Headlines

ಬಿಗ್ ಬಾಸ್: ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ – Kannada News | Kavya Shaiva first reaction after Gilli Nata Win in Bigg Boss Kannada Season 12

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ವಿನ್ನರ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಅವರ ಜೊತೆ ಕಾವ್ಯಾ ಶೈವ ಅವರು ತುಂಬ ಕ್ಲೋಸ್ ಆಗಿದ್ದರು. ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತಿದ್ದರು. ಕಾವ್ಯಾ ಶೈವ (Kavya Shaiva) ಅವರು 3ನೇ ರನ್ನರ್ ಅಪ್ ಆಗಿ ಹೊರಹೊಮ್ಮಿದರು. ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಗಿಲ್ಲಿ (Gilli Nata) ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಕಾವ್ಯಾಗೆ ಖುಷಿ…

Read More

Video: ತನಗೆ ಬೊಗಳಿದ ಶ್ವಾನವನ್ನು ಒದ್ದು ಓಡಿಸಿದ ಗಜರಾಜ – Kannada News | An elephant taught wisdom to a dog that barked at him

ಆನೆಗಳು (Elephants) ಮಾಡುವ ಚೇಷ್ಟೆಗಳು, ತುಂಟಾಟಗಳು ನೋಡುವುದೇ ಖುಷಿ. ಆನೆಗಳ ತುಂಟಾಟದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಆದರೆ ಈ ಆನೆಗಳಿಗೆ ಕೋಪಬಂದರೆ ಅತೀರೇಕವಾಗಿ ವರ್ತಿಸುತ್ತವೆ. ಸುಖಾ ಸುಮ್ಮನೆ ತನ್ನೊಂದಿಗೆ ಕಿರಿಕ್ ಮಾಡಲು ಬರುವ ಯಾರನ್ನು ಕೂಡ ಸುಮ್ಮನೆ ಬಿಡಲ್ಲ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ತನಗೆ ಬೊಗಳಿದ ಶ್ವಾನವನ್ನು ಆನೆಯು ಒದ್ದು ಓಡಿಸಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಲೆಕ್ ಚೈರ್ಲಟ್ (lek_chailert) ಹೆಸರಿನ ಖಾತೆಯಲ್ಲಿ ಈ…

Read More

ಹಾಸನದಲ್ಲೊಂದು ಆಘಾತಕಾರಿ ಘಟನೆ: ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆಗೆ ಬಂದ ಆಗಂತುಕ – Kannada News | Shocking Incident In Hassan: Girl Panicked After Stranger Follows Her, Police Launch Manhunt

ಹಾಸನ, (ಜನವರಿ 20): ಹಾಸನ (Hassan) ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಶಾಲಾ ಬಾಲಕಿ ಹಿಂಬಾಲಿಸಿ ಆಕೆಯ ಮನೆ ಬಾಗಿಲುವರೆಗೂ ಬಂದಿದ್ದು, ಆತಂಕ ಸೃಷ್ಟಿಸಿದೆ. ತನ್ನನ್ನ ಯಾರೋ ಹಿಂಬಾಲಿಸುತ್ತಿದ್ದಾರೆಂದು ತಿಳಿದು ಬಾಲಕಿ ಮನೆ ಕಡೆಗೆ ಓಡೋಡಿ ಬಂದಿದ್ದು, ಗೇಟು ಹಾಕಿಕೊಂಡು ಅಮ್ಮ ಅಮ್ಮ ಬಾಗಿಲು ತೆಗಿ ಎಂದು ಆತಂಕದಿಂದ ಕಿರಿಚಿದ್ದಾಳೆ. ಇನ್ನೊಂದೆಡೆ ಆಗಂತುಕ ಸಹ ಬಾಲಕಿಯನ್ನ ಬೆನ್ನಟ್ಟಿ ಮನೆ ಗೇಟ್ ವರೆಗೂ ಬಂದಿದ್ದಾನೆ. ಈ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದನ್ನು ನೋಡಿದರೆ…

Read More

ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಚಳಿಯಾಗಬಾರದೆಂದರೆ ಈ ಸಿಂಪಲ್‌ ಟ್ರಿಕ್‌ ಪಾಲಿಸಿ – Kannada News | Follow this simple trick to avoid getting cold while riding a two wheeler

ಬಹುತೇಕ ಹೆಚ್ಚಿನವರು ಕಾಲೇಜು, ಕೆಲಸಕ್ಕೆ ಬೈಕ್‌, ಸ್ಕೂಟಿಯಲ್ಲಿಯೇ ಹೋಗುತ್ತಾರೆ. ಹೀಗೆ ದ್ವಿಚಕ್ರ ವಾಹನದಲ್ಲಿ (two-wheeler) ಪ್ರಯಾಣಿಸುವಾಗ ಅದರಲ್ಲೂ ಬೆಳಗ್ಗಿನ ಸಮಯದಲ್ಲಿ ಸಿಕ್ಕಾಪಟ್ಟೆ ಚಳಿಯಾಗುತ್ತದೆ. ಬಲವಾದ, ತಂಪಾದ ಗಾಳಿಯು ನೇರವಾಗಿ ದೇಹವನ್ನು ಬಡಿದು, ಕೈ ಮತ್ತು ಕಾಲುಗಳಲ್ಲಿ ಮರಗಟ್ಟುವಿಕೆ ಉಂಟಾಗುತ್ತದೆ. ಇದರಿಂದ ವಾಹನ ಚಲಾಯಿಸಲು ಕೂಡ ಕಷ್ಟಸಾಧ್ಯವಾಗುತ್ತದೆ. ಇಂತಹ ಸಂದರ್ಭದಲ್ಲಿ ಈ ಒಂದು ಸರಳ ಹ್ಯಾಕ್‌ ಅನುಸರಿಸುವ ಮೂಲಕ ಚಳಿಯಾಗದಂತೆ ನೋಡಿಕೊಳ್ಳಬಹುದು ಮತ್ತು ದೇಹವನ್ನು ಬೆಚ್ಚಗಿಡಬಹುದು. ಈ ಹ್ಯಾಕನ್ನು ಸೋಶಿಯಲ್‌ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ದೀಪ್ತಿ ಕಪೂರ್ ತಮ್ಮ ಇನ್‌ಸ್ಟಾಗ್ರಾಮ್…

Read More

ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ: ಕಾರಣ ಇಲ್ಲಿದೆ – Kannada News | Gadag Village Accountant Writes to President, Seeks Euthanasia Alleging Harassment by Officers

ದಯಾಮರಣ ಕೋರಿ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ ಗದಗ, ಜನವರಿ 20: ನೌಕರರ ಮೇಲೆ ಅಧಿಕಾರಿಗಳ ಕಿರುಕುಳವು ಇತ್ತೀಚಿನ ದಿನಗಳಲ್ಲಿ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಕೆಲ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ನೌಕರರ ಮೇಲೆ ಅನಗತ್ಯ ಒತ್ತಡ, ಮಾನಸಿಕ ಹಿಂಸೆ, ಬೆದರಿಕೆ ಹಾಗೂ ಅವಮಾನಕರ ವರ್ತನೆ ತೋರುವ ಘಟನೆಗಳು ಹೆಚ್ಚುತ್ತಿವೆ. ಈ ನಡುವೆ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಗ್ರಾಮ ಲೆಕ್ಕಾಧಿಕಾರಿಯೋರ್ವ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಮುಂಡರಗಿ ತಾಲೂಕಿನ ಡಂಬಳ…

Read More

ಪೂಜಾ ಹೆಗ್ಡೆ ಕ್ಯಾರಾವ್ಯಾನ್​ಗೆ ನುಗ್ಗಿದ್ದರೇ ಪ್ರಭಾಸ್? ಸತ್ಯಾಂಶವೇನು? – Kannada News | Did Pooja Hegde says that a star entered her caravan forcefully

ಸಿನಿಮಾ ರಂಗದಲ್ಲಿ (Cinema) ಮಹಿಳೆಯರ ಮೇಲೆ ದೌರ್ಜನ್ಯ ದಶಕಗಳಿಂದಲೂ ನಡೆದುಕೊಂಡು ಬರುತ್ತಲೇ ಇದೆ. ನಟಿಯರು, ಚಿತ್ರರಂಗದಲ್ಲಿ ದೈಹಿಕ ಹಾಗೂ ಮಾನಸಿಕ ಹಿಂಸೆಗಳನ್ನು ಅನುಭವಿಸುತ್ತಲೇ ಬರುತ್ತಿದ್ದಾರೆ. ಆದರೆ ಮೀ ಟೂ ಚಳವಳಿ ಬಂದ ಬಳಿಕ ಹಲವು ನಟಿಯರು ಈ ಬಗ್ಗೆ ಬಹಿರಂಗವಾಗಿ ಮಾತನಾಡಲು ಆರಂಭಿಸಿದರು. ಆದರೆ ಕೆಲವರು ಇದೇ ಚಳವಳಿಯನ್ನು ಋಣಾತ್ಮಕವಾಗಿಯೂ ಬಳಸಿಕೊಂಡು, ಸುಳ್ಳು ಆರೋಪ, ತೇಜೋ ವಧೆಗಳನ್ನು ಸಹ ಮಾಡಿದರು. ಇನ್ನು ಕೆಲವರು ಮತ್ತೊಬ್ಬರ ಮೇಲೆ ತಪ್ಪು ಅಭಿಪ್ರಾಯ ಭಿತ್ತಲು ನಟಿಯರನ್ನು ಬಳಸಿಕೊಂಡರು. ಇತ್ತೀಚೆಗೆ ಪೂಜಾ ಹೆಗ್ಡೆ…

Read More

ಜಯತೀರ್ಥ ಮೆಚ್ಚಿದ ‘ವಿಕಲ್ಪ’ ಸಿನಿಮಾ ಟ್ರೇಲರ್; ಜನವರಿ 30ಕ್ಕೆ ಚಿತ್ರ ರಿಲೀಸ್ – Kannada News | Jayatheertha released Vikalpa Kannada movie Trailer ft Pruthviraj Patil and Nagashree Hebbar

ಖ್ಯಾತ ನಿರ್ದೇಶಕ ಜಯತೀರ್ಥ ಅವರು ‘ವಿಕಲ್ಪ’ ಸಿನಿಮಾದ ಟ್ರೇಲರ್ (Vikalpa Trailer) ಬಿಡುಗಡೆ ಮಾಡಿದ್ದಾರೆ. ಪೃಥ್ವಿರಾಜ್‌ ಪಾಟೀಲ್‌ (Pruthviraj Patil) ಅವರು ಈ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಲ್ಲದೇ, ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ. ನಾಗಶ್ರೀ ಹೆಬ್ಬಾರ್‌ (Nagashree Hebbar), ಸಂಧ್ಯಾ ವಿನಾಯಕ್‌, ಹರಿಣಿ ಶ್ರೀಕಾಂತ್‌, ಗಣಪತಿ ವಡ್ಡಿನಗದ್ದೆ, ಸ್ವರೂಪ್‌ ಬಚ್ಚ್‌, ಜಯಂತ್‌ ಡೇವಿಡ್‌, ಪೂಜಾ ಬಚ್ಚ್‌, ಡಾ. ಪ್ರಕೃತಿ, ಗಿರೀಶ್‌ ಹೆಗಡೆ, ಮಾಸ್ಟರ್‌ ಆಯುಷ್ ಸಂತೋಷ್‌ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಜನವರಿ 30ರಂದು…

Read More

ಶಿವಕುಮಾರ ಸ್ವಾಮೀಜಿ 7ನೇ ಪುಣ್ಯ ಸಂಸ್ಮರಣೆ: ನಾಳೆ ತುಮಕೂರಿಗೆ ಉಪರಾಷ್ಟ್ರಪತಿ – Kannada News | Tumakuru: shivakumara swamiji’s 7th death anniversary: CP Radhakrishnan visiting tomorrow on siddaganga

ಸಿದ್ದಗಂಗಾ ಮಠ, ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ತುಮಕೂರು, ಜನವರಿ 20: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಸಿದ್ಧಗಂಗಾ ಮಠದ ಶಿವೈಕ್ಯ ಡಾ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿ ನಾಳೆಗೆ (ಜನವರಿ 21) ಏಳು ವರ್ಷ. ಈ ಹಿನ್ನೆಲೆ ನಾಳೆ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮೀಜಿಗಳ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್​​​​​ (CP Radhakrishnan) ಅವರು ಭಾಗಿಯಾಗುತ್ತಿದ್ದಾರೆ. ಆ ಮೂಲಕ ಕರ್ನಾಟಕಕ್ಕೆ ಮೂರನೇ ಬಾರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ…

Read More

ಗಾಜಾ ಶಾಂತಿ ಮಂಡಳಿ ಸೇರಲು ನಿರಾಕರಿಸಿದ್ದಕ್ಕೆ ಫ್ರಾನ್ಸ್​​ಗೆ ಶೇ.200ರಷ್ಟು ಸುಂಕದ ಎಚ್ಚರಿಕೆ ಕೊಟ್ಟ ಟ್ರಂಪ್ – Kannada News | Trump Threatens 200Percent Tariff on French Wine Amid Gaza Peace Rift

ವಾಷಿಂಗ್ಟನ್, ಜನವರಿ 20: ಅಮೆರಿಕ ಮತ್ತು ಫ್ರಾನ್ಸ್​ ನಡುವಿನ ರಾಜಕೀಯ ಮತ್ತು ರಾಜತಾಂತ್ರಿಕ ಉದ್ವಿಗ್ನತೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಫ್ರಾನ್ಸ್​ಗೆ ಫ್ರೆಂಚ್ ವೈನ್ ಮತ್ತು ಷಾಂಪೇನ್ ಮೇಲೆ ಶೇ.200ರಷ್ಟು ಸುಂಕ ವಿಧಿಸುವ ಕುರಿತು ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ. ಗಾಜಾ ಶಾಂತಿ ಮಂಡಳಿಗೆ ಸೇರಲು ಫ್ರಾನ್ಸ್​ ಅಧ್ಯಕ್ಷ ಇಮ್ಯಾನ್ಯುವಲ್ ಮ್ಯಾಕ್ರನ್ ನಿರಾಕರಿಸಿದ್ದಕ್ಕೆ, ಟ್ರಂಪ್ ಈ ಕ್ರಮ ಕೈಗೊಂಡಿದ್ದಾರೆ. ಯುದ್ಧಪೀಡಿತ ಪ್ರದೇಶಗಳಲ್ಲಿ, ವಿಶೇಷವಾಗಿ ಗಾಜಾದಲ್ಲಿ ಪುನರ್ನಿರ್ಮಾಣ ಮತ್ತು ಶಾಂತಿ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡುವುದು…

Read More

ಮೂವರು ಅಲಭ್ಯ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ – Kannada News | India Playing XI For 1st T20I against New Zealand

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯು ಬುಧವಾರದಿಂದ ಶುರುವಾಗಲಿದೆ. ನಾಗ್​ಪುರದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮೂರು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಭಾರತದ ಪರ ಕೊನೆಯ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದ್ದ ಮೂವರು ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್ ಗಾಯದ ಕಾರಣ…

Read More