Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಇಂದು ಯಂತ್ರೋಪಕರಣಗಳ ಬಳಕೆಯಲ್ಲಿ ಜಾಗ್ರತೆ ವಹಿಸಿ – Kannada News | January 8 Numerology: Daily Predictions for Birth Numbers 7, 8, 9

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಕ್ರೆಡಿಟ್ ಕಾರ್ಡ್ ಬಳಕೆ ಮಾಡುವವರಾದಲ್ಲಿ ಹೊಸ ವಸ್ತುಗಳನ್ನು ಖರೀದಿಸಲು ಮನಸ್ಸು ಮಾಡುವಿರಿ. ದಿನಸಿ ಪದಾರ್ಥಗಳು, ಬೇಕರಿ ಪದಾರ್ಥಗಳ ಖರೀದಿಗೆ ಹಣವನ್ನು ಖರ್ಚು ಮಾಡಲಿದ್ದೀರಿ. ಅನಿರೀಕ್ಷಿತ ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ. ಯೋಗ ಮತ್ತು ಧ್ಯಾನದಿಂದ ದೈಹಿಕ ಶಕ್ತಿ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಹೊಸ ಗ್ರಾಹಕರ ಸಂಪರ್ಕ ಸಾಧ್ಯವಾಗಲಿದೆ. ಬೆಲೆಬಾಳುವ ವಸ್ತುಗಳನ್ನು, ಸಣ್ಣ- ಪುಟ್ಟ ಚಿನ್ನ- ಬೆಳ್ಳಿ ಒಡವೆಗಳನ್ನು ಜೋಪಾನವಾಗಿಡಿ. ಸರ್ಕಾರಿ…

Read More

Ravi Gochar June: ಮಿಥುನ ರಾಶಿಗೆ ಸೂರ್ಯ ಸಂಚಾರ; 12ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಲಿದೆ? – Kannada News

ಮಿಥುನ ರಾಶಿಗೆ ಸೂರ್ಯ ಸಂಚಾರImage Credit source: Pinterest ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನು ಆತ್ಮಕಾರಕ, ಅಧಿಕಾರ ಮತ್ತು ಆರೋಗ್ಯದ ಸಂಕೇತ. ರವಿಯು ಬುಧನ ಮನೆಯಾದ ಮಿಥುನ ರಾಶಿಗೆ ಪ್ರವೇಶಿಸುವಾಗ ಅತ್ಯಂತ ವಿಶಿಷ್ಟ ಹಾಗೂ ಪ್ರಭಾವಶಾಲಿಯಾಗುವನು. ಜೂನ್ ತಿಂಗಳಲ್ಲಿ ರವಿಯು ಮಿಥುನ ರಾಶಿಯಲ್ಲಿದ್ದು, ಶುಕ್ರನ ದ್ರೇಕ್ಕಾಣದಲ್ಲಿ ಕಲಾತ್ಮಕತೆ, ಆಕರ್ಷಣೆ ಮತ್ತು ಸಂಬಂಧಗಳ ಮೇಲೆ ಪ್ರಭಾವವನ್ನೂ, ರವಿಯ ಹೋರೆಯಲ್ಲಿ ಆತ್ಮವಿಶ್ವಾಸ, ತೇಜಸ್ಸು ಮತ್ತು ನಾಯಕತ್ವದ ವೃದ್ಧಿಯನ್ನೂ ಶನಿಯ ನವಾಂಶದಲ್ಲಿ ಶಿಸ್ತು, ತಾಳ್ಮೆ ಮತ್ತು ಕಠಿಣ ಪರಿಶ್ರಮದ ಅಗತ್ಯತೆಯನ್ನೂ ಗುರುವಿನ ತ್ರಿಂಶಾಂಶದಲ್ಲಿ…

Read More

‘ಆಪರೇಷನ್ ಡ್ರೀಮ್ ಥಿಯೇಟರ್’ ಸೇರಿದ ನಟಿ ಪ್ರಿಯಾಂಕಾ – Kannada News | Priyanka Mohan joins 666 Operation Dream theater movie team

‘ಸಪ್ತ ಸಾಗರದಾಚೆ ಎಲ್ಲೊ’ (Sapta Sagaradache Ello) ಸಿನಿಮಾ ಮೂಲಕ ಭಾರಿ ಭರವಸೆ ಮೂಡಿರುವ ನಿರ್ದೇಶಕ ಹೇಮಂತ್ ರಾವ್ ಅವರು ಇದೀಗ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಅದ್ಬುತ ಪ್ರೇಮಕತೆ ನೀಡಿದ ಬಳಿಕ ಒಮ್ಮೆಲೆ ಜಾನರ್ ಬದಲಾಯಿಸಿರುವ ಹೇಮಂತ್ ರಾವ್, ಈಗ ಥ್ರಿಲ್ಲರ್ ಕತೆಯೊಂದನ್ನು ಕೈಗೆತ್ತಿಕೊಂಡಿದ್ದಾರೆ. ಸಿನಿಮಾದ ಕೆಲವು ಪೊಸ್ಟರ್​​ಗಳು ಈಗಾಗಲೇ ಬಿಡುಗಡೆ ಆಗಿದ್ದು, ಪೋಸ್ಟರ್ ಮೂಲಕವೇ ಸಾಕಷ್ಟು ನಿರೀಕ್ಷೆಯನ್ನು ಸಿನಿಮಾ ಮೂಡಿಸಿದೆ. ಸಿನಿಮಾನಲ್ಲಿ ಶಿವರಾಜ್ ಕುಮಾರ್ ಮತ್ತು ಡಾಲಿ ಧನಂಜಯ್ ಮುಖ್ಯ…

Read More

ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು 7 ಜನರ ಬಲಿ ಪಡೆದ ಜಾಗ ಈಗ ಹೇಗಿದೆ ನೋಡಿ – Kannada News | Negligence Suspected in Bowring Hospital Wall Collapse, Seven Feared Dead

ಬೆಂಗಳೂರು, ಏಪ್ರಿಲ್​​ 30: ನಗರದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು ಏಳು ಜನರು ಮೃತಪಟ್ಟಿರುವ ದಾರುಣ ಘಟನೆ ನಡೆದಿದ್ದು, ಸುಮಾರು 15 ಜನರು ಗಾಯಗೊಂಡಿದ್ದಾರೆ. ಆಸ್ಪತ್ರೆ ಆವರಣದ ಖಾಲಿ ಜಾಗದಲ್ಲಿ ಮಣ್ಣನ್ನು ಅಗೆದು ಗೋಡೆಯ ಅಂಚಿಗೆ ಸುರಿದಿದ್ದು, ಅಲ್ಲದೆ ಗೋಡೆಯ ಸುತ್ತಲೂ ಗಿಡಗಳನ್ನು ನೆಟ್ಟಿರುವುದು ಗೋಡೆಯನ್ನು ದುರ್ಬಲಗೊಳಿಸಿತ್ತು ಎಂದು ತಿಳಿದುಬಂದಿದೆ. ಇದರ ಪರಿಣಾಮವಾಗಿ, ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ನೀರು ಗೋಡೆಯ ಮೇಲೆ ಒತ್ತಡ ಹೇರಿದ್ದರಿಂದ ಗೋಡೆ ಕುಸಿದಿದೆ. ಗೋಡೆಯ…

Read More

Vastu Guide: ಮನೆಯಲ್ಲಿ ಸೂರ್ಯೋದಯದ ಚಿತ್ರ ಯಾಕೆ ಇಡಬೇಕು ಗೊತ್ತಾ? ವಾಸ್ತು ಸಲಹೆ ಇಲ್ಲಿದೆ – Kannada News | Vastu Guide: Placing Sunrise Picture for Positive Home Energy and Success

ವಾಸ್ತು ಶಾಸ್ತ್ರದಲ್ಲಿ, ಮನೆಯ ಅಲಂಕಾರವು ಕೇವಲ ಸೌಂದರ್ಯಕ್ಕೆ ಮಾತ್ರ ಸೀಮಿತವಾಗಿರದೆ, ಅದು ಮನೆಯ ಸಕಾರಾತ್ಮಕ ಶಕ್ತಿಯೊಂದಿಗೂ ನೇರ ಸಂಬಂಧವನ್ನು ಹೊಂದಿದೆ. ಅನೇಕ ಜನರು ತಮ್ಮ ಮನೆಯ ಗೋಡೆಗಳ ಮೇಲೆ ಪ್ರಕೃತಿಗೆ ಸಂಬಂಧಿಸಿದ ಸುಂದರ ಚಿತ್ರಗಳನ್ನು ಪ್ರದರ್ಶಿಸಲು ಇಷ್ಟಪಡುತ್ತಾರೆ. ಇವುಗಳಲ್ಲಿ, ಉದಯಿಸುತ್ತಿರುವ ಸೂರ್ಯ ಅಥವಾ ಸೂರ್ಯೋದಯದ ಚಿತ್ರವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಸೂರ್ಯೋದಯವು ಹೊಸ ಆರಂಭ, ಅಪಾರ ಶಕ್ತಿ, ಯಶಸ್ಸು ಮತ್ತು ಭರವಸೆಯ ಸಂಕೇತವಾಗಿದೆ. ಆದರೆ, ವಾಸ್ತು ಪ್ರಕಾರ ಇದನ್ನು ಸರಿಯಾದ ದಿಕ್ಕಿನಲ್ಲಿ ಮತ್ತು ಸೂಕ್ತ ಸ್ಥಳದಲ್ಲಿ ಇಡುವುದು…

Read More

ಮಹದೇವಪುರ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾ. 8ಕ್ಕೆ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಜ್ಯೂನಿಯರ್ ಎನ್‌ಟಿಆರ್ ಭಾಗಿ

ಬೆಂಗಳೂರು, ಮಾರ್ಚ್ 7: ಬೆಂಗಳೂರು ನಗರದಲ್ಲಿ ಆರೋಗ್ಯ ಸೇವೆಗಳ ವಿಸ್ತರಣೆ ನಿಟ್ಟಿನಲ್ಲಿ ಮತ್ತೊಂದು ದೊಡ್ಡ ಹೆಜ್ಜೆ ಇಡಲಾಗಿದ್ದು, ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ (KIMS Group of Hospitals) ವತಿಯಿಂದ ನಿರ್ಮಿಸಲಾಗಿರುವ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮಾರ್ಚ್ 8 ರಂದು ಲೋಕಾರ್ಪಣೆಯಾಗಲಿವೆ. ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿರ್ಮಾಣಗೊಂಡಿರುವ ಈ ಆಸ್ಪತ್ರೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್​ಟಿಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಆಸ್ಪತ್ರೆಗಳ ಉದ್ಘಾಟನಾ ಸಮಾರಂಭವು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ…

Read More

ನಾವು ಇನ್ನೂ ಸಹ ತುಂಬಾ ಕಲಿಯಬೇಕಿದೆ: ಶ್ರೇಯಸ್ ಅಯ್ಯರ್ – Kannada News | Shreyas iyer Post match interview after IND vs ENG 5th T20 Match

ಇಂಗ್ಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಸೋಲನುಭವಿಸಿದೆ. ಸೌತಾಂಪ್ಟನ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 257 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 201 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಇಂಗ್ಲೆಂಡ್ 56 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನ ಬಳಿಕ ಕಾಮೆಂಟೇಟರ್…

Read More

ಆ ನಿಮ್ಮ ದೇವರಿಗಿಂತ ಮೋದಿಯೇ ಉತ್ತಮ: ಮುಫ್ತಿ ಷಮಾಯಿಲ್ ನದ್ವಿಗೆ ಕುಟುಕಿದ ಜಾವೇದ್ ಅಖ್ತರ್ – Kannada News | Javed Akhtar and Mufti Shamail Nadwi debate on existence of The God

ನವದೆಹಲಿ, ಡಿಸೆಂಬರ್ 21: ಜಗತ್ತಿನ ಎಲ್ಲಾ ಧರ್ಮಗಳನ್ನು ಯಾವುದೇ ಭೇದವಿಲ್ಲದೇ ಕುಟುಕುವ ಬಾಲಿವುಡ್ ಚಿತ್ರ ಸಾಹಿತಿ, ಕವಿ ಹಾಗೂ ವಿಚಾರವಂತರಾದ ಜಾವೇದ್ ಅಖ್ತರ್ (Javed Akhtar), ಮತ್ತೊಮ್ಮೆ ದೇವರ ಅಸ್ತಿತ್ವವನ್ನು ಪ್ರಶ್ನೆ ಮಾಡಿದ್ದಾರೆ. ದಿ ಲಲ್ಲನ್​ಟಾಪ್ ಎನ್ನುವ ಯೂಟ್ಯೂಬ್ ಪೋಡ್​ಕ್ಯಾಸ್ಟ್​ನಲ್ಲಿ ಇಸ್ಲಾಮೀ ವಿದ್ವಾಂಸ ಮುಫ್ತಿ ಷಮಾಯಿಲ್ ನದ್ವಿ (Mufti Shamail Nadwi) ಮತ್ತು ಜಾವೇದ್ ಅಖ್ತರ್ ನಡುವೆ ದೇವರ ಅಸ್ತಿತ್ವ ವಿಚಾರ ಕುರಿತು ನಡೆದ ಚರ್ಚೆ ಸಾಕಷ್ಟು ಪ್ರತಿಕ್ರಿಯೆ ಪಡೆಯುತ್ತಿದೆ. ಈ ವೇಳೆ, ಅಖ್ತರ್ ಅವರು ಪ್ಯಾಲೆಸ್ಟೀನ್…

Read More

ಚೆಲ್ಲಾ ಪಿಲ್ಲಿಯಾದ ಜೀವನ, ಕೈಹಿಡಿದ ಸಂಗೀತ: ಆಶಾ ಭೋಸ್ಲೆ ಎಂಬ ಫೀನಿಕ್ಸ್ ಹಕ್ಕಿ

ಭಾರತೀಯ ಸಿನಿಮಾ ಸಂಗೀತ ಕ್ಷೇತ್ರದ ದಿಗ್ಗಜ ಗಾಯಕಿ ಆಶಾ ಭೋಸ್ಲೆ (Asha Bhosle) ಇಂದು (ಏಪ್ರಿಲ್ 12) ನಿಧನ ಹೊಂದಿದ್ದಾರೆ. 92 ವರ್ಷದ ತುಂಬು ಜೀವನವನ್ನು ಅವರು ಕಳೆದಿದ್ದಾರೆ. ಸಂಗೀತ ಲೋಕದ ಸರಸ್ವತಿ ಎಂದೇ ಕರೆಯಲಾಗುವ ಲತಾ ಮಂಗೇಶ್ಕರ್ ಅವರ ಸಹೋದರಿ ಆಶಾ ಭೋಸ್ಲೆ. ಐದು ಮಂದಿ ಮಕ್ಕಳಲ್ಲಿ ಮೂರನೇಯವರು ಆಶಾ. ಇಡೀ ಮನೆಯೇ ಸಂಗೀತ ಲೋಕಕ್ಕೆ ಅಗತ್ಯವಾದ ಸಂಸ್ಕಾರ, ಶಿಸ್ತಿನ ಗುಣಗಳನ್ನು ಮೈಗೂಡಿಸಿಕೊಂಡಿತ್ತು. ಆದರೆ ಆಶಾ ಮಾತ್ರ ತುಸು ಭಿನ್ನ. ಆದರೆ ಅವರ ಇದೇ ಗುಣದಿಂದ…

Read More

Pooja Rituals: ಹೋಮ-ಹವನ ಮಾಡುವಾಗ ಎದ್ದು ಹೊರಗೆ ಹೋಗಬಾರದು ಯಾಕೆ ಗೊತ್ತಾ? – Kannada News | The Sacred Discipline: Why Interrupting Homa and Pooja Rituals is Inauspicious

ಸಂಕಲ್ಪಪೂರ್ವಕವಾಗಿ ಮಾಡುವ ಪೂಜೆ, ವ್ರತ, ಯಜ್ಞ ಯಾಗಾದಿ, ಹೋಮಗಳ ಸಂದರ್ಭದಲ್ಲಿ, ಎಷ್ಟೇ ಕ್ಲಿಷ್ಟ ಅಥವಾ ಕಠಿಣ ಸಮಸ್ಯೆ ಎದುರಾದರೂ ಪೂಜಾ ಸ್ಥಳವನ್ನು ಬಿಟ್ಟು ಹೊರಗೆ ಬರಬಾರದು ಎಂಬುದು ನಿಯಮ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಅನೇಕ ಜನರು ಹೋಮ, ಯಜ್ಞಾದಿಗಳ ಸಮಯದಲ್ಲಿ ಫೋನ್ ಕರೆಗಳು, ವಿಐಪಿಗಳ ಆಗಮನ ಅಥವಾ ಇತರೆ ಕಾರಣಗಳಿಗಾಗಿ ಎದ್ದು ಹೋಗಿ ಮಾತನಾಡುತ್ತಾರೆ. ಇಂತಹ…

Read More