati Hiked Due to Commercial LPG Shortage; Consumers Feel the Heat

ರಾಯಚೂರು, ಏಪ್ರಿಲ್ 17: ರಾಯಚೂರಿನಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್‌ಗಳ ಅಭಾವದ ಪರಿಣಾಮವಾಗಿ ರೊಟ್ಟಿ ಕೇಂದ್ರಗಳು ಸಮಸ್ಯೆಯನ್ನು ಎದುರಿಸುತ್ತಿವೆ. ಸಾಮ್ರಾಟ್ ರೊಟ್ಟಿ ಕೇಂದ್ರದಲ್ಲಿ, ಸೌದೆ ಒಲೆಗಳ ಮೂಲಕ ಇತರ ಆಹಾರ ಪದಾರ್ಥಗಳನ್ನು ತಯಾರಿಸಲಾಗುತ್ತಿದೆ. ಆದರೆ, ಗ್ರಾಹಕರಿಗೆ ತ್ವರಿತವಾಗಿ ಬಿಸಿಬಿಸಿಯಾಗಿ ನೀಡಬೇಕಾದ ರೊಟ್ಟಿ ಮತ್ತು ಚಪಾತಿಗೆ ಗ್ಯಾಸ್ ಬಳಸಲಾಗುತ್ತಿದೆ. ಎಲ್​ಪಿಜಿ ಗ್ಯಾಸ್ ಸಮಸ್ಯೆ ಮತ್ತು ಹೆಚ್ಚಿದ ವೆಚ್ಚದಿಂದಾಗಿ, ರೊಟ್ಟಿ ಮತ್ತು ಚಪಾತಿಯ ಬೆಲೆಯನ್ನು 2 ರೂಪಾಯಿ ಹೆಚ್ಚಿಸಲಾಗಿದೆ. ಇದರೊಂದಿಗೆ, 10 ರೂಪಾಯಿ ಇದ್ದ ರೊಟ್ಟಿ ಮತ್ತು ಚಪಾತಿ ಇಂದಿನಿಂದ 12…

Read More

Video: ನಾನೂ ಒಬ್ಬ ಅಪ್ಪ, ಅಣ್ಣ… ಹೆದರಬೇಡಿ, ನನ್ನ ಆಟೋದಲ್ಲಿ ನೀವು ಸೇಫ್: ಆಟೋ ಚಾಲಕನ ಸೀಟಿನ ಹಿಂಬದಿ ಬರೆದ ಸಾಲುಗಳು ವೈರಲ್ – Kannada News | I am also a father, a brother… Don’t be afraid: Lines written on the back of the auto driver’s seat go viral

ಮುಂಬೈ, ಏಪ್ರಿಲ್ 17: ಕಾಲ ತುಂಬಾನೇ ಕೆಟ್ಟಿದೆ. ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲ. ರಾತ್ರಿ ಬಿಡಿ ಹಗಲಿನಲ್ಲಿ ಹೆಣ್ಣು ಮಕ್ಕಳು ಓಡಾಡುವುದು ಕಷ್ಟ. ಹೀಗಾಗಿ ಎಷ್ಟೋ ಹೆಣ್ಣು ಮಕ್ಕಳು ರಾತ್ರಿ ಬಿಡಿ, ಹಗಲಿನಲ್ಲಿ ಓಡಾಡಲು ಭಯ ಪಡ್ತಾರೆ. ಅದಲ್ಲದೇ, ಬಸ್, ಕ್ಯಾಬ್, ಆಟೋದಲ್ಲಿ ಪ್ರಯಾಣಿಸುವ ವೇಳೆ ಮಹಿಳೆಯರಿಗೆ ಅಹಿತಕರ ಅನುಭವವಾಗಿರುತ್ತದೆ. ಇದಕ್ಕೆ ವ್ಯಕತಿರಿಕ್ತವಾಗಿ ಆಟೋದಲ್ಲಿ ಬರೆದ ಸಾಲುಗಳು. ಮುಂಬೈ ಆಟೋ ಡ್ರೈವರ್‌ರೊಬ್ಬರು (Mumbai auto driver) ತಮ್ಮ ಸೀಟಿನ ಹಿಂಭಾಗದಲ್ಲಿ ನಿಮ್ಮ ಸುರಕ್ಷತೆ ನನಗೆ ಮುಖ್ಯ, ಯಾವುದೇ…

Read More

ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿ ಇತರ ಅಪರಾಧಿಗಳಿಗೆ ಇಂದು ಶಿಕ್ಷೆ ಪ್ರಕಟ – Kannada News | Bengaluru: Yogesh Gowda Murder Verdict Vinay Kulkarni and Co. Convicted, Sentencing Today

ಬೆಂಗಳೂರು. ಏ,17: ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಇಂದು (ಏ.17) ಜನರನ್ನು ಅಪರಾಧಿಗಳೆಂದು ವಿಶೇಷ ನ್ಯಾಯಾಲಯ ಘೋಷಿಸಿದೆ. ಏಪ್ರಿಲ್ 17ರಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ. ಇಂದು ವಿನಯ್ ಕುಲಕರ್ಣಿ ಸೇರಿ ಎಲ್ಲ ಅಪರಾಧಿಗಳು ನ್ಯಾಯಾಧೀಶರ ಮುಂದೆ ಶಿಕ್ಷೆ ಕಡಿಮೆ ಮಾಡುವಂತೆ ಕಣ್ಣೀರಿಟ್ಟಿದ್ದಾರೆ. ಇದೀಗ ವಿಚಾರಣೆ ಹಾಗೂ ಶಿಕ್ಷೆ ಲೈವ್​​​ ವಿಡಿಯೋ ಇಲ್ಲಿದೆ ನೋಡಿ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ದರ್ಶನ್ ಮ್ಯಾನೇಜರ್ ಮಲ್ಲಿ ಸುಳ್ಳು ಹೇಳಿದ್ದಾರೆ: ತೂಗುದೀಪ ಅಕೌಂಟೆಂಟ್ ದೀಪಕ್ – Kannada News | Thoogudeepa accountant Deepak talks about Mallikarjun’s allegations

ನಟ ದರ್ಶನ್ ತೂಗುದೀಪ (Darshan Thoogudeepa) ಅವರ ಮ್ಯಾನೇಜರ್ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ 2018 ರಿಂದಲೂ ನಾಪತ್ತೆ ಆಗಿದ್ದರು. ಅವರ ಮೇಲೆ ಸಾಲ, ವಂಚನೆ ಆರೋಪಗಳಿದ್ದವು. ಅವರ ಮೇಲೆ ಲುಕೌಟ್ ನೊಟೀಸ್ ಸಹ ಜಾರಿ ಆಗಿತ್ತು. ನಿನ್ನೆ ಹಠಾತ್ತನೆ ಮಲ್ಲಿಕಾರ್ಜುನ್ ಅವರು ಸುದ್ದಿಗೋಷ್ಠಿ ನಡೆಸಿ, ತಮ್ಮ ವೈಯಕ್ತಿಕ ಜೀವನ, ಹಣಕಾಸು ಸಮಸ್ಯೆ, ನಾಪತ್ತೆ ಆಗಿದ್ದಕ್ಕೆ ಕಾರಣ ಹೀಗೆ ಹಲವು ವಿಷಯಗಳನ್ನು ಮಾತನಾಡಿದರು. ಈ ವೇಳೆ ‘ಪ್ರೇಮಬರಹ’ ಸಿನಿಮಾದ ವಿವಾದ ಕುರಿತು ಮಾತನಾಡುತ್ತಾ, ಆಗಿದ್ದ ಅಕೌಂಟಂಟ್ ಮಾಡಿದ ತಪ್ಪಿನಿಂದ…

Read More

ಚಾರಣಿಗರಿಗೆ ಸ್ಟ್ರಿಕ್ಟ್ ರೂಲ್ಸ್! ಹೊಸ ಎಸ್​ಒಪಿ ಬಗ್ಗೆ ಅರಣ್ಯ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ – Kannada News | Karnataka Trekking Rules: New SOPs for Safety, Online Booking Mandatory

ಚಾರಣಿಗರಿಗೆ ಸ್ಟ್ರಿಕ್ಟ್ ರೂಲ್ಸ್! ಹೊಸ ಎಸ್​ಒಪಿ ಬಗ್ಗೆ ಅರಣ್ಯ ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ ಬೆಂಗಳೂರು, ಏಪ್ರಿಲ್ 17: ರಾಜ್ಯದಲ್ಲಿ ಚಾರಣಕ್ಕೆ (Trekking) ತೆರಳಿ ಸಂಭವಿಸುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ಜಾರಿಗೆ ತಂದಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್‌ನಲ್ಲಿ ಎಸ್‌ಒಪಿ ಬಿಡುಗಡೆ ಮಾಡಿ ಮಹತ್ವದ ಮಾಹಿತಿ ನೀಡಿದ್ದಾರೆ. ಸಚಿವರು ಹೇಳಿದ್ದೇನು? ರಾಜ್ಯದಲ್ಲಿ ಪ್ರಸ್ತುತ 44 ಚಾರಣ ಪಾಯಿಂಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಕೊಡಗು ತಡಿಯಾಂಡಮೊಳ್ ಸೇರಿದಂತೆ…

Read More

Gold Rates: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 17th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 17: ಸತತ ಮೂರು ದಿನ ಬೆಲೆ ಏರಿಕೆ ಕಂಡಿದ್ದ ಚಿನ್ನ ಇವತ್ತು ಸ್ವಲ್ಪ ತಗ್ಗಿದೆ. ಮೂರು ದಿನದಲ್ಲಿ ಹತ್ತಿರಹತ್ತಿರ 300 ರೂಗಳಷ್ಟು ಬೆಲೆ ಏರಿತ್ತು. ಇವತ್ತು ಶುಕ್ರವಾರ ಇದರ ಬೆಲೆ (Gold Rates) ಗ್ರಾಮ್​ಗೆ 125 ರೂಗಳಷ್ಟು ಕಡಿಮೆಗೊಂಡಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ತಗ್ಗಿದೆ. ಇರಾನ್ ಯುದ್ಧ ನಿಲ್ಲುವ ಆಶಯ ಸ್ವಲ್ಪ ಬಲಗೊಂಡಿರುವುದು ಇದಕ್ಕೆ ಕಾರಣವಿರಬಹುದು. ಚಿನ್ನ ಮಾತ್ರವಲ್ಲ, ಬೆಳ್ಳಿ ಬೆಲೆಯಲ್ಲೂ ಇವತ್ತು ಕಡಿಮೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

ಸಮಾಜ ದೂರ ತಳ್ಳಿದವರಿಗೆ ಇವರೇ ಆಸರೆ! ಎಚ್‌ಐವಿ ಪೀಡಿತ ಮಕ್ಕಳ ಕಣ್ಣೀರು ಒರೆಸುತ್ತಿರುವ ಮಂಗಳೂರಿನ ತಬುಸುಮ್ – Kannada News | Mangaluru’s Snehadipa: Tabassum’s Unwavering HIV Care Transforms Lives for 19 Years

ಮಂಗಳೂರು, ಏ.17: ಸಮಾಜದಲ್ಲಿ ಇಂದಿಗೂ ಎಚ್‌ಐವಿ ಪೀಡಿತರನ್ನು ನೋಡುವ ದೃಷ್ಟಿಕೋನ ಬದಲಾಗಿಲ್ಲ. ಇಂತಹ ಸಂದರ್ಭದಲ್ಲಿ ಎಚ್‌ಐವಿ ಪೀಡಿತ ಮಕ್ಕಳು ಮತ್ತು ವ್ಯಕ್ತಿಗಳಿಗೆ ಆಸರೆಯಾಗಿ ನಿಂತಿರುವ ಮಂಗಳೂರಿನ ಬೊಂದೆಲ್​​​​​ನ  ‘ಸ್ನೇಹದೀಪ’ ಸಂಸ್ಥೆಯ ಶ್ರೀಮತಿ ತಬುಸುಮ್ ಅವರು ತಮ್ಮ ಸುದೀರ್ಘ 19 ವರ್ಷಗಳ ಸೇವೆಯ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಸೊಲ್ಮೆ ಎಂಬ ಯ್ಯೂಟಬ್​​ ಚಾನೆಲ್​​​ನಲ್ಲಿ ಹಂಚಿಕೊಂಡಿದ್ದಾರೆ. ಎಚ್‌ಐವಿ ಪೀಡಿತರನ್ನು ದೂರು ಇಡುವ ಮುನ್ನ ಈ ಕಥೆಯನ್ನು ಒಮ್ಮೆ ನೋಡಲೇಬೇಕು. ಈ ಮಹಿಳೆಯ ಸೇವೆಗೆ ಅನೇಕ ಪ್ರಶಸ್ತಿಗಳು ಹಾಗೂ ಮೆಚ್ಚುಗೆ ವ್ಯಕ್ತವಾಗಿದೆ. ಅದರೂ…

Read More

Weekly Love Horoscope: ವಾರದ ಪ್ರೇಮ ಭವಿಷ್ಯ; ಏ. 19-25ರವರೆಗಿನ ಈ ವಾರ ನಿಮ್ಮ ಪ್ರೇಮ ಜೀವನ ಹೇಗಿರಲಿದೆ? – Kannada News | Weekly Love Horoscope April 19 25: Zodiac Predictions and Relationship Insights

ಏಪ್ರಿಲ್ 19ರಿಂದ ಏಪ್ರಿಲ್ 25ರವರೆಗಿನ ಮೂರನೇ ವಾರ ವಿಶೇಷವಾಗಿ ಇರಲಿದೆ. ನಿಮಗೆ ಅದೃಷ್ಟವು ಯಾವ ಸಂದರ್ಭದಲ್ಲಿ ಯಾರಿಂದಲೂ ಬರಬಹುದು. ನಿಮಗೆ ಅದರ ಬಗ್ಗೆ ನಂಬಿಕೆ ಇರಬೇಕು. ಸಂಬಂಧವಿಲ್ಲದಂತೆ ಕುಳಿತರೆ ಆಸೆಯು ಆಸೆಯಾಗಿಯೇ ಉಳಿಯುತ್ತದೆ. ​​ಮೇಷ: ​ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಮೂಡಬಹುದು. ಮಾತಿನ ಮೇಲೆ ನಿಗಾ ಇರಲಿ. ಪ್ರೇಮಿಗಳಿಗೆ ಮನೆಯಲ್ಲಿ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ತಾಳ್ಮೆಯಿಂದ ವರ್ತಿಸಿದರೆ ಸಂಬಂಧ ಗಟ್ಟಿಯಾಗುತ್ತದೆ. ​ವೃಷಭ: ಪ್ರೇಮ ಜೀವನದಲ್ಲಿ ಮಧುರವಾದ ಕ್ಷಣಗಳನ್ನು ಕಳೆಯುವಿರಿ. ಹಳೆಯ ಗೆಳೆಯ ಅಥವಾ ಗೆಳತಿಯಿಂದ…

Read More