Headlines

Mutual Funds: ಫ್ಲೆಕ್ಸಿಕ್ಯಾಪ್, ಮಲ್ಟಿಕ್ಯಾಪ್, ಮಲ್ಟಿ ಅಸೆಟ್ ಫಂಡ್​ಗಳ ನಡುವೆ ಏನು ವ್ಯತ್ಯಾಸ? – Kannada News | Know the difference between Multi Cap Funds, Flexi Cap Funds and Multi Asset Funds

ನವದೆಹಲಿ, ಜನವರಿ 20: ಷೇರು ಮಾರುಕಟ್ಟೆ (Stock Market) ಕಳೆದ ಒಂದು ವರ್ಷದಿಂದ ಸಿಕ್ಕಾಪಟ್ಟೆ ಅಲುಗಾಡುತ್ತಿದೆ. ಜಾಗತಿಕ ವಿದ್ಯಮಾನಗಳು ಬಜಾರನ್ನು ಕಂಗೆಡಿಸಿವೆ. ಇದೇ ವೇಳೆ ಗೊಂದಲಕ್ಕೊಳಗಾಗಿರುವ ಹೂಡಿಕೆದಾರರು, ಸುರಕ್ಷತೆಗೆ ಬೇರೆ ಮಾರ್ಗೋಪಾಯ ಕಂಡುಕೊಂಡಿದ್ದಾರೆ. ಮಲ್ಟಿಕ್ಯಾಪ್ ಫಂಡ್​ಗಳು, ಫ್ಲೆಕ್ಸಿಕ್ಯಾಪ್ ಫಂಡ್​ಗಳು ಹಾಗೂ ಮಲ್ಟಿ ಅಸೆಟ್ ಫಂಡ್​ಗಳ ಜನಪ್ರಿಯತೆ ಹೆಚ್ಚುತ್ತಿದೆ. ಈ ಮೂರೂ ಫಂಡ್​ಗಳು ಮ್ಯೂಚುವಲ್ ಫಂಡ್​ನ (Mutual Funds) ಪ್ರಾಕಾರಗಳೇ ಆಗಿವೆ. ಆದರೆ, ಯಾವುದರಲ್ಲಿ ಹೂಡಿಕೆ ಮಾಡಲಾಗುತ್ತದೆ ಎಂಬುದು ವ್ಯತ್ಯಾಸ ಇರುತ್ತದೆ. ಮಲ್ಟಿಕ್ಯಾಪ್ ಫಂಡ್ ಎಂದರೇನು? ಮಲ್ಟಿ ಕ್ಯಾಪ್…

Read More

ಮೂತ್ರ ವಿಸರ್ಜನೆ ಮಾಡುವಾಗ ಅತಿಯಾಗಿ ನೊರೆ ಬರುವುದು ನಿರ್ಜಲೀಕರಣವೇ ಅಥವಾ ಮಧುಮೇಹದ ಸಂಕೇತವೇ ತಿಳಿದುಕೊಳ್ಳಿ – Kannada News | What Causes Foamy Urine? Check Now

ಮೂತ್ರ ವಿಸರ್ಜಿಸುವಾಗ ಮೂತ್ರದಲ್ಲಿ ನೊರೆ ಕಾಣಿಸಿಕೊಂಡರೆ, ಅದು ಸಾಮಾನ್ಯವೇ ಅಥವಾ ಯಾವುದಾದರೂ ರೋಗದ ಲಕ್ಷಣವೇ ಎಂಬ ಗೊಂದಲ ಉಂಟಾಗುವುದು ಸಹಜ. ಅದರಲ್ಲಿಯೂ ಕೆಲವರು ಈ ರೀತಿಯಾಗುವುದರ ಬಗ್ಗೆ ಯೋಚಿಸುವ ಬದಲು ಅದನ್ನು ನಿರ್ಲಕ್ಷ್ಯ ಮಾಡುವವರೇ ಹೆಚ್ಚು. ಸಾಮಾನ್ಯವಾಗಿ ಒತ್ತಡದಲ್ಲಿದ್ದಾಗ ಮೂತ್ರ ವಿಸರ್ಜಿಸುವಾಗ ಕೆಲವು ಸೆಕೆಂಡು ನೊರೆ ಬಂದು ಕಣ್ಮರೆಯಾಗುತ್ತಿದ್ದರೆ, ಅದು ಚಿಂತಿಸಬೇಕಾದ ವಿಷಯವಲ್ಲ. ಆದರೆ ಮೂತ್ರ ವಿಸರ್ಜಿಸಿದಾಗ ನೊರೆ (Foamy Urine) ರೂಪುಗೊಂಡು ಕಣ್ಮರೆಯಾಗುವುದಕ್ಕೆ ಸಮಯ ತೆಗೆದುಕೊಂಡರೆ, ಅದು ದೇಹದಲ್ಲಿ ಆಗಿರುವಂತಹ ಬದಲಾವಣೆ ಮುನ್ಸೂಚನೆಯಾಗಿರುತ್ತದೆ ಎಂಬುದನ್ನು ಮರೆಯಬೇಡಿ….

Read More

RRB Recruitment 2026: ರೈಲ್ವೆಯಲ್ಲಿ 22,000 ಖಾಲಿ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | RRB Group D Recruitment 2026: 22,000 Posts, Apply Online! 10th Pass and ITI Eligible

ರೈಲ್ವೆ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವವರಿಗೆ, ರೈಲ್ವೆ ನೇಮಕಾತಿ ಮಂಡಳಿ (RRB) ಗ್ರೂಪ್ D ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. RRB ಒಟ್ಟು 22,000 ಹುದ್ದೆಗಳಿಗೆ ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. ಹತ್ತನೇ ತರಗತಿ ಮತ್ತು ಐಟಿಐ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಆಸಕ್ತಿ ಹೊಂದಿರುವವರು ಜನವರಿ 31 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 2. ಅರ್ಜಿ ಪ್ರಕ್ರಿಯೆಯು ಮೊದಲು ಜನವರಿ 20 ರಿಂದ ಫೆಬ್ರವರಿ…

Read More

ಅಕ್ರಮ ಮರಳು ದಂಧೆ ವಿರುದ್ಧ ಸಮರ ಸಾರಿದ ಜೆಡಿಎಸ್​ ಶಾಸಕಿ ಮನೆಗೆ ನುಗ್ಗಿ ಧಮ್ಕಿ – Kannada News | Sand mafia In Raichur: A Gang threatens to Devadurga JDS MLA Karemma Nayak, case Book

ರಾಯಚೂರು, (ಜನವರಿ 20): ಅಕ್ರಮ ಮರಳು ದಂಧೆ (illegal sand mining )ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ದೇವದುರ್ಗ (Devadurga) ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕಿ ಕರೆಮ್ಮ ನಾಯಕ್ (Karemma Nayak) ಮನೆಗೆ ನುಗ್ಗಿ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ಕೃಷ್ಣಾ ನದಿ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಕೋರರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪೊಲಿಸರಿಗೆ ಶಾಸಕಿ ಕರೆಮ್ಮ ಸೂಚನೆ ನೀಡಿದ್ದರು. ಈ ಸೂಚನೆ ಮೇರೆಗೆ ಪೊಲೀಸರು, ಅಕ್ರಮ ಮರಳು ದಂಧೆ ಮೇಲೆ ದಾಳಿ ಮಾಡಿದ್ದು, ಜೆಸಿಬಿ,ಟಿಪ್ಪರ್,…

Read More

ನಿಯಂತ್ರಣವಿಲ್ಲದ ನಾಲಿಗೆಯೇ ಎಲ್ಲವನ್ನೂ ಹಾಳುಮಾಡಬಲ್ಲದು: ರಾಜೀವ್ ಗೌಡಗೆ ಕೋರ್ಟ್ ತರಾಟೆ – Kannada News | Shidlaghatta City Municipality Commissioner Threat Case: High Court Rebukes Rajeev Gowda Over FIR Quash Plea

ಬೆಂಗಳೂರು, ಜನವರಿ 20: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಕಾಂಗ್ರೆಸ್​​ ಮುಖಂಡ ರಾಜೀವ್ ಗೌಡ (Rajeev Gowda) ಸದ್ಯ ತಲೆ ಮರೆಸಿಕೊಂಡಿದ್ದಾರೆ. ಕೈ ಮುಖಂಡ ಬಂಧನ ವಿಳಂಬ ಖಂಡಿಸಿ ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಕ್ಷಮೆ ಕೂಡ ಕೇಳಿದ್ದರು. ಇನ್ನು ಎಫ್​​ಐಆರ್​​ FIR ರದ್ದು ಕೋರಿ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಪೀಠ ರಾಜೀವ್ ಗೌಡಗೆ ತರಾಟೆ ತೆಗೆದುಕೊಂಡಿದ್ದು, ಆದೇಶ ಕಾಯ್ದಿರಿಸಿದೆ. ಸಾರ್ವಜನಿಕವಾಗಿ ಕ್ಷಮೆ ಕೇಳಲು ರಾಜೀವ್ ಗೌಡ ಸಿದ್ಧರಿದ್ದಾರೆ:…

Read More

Bengaluru: ಜಿಬಿಎ ಅಧಿಕಾರಿ ಮೇಲೆ ಗುತ್ತಗೆದಾರನಿಂದ ದರ್ಪ, ಅವಾಚ್ಯ ಪದಗಳಿಂದ ನಿಂದನೆ – Kannada News | Contractor Allegedly Threatens GBA Female Officer Over Tender Dispute; Complaint Registered

ನೆಲಮಂಗಲ, ಜನವರಿ 20: ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಜಿ. ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ ಹಾಕಿದ ವಿಚಾರ ರಾಜ್ಯದಲ್ಲಿನ್ನೂ ಚರ್ಚೆಯಲ್ಲಿದೆ. ಆರೋಪಿ ಬಂಧನವಾಗದಿರುವ ಬಗ್ಗೆ ಆಕ್ರೋಶ ಭುಗಿಲೆದ್ದಿದೆ. ಈ ನಡುವೆ ಮಹಿಳಾ ಅಧಿಕಾರಿಯನ್ನು ಗುತ್ತಿಗೆದಾರನೋರ್ವ ನಿಂದಿಸಿ, ಆವಾಜ್​​ ಹಾಕಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಕಚೇರಿಗೆ ನುಗ್ಗಿರುವ ಗುತ್ತಿಗೆದಾರ ಪುಂಡಾಟ ಮೆರೆದ ಆರೋಪ ಕೇಳಿಬಂದಿದ್ದು, ಘಟನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅವಾಚ್ಯ ಪದಗಳಿಂದ ನಿಂದನೆ ಆರೋಪ ದಾಸರಹಳ್ಳಿ ಭಾಗದಲ್ಲಿ ಕಾಮಗಾರಿ…

Read More

Tesla India Internships: ಭಾರತೀಯ ವಿದ್ಯಾರ್ಥಿಗಳಿಗೆ ಮೊದಲಬಾರಿಗೆ ಇಂಟರ್ನ್‌ಶಿಪ್ ಅವಕಾಶ ನೀಡಿದ ಟೆಸ್ಲಾ – Kannada News | Tesla India Internships: Elon Musk’s EV Giant Offers Student Opportunities Across 8 Cities

ಇಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಇಂಟರ್ನೆಟ್ ಯೋಜನೆ ಹಾಗೂ ಎಲೆಕ್ಟ್ರಿಕ್ ವಾಹನಗಳ ದೈತ್ಯ ಸಂಸ್ಥೆಯಾದ ಟೆಸ್ಲಾ ವಿಶ್ವದಾದ್ಯಂತ ತನ್ನದೇ ಆದ ಗುರುತನ್ನು ಹೊಂದಿದೆ. ಕೆಲವೇ ತಿಂಗಳುಗಳ ಹಿಂದೆ ಟೆಸ್ಲಾ ಅಧಿಕೃತವಾಗಿ ಭಾರತಕ್ಕೆ ಪ್ರವೇಶಿಸಿದ್ದು, ಈಗ ಭಾರತೀಯ ಯುವಕರಿಗೆ ಮತ್ತೊಂದು ದೊಡ್ಡ ಅವಕಾಶವನ್ನು ತೆರೆದಿಟ್ಟಿದೆ. ಟೆಸ್ಲಾ ಸಂಸ್ಥೆ ಭಾರತೀಯ ಕಾಲೇಜು ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಮೂಲಕ ತನ್ನೊಂದಿಗೆ ಕೆಲಸ ಮಾಡುವ ಅವಕಾಶವನ್ನು ಕಲ್ಪಿಸಿದೆ. ಈ ವಿಶೇಷ ಇಂಟರ್ನ್‌ಶಿಪ್ ನೇಮಕಾತಿ ಪ್ರಕ್ರಿಯೆ ಬೆಂಗಳೂರು ಸೇರಿದಂತೆ ದೇಶದ ಎಂಟು ಪ್ರಮುಖ ನಗರಗಳಲ್ಲಿ ನಡೆಯುತ್ತಿದೆ. ಟೆಸ್ಲಾ…

Read More

ಮೈಸೂರು-ಕುಶಾಲನಗರ ರೈಲು ಯೋಜನೆ ರದ್ದು: ಈ ಯೋಜನೆಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು! – Kannada News | SWR Scraps Mysore Kushalnagar Rail Line: High Costs, Low Demand Cited

ಮೈಸೂರು, ಜ.20: ಬಹು ವರ್ಷಗಳಿಂದ ಭಾರೀ ಚರ್ಚೆಯಲ್ಲಿದ್ದ ಮೈಸೂರು-ಕುಶಾಲನಗರ ರೈಲು ಮಾರ್ಗ ಯೋಜನೆಯ (Mysore-Kushalnagar railway project) ಬಗ್ಗೆ ಇಲಾಖೆ ಅಂತಿಮ ತಿರ್ಮಾನಕ್ಕೆ ಬಂದಿದೆ. ಇದೀಗ ಈ ಯೋಜನೆಯನ್ನು ಕೈಬಿಡಲಾಗಿದೆ. ರೈಲ್ವೆ ಅಧಿಕಾರಿಗಳು ಈ ರೈಲು ಮಾರ್ಗವು ಸುಮಾರು 87.2 ಕಿ.ಮೀ ಉದ್ದದ ಪ್ರಸ್ತಾವಿತ ರೈಲು ಕಾರಿಡಾರ್, ಆರ್ಥಿಕ ಮತ್ತು ಕಾರ್ಯಾಚರಣೆಯ ಮಾನದಂಡಗಳನ್ನು ಪೂರೈಸುವುದಿಲ್ಲ ಹೇಳಿದೆ. ನೈಋತ್ಯ ರೈಲ್ವೆಯ (SWR) ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಗಿರೀಶ್ ಧರ್ಮರಾಜ್ ಕಲಗೊಂಡ ಅವರು ಹೇಳಿರುವ ಪ್ರಕಾರ, ಆರ್ಥಿಕ…

Read More

Oxfam Report: ವಿಶ್ವದ 400 ಕೋಟಿ ಜನರದ್ದಕ್ಕೆ ಸಮ ಈ 12 ಮಂದಿಯ ಶ್ರೀಮಂತಿಕೆ – Kannada News | World top 12 rich people have more wealth than half of world population

ನವದೆಹಲಿ, ಜನವರಿ 20: ಕಳೆದ ವರ್ಷ (2025) ಜಗತ್ತಿನಲ್ಲಿ ಬಿಲಿಯನೇರ್​ಗಳ (Billionaires) ಸಂಖ್ಯೆ 3,000 ಗಡಿ ದಾಟಿದೆ. ಇದು ಹೊಸ ದಾಖಲೆಯಾಗಿದೆ. ಈ ಇಷ್ಟೂ ಬಿಲಿಯನೇರ್​ಗಳ ಒಟ್ಟೂ ಸಂಪತ್ತು 18.3 ಟ್ರಿಲಿಯನ್ ಡಾಲರ್​ನಷ್ಟು ಇರಬಹುದು ಎನ್ನಲಾಗಿದೆ. ಸ್ವಿಟ್ಜರ್​ಲ್ಯಾಂಡ್​ನ ಡಾವೊಸ್​ನಲ್ಲಿ ನಡೆಯಲಿರುವ ವರ್ಲ್ಡ್ ಎಕನಾಮಿಕ್ ಫೋರಂ ವಾರ್ಷಿಕ ಸಭೆಗೆ ಮುನ್ನ ಆಕ್ಸ್​ಫ್ಯಾಮ್ (Oxfam) ಸಂಸ್ಥೆ ಬಿಡುಗಡೆ ಮಾಡಿದ ವರದಿಯಲ್ಲಿ ಬಿಲಿಯನೇರ್​ಗಳ ಮಾಹಿತಿ ಕೊಡಲಾಗಿದೆ. ಈ ಮೂರು ಸಾವಿರ ಬಿಲಿಯನೇರ್​ಗಳಿರುವ ಒಟ್ಟೂ ಆಸ್ತಿಯು ಚೀನಾದಂತಹ ದೈತ್ಯ ದೇಶದ ಜಿಡಿಪಿಗೆ ಸಮವಾಗಿದೆ….

Read More

ಕರ್ನಾಟಕದ ಗ್ರಾಮೀಣ ಮಹಿಳೆಯರಿಗೆ ಬಿಗ್​​ ಶಾಕ್: ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್ – Kannada News | Fighting Cervical Cancer: Rural Karnataka’s Challenge and Solutions for Women

ಭಾರತದಾದ್ಯಂತ ಗರ್ಭಕಂಠದ ಕ್ಯಾನ್ಸರ್ (Cervical Cancer )ಪ್ರಕರಣಗಳು ಕ್ರಮೇಣ ಕಡಿಮೆಯಾಗುತ್ತಿದ್ದರೂ, ಕರ್ನಾಟಕದ ವೈದ್ಯರು ಈ ರೋಗವು ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರ ಮೇಲೆ ಹೆಚ್ಚಿನ ಪರಿಣಾಮವನ್ನು ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ. ಈ ರೋಗಕ್ಕೆ ಸರಿಯಾದ ಚಿಕಿತ್ಸೆ ಮಾಡಿದಿರುವುದೇ ಕಾರಣ ಎಂದು ಹೇಳಿದ್ದಾರೆ. ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯ ಆಂಕೊಲಾಜಿಸ್ಟ್ ಸಲಹೆಗಾರ ಡಾ. ಎಸ್.ಡಿ. ಶ್ಯಾಮಸುಂದರ್​​ ಅವರು ಹೇಳಿರುವ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ರೋಗಗಳು ಕಂಡು ಬಂದಿದೆ. ಒಂದು ಕಡೆ ನಗರ ಪ್ರದೇಶಗಳಲ್ಲಿ ಸ್ತನ ಕ್ಯಾನ್ಸರ್…

Read More