Shani Retrograde: ಮೇಷ ರಾಶಿಯವರೇ ಎಚ್ಚರ! ಜು. 27 ರಿಂದ ಶನಿ ವಕ್ರಿ ನಡೆ; ನಿಮ್ಮ ಜೀವನದಲ್ಲಾಗಲಿದೆ ಭಾರಿ ಬದಲಾವಣೆ

ಮೇಷ ರಾಶಿಯವರ ಮೇಲೆ ಶನಿ ವಕ್ರಿ ಪ್ರಭಾವImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿದೇವನನ್ನು ಅತ್ಯಂತ ನಿಧಾನವಾಗಿ ಚಲಿಸುವ ಗ್ರಹ ಎಂದು ಪರಿಗಣಿಸಲಾಗಿದೆ. ಕರ್ಮಫಲ ದಾತನಾದ ಶನಿಯು ಜುಲೈ 27 ರಂದು ಹಿಮ್ಮುಖ ಚಲನೆಯನ್ನು (Retrograde/ವಕ್ರಿ ನಡೆ) ಪ್ರಾರಂಭಿಸಲಿದ್ದಾನೆ. ಪ್ರಸ್ತುತ ಮೇಷ ರಾಶಿಯವರಿಗೆ ಶನಿಯ ಸಾಡೇ ಸಾತಿಯ ಮೊದಲ ಹಂತ ನಡೆಯುತ್ತಿರುವುದರಿಂದ, ಈ ವಕ್ರಿ ಚಲನೆಯ ಪ್ರಭಾವವು ಅವರ ಜೀವನದ ಮೇಲೆ ಅತ್ಯಂತ ಆಳವಾಗಿರಲಿದೆ. ಜುಲೈ 27 ರ ನಂತರ ಮೇಷ ರಾಶಿಯವರ ವೃತ್ತಿ,…

Read More

ಉಡುಪಿಯ ಟೋಲ್ ಪ್ಲಾಝಾದಲ್ಲಿ ನಿವೃತ್ತ ಯೋಧನಿಗೆ ಅವಮಾನ! – Kannada News | Retired Army Commander Humiliated at Sasthana Toll: Udupi Incident Sparks Outrage

ಉಡುಪಿ, ಜನವರಿ 26: ಜಿಲ್ಲೆಯ ಬ್ರಹ್ಮಾವರ (Brahmavar)ತಾಲ್ಲೂಕಿನ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರಿಗೆ ಅವಮಾನವಾಗಿದೆ ಎಂಬ ರಾಷ್ಟ್ರೀಯ ಹೆದ್ದಾರಿ 66ಯಲ್ಲಿರುವ ಟೋಲ್ ಪ್ಲಾಝಾ ಗೇಟ್‌ನಲ್ಲಿ ಯೋಧರಿಗೆ ಟೋಲ್ ಫ್ರೀ ಅವಕಾಶ ಇದ್ದು, ಸೂಕ್ತ ದಾಖಲೆ ತೋರಿಸಿದರೂ ನಿವೃತ್ತ ಯೋಧನನ್ನು ನಿಲ್ಲಿಸಿ ಟೋಲ್ ಸಿಬ್ಬಂದಿ ಅವಮಾನಿಸಿದರು. ಘಟನೆ ವೇಳೆ ಶ್ಯಾಮರಾಜ್ ವೀಲ್‌ಚೇರ್‌ನಲ್ಲಿ ಕುಳಿತಿದ್ದು, ಸಂಪೂರ್ಣ ಘಟನೆಯನ್ನು ವಿಡಿಯೋ ಮಾಡಿ ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,…

Read More

ಭಾರತದಲ್ಲಿ ಕ್ರಾಂತಿ ಮಾಡಿದ ಡಿಜಿಟಲ್ ಇಂಡಿಯಾಗೆ 11 ವರ್ಷದ ಸಂಭ್ರಮ – Kannada News | Digital India Completes 11 Years: A Decade of Digital Transformation

ಡಿಜಿಟಲ್​ ಇಂಡಿಯಾ (ಸಂಗ್ರಹ ಚಿತ್ರ)Image Credit source: digitalindia.gov.in ದೆಹಲಿ, ಜೂನ್​​ 27: ಭಾರತದ ಆಡಳಿತ ವ್ಯವಸ್ಥೆ ಮತ್ತು ಜನಸಾಮಾನ್ಯರ ದೈನಂದಿನ ಬದುಕಿನಲ್ಲಿ ಅಭೂತಪೂರ್ವ ತಾಂತ್ರಿಕ ಬದಲಾವಣೆ ತಂದಿರುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಡಿಜಿಟಲ್ ಇಂಡಿಯಾ’ (Digital India) ಉಪಕ್ರಮವು ಡಿಜಿಟಲ್ ಪರಿವರ್ತನೆಯ ಪಯಣದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ. ಈ  ಉಪಕ್ರಮವು ಜುಲೈ 1ರಂದು ಯಶಸ್ವಿಯಾಗಿ 11 ವರ್ಷ ಪೂರೈಸಲಿದೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಕೇವಲ ನಗರ ಪ್ರದೇಶಗಳಿಗೆ ಸೀಮಿತಗೊಳಿಸದೆ, ದೇಶದ ಕಟ್ಟಕಡೆಯ ಪ್ರಜೆಯ ಸಬಲೀಕರಣದ ಪ್ರಬಲ ಅಸ್ತ್ರವನ್ನಾಗಿ…

Read More

ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಬೆಂಗಳೂರು, (ಏಪ್ರಿಲ್ 09): 2025-26ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu bangarappa) ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,46,698 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಪೈಕಿ 2,32,928 ( 83.65%) ಬಾಲಕರು, 3,13,770 (88.70%) ಬಾಲಕಿಯರು ಉತ್ತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಇನ್ನು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5,46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಫಸ್ಟ್‌ ಟೈಂ…

Read More

ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ; ಕಾರು ಚಾಲಕ ಬ್ರೇಕ್ ಹಾಕಿದ್ದರಿಂದ ಉಳಿಯಿತು ಜೀವ – Kannada News | Major accident was narrowly averted in ​​Jhabua watch viral video

ನವದೆಹಲಿ, ಮೇ 6: ಮಧ್ಯಪ್ರದೇಶದ ಝಬುವಾದಲ್ಲಿ ಕಾರು, ಸ್ಕೂಟರ್ ಮತ್ತು ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಬಿದ್ದಿವೆ. ಇದೇ ವೇಳೆ ಪಕ್ಕದಿಂದ ಬರುತ್ತಿದ್ದ ಕಾರು ಚಾಲಕ ಸಮಯಪ್ರಜ್ಞೆ ತೋರಿ ಬ್ರೇಕ್ ಹಾಕಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅಪಘಾತವೊಂದು (Accident) ಸ್ವಲ್ಪದರಲ್ಲೇ ತಪ್ಪಿದೆ. ರಸ್ತೆ ದಾಟುತ್ತಿದ್ದ ಸ್ಕೂಟರ್ ಚಾಲಕನಿಗೆ ವೇಗವಾಗಿ ಬಂದ ಬೈಕು ಡಿಕ್ಕಿ ಹೊಡೆಯಿತು. ಅದೃಷ್ಟವಶಾತ್, ಅದೇ ಸ್ಥಳದಲ್ಲಿ ಯು-ಟರ್ನ್ ತೆಗೆದುಕೊಳ್ಳುವ ಹಂತದಲ್ಲಿದ್ದ ಕಾರು ಚಾಲಕ ತಕ್ಷಣ ಬ್ರೇಕ್ ಹಾಕಿದ್ದರಿಂದ ಇಬ್ಬರ ಪ್ರಾಣವೂ ಉಳಿದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು…

Read More

ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ಭಯಾನಕ ವಿಡಿಯೋ ವೈರಲ್

ಆನೇಕಲ್, ಮಾರ್ಚ್ 16: ಬೆಂಗಳೂರು–ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಡ್ಲಿ ರೋಡ್ ರೇಜ್ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ತಮಿಳುನಾಡು ಗಡಿಯ ಸಮೀಪದ ಜೂಜುವಾಡಿ ಚೆಕ್​ಪೋಸ್ಟ್ ಬಳಿ ಪೊಲೀಸರು ತಡೆದಾಗ ಕಾರು ನಿಲ್ಲಿಸದ ಚಾಲಕ ಎದುರಿದ್ದ ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಹಾರಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ತಮಿಳುನಾಡಿನಲ್ಲಿ ಗುಟ್ಕಾ ನಿಷೇಧ ಇರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಅಕ್ರಮವಾಗಿ ಗುಟ್ಕಾ ಮತ್ತು ಮದ್ಯವನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಅನುಮಾನಕ್ಕೆ ಪೊಲೀಸರು ಕಾರನ್ನು ತಡೆದು ಪರಿಶೀಲಿಸಲು ಮುಂದಾದರು. ಈ ವೇಳೆ ಕಾರು ಚಾಲಕ…

Read More

IPL 2026: ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಶಮಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ವೇಗಿ ಮೊಹಮ್ಮದ್ ಶಮಿ (Mohammed Shami) ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಇನಿಂಗ್ಸ್​ನ ಮೊದಲ ಓವರ್​ನ ಮೊದಲ ಎಸೆತದಲ್ಲೇ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ. ಲಕ್ನೋನ ಏಕನಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 18.4 ಓವರ್​ಗಳಲ್ಲಿ 141 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಲು ಡೆಲ್ಲಿ ಕ್ಯಾಪಿಟಲ್ಸ್…

Read More

ಹುಬ್ಬಳ್ಳಿ: ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಅಪಹರಿಸಿದ ಖದೀಮ, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | CCTV Video: Woman Dragged on Road as Chain Snatcher Escapes in Hubballi’s Sadashiva Nagar

ಹುಬ್ಬಳ್ಳಿ, ಏಪ್ರಿಲ್ 25: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸರಗಳ್ಳರ ಅಟ್ಟಹಾಸ ಮಿತಿಮೀರಿದ್ದು, ಮಹಿಳೆಯೊಬ್ಬರನ್ನು ರಸ್ತೆಯಲ್ಲೇ ಎಳೆದಾಡಿ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸದಾಶಿವ ನಗರದಲ್ಲಿ ನಡೆದಿದೆ. ಈ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಮೂಲಕ ಜನರಲ್ಲಿ ಭೀತಿ ಹುಟ್ಟಿಸಿದೆ. ಎರಡು ದಿನಗಳ ಹಿಂದೆ ಸದಾಶಿವ ನಗರದ ರಸ್ತೆಯಲ್ಲಿ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಖದೀಮ ಆಕೆಯನ್ನು ಗುರಿಯಾಗಿಸಿಕೊಂಡಿದ್ದಾನೆ. ಮಹಿಳೆ ಏಕಾಂಗಿಯಾಗಿರುವುದನ್ನು ಗಮನಿಸಿದ ಕಳ್ಳ, ಏಕಾಏಕಿ ಆಕೆಯ…

Read More

ಬೋರ್​ವೆಲ್ ಕೊರೆಯಲು ಹೋಗಿ ಮೆಟ್ರೋ ಸುರಂಗದಲ್ಲಿ 6 ಇಂಚು ರಂಧ್ರ ಸೃಷ್ಟಿ

ಪುಣೆ, ಮಾರ್ಚ್​ 25: ಮೆಟ್ರೋ(Metro) ಮಾರ್ಗದ ಮೇಲೆ ಬೋರ್​ವೆಲ್ ಕೊರೆಯಲು ಹೋಗಿ ಕೆಳಗೆ ಸುರಂಗ ಮಾರ್ಗದಲ್ಲಿ 6 ಇಂಚುಗಳಷ್ಟು ರಂಧ್ರ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ಖಡಕ್ ಪೊಲೀಸರು ಬೋರ್‌ವೆಲ್ ಗುತ್ತಿಗೆದಾರ ಮತ್ತು ಮನೆಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿವಾಜಿ ರಸ್ತೆಯ ಬಳಿ ಘಟನೆ ನಡೆದಿದೆ. ಶಿವಾಜಿನಗರ ಮತ್ತು ಸ್ವರ್ಗೇಟ್ ನಡುವಿನ ಭೂಗತ ಕಾರಿಡಾರ್‌ನ ಭಾಗವಾಗಿರುವ ಮಂಡೈ ಮೆಟ್ರೋ ನಿಲ್ದಾಣದ ಬಳಿಯ ಸುರಂಗ ರಚನೆಗೆ ಕೊರೆಯುವಿಕೆಯು ಹಾನಿಯನ್ನುಂಟುಮಾಡಿದೆ ಎಂದು ವರದಿಯಾಗಿದೆ. ಕೊರೆಯುವಿಕೆಯು 80 ರಿಂದ 100 ಅಡಿ…

Read More

ಭಾರತದ ಆರ್ಥಿಕ ಸವಾಲುಗಳಿಗೆ ಬಾಹ್ಯ ಪರಿಣಾಮ ಕಾರಣ: ನಿರ್ಮಲಾ ಸೀತಾರಾಮನ್ – Kannada News | Nirmala Sitharaman: India’s Economy Resilient Amidst Global Challenges & MSME Support

ಮುಂಬೈ (ಮೇ 25): ಭಾರತದ ಪ್ರಸ್ತುತ ಆರ್ಥಿಕ ಸವಾಲುಗಳು ದೇಶದ ಒಳಗಿನದ್ದಲ್ಲ, ಬದಲಿಗೆ ಜಾಗತಿಕ ವಿದ್ಯಮಾನಗಳಿಂದ (ಬಾಹ್ಯವಾಗಿ) ಎದುರಾಗುತ್ತಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ. ದೇಶದ ವಾಣಿಜ್ಯ ನಗರಿಯಲ್ಲಿ ನಡೆದ ಸಿಡ್ಬಿ (SIDBI – ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್) ಸಂಸ್ಥೆಯ 37ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಆರ್ಥಿಕತೆಯ ಬಗ್ಗೆ ನಕಾರಾತ್ಮಕ ಮತ್ತು ನಿರಾಶಾದಾಯಕ ವಾತಾವರಣ ಸೃಷ್ಟಿಸುತ್ತಿರುವ ವಿಮರ್ಶಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ….

Read More