Headlines

ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ

ಚೈತ್ರಾ ಅವರು ಬಿಗ್ ಬಾಸ್​ನಿಂದ ಹೊರ ಬಂದಿದ್ದಾರೆ. ಈ ವೇಳೆ ಅವರು ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದರು. ಈ ವೇಳೆ ಬಿಗ್ ಬಾಸ್ ಯಾರು ಗೆಲ್ಲುತ್ತಾರೆ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರಿಸಿದ್ದಾರೆ. ‘ಯಾರು ಗೆಲ್ಲುತ್ತಾರೆ, ಯಾರು ಗೆಲ್ಲಬೇಕು ಎಂದು ನಾನು ಹೇಳೋದು ಸರಿ ಆಗೋದಿಲ್ಲ. ಎಲ್ಲರೂ ಚೆನ್ನಾಗಿ ಆಡುತ್ತಿದ್ದಾರೆ. ಫ್ಯಾಮಿಲಿ ವೀಕ್ ಆದ ಬಳಿಕ ಸ್ಪರ್ಧಿಗಳಲ್ಲಿ ಒಂದಷ್ಟು ಬದಲಾವಣೆ ಆಗಬಹುದು’ ಎಂದು ಚೈತ್ರಾ ಹೇಳಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ – Kannada News | Mysuru land fraud ex mlc siddaraju 30 cr property targeted with fake docs

ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ಮೈಸೂರು, ಡಿಸೆಂಬರ್​​ 26: ಬಿಜೆಪಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜುಗೆ (former mlc siddaraju) ಸೇರಿರುವ ಆಸ್ತಿಗೆ (land) ಕನ್ನ ಹಾಕಲು ಖದೀಮರು ಯತ್ನಿಸಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. 30 ಕೋಟಿ‌ ರೂ. ಆಸ್ತಿಯನ್ನು ಕೇವಲ 2 ಸಾವಿರ ರೂ. ಖರ್ಚು ಮಾಡಿ, ನಕಲಿ ದಾಖಲೆ ಸೃಷ್ಟಿಸಿ 30 ಕೋಟಿ ರೂ. ಮೌಲ್ಯದ 22 ನಿವೇಶನಗಳನ್ನು ಬರೆಸಿಕೊಳ್ಳಲು ಯತ್ನಿಸಿರುವಂತಹ ಆರೋಪ ಕೇಳಿಬಂದಿದೆ. ವಿಷಯ ತಿಳಿದು ಉಪ ನೋಂದಣಾಧಿಕಾರಿ ಕಚೇರಿಗೆ…

Read More

ಮಗನ ಕೊಲ್ಲಲು ಸುಪಾರಿ ಕೊಟ್ಟಿದ್ದ ಮಹಿಳೆಯನ್ನೇ ಕೊಂದು ಹಣ ದೋಚಿದ್ದ ವ್ಯಕ್ತಿ ಅರೆಸ್ಟ್​

ರಾಯ್​ಪುರ್, ಮಾರ್ಚ್​ 23: ತಾನು ಬಿಟ್ಟ ಬಾಣ ತನಗೇ ಮುಳುವಾಯ್ತು, ಸ್ವಂತ ಮಗನನ್ನು ಕೊಲ್ಲಲು ಸುಪಾರಿಕೊಟ್ಟಿದ್ದ ಮಹಿಳೆಯನ್ನೇ ಕೊಲೆ(Murder) ಮಾಡಿ ಹಣ ದೋಚಿದ್ದ ಹಿಟ್​ಮ್ಯಾನ್​ ಅನ್ನು ಐದು ವರ್ಷಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದ ರಾಯ್‌ಪುರದಲ್ಲಿ 2021 ರಲ್ಲಿ ನಡೆದ ಕೊಲೆ ಮತ್ತು ದರೋಡೆ ಪ್ರಕರಣವನ್ನು ಭೇದಿಸಿದ ಪೊಲೀಸರು ಆರೋಪಿ ಅಜಯ್ ಮಿಶ್ರಾ ಎಂಬಾತನನ್ನು ಅಹಮದಾಬಾದ್ ಅಪರಾಧ ವಿಭಾಗವು ನರೋಡಾ ಪ್ರದೇಶದಲ್ಲಿ ಬಂಧಿಸಿದ್ದಾರೆ. ಶಕುಂತಲಾ ಯಾದವ್ ಮತ್ತು ಅವರ ಕಿರಿಯ ಮಗ ಅಮಿತ್ ಯಾದವ್, ತಮ್ಮ ಹಿರಿಯ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಹೆಚ್ಚಾಯ್ತು ತಾಪಮಾನ; ಉಡುಪಿ, ಉತ್ತರ ಕನ್ನಡದಲ್ಲಿಂದು ಹೀಟ್ ವೇವ್ ಅಲರ್ಟ್​!

ಬೆಂಗಳೂರು, ಏಪ್ರಿಲ್ 11: ಬೆಂಗಳೂರು ಸೇರಿದಂತೆ ಇಂದು ಹಲವು ಜಿಲ್ಲೆಗಳಲ್ಲಿ(Weather Forecast)  ಶುಷ್ಕ ವಾತಾವರಣವಿರಲಿದ್ದು, ಕೆಲ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ನಿನ್ನೆಯವರೆಗೆ ಸಾಧಾರಣ ಮಳೆಯಾಗುವ ಮುನ್ಸೂಚನೆಯಿತ್ತು ಆದರೆ ಇಂದು ತಾಪಮಾನ ಹೆಚ್ಚಳದ ಸಾಧ್ಯತೆಯಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಇನ್ನುಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಹೀಟ್​ ವೇವ್, ಒಣ ಹವೆ? ಕರಾವಳಿಯಲ್ಲಿಂದು 35 ಡಿಗ್ರಿಗಿಂತಲೂ ಹೆಚ್ಚಿನ ತಾಪಮಾನವಿರಲಿದ್ದು, ಉತ್ತರ…

Read More

ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು

ಕುಲ್ಗಾಮ್, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಪ್ರದೇಶದಲ್ಲಿ ಐ-20 ಕಾರು (Car Accident) ಮೂವರು ಶಾಲಾ ಬಾಲಕಿಯರಿಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬಳು ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೂವರನ್ನು ತಕ್ಷಣ ಚಿಕಿತ್ಸೆಗಾಗಿ ಖಾಜಿಗುಂಡ್‌ನ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಒಬ್ಬಳು ಬಾಲಕಿ ಗಾಯಗಳಿಂದ ಸಾವನ್ನಪ್ಪಿದ್ದಾಳೆ. ಮೃತಳನ್ನು ಫಾತಿಮಾ ಜಾನ್ ಎಂದು ಗುರುತಿಸಲಾಗಿದೆ.   ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Friday the 13th: 13ನೇ ತಾರೀಕು ಶುಕ್ರವಾರ ಬಂದರೆ ಸಾಕಷ್ಟು ಜನರು ಹೆದರುವುದೇಕೆ? ಈ ದಿನ ಅಪಶಕುನನಾ? – Kannada News | Why is Friday the 13th Considered Unlucky? Checkout more details here

ಪ್ರಪಂಚದಾದ್ಯಂತ ಅನೇಕ ಧರ್ಮಗಳು, ಸಂಸ್ಕೃತಿಗಳು ಮತ್ತು ನಂಬಿಕೆಗಳು ಇದ್ದು, ಒಂದೇ ವಿಷಯವನ್ನು ಕೆಲವರು ಶುಭವೆಂದು ನೋಡಿದರೆ ಮತ್ತೊಬ್ಬರು ಅಶುಭವೆಂದು ಪರಿಗಣಿಸುವುದು ಸಾಮಾನ್ಯ. ಅಂತಹ ವಿಚಿತ್ರ ನಂಬಿಕೆಗಳಲ್ಲಿ ಬಹಳ ಪ್ರಸಿದ್ಧವಾದದ್ದು “ಶುಕ್ರವಾರದ 13ನೇ ತಾರೀಕು”. ಈ ದಿನವನ್ನು ಅನೇಕ ಪಾಶ್ಚಾತ್ಯ ದೇಶಗಳಲ್ಲಿ ದುರಾದೃಷ್ಟಕರ ದಿನವೆಂದು ಭಯದಿಂದ ನೋಡಲಾಗುತ್ತದೆ. ಆದರೆ ಈ ನಂಬಿಕೆ ಹುಟ್ಟಿದ್ದು ಹೇಗೆ? ನಿಜವಾಗಿಯೂ ಈ ದಿನ ಅಶುಭವೇ? ಎಂಬುದನ್ನು ತಿಳಿದುಕೊಳ್ಳುವುದು ಆಸಕ್ತಿದಾಯಕವಾಗಿದೆ. ವಾಸ್ತವವಾಗಿ, 13 ನೇ ಶುಕ್ರವಾರದಂದು ಇತಿಹಾಸದಲ್ಲಿ ಹಲವಾರು ಭಯಾನಕ ಘಟನೆಗಳು ನಡೆದಿವೆ. ಸಾವಿರಾರು…

Read More

ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ: ಅಬ್ಬಾಬ್ಬ ಭಯಾನಕ ವಿಡಿಯೋ ಇಲ್ಲಿದೆ ನೋಡಿ

ಮುಂಬೈ, ಏ. 4: ರೇವಿಸ್ ಎಂಬ ಮಾರಕ ಕಾಯಿಲೆಗೆ ತುತ್ತಾದ ಪ್ರಾಣಿ ಎಷ್ಟು ಅಪಾಯಕಾರಿ ಆಗಬಲ್ಲದು ಎಂಬುದು ಈ ಇತ್ತೀಚಿನ ವಿಡಿಯೋ ಮೂಲಕ ಸಾಬೀತಾಗಿದೆ. ಸಾರ್ವಜನಿಕ ಸ್ಥಳವೊಂದರಲ್ಲಿ ನಾಯಿಯೊಂದು ವಿವೇಚನೆ ಇಲ್ಲದೆ ಅಲ್ಲಿರುವ ಪ್ರತಿಯೊಬ್ಬರ ಮೇಲೆ ದಾಳಿ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿ ಕಂಡುಬರುವಂತೆ, ನಾಯಿಯೊಂದು ಅತಿ ವೇಗವಾಗಿ ಓಡಿಬಂದು ಅಲ್ಲಿ ನಿಂತಿದ್ದ ಯುವಕರ ಮೇಲೆ ದಾಳಿ ಮಾಡುತ್ತದೆ. ಕೇವಲ 30 ಸೆಕೆಂಡ್‌ಗಳ ಅಂತರದಲ್ಲಿ ಆ ನಾಯಿ ಸುಮಾರು ನಾಲ್ಕೈದು ಜನರನ್ನು…

Read More

ಜನವರಿ 24ರಿಂದ 27ರವರೆಗೆ, ಸತತ ನಾಲ್ಕು ದಿನ ದೇಶದ ಎಲ್ಲಾ ಬ್ಯಾಂಕುಗಳಿಗೆ ರಜೆ – Kannada News | Bank employees strike on Jan 27th, banks close for 4 days from Saturday to Tuesday

ನವದೆಹಲಿ, ಜನವರಿ 23: ಬ್ಯಾಂಕುಗಳು ನಾಳೆಯಿಂದ (ಜ. 24) ಸತತ ನಾಲ್ಕು ದಿನ ಬಂದ್ (Bank holiday) ಆಗಿರುತ್ತವೆ. ಜನವರಿ 24, ಶನಿವಾರದಿಂದ ಜನವರಿ 27, ಮಂಗಳವಾರದವರೆಗೂ ಬ್ಯಾಂಕುಗಳ ಬಾಗಿಲು ಮುಚ್ಚಲಾಗಿರುತ್ತದೆ. ತುರ್ತಾಗಿ ಬ್ಯಾಂಕ್ ಕೆಲಸ ಇದ್ದವರು ಇವತ್ತಿಗೇ ಪ್ಲಾನ್ ಮಾಡಿಕೊಳ್ಳಬಹುದು. ಬ್ಯಾಂಕ್ ನೌಕರರ ಮುಷ್ಕರ (Bank workers strike) ಹಾಗೂ ಗಣರಾಜ್ಯೋತ್ಸವ (Republic Day) ಇರುವ ಹಿನ್ನೆಲೆಯಲ್ಲಿ ಸತತ ನಾಲ್ಕು ದಿನ ಬ್ಯಾಂಕುಗಳಿಗೆ ರಜೆ ಇದೆ. ಬ್ಯಾಂಕುಗಳಿಗೆ ರಜೆ ಜ. 24: ನಾಲ್ಕನೇ ಶನಿವಾರದ ಪ್ರಯುಕ್ತ…

Read More

ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ

ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದ್ದ ‘ಜೂನಿಯರ್ಸ್ ಕಿಲಾಡಿಗಳು’ ಶೋಗೆ ಫಿನಾಲೆ ಸಮೀಪಿಸಿದೆ. ಇಂದು (ಫೆಬ್ರವರಿ 28) ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ಈ ಫಿನಾಲೆ ಎಪಿಸೋಡ್​​ನಲ್ಲಿ ವಿನ್ನರ್ ಯಾರು ಎಂದು ತಿಳಿಯಲಿದೆ. ಈ ಬಾರಿ ಸೀನಿಯರ್ಸ್ ಹಾಗೂ ಜೂನಿಯರ್ಸ್ ಸಮಾಗಮ ಆಗಿತ್ತು. ಈ ಶೋಗೆ ಕೊನೆಗೂ ಫಿನಾಲೆ ನಡೆಯೋ ದಿನ ಸಮೀಪಿಸಿದೆ ಎಂಬುದು ವಿಶೇಷ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಈ ರಾಶಿಯವರಿಗೆ ವಿದೇಶದಲ್ಲಿ ಉದ್ಯೋಗ ಸಿಗುವ ಭಾಗ್ಯ: ಹೊಸ ಜವಾಬ್ದಾರಿ ಖಂಡಿತ

ಮಾರ್ಚ್ 15ರಿಂದ 21ರವರೆಗೆ ಮೂರನೇ ವಾರ. ಉದ್ಯೋಗಸ್ಥರಿಗೆ ವಿದೇಶ ಪ್ರವಾಸ ಆಸೆ ಅಧಿಕ, ಕಿರಿಕಿರಿ ಕೆಲವರಿಗೆ, ಒತ್ತಡದ ಸುಧಾರಣೆಗೆ ಪ್ರಯತ್ನ ಇವೆಲ್ಲ ಬೇಕಾಗುವುದು. ಅಂತರಿಕ ಕಲಹ ಶಮನವಾಗಲಿದೆ. ​ ಮೇಷ: ಉದ್ಯೋಗದಲ್ಲಿ ಸ್ಥಿರತೆ ಇರಲಿದೆ. ಹೊಸ ಜವಾಬ್ದಾರಿಗಳು ಉನ್ನತ ಸ್ಥಾನಕ್ಕೆ ದಾರಿಯಾಗಲಿವೆ. ಉದ್ಯಮ ಸ್ಥಾಪನೆಗೆ ಇದು ಸಕಾಲ. ವೃತ್ತಿ ನಿಮಿತ್ತ ಕಿರು ಪ್ರಯಾಣ ಸಂಭವಿಸುವುದು. ಹಿರಿಯ ಅಧಿಕಾರಿಗಳ ಬೆಂಬಲ ಸಿಗಲಿದೆ. ​ವೃಷಭ: ವೃತ್ತಿ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಯಶಸ್ಸು ಸಿಗಲಿದೆ. ವಿದೇಶಿ ಕಂಪನಿಗಳಲ್ಲಿ ಉದ್ಯೋಗಾವಕಾಶ ಅಥವಾ ಉದ್ಯೋಗದ ಕಾರಣ…

Read More