Headlines

ಬಿಗ್​​ಬಾಸ್ ವಿನ್ನರ್​ ಗಿಲ್ಲಿಗೆ ಎದುರಾಯ್ತು ಸಂಕಷ್ಟ, ದೂರು ದಾಖಲು – Kannada News | Movie Producer gave complaint against Bigg Boss winner Gilli Nata

ಗಿಲ್ಲಿ ನಟ (Gilli Nata), ಪ್ರಸ್ತುತ ಕರ್ನಾಟಕದ ಜನಪ್ರಿಯ ಸೆಲೆಬ್ರಿಟಿ. ಬಿಗ್​​ಬಾಸ್ ಕನ್ನಡ ಸೀಸನ್ 12 ಗೆದ್ದಿರುವ ಗಿಲ್ಲಿಗೆ ಎಲ್ಲಿಲ್ಲದ ಜನಪ್ರಿಯತೆ ದೊರೆತಿದೆ. ಗಿಲ್ಲಿ ಹೋದಲ್ಲೆಲ್ಲ ಅಭಿಮಾನಿಗಳು ಸೇರುತ್ತಿದ್ದಾರೆ, ಜಯಕಾರಗಳನ್ನು ಹಾಕುತ್ತಿದ್ದಾರೆ. ಬಿಗ್​​ಬಾಸ್​​ನಲ್ಲಿ ಗಿಲ್ಲಿ ತೋರಿದ ಪ್ರತಿಭೆಯ ಪ್ರದರ್ಶನ ಅವರಿಗೆ ದೊಡ್ಡ ಮಟ್ಟದ ಅಭಿಮಾನಿಗಳನ್ನು ಸಂಪಾದಿಸಿಕೊಟ್ಟಿದೆ. ಬಿಗ್​​ಬಾಸ್ ಗೆಲುವು ಗಿಲ್ಲಿಗೆ ಹಲವು ಹೊಸ ಅವಕಾಶಗಳನ್ನು ಸಹ ತಂದುಕೊಡುತ್ತಿದೆ. ಇವುಗಳ ಜೊತೆಗೆ ಗಿಲ್ಲಿಗೆ ಇದೀಗ ಹೊಸ ಸಂಕಷ್ಟವೊಂದು ಶುರುವಾಗಿದೆ. ಗಿಲ್ಲಿ ವಿರುದ್ಧ ದೂರೊಂದು ದಾಖಲಾಗಿದ್ದು, ಗಿಲ್ಲಿ ನಟಿಸಿರುವ ಸಿನಿಮಾ…

Read More

ಚಾಮುಂಡಿ ಬೆಟ್ಟದ ಮೂಲ ದೇವರು ಯಾರು? ಮಹಾಬಲೇಶ್ವರ ದೇವಾಲಯದ ನಿಗೂಢ ಸತ್ಯ ಇಲ್ಲಿದೆ ನೋಡಿ – Kannada News | Chamundi Hills’ True Origin: Mahabaleshwara Temple’s Ancient Legacy in Mysore

ಮೈಸೂರಿನ ಚಾಮುಂಡಿ ಬೆಟ್ಟ (Chamundi Hills history) ಇಂದು ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರ. ಆದರೆ, ಇತಿಹಾಸದ ಪುಟಗಳನ್ನು ತಿರುವಿ ನೋಡಿದಾಗ ಈ ಬೆಟ್ಟದ ಮೂಲ ಸ್ವರೂಪವೇ ಬೇರೆಯಾಗಿತ್ತು. ಅಚ್ಚರಿಯ ವಿಷಯವೆಂದರೆ, ಸಾವಿರಾರು ವರ್ಷಗಳ ಹಿಂದೆ ಈ ಬೆಟ್ಟವನ್ನು ‘ಮಹಾಬಲಾದ್ರಿ’ ಅಥವಾ ‘ಮಹಾಬಲ ಬೆಟ್ಟ’ ಎಂದು ಕರೆಯಲಾಗುತ್ತಿತ್ತು. ಇಲ್ಲಿನ ಮೂಲ ದೇವರು ಚಾಮುಂಡೇಶ್ವರಿಯಲ್ಲ, ಬದಲಾಗಿ ಮಹಾಬಲೇಶ್ವರ (ಶಿವ) ಕ್ರಿ.ಶ. 950ರ ಸುಮಾರಿನ ಶಾಸನಗಳ ಪ್ರಕಾರ, ಈ ಬೆಟ್ಟದ ಪ್ರಮುಖ ದೇವರು ಮಹಾಬಲೇಶ್ವರ ಸ್ವಾಮಿ. ಚಾಮುಂಡೇಶ್ವರಿ…

Read More

ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ? – Kannada News | Ranveer Singh visited Chamundi temple to asks apology as per High Court order

ನಟ ರಣ್ವೀರ್ ಸಿಂಗ್ (Ranveer Singh) ಕೆಲ ತಿಂಗಳ ಹಿಂದೆ ಗೋವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ‘ಕಾಂತಾರ’ ಸಿನಿಮಾದ ಅನುಕರಣೆ ಮಾಡುತ್ತಾ ತುಳು ನಾಡಿನ ದೈವವನ್ನು ಕೆಟ್ಟದಾಗಿ ಅನುಕರಣೆ ಮಾಡಿದ್ದರು. ಅದರ ವಿರುದ್ಧ ಪ್ರಕರಣ ದಾಖಲಾಗಿ, ಕರ್ನಾಟಕ ಹೈಕೋರ್ಟ್​​ನಲ್ಲಿ ವಿಚಾರಣೆ ಸಹ ನಡೆದಿತ್ತು. ನ್ಯಾಯಾಲಯವು, ರಣ್ವೀರ್ ಸಿಂಗ್ ಮಾಡಿದ್ದು ತಪ್ಪೆಂದು ಅಭಿಪ್ರಾಯ ವ್ಯಕ್ತಪಡಿಸಿ, ಚಾಮುಂಡಿ ದೇವಾಲಯಕ್ಕೆ ಭೇಟಿ ನೀಡಿ ಕ್ಷಮೆ ಕೇಳಬೇಕೆಂದು ಸೂಚಿಸಿತ್ತು. ಅಂತೆಯೇ ಇದೀಗ ನಟ ರಣ್ವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು ದೈವಕ್ಕೆ…

Read More

ಒಂಟಿ ದಂತದ ಕಾಡಾನೆ ಹಾವಳಿಗೆ ಕಾಡಂಚಿನ ಗ್ರಾಮಸ್ಥರು ಹೈರಾಣು: ಒಂದೇ ಏಟಿಗೆ ಕಬ್ಬಿಣದ ಗೇಟ್ ಛಿದ್ರ

ಚಾಮರಾಜನಗರ, ಮಾರ್ಚ್​​ 15: ಒಂಟಿ ದಂತದ ಆನೆ ಹಾವಳಿಗೆ ಕಾಡಂಚಿನ ಗ್ರಾಮಸ್ಥರು ಹೈರಾಣಾಗಿದ್ದಾರೆ. ಒಂಟಿ ಸಲಗನ ಏಟಿಗೆ ಕಬ್ಬಿಣದ ಗೇಟ್ ಛಿದ್ರವಾದ ಘಟನೆ ಚಾಮರಾಜನಗರದ ಗಡಿಗ್ರಾಮ ತಮಿಳುನಾಡಿನ ಅರಳವಾಡಿಯಲ್ಲಿ ನಡೆದಿದೆ. ವಾಹನವೊಂದು ಬರುತ್ತಿದ್ದನ್ನು ಕಂಡ ಒಂಟಿದಂತದ ಕಾಡಾನೆ ಸಲೀಸಾಗಿ ಗೇಟ್ ಮುರಿದು ತೋಟಕ್ಕೆ ನುಗ್ಗಿ ಬೆಳೆ ಮೇಯ್ದಿದೆ. ಕಾಡಾನೆ ಗೇಟ್ ಮುರಿದು ಒಳನುಗ್ಗುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. ಸದ್ಯ ಕರ್ನಾಟಕ ಮತ್ತು ತಮಿಳುನಾಡಿನ ಜನರಿಗೆ ಕಾಡಾನೆ ತಲೆನೋವಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

6 ವರ್ಷದ ಮಗುವಿನ ಪಾಲಿಗೆ ಯಮನಾದ 12ನೇ ತರಗತಿ ವಿದ್ಯಾರ್ಥಿ – Kannada News | Lucknow Class 12 student rams car into people 6 year old killed

ಲಕ್ನೋ, ಫೆಬ್ರವರಿ 13: ಉತ್ತರ ಪ್ರದೇಶದ ಲಕ್ನೋದ (Lucknow) ಕಾನ್ಪುರ ರಸ್ತೆಯಲ್ಲಿ ಗುರುವಾರ ಸಂಜೆ ಕಾರೊಂದು ಆಟೋರಿಕ್ಷಾ ಮತ್ತು ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ 6 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಇತರ ನಾಲ್ವರು ಗಾಯಗೊಂಡಿದ್ದಾರೆ. ವೇಗವಾಗಿ ಕಾರು ಚಲಾಯಿಸುತ್ತಿದ್ದ 12ನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ತನ್ನ ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಪಾರ್ಟಿಯಲ್ಲಿ ಭಾಗವಹಿಸಿ ಸ್ನೇಹಿತನೊಂದಿಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಬಳಿಕ ತನ್ನ ಸ್ನೇಹಿತನನ್ನು…

Read More

ಇನ್ಮುಂದೆ 15 ನಿಮಿಷದಲ್ಲಿ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಆ್ಯಂಬುಲೆನ್ಸ್: ಲೇಟಾಗಿ ಬಂದ್ರೆ ಬೀಳುತ್ತೆ 5 ಸಾವಿರ ದಂಡ – Kannada News | Karnataka Health: Strict 108 Ambulance 15 Min Response Rule and Fines

ಬೆಂಗಳೂರು, ಜು.15: ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ಜೀವದಾತನಾಗಿರುವ 108 ಆ್ಯಂಬುಲೆನ್ಸ್ ಸೇವೆಗೆ ಸಂಬಂಧಿಸಿದಂತೆ ಕರ್ನಾಟಕ ಆರೋಗ್ಯ ಇಲಾಖೆಯು ದೇಶದಲ್ಲೇ ಅತ್ಯಂತ ನಾವೀನ್ಯ ಹಾಗೂ ಕಟ್ಟುನಿಟ್ಟಾದ ನಿಯಮವೊಂದನ್ನು ಜಾರಿಗೆ ತರಲು ಮುಂದಾಗಿದೆ. ಇನ್ಮುಂದೆ ಕರೆ ಮಾಡಿದ ಕೇವಲ 15 ನಿಮಿಷಗಳ ಒಳಗೆ ಆ್ಯಂಬುಲೆನ್ಸ್ ರೋಗಿಯಿರುವ ಸ್ಥಳಕ್ಕೆ ತಲುಪದಿದ್ದರೆ, ಸಂಬಂಧಪಟ್ಟ ಚಾಲಕರಿಗೆ ಅಥವಾ ಏಜೆನ್ಸಿಗೆ 5,000 ರೂಪಾಯಿ ಭಾರಿ ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಈ ಕುರಿತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು,…

Read More

‘ಕಿಂಗ್’ ಚಿತ್ರಕ್ಕೆ 450 ಕೋಟಿ ರೂ. ಬಜೆಟ್; ಶಾರುಖ್ ಖಾನ್ ವೃತ್ತಿಜೀವನದ ದುಬಾರಿ ಸಿನಿಮಾ – Kannada News | Shah Rukh Khan starrer King most Expensive Film of SRK with Rs 450 Cr budget

ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಸಿನಿಮಾ ಎಂದರೆ ಅಲ್ಲಿ ಭರ್ಜರಿ ಆ್ಯಕ್ಷನ್, ಅದ್ಧೂರಿತನ ಇದ್ದೇ ಇರುತ್ತದೆ. ಸದ್ಯ ಜಾಗತಿಕ ಮಟ್ಟದಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ಕಿಂಗ್’ (King) ಸಿನಿಮಾ ಮೂಲಕ ಶಾರುಖ್ ಖಾನ್ ಮತ್ತೆ ತೆರೆಮೇಲೆ ಅಬ್ಬರಿಸಲು ಸಜ್ಜಾಗುತ್ತಿದ್ದಾರೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಚಿತ್ರದ ಕುರಿತು ಈಗ ಮತ್ತೊಂದು ಬಿಗ್ ಅಪ್ಡೇಟ್ ಸಿಕ್ಕಿದ್ದು, ಇದು ಶಾರುಖ್ ಖಾನ್ ಅವರ ಸಿನಿ ಕೆರಿಯರ್‌ನಲ್ಲೇ ಅತ್ಯಂತ ಹೆಚ್ವು ಬಜೆಟ್‌ನ ಸಿನಿಮಾವಾಗಲಿದೆ ಎಂದು ತಿಳಿದುಬಂದಿದೆ. ಬಿಡುಗಡೆಗೆ…

Read More

Sun Transit 2026: ಸೂರ್ಯ ಪೂರ್ವಾಷಾಢಾ ನಕ್ಷತ್ರದಿಂದ ಉತ್ತರಾಷಾಢಾಕ್ಕೆ ಸಂಚಾರ; ಈ ರಾಶಿಗೆ ಅದೃಷ್ಟದ ಸುರಿಮಳೆ! – Kannada News | Sun Transit 2026: Ravi Sanchara’s Auspicious and Inauspicious Effects on Zodiac Signs

ಸೂರ್ಯನು ಸದ್ಯ ಧನು ರಾಶಿಯ ಪೂರ್ವಾಷಾಢಾ ನಕ್ಷದಲ್ಲಿ ಇದ್ದು ಉತ್ತರಾಷಾಢಾ ನಕ್ಷತ್ರಕ್ಕೆ ಹೋಗುವನು. ಶುಕ್ರನ ಆಧಿಪತ್ಯದಿಂದ ತನ್ನ ಆಧಿಪತ್ಯಕ್ಕೆ ಹೋಗುವನು. ಉತ್ತಮ ಸ್ಥಿತಿಯಲ್ಲಿ ಇರುವ ಕಾರಣ ಫಲವೂ ಉತ್ತಮವಾಗಿರಲಿದೆ. ಸೂರ್ಯನು ಯಾವೆಲ್ಲ ರಾಶಿಗೆ ಶುಭವನ್ನು ಕೊಡುವನು ಎನ್ನುವುದನ್ನು ನೋಡಬಹುದು. ಮುಖ್ಯವಾಗಿ, ಆತ್ಮವಿಶ್ವಾಸ, ಆರೋಗ್ಯ, ಸರ್ಕಾರಿ ಕಾರ್ಯ, ಸಂಪತ್ತು, ತಂದೆಗೆ ಸಂಧಿಸಿದ ಕಾರ್ಯಗಳು ಅಗುವ ಕಾರಣ ಸೂರ್ಯಾನುಗ್ರಹ ಬೇಕಾಗುತ್ತದೆ. ಗುರುವಿನ ದೃಷ್ಟಿಯೂ ಇನ್ನಷ್ಟು ಪುಷ್ಟಿಯನ್ನು ನೀಡುತ್ತದೆ. ಮೇಷ ರಾಶಿ: ಸರ್ಕಾರ ಅಥವಾ ಧಾರ್ಮಿಕ ಕ್ಷೇತ್ರದಲ್ಲಿ ಬೆಳವಣಿಗೆ. ಹಂತ ಹಂತವಾಗಿ…

Read More

ಸುದೀಪ್ ಹೃದಯ ವೈಶಾಲ್ಯತೆ ನೋಡಿ; ವೇದಿಕೆ ಮೇಲೆ ಗಿಲ್ಲಿಗೆ 10 ಲಕ್ಷ ಬಹುಮಾನ ಘೋಷಿಸಿದ ಕಿಚ್ಚ – Kannada News | Kiccha Sudeep’s Generosity: Gilli Wins Rs 10 Lakh Special Prize From Sudeep at Bigg Boss Kannada Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಗಿಲ್ಲಿನ ವಿನ್ನರ್ ಎಂದು ಘೋಷಣೆ ಮಾಡಿದರು. 112 ದಿನಗಳ ಕಾಲ ಎಲ್ಲರನ್ನೂ ರಂಜಿಸಿದ ಗಿಲ್ಲಿ ಗೆಲುವಿಗೆ ಅರ್ಹರು ಎಂದು ವೀಕ್ಷಕರು ಹೇಳುತ್ತಿದ್ದಾರೆ. ವಿನ್ನರ್ ಆದ ಗಿಲ್ಲಿಗೆ ಕಿಚ್ಚ ಸುದೀಪ್ ಅವರು ಬಹುಮಾನ ಘೋಷಣೆ ಮಾಡಿದರು. ಇದು ಸುದೀಪ್ ಹೃದಯ ವೈಶಾಲ್ಯತೆಯನ್ನು ತೋರಿಸುತ್ತದೆ. ಕಿಚ್ಚ ಸುದೀಪ್ ಅವರು ಸೀಸನ್ ಚಪ್ಪಾಳೆಯನ್ನು ಧ್ರುವಂತ್ ಅವರಿಗೆ ನೀಡಿದರು. ಇದು ಚರ್ಚೆಗೆ ಕಾರಣ ಆಯಿತು. ಗಿಲ್ಲಿಗೆ ಇದು ಸೇರಬೇಕಿತ್ತು…

Read More

ತಿಂಗಳಿಗೆ 15 ಸಾವಿರ ರೂ. ಸಂಬಳ, 22ನೇ ವಯಸ್ಸಿಗೆ ಕೋಟ್ಯಧಿಪತಿ: ರಾಮಮಂದಿರ ಕಾಣಿಕೆ ಲೂಟಿ ಮಾಡಿದ ಅನುಕಲ್ಪ್ ಮಿಶ್ರಾ ಅಕ್ರಮ ಆಸ್ತಿ ಕಂಡು ಪೊಲೀಸರೇ ಶಾಕ್! – Kannada News | Ram Mandir Donation Fraud: Police Shocked by 22 Yr Old’s Ill Gotten Wealth

ಅಯೋಧ್ಯೆ, ಜೂ.29: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯನ್ನು ಕೋಟ್ಯಾಂತರ ರೂಪಾಯಿ ಲೂಟಿ ಮಾಡಿದ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಉತ್ತರ ಪ್ರದೇಶ ಪೊಲೀಸರು ಈಗ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ನಡೆಸುತ್ತಿದ್ದಾರೆ. ಈ ಅಧಿಕಾರಿಗಳು ಶಾಕ್ ಆಗುವ ಘಟನೆಯೊಂದು ನಡೆದಿದೆ. ಕೇವಲ 22 ವರ್ಷ ವಯಸ್ಸಿನ, ತಿಂಗಳಿಗೆ ಹದಿನೈದು ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದ ಬ್ಯಾಂಕ್‌ನ ಔಟ್‌ಸೋರ್ಸಿಂಗ್ ಸಿಬ್ಬಂದಿ ಅನುಕಲ್ಪ್ ಮಿಶ್ರಾ, ರಾಮನ ದುಡ್ಡನ್ನು ಕದ್ದು ಅಲ್ಪಾವಧಿಯಲ್ಲೇ ಕೋಟ್ಯಾಧಿಪತಿಯಾಗಿರುವ ಸತ್ಯ ತನಿಖೆಯಲ್ಲಿ ಬಯಲಾಗಿದೆ. ಆತನ ಆದಾಯದ…

Read More