Headlines

ಭಾರತದ ಸ್ಟುಡೆಂಟ್ ಸ್ಟಾರ್ಟ್‌ಅಪ್‌ಗಳಲ್ಲಿ ಡೀಪ್-ಟೆಕ್ ಕ್ರಾಂತಿ: ಕ್ಯಾಂಪಸ್ ಫಂಡ್ ವರದಿ – Kannada News | Indian Student Startups Pivot to Deep Tech: Campus Fund Report Reveals EdTech Decline

ಸ್ಟುಡೆಂಟ್ ಸ್ಟಾರ್ಟ್‌ಅಪ್‌Image Credit source: AI/Mediaforge/TV9 ನವದೆಹಲಿ, ಮೇ 24: ಭಾರತದ ಯುವಜನರು ತಂತ್ರಜ್ಞಾನ ಕ್ಷೇತ್ರಕ್ಕೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ವಿದ್ಯಾರ್ಥಿಗಳಿಂದ ಶುರುವಾಗುವ ಸ್ಟಾರ್ಟಪ್​ಗಳು ಡೀಪ್ ಟೆಕ್ ಕ್ಷೇತ್ರದಲ್ಲಿ ಹೆಚ್ಚು ಕೇಂದ್ರಿತವಾಗುತ್ತಿವೆ ಎನ್ನುವ ದತ್ತಾಂಶ ಹೊರಬಂದಿದೆ. ಕ್ಯಾಂಪಸ್ ಫಂಡ್ (Campus Fund) ಬಿಡುಗಡೆ ಮಾಡಿರುವ ‘ಸ್ಟೇಟ್ ಆಫ್ ಸ್ಟೂಡೆಂಟ್ ಆಂಟ್ರಪ್ರೆನರ್‌ಶಿಪ್ ಇನ್ ಇಂಡಿಯಾ’ (State of Student Entrepreneurship in India) ವರದಿಯ 5ನೇ ಆವೃತ್ತಿಯ ಪ್ರಕಾರ, ಭಾರತೀಯ ಕಾಲೇಜು ವಿದ್ಯಾರ್ಥಿಗಳು ಆರಂಭಿಸುತ್ತಿರುವ ಸ್ಟಾರ್ಟ್‌ಅಪ್‌ಗಳಲ್ಲಿ ಇದೇ ಮೊದಲ ಬಾರಿಗೆ…

Read More

ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು – Kannada News | BJP National President Nitin Nabin First Reaction about Karnataka after meeting with Party Leader In Bengaluru

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು. Read More Source link

Read More

ಬೌರಿಂಗ್ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಜನ ಸಾವಿಗೆ ಸ್ಫೋಟಕ ಕಾರಣ ಬಹಿರಂಗ: ಗುತ್ತಿಗೆದಾರರ ವಿರುದ್ಧ FIR – Kannada News | Bowring Hospital Tragedy: Cause of Death of 7 Revealed, FIR Filed Against Contractor

ಬೌರಿಂಗ್ ಆಸ್ಪತ್ರೆ ದುರಂತImage Credit source: tv9 kannada ಬೆಂಗಳೂರು, ಮೇ 24: ನಗರದ ಬೌರಿಂಗ್ ಆಸ್ಪತ್ರೆಯ (Bowring Hospital Tragedy) ಕಾಂಪೌಂಡ್ ಕುಸಿದು ಏಳು ಜನ ಅಮಾಯಕರು ಬಲಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ. ನಿರ್ಮಾಣ ಕಾಮಗಾರಿ ಗುತ್ತಿಗೆ ಪಡೆದಿದ್ದ ಚೆನ್ನೈ ಮೂಲದ ಎಎಸ್​​ಆರ್ ಟ್ರೇಡರ್ಸ್ ಕಂಪನಿ ವಿರುದ್ಧ ಎಕ್ಸಿಕ್ಯೂಟಿವ್ ಇಂಜಿನಿಯರ್ ಚಂದ್ರ ದೂರು ಹಿನ್ನೆಲೆ ಎಫ್‌ಐಆರ್ ದಾಖಲಾಗಿದೆ. ಮುಖ್ಯಾಂಶಗಳು ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ…

Read More

ಬಿಳಿ ಶರ್ಟು ಪಂಚೆ ತೊಟ್ಟು ಕಾಣಿಸಿಕೊಂಡ ರಕ್ಷಿತ್ ಶೆಟ್ಟಿ, ವಿಶೇಷತೆಯೇನು? – Kannada News | Rakshit Shetty seen wearing traditional dress here is the detail

ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ (Rakshit Shetty) ಕುರಿತು ಕೆಲ ದಿನಗಳ ಹಿಂದೆ ಟ್ರೋಲ್​ ಒಂದು ಹರಿದಾಡುತ್ತಿತ್ತು, ‘ರಕ್ಷಿತ್ ಕಳೆದ ಹೋಗಿದ್ದಾರೆ ಹುಡುಕಿ ಕೊಡಿ’ ಎಂದು ಕೆಲವರು ಪೋಸ್ಟ್​​ಗಳನ್ನು ಹಂಚಿಕೊಂಡಿದ್ದರು. ರಕ್ಷಿತ್ ಸಹ ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಬಳಿಕ ಬಹುತೇಕ ಕಾಣೆ ಆಗಿದ್ದರು. ಹೊರಗೆಲ್ಲೂ ಕಾಣಿಸಿಕೊಂಡಿರಲಿಲ್ಲ. ‘ರಿಚರ್ಡ್ ಆಂಟೊನಿ’ ಸಿನಿಮಾದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದು ಬಿಟ್ಟರೆ ಇನ್ನೇನೂ ಅಪ್​​ಡೇಟ್ ನೀಡಿರಲಿಲ್ಲ. ಇದೀಗ ರಕ್ಷಿತ್ ಶೆಟ್ಟಿ ಹಠಾತ್ತನೆ ಕಾಣಿಸಿಕೊಂಡಿದ್ದಾರೆ. ಅದೂ ಪಂಚೆ ಮತ್ತು ಶರ್ಟು ಧರಿಸಿ. ರಕ್ಷಿತ್…

Read More

ಆರಾಧ್ಯ ಗುರುಗಳ ಭವಿಷ್ಯದಿಂದ ಚಿಗುರೊಡೆದ ಡಿಕೆ ಶಿವಕುಮಾರ್ ಸಿಎಂ ಆಗುವ ಆಸೆ – Kannada News | DK Shivakumar become a Karnataka CM Predicted By Nonavinakere Swamiji

ಬೆಂಗಳೂರು, (ಮೇ 24): ಕರ್ನಾಟಕ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ರಾಜಕೀಯ ಪ್ರಹಸನಗಳು ನಡೆದಿವೆ. ಇದರ ಮಧ್ಯೆ ‘ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ’ ಎಂದು ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ( Nonavinakere Swamiji Predication) ನುಡಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಸಂಕಲ್ಪ ಮಾಡಿದ್ದು, ಅವರ ಮೇಲೆ ಶ್ರೀಮಠದ ಆಶೀರ್ವಾದವಿದೆ. ಸಮಯ ಅವಕಾಶಕ್ಕಾಗಿ ಕಾಯುತ್ತಿದೆ, ಆದಷ್ಟು…

Read More

Guru Sanchara 2026: ಗುರು ಸಂಚಾರ ತುಲಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Libra Rashi Phala 2026: Astrological Forecast for Guru Sanchara

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ತುಲಾ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರ ಗುರು ಸಂಚಾರವು ಜೂನ್ 2ರಿಂದ ಪ್ರಾರಂಭವಾಗಿ ತುಲಾ ರಾಶಿಯವರಿಗೆ 10ನೇ ಮತ್ತು 11ನೇ ಮನೆಯಲ್ಲಿ ನಡೆಯಲಿದೆ. 10ನೇ ಮನೆ ಕರ್ಮಸ್ಥಾನವಾಗಿದ್ದು, ಚಿತ್ತಾ, ಸ್ವಾತಿ ಮತ್ತು ವಿಶಾಖ ನಕ್ಷತ್ರಗಳ ತುಲಾ ರಾಶಿಯವರಿಗೆ ಈ ಸಂಚಾರ ಮಹತ್ವಪೂರ್ಣವಾಗಿದೆ. ಆರಂಭಿಕ ಹಂತದಲ್ಲಿ ಗುರುಬಲದ ಕೊರತೆ ಕಂಡುಬರಲಿದ್ದು, ಆರ್ಥಿಕ ವಿಷಯಗಳಲ್ಲಿ…

Read More

MI vs RR: ನಿರ್ಣಾಯಕ ಪಂದ್ಯದಲ್ಲಿ ನಿರಾಶೆಗೊಳಿಸಿದ ಜೈಸ್ವಾಲ್- ವೈಭವ್ – Kannada News | MI vs RR IPL 2026: Yashasvi Jaiswal and Vaibhav Sooryavanshi Fail, Rajasthan Royals Under Playoff Pressure

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇದು ಲೀಗ್‌ ಹಂತದಲ್ಲಿ ಎರಡು ತಂಡಗಳ ಕೊನೆಯ ಪಂದ್ಯವಾಗಿತ್ತು. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ರಾಜಸ್ಥಾನ್​ಗೆ ಬಹಳ ಮುಖ್ಯವಾಗಿದೆ. ಇಂದಿನ ಪಂದ್ಯದಲ್ಲಿ ಗೆದ್ದರಷ್ಟೇ ರಾಜಸ್ಥಾನ್ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ರಾಜಸ್ಥಾನ್ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಬೇಕಾಯಿತು. ಆದರೆ ತಂಡಕ್ಕೆ…

Read More

ಮೂರೇ ದಿನಕ್ಕೆ 100 ಕೋಟಿ ಬಾಚಿದ ‘ದೃಶ್ಯಂ 3’: ಕರ್ನಾಟಕದಲ್ಲಿ ಗಳಿಸಿದ್ದೆಷ್ಟು? – Kannada News | Drishyam 3 movie collects 100 crore rs in three days

ಮೋಹನ್​​ಲಾಲ್ (Mohanlal) ನಟಿಸಿ, ಜೀತು ಜೋಸೆಫ್ ನಿರ್ದೇಶನ ಮಾಡಿರುವ ‘ದೃಶ್ಯಂ’ ಸರಣಿಯ ಮೂರನೇ ಸಿನಿಮಾ ಕೆಲವು ದಿನಗಳ ಹಿಂದೆಯಷ್ಟೆ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ‘ದೃಶ್ಯಂ’ ಸರಣಿ ಭಾರತೀಯ ಚಿತ್ರರಂಗದ ಬಹು ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಆಗಿದೆ. ‘ದೃಶ್ಯಂ’ ಮತ್ತು ‘ದೃಶ್ಯಂ 2’ ಸಿನಿಮಾಗಳು ಭಾರಿ ದೊಡ್ಡ ಯಶಸ್ಸು ಗಳಿಸಿದ್ದು, ಇದೀಗ ‘ದೃಶ್ಯಂ 3’ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನ ಸಿನಿಮಾದ ಬಗ್ಗೆ ಅಷ್ಟೇನೂ ಧನಾತ್ಮಕ ಅಭಿಪ್ರಾಯಗಳು ವ್ಯಕ್ತವಾಗಿರಲಿಲ್ಲ. ಹಾಗಿದ್ದರೂ ಸಹ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ…

Read More

Video: ಯುರೋಪಿಯನ್ನರು ಭಾರತೀಯರಿಂದ ಈ ವಿಷ್ಯಗಳನ್ನು ಕಲಿಯಬೇಕು ಎಂದ ವಿದೇಶಿ ಮಹಿಳೆ – Kannada News | Lithuanian woman admires these five things about Indians

ಮೋನಿಕಾ ಕುಂಜೇಶ್ವರಿ ದಾಸಿImage Credit source: Instagram ಭಾರತಕ್ಕೆ ಬರುವ ವಿದೇಶಿಗರ ಸಂಖ್ಯೆ ಹೆಚ್ಚಾಗಿದೆ. ಈ ವಿದೇಶಿಗರು (Foreigners) ಇಲ್ಲಿನ ಪ್ರವಾಸಿ ತಾಣಗಳು ಕಣ್ತುಂಬಿಸಿಕೊಳ್ಳುತ್ತಾರೆ. ಅದಲ್ಲದೇ ಇಲ್ಲಿನ ವಿವಿಧ ಆಹಾರಗಳನ್ನು ಇಷ್ಟ ಪಟ್ಟು ಸವಿಯುತ್ತಾರೆ. ಭಾರತೀಯರ ಆಚಾರ ವಿಚಾರ ಇಷ್ಟ ಪಟ್ಟು ಇಲ್ಲೇ ಸೆಟಲ್ ಆಗುವುದಿದೆ. ಇದೀಗ ವಿದೇಶಿ ಮಹಿಳೆ ಯುರೋಪಿಯನ್ನರು ಭಾರತೀಯರಿಂದ (Indians) ಈ ಐದು ವಿಷಯಗಳನ್ನು ಕಲಿಯಲೇಬೇಕು ಎಂದಿದ್ದಾರೆ. ಇದೇ ವೇಳೆ ಭಾರತೀಯ ಆತಿಥ್ಯ, ಸಮುದಾಯ ಜೀವನವನ್ನು ಈ ಮಹಿಳೆ ಶ್ಲಾಘಿಸಿದ್ದಾರೆ. ವಿದೇಶಿ ಮಹಿಳೆಯ…

Read More

UPSC Recruitment 2026: ಲಿಖಿತ ಪರೀಕ್ಷೆಯಿಲ್ಲದೆ ಕೇಂದ್ರ ಸರ್ಕಾರಿ ಹುದ್ದೆ ಪಡೆಯಲು ಸುವರ್ಣಾವಕಾಶ! – Kannada News | UPSC ORA Recruitment 2026: 194 vacancies in central government departments till June 12 at upsc gov in

ದೇಶದ ಅತ್ಯುನ್ನತ ನೇಮಕಾತಿ ಸಂಸ್ಥೆಯಾದ ಕೇಂದ್ರ ಲೋಕಸೇವಾ ಆಯೋಗವು (UPSC) ವಿವಿಧ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 194 ಅಧಿಕಾರಿ ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದ ವಿವಿಧ ಉನ್ನತ ಹುದ್ದೆಗಳಲ್ಲಿ ಜವಾಬ್ದಾರಿಯುತ ಭವಿಷ್ಯ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಅದ್ಭುತ ಅವಕಾಶವಾಗಿದೆ. ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಜೂನ್ 12 ರ ಸಂಜೆ 6 ಗಂಟೆಯ ಒಳಗಾಗಿ ತಮ್ಮ ಅರ್ಜಿಗಳನ್ನು…

Read More