Headlines

ಮೂರು ತಿಂಗಳಿಂದ ನಮ್ಮ ಕ್ಲಿನಿಕ್ ಸಿಬ್ಬಂದಿಗಿಲ್ಲ ಸಂಬಳ: ಬಂದ್ ಎಚ್ಚರಿಕೆ ನೀಡಿದ ವೈದ್ಯರು, ನರ್ಸ್‌ಗಳು – Kannada News | Bengaluru Namma Clinic Crisis: Staff Unpaid For 3 Months Due to Centre State Fund Tussle; Warn to Shut Down

ಬೆಂಗಳೂರು, ಜುಲೈ 3: ಬೆಂಗಳೂರಿನ (Bengaluru) ಬಡ ಜನರಿಗೆ ಉಚಿತ ಹಾಗೂ ಗುಣಮಟ್ಟದ ಪ್ರಾಥಮಿಕ ವೈದ್ಯಕೀಯ ಸೇವೆ ಒದಗಿಸುವ ಮಹತ್ವಾಕಾಂಕ್ಷೆಯ ‘ನಮ್ಮ ಕ್ಲಿನಿಕ್ (Namma Clinic)’ ಯೋಜನೆ ಈಗ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಜಿಬಿಎ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕ್ಲಿನಿಕ್‌ಗಳ ವೈದ್ಯರು, ನರ್ಸ್‌ಗಳು ಹಾಗೂ ಲ್ಯಾಬ್ ತಂತ್ರಜ್ಞರು ಕಳೆದ ಮೂರು ತಿಂಗಳಿಂದ ವೇತನವಿಲ್ಲದೆ ಪರದಾಡುವಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಅನುದಾನ ಹಂಚಿಕೆಯ ಗೊಂದಲದಿಂದಾಗಿ ಸಾರ್ವಜನಿಕ ಆರೋಗ್ಯ ಸೇವೆ ಒದಗಿಸುವ ಸಿಬ್ಬಂದಿ ಈಗ ಬೀದಿಗೆ ಬೀಳುವ…

Read More

Karnataka Weather Forecast: 11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ – Kannada News

ಬೆಂಗಳೂರು, ಜೂನ್​​ 03: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಜೂ.9ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಶೇ.50ಕ್ಕಿಂತ ಕಡಿಮೆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರಿ ಮಳೆಯೊಂದಿಗೆ ಬಿರುಗಾಳಿ ಬೀಸಬಹುದೆಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ…

Read More

ಬಡ ಕುಟುಂಬಗಳಿಗೆ ದಿನಸಿ ದಾನ ಮಾಡಿದ ಬಿಗ್​ಬಾಸ್ ಜಾನ್ಹವಿ: ವಿಡಿಯೋ – Kannada News | Bigg Boss Jhanvi continued her social service watch video

ಬಿಗ್​ಬಾಸ್ ಕನ್ನಡ ಮಾಜಿ ಸ್ಪರ್ಧಿ ಜಾನ್ಹವಿ (Jhanvi) ಅವರು ಬಿಗ್​​ಬಾಸ್​​ನಿಂದ ಹೊರಗೆ ಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬಹಳ ಸಕ್ರಿಯರಾಗಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿ ವಿಡಿಯೋಗಳನ್ನು, ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಕಾರ್ಯಕ್ರಮಗಳಿಗೆ ಭೇಟಿ, ಮಳಿಗೆ ಉದ್ಘಾಟನೆ ಹೀಗೆ ಹಲವು ಕಾರ್ಯಕ್ರಮಗಳಿಗೆ ತೆರಳುವ ಜಾನ್ಹವಿ, ಬಡ ಜನರಿಗೆ ಸಹಾಯ ಸಹ ಆಗಾಗ್ಗೆ ಮಾಡುತ್ತಿರುತ್ತಾರೆ. ಈ ಹಿಂದೆ ಕೆಲ ಬಡ ಕುಟುಂಬಗಳನ್ನು ಡಿಮಾರ್ಟ್​ಗೆ ಕರೆದೊಯ್ದು ಅವರಿಗೆ ದಿನಸಿ ಕೊಡಿಸಿದ್ದರು. ಈಗ ಖುದ್ದು ತಾವೇ ಕೆಲ ಅಗತ್ಯ ದಿನಸಿ ಖರೀದಿ ಮಾಡಿ ಅದನ್ನು ವಿತರಣೆ ಮಾಡಿದ್ದಾರೆ….

Read More

ದಿನ ಭವಿಷ್ಯ: ಇಂದು ಈ ರಾಶಿಯವರಲ್ಲಿ ಆಕರ್ಷಣೆ ಹೆಚ್ಚಾಗಲಿದ್ದು, ಎಲ್ಲ ಕಡೆ ಹೊಳೆಯುವರು – Kannada News | Horoscope April 16 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ಉನ್ನತಸ್ಥಾನಕ್ಕೆ ಕಾರಣರಾದ ಎಲ್ಲರನ್ನೂ ಇಂದು ಸ್ಮರಿಸಿಕೊಳ್ಳುವಿರಿ. ಸಂತಾನದ ವಾರ್ತೆ ನಿಮಗೆ ಒಂದಿನ ಶುಭವಾರ್ತೆಯಾಗಲಿದೆ. ದುಡುಕುವುದು ನಿಮ್ಮ ಸ್ವಭಾವಕ್ಕೆ ವಿರುದ್ಧವಾದಂತೆ. ಹೊಸ ಮನೆಯನ್ನೋ ಜಾಗವನ್ನೋ ತೆಗದುಕೊಳ್ಳುವ ಪ್ರಸ್ತಾಪವಿರಲಿದೆ. ನಿಮ್ಮ ಮೇಲೆ ಅರೋಪವು ಬರುವ ಸಾಧ್ಯತೆ ಇದ್ದೆ. ಔಚಿತ್ಯ ಪೂರ್ಣವಾಗಿ ಮಾತನಾಡುವಿರಿ. ಸಣ್ಣ ಮಟ್ಟಿನ ಗೌರವಕ್ಕೆ ಪಾತ್ರರಾಗುವಿರಿ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಹೆಚ್ಚಾಗುವುದು. ಒಂದೇ ಆಯಾಮದ ಕಾರ್ಯಗಳಿಂದ ವಿಶ್ರಾಂತಿಯು ಬೇಕೆನಿಸಬಹುದು. ವೃಷಭ ರಾಶಿ: ಇಂದು ಸ್ಪರ್ಧಾತ್ಮಕ ವಿಚಾರಗಳಿಂದ ಸೋಲಾಗುವುದು. ಶತ್ರುಗಳು ನಿಮ್ಮ ಹಿಂದೇ ಇದ್ದು ನಿಮ್ಮನ್ನು…

Read More

Bengaluru Air Quality: ಅಂತೂ ಇಂತೂ ಸುಧಾರಿಸಿತು ಬೆಂಗಳೂರಿನ ಏರ್ ಕ್ವಾಲಿಟಿ!

ಬೆಂಗಳೂರು, ಏಪ್ರಿಲ್ 07: ಕಳೆದ ಹಲವು ದಿನಗಳಿಂದ ಬೆಂಗಳೂರು ಸೆರಿದಂತೆ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ (Bengaluru Air Quality) ಸುಧಾರಿಸುತ್ತಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More

IND W vs SA W: ಮಹಿಳಾ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾಕ್ಕೆ ಮೊದಲ ಸೋಲು – Kannada News | India Suffers First Loss to South Africa in Women’s T20 WC 2026 at Old Trafford

ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್‌ ಹಾಗೂ ಬೌಲಿಂಗ್​ನಲ್ಲಿ ಉತ್ತಮ ಆರಂಭ ಪಡೆಯಿತ್ತಾದರೂ ಆ ಬಳಿಕ ತಾನು ಮಾಡಿದ ತಪ್ಪುಗಳಿಂದಲೇ ಸೋಲಿಗೆ ಶರಣಾಯಿತು. ಮೊದಲಿಗೆ ಬ್ಯಾಟಿಂಗ್​ನಲ್ಲಿ ಸಿಕ್ಕ ಉತ್ತಮ ಆರಂಭವನ್ನು ಬಳಸಿಕೊಳ್ಳುವಲ್ಲಿ ಎಡವಿದ ಭಾರತ, ಆ ಬಳಿಕ ಬೌಲಿಂಗ್​ನಲ್ಲೂ ಸಿಕ್ಕ ಆರಂಭವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಎಡವಿತು. ಅದರಲ್ಲೂ ದಕ್ಷಿಣ ಆಫ್ರಿಕಾ ಗೆಲುವಿನಲ್ಲಿ ಪ್ರಮುಖ…

Read More

IND vs PAK: ಚೊಚ್ಚಲ ಪಂದ್ಯದಲ್ಲೇ ದಾಖಲೆಯ ಅರ್ಧಶತಕ ಬಾರಿಸಿದ ಇಶಾನ್ ಕಿಶನ್ – Kannada News | Ishan Kishan’s T20 WC Heroics vs Pakistan: Smashes Records with 77 Runs Knock

ಪಾಕಿಸ್ತಾನ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಆರಂಭಿಕ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 27 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಕಿಶನ್, ತಂಡವನ್ನು ಆರಂಭಿಕ ಆಘಾತದಿಂದ ಹೊರತಂದರು. ವಾಸ್ತವವಾಗಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನದ ವಿರುದ್ಧ ಇಶಾನ್ ಕಿಶನ್ ಇಂದು ಮೊದಲ ಪಂದ್ಯವನ್ನಾಡಿದರು. ಆಡಿದ ಮೊದಲ ಪಂದ್ಯದಲ್ಲೇ ಪಾಕ್ ಬೌಲರ್​ಗಳ ಬೆವರಿಳಿಸಿದ ಕಿಶನ್ ಸ್ಫೋಟಕ ಅರ್ಧಶತಕ ಬಾರಿಸಿದರು. ಮಾತ್ರವಲ್ಲದೆ ಪಾಕಿಸ್ತಾನ ವಿರುದ್ಧದ ಪವರ್‌ಪ್ಲೇನಲ್ಲಿ…

Read More

‘ಅಮೆರಿಕ-ಅಮೆರಿಕ’ಕ್ಕೆ 30 ವರ್ಷ, ಬರಲಿದೆ ‘ಅಮೆರಿಕ-ಅಮೆರಿಕ 2’

‘ಅಮೆರಿಕ-ಅಮೆರಿಕ’ (America America) ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ಇಂದಿಗೂ ಹಲವಾರು ಜನರ ನೆಚ್ಚಿನ ಸಿನಿಮಾಗಳಲ್ಲಿ ಒಂದಾಗಿದೆ. ಈ ಸಿನಿಮಾ ಬಿಡುಗಡೆ ಆಗಿ ಇಂದಿಗೆ (ಏಪ್ರಿಲ್ 11) 30 ವರ್ಷಗಳಾಗಿವೆ. 1997ರ ಏಪ್ರಿಲ್ 11ರಂದು ಸಿನಿಮಾ ಬಿಡುಗಡೆ ಆಗಿತ್ತು. ರಮೇಶ್ ಅರವಿಂದ್, ಹೇಮಾ ಪಂಚಮುಖಿ, ಅಕ್ಷಯ್ ಆನಂದ್ ಒಟ್ಟಿಗೆ ನಟಿಸಿದ್ದ ಈ ಸಿನಿಮಾ ವರ್ಷಗಳ ಕಾಲ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿತ್ತು. ಗೆಳೆತನ, ಪ್ರೀತಿ, ದೇಶ, ದೇಶಪ್ರೇಮ, ಆಧುನಿಕತೆಯ ಸೈಡ್ ಎಫೆಕ್ಟ್ಸ್ ಹೀಗೆ ಹಲವು ವಿಷಯಗಳನ್ನು ಚರ್ಚಿಸಿದ್ದ ಈ…

Read More

Hallmark Silver: ಚಿನ್ನದಂತೆ ಬೆಳ್ಳಿಗೂ ಸದ್ಯದಲ್ಲೇ ಬರಲಿದೆ ಹಾಲ್ಮಾರ್ಕ್ ಗುರುತು – Kannada News | Hallmarking the silver may become mandatory soon, says report

ನವದೆಹಲಿ, ಜನವರಿ 7: ಚಿನ್ನದ ಪರಿಶುದ್ಧತೆಯ ಮಟ್ಟ ತೋರಿಸುವ ಹಾಲ್ಮಾರ್ಕ್ ಗುರುತು ವ್ಯವಸ್ಥೆಯನ್ನು ಬೆಳ್ಳಿಗೂ (Silver) ತರಲು ಸರ್ಕಾರ ಚಿಂತನೆ ನಡೆಸಿದೆ. ಗ್ರಾಹಕರಿಗೆ ನೈಜ ಬೆಳ್ಳಿ ವಸ್ತುಗಳು ದೊರಕಲು ಈ ಹಾಲ್ಮಾರ್ಕಿಂಗ್ ವ್ಯವಸ್ಥೆ ನೆರವಾಗಲಿದೆ. ಶೀಘ್ರದಲ್ಲೇ ಬೆಳ್ಳಿಗೂ ಹಾಲ್ಮಾರ್ಕಿಂಗ್ ಮುದ್ರೆ ಹಾಕುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್​ನ (ಬಿಐಎಸ್) ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾಗಿ ಮನಿ ಕಂಟ್ರೋಲ್ ವೆಬ್​ಸೈಟ್​ನಲ್ಲಿ ವರದಿಯಾಗಿದೆ. ಬೆಳ್ಳಿ ಆಭರಣಗಳು ಮತ್ತು ಗಟ್ಟಿಗಳಿಗೆ ಹಾಲ್ಮಾರ್ಕ್ ಗುರುತು ಮಾಡುವ ಕಾರ್ಯ ಈಗಾಗಲೇ ಮಾಡಲಾಗುತ್ತಿದೆ. ಈವರೆಗೂ…

Read More

ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್ ಎಮರ್ಜೆನ್ಸಿ! ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಬೆಂಗಳೂರು, ಮಾರ್ಚ್ 14: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ (LPG Gas Cylinder) ಕೊರತೆ ತೀವ್ರವಾಗಿರುವ ಹಿನ್ನೆಲೆ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಗೆ ತುರ್ತು ಪರಿಹಾರ ಒದಗಿಸುವಂತೆ ಬೆಂಗಳೂರಿನ ಗಾಂಧಿನಗರದಲ್ಲಿರುವ ‘ರಸಪಾಕ’ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ? ಕರ್ನಾಟಕದ ನಾರಿ ಶಕ್ತಿ ಪರವಾಗಿ ಪತ್ರ ಬರೆದಿರುವ ರೂಪಾ ಶಾಸ್ತ್ರಿ, ಕಳೆದ ಕೆಲವು ವಾರಗಳಿಂದ ವಾಣಿಜ್ಯ ಅಡುಗೆ ಅನಿಲದ ತೀವ್ರ ಕೊರತೆ ಮತ್ತು ಬೆಲೆ ಏರಿಕೆಯು ಹೋಟೆಲ್…

Read More