Headlines

MI vs SRH, IPL 2026: 243 ರನ್‌ಗಳಿಸಿದರೂ ಸೋತಿದ್ದೇಕೆ?: ಹಾರ್ದಿಕ್ ನೀಡಿದ ಕಾರಣಕ್ಕೆ ಇಡೀ ಸ್ಟೇಡಿಯಂ ಸ್ತಬ್ಧ – Kannada News | Hardik Pandya gave a reason in the post match why he lost despite scoring 243 runs against Hyderabad

ಬೆಂಗಳೂರು (ಏ. 30): ಐಪಿಎಲ್ 2026 ರಲ್ಲಿ ಮುಂಬೈ ಇಂಡಿಯನ್ಸ್ ಸ್ಥಿತಿ ತುಂಬಾ ಕೆಟ್ಟದಾಗಿದೆ. ಬುಧವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ 243 ರನ್‌ಗಳ ಬೃಹತ್ ಸ್ಕೋರ್ ಅನ್ನೂ ರಕ್ಷಿಸುವಲ್ಲಿ ಮುಂಬೈ ಇಂಡಿಯನ್ಸ್ ವಿಫಲವಾಯಿತು. ಈ ಸೋಲಿನಿಂದ ಎಂಐ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ತೀವ್ರ ನಿರಾಶೆಗೊಂಡಂತೆ ಕಂಡುಬಂದರು. ಸೋಲಿನ ನಂತರ ಹಾರ್ದಿಕ್ ತಮ್ಮ ಹೇಳಿಕೆಯಲ್ಲಿ, ಸೋಲಿಗೆ ಕಾರಣಗಳು ಮತ್ತು ತಂಡದ ಸ್ಥಿತಿಯ ಬಗ್ಗೆ ಬಹಿರಂಗವಾಗಿ ಮಾತನಾಡಿದರು. ಮುಂಬೈ 243 ರನ್‌ಗಳ ಬೆಟ್ಟದಂತಹ ಸ್ಕೋರ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅವಿವೇಕದಿಂದ ಬೇಡವಾದುದನ್ನು ಉಳಿಸಿಕೊಳ್ಳುವರು – Kannada News | Horoscope March 01 Sunday 2026; Dina Rashi Bhavishya Today, Checkout the details here

ಮೇಷ ರಾಶಿ: ಮನೆಯ ನಿರ್ಮಾಣದ ಕನಸು ನನಸು. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ಯಾರ ಸಹಕಾರವನ್ನು ನೀವು ಅಪೇಕ್ಷಿಸದೇ ಇದ್ದರೂ ಅದಾಗಿಯೇ ಒದಗಿಬರುವುದು. ಯಾರ ಪ್ರಭಾವವನ್ನೂ ನೀವು ಉಪಯೋಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ನಿಮ್ಮ ವಿರುದ್ಧದ ಮಾತುಗಳಿಗೆ ನೀವು ಸಿಟ್ಟಾಗುವಿರಿ. ನಿಮ್ಮ ಉತ್ಸಾಹದಲ್ಲಿ ಮಿತಿ ಮೀರುವುದು ಬೇಡ. ಕಳೆದುಕೊಂಡಿದ್ದನ್ನು ಪುನಃ ಪಡೆದುಕೊಳ್ಳಲು ಸಮಯ ಬೇಕಾಗುವುದು. ವೃಷಭ ರಾಶಿ: ವಿದ್ಯಾರ್ಥಿಗಳು ಅಭ್ಯಾಸಕ್ಕೆ ಆಗುವ ತೊಂದರೆಯನ್ನು ಲೆಕ್ಕಿಸುವಿರಿ. ವ್ಯಾಪಾರದ ವಿಸ್ತರಣೆಗೆ ಯೋಜನೆ. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ…

Read More

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: SIT ತನಿಖೆ ವೇಳೆ ಅನಧಿಕೃತ ಕಾಣಿಕೆ ಹುಂಡಿಗಳು, QR ಕೋಡ್‌ ಪತ್ತೆ – Kannada News | Unauthorised Donation Boxes, QR Codes Found in Ram Temple Donation Theft Investigation

ಲಖನೌ, ಜುಲೈ 01: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ವಿಶೇಷ ತನಿಖಾ ದಳದ (ಎಸ್​ಐಟಿ) ತನಿಖೆ ವೇಳೆ ಮಹತ್ವದ ಮಾಹಿತಿ ಬಹಿರಂಗವಾಗಿದೆ.  ಅನಧಿಕೃತ ಕಾಣಿಕೆ ಹುಂಡಿಗಳು, ಬ್ಯಾಗ್, QR ಕೋಡ್‌ಗಳು ಮಂದಿರದ ಯೋಗ ಕೇಂದ್ರದಲ್ಲಿ ಪತ್ತೆಯಾಗಿದ್ದು, ದೇಣಿಗೆ ಪೆಟ್ಟಿಗೆಗಳ ಮೇಲೆ ವಂಚಕರು  QR ಕೋಡ್‌ ಅಂಟಿಸಿದ್ದರು. ಇದೇ QR ಕೋಡ್‌ ಸ್ಕ್ಯಾನ್​ ಮಾಡಿ ಭಕ್ತರು ಹಣವನ್ನು ಪಾವತಿಸುತ್ತಿದ್ದರು. ಈ ಹಣ ರಾಮರಾಜ್ಯ ಕೋಶ್​​​ ಹೆಸರಿನ ಖಾತೆಗೆ ಹೋಗುತ್ತಿತ್ತು ಎಂಬ ಮಹತ್ವದ ವಿಚಾರವನ್ನೂ ತನಿಖೆ ವೇಳೆ ಎಸ್​ಐಟಿ…

Read More

ಪುರಿ ಜಗನ್ನಾಥ ರಥಯಾತ್ರೆಯ ಮಹಾಪ್ರಸಾದವನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡಬಹುದೇ? ಇಲ್ಲಿದೆ ಉತ್ತರ – Kannada News | Puri Jagannath Temple Prasad Booking Can we book Mahaprasad online during Rath Yatra 2026?

ನವದೆಹಲಿ, ಜುಲೈ 20: ರಥಯಾತ್ರೆ (Puri Rath Yatra) ಪ್ರಯುಕ್ತ ಒಡಿಶಾದ ಪುರಿ ಜಗನ್ನಾಥ ದೇವಸ್ಥಾನಕ್ಕೆ (Puri Jagannath Temple) ಲಕ್ಷಾಂತರ ಭಕ್ತರು ಹರಿದುಬರುತ್ತಿದ್ದು, ವಿಶ್ವದಾದ್ಯಂತ ಕೋಟ್ಯಂತರ ಜನರು ಈ ಭವ್ಯ ಆಚರಣೆಯನ್ನು ವೀಕ್ಷಿಸುತ್ತಿದ್ದಾರೆ. ಈ ನಡುವೆ, ಸರ್ಚ್ ಇಂಜಿನ್‌ಗಳಲ್ಲಿ ಅತ್ಯಂತ ಹೆಚ್ಚು ಹುಡುಕಲಾಗುತ್ತಿರುವ ಪ್ರಶ್ನೆಯೆಂದರೆ, “ಪುರಿ ಜಗನ್ನಾಥ ದೇವಾಲಯದ ಮಹಾಪ್ರಸಾದವನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡುವುದು ಹೇಗೆ?” ಎಂಬುದಾಗಿದೆ. ಪ್ರತಿ ವರ್ಷ ಒಡಿಶಾಗೆ ಪ್ರಯಾಣಿಸದೆಯೇ ಈ ಪವಿತ್ರ ಪ್ರಸಾದವನ್ನು ಪಡೆಯಬೇಕೆಂದು ಹಂಬಲಿಸುವ ಸಾವಿರಾರು ಭಕ್ತರು ಆನ್‌ಲೈನ್ ಬುಕಿಂಗ್…

Read More

ಶಿವರಾಜ್ ಕುಮಾರ್ ಅವರ ಕೊಂಡಾಡಿದ ಮೆಗಾಸ್ಟಾರ್ ಚಿರಂಜೀವಿ – Kannada News | Megastar Chiranjeevi praised Shiva Rajkumar for doing Peddi movie

ಶಿವರಾಜ್ ಕುಮಾರ್ (Shiva Rajkumar) ಕನ್ನಡದ ಸ್ಟಾರ್ ನಟ, ಅವರು ನಟನೆಯಿಂದ ಮಾತ್ರವಲ್ಲದೆ ತಮ್ಮ ವ್ಯಕ್ತಿತ್ವದಿಂದಲೂ ಅಭಿಮಾನಿಗಳಿಗೆ, ಚಿತ್ರರಂಗದವರಿಗೆ ಹತ್ತಿರವಾಗಿದ್ದಾರೆ. ಕನ್ನಡ ಮಾತ್ರವಲ್ಲದೆ ನೆರೆಯ ಚಿತ್ರರಂಗಗಳಲ್ಲಿಯೂ ಶಿವಣ್ಣನಿಗೆ ಬಹಳ ಒಳ್ಳೆಯ ಹೆಸರಿದೆ. ಇದೇ ಕಾರಣಕ್ಕೆ ಪರ ಭಾಷೆ ಸಿನಿಮಾಗಳಿಂದಲೂ ಶಿವರಾಜ್ ಕುಮಾರ್ ಅವರಿಗೆ ಒಳ್ಳೆಯ ಆಫರ್​​ಗಳು ಬರುತ್ತಲೇ ಇರುತ್ತವೆ. ಶಿವಣ್ಣ ಸಹ ಗೌರವಪೂರ್ವಕವಾಗಿ ಪಾತ್ರಗಳನ್ನು ಒಪ್ಪಿಕೊಂಡು ನಟಿಸುತ್ತಿರುತ್ತಾರೆ. ಇತ್ತೀಚೆಗಷ್ಟೆ ಟಾಲಿವುಡ್​ ಸ್ಟಾರ್ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಶಿವಣ್ಣ ನಟಿಸಿದ್ದು, ಸಿನಿಮಾ ಜೊತೆಗೆ…

Read More

ಮೈಸೂರು: ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ – Kannada News | First Ashada Friday: Special Pooja at Chamundi Hills, Mysore

ಮೈಸೂರು, ಜುಲೈ 17: ಮೈಸೂರಿನ ಐತಿಹಾಸಿಕ ಚಾಮುಂಡಿಬೆಟ್ಟದಲ್ಲಿ ಇಂದು ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರ ಅನುಕೂಲಕ್ಕಾಗಿ ಇಂದು ಬೆಳಗ್ಗೆ 6.30ರಿಂದಲೇ ಲಲಿತ್ ಮಹಲ್ ಹೆಲಿಪ್ಯಾಡ್ ಹಾಗೂ ಸಿಟಿ ಬಸ್ ನಿಲ್ದಾಣದಿಂದ ಚಾಮುಂಡಿಬೆಟ್ಟಕ್ಕೆ ವಿಶೇಷ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವ್ಯವಸ್ಥೆಯಿಂದಾಗಿ ಭಕ್ತರಿಗೆ ಯಾವುದೇ ಅನನುಕೂಲವಿಲ್ಲದೆ ದೇವಾಲಯಕ್ಕೆ ತಲುಪಲು ಸಾಧ್ಯವಾಯಿತು. ಭಕ್ತಿಭಾವದಿಂದ ಸಾವಿರಾರು ಭಕ್ತರು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಈ ವರ್ಷ ಜುಲೈ 24, ಜುಲೈ 31 ಮತ್ತು…

Read More

ಕನ್ನಡ ಚಿತ್ರರಂಗಕ್ಕೆ ಮರಳಿ ಬಂದ ‘ಯಾರೇ ನೀನು ಚೆಲುವೆ’ ಹೀರೋಯಿನ್ ಸಂಗೀತಾ – Kannada News | Sangita Madhavan Nair comeback to Kannada Film Industry

ನಟಿ ಸಂಗೀತಾ ಮಾಧವನ್ (Sangita Madhavan) ಅವರು ಕನ್ನಡ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಅವರು ಕನ್ನಡ ಸಿನಿಮಾಗಳಲ್ಲಿ ನಟಿಸದೇ ಎರಡೂವರೆ ದಶಕಕ್ಕೂ ಹೆಚ್ಚು ಕಾಲ ಆಗಿದೆ. 1998ರಲ್ಲಿ ಬಿಡುಗಡೆ ಆಗಿದ್ದ ‘ಯಾರೆ ನೀನು ಚೆಲುವೆ’ (Yaare Neenu Cheluve) ಸಿನಿಮಾದಲ್ಲಿ ಸಂಗೀತಾ ಮಾಧವನ್ ಅವರು ಹೀರೋಯಿನ್ ಆಗಿ ನಟಿಸಿದ್ದರು. 2000ನೇ ಇಸವಿಯಲ್ಲಿ ರಿಲೀಸ್ ಆದ ‘ಯಾರೆ ನೀ ಅಭಿಮಾನಿ’ ಸಿನಿಮಾದಲ್ಲಿ ಕೂಡ ಅವರು ಅಭಿನಯಿಸಿದ್ದರು. ಆ ಬಳಿಕ ದೊಡ್ಡ ಗ್ಯಾಪ್ ತೆಗೆದುಕೊಂಡಿದ್ದರು. ಈಗ ಸಂಗೀತಾ ಮಾಧವನ್ ಅವರು…

Read More

Amarnath Yatra: ಅಮರನಾಥ ಯಾತ್ರಿಕರಿಗೆ ನಿರಾಸೆ; ಕೇವಲ 5 ದಿನಗಳಲ್ಲೇ ಕರಗಿದ ಶಿವಲಿಂಗ! – Kannada News | Amarnath Himlingam Melts Early: Climate Change Blamed, Yatra Continues

ಜಮ್ಮು-ಕಾಶ್ಮೀರದ ಪ್ರಸಿದ್ಧ ಅಮರನಾಥ ಗುಹೆಯಲ್ಲಿರುವ ಸ್ವಯಂಭೂ ಹಿಮಲಿಂಗ ಈ ವರ್ಷ ಯಾತ್ರಿಕರಲ್ಲಿ ನಿರಾಸೆ ಮೂಡಿಸಿದೆ. ಸಾಮಾನ್ಯವಾಗಿ ಶ್ರಾವಣ ಮಾಸದ ಬಹುಭಾಗದಲ್ಲಿ ಭಕ್ತರಿಗೆ ದರ್ಶನ ನೀಡುವ ಹಿಮಲಿಂಗವು, ಈ ಬಾರಿ ಯಾತ್ರೆ ಆರಂಭವಾದ ಐದು ದಿನಗಳಲ್ಲೇ ಬಹುತೇಕ ಕರಗಿರುವುದು ಭಕ್ತರಲ್ಲಿ ಆತಂಕ ಉಂಟುಮಾಡಿದೆ. ತಜ್ಞರು ಇದಕ್ಕೆ ಹೆಚ್ಚುತ್ತಿರುವ ತಾಪಮಾನ, ಹವಾಮಾನ ವೈಪರೀತ್ಯ ಹಾಗೂ ಹವಾಮಾನ ಬದಲಾವಣೆಯ ಪರಿಣಾಮವೇ ಪ್ರಮುಖ ಕಾರಣವಾಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಯಾತ್ರಿಕರಲ್ಲಿ ನಿರಾಸೆ: ಪ್ರತಿ ವರ್ಷ ಲಕ್ಷಾಂತರ ಭಕ್ತರು ಅಮರನಾಥ ಯಾತ್ರೆಯಲ್ಲಿ ಪಾಲ್ಗೊಂಡು ಹಿಮದಿಂದ ಸ್ವಾಭಾವಿಕವಾಗಿ…

Read More

ವಿಜಯಪುರದಲ್ಲೊಂದು ಮನಕಲಕುವ ಘಟನೆ : ಪುಟ್ಟ ಪುಟ್ಟ 3 ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ವಿಜಯಪುರ, (ಮಾರ್ಚ್ 27): ಪುಟ್ಟ ಪುಟ್ಟ ಮೂರು ಮಕ್ಕಳೊಂದಿಗೆ ತಾಯಿ (Mother) ಆತ್ಮಹತ್ಯೆ ಮಾಡಿಕೊಂಡಿರುವ ಘನಘೋರ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ನಡೆದಿದೆ. ಗುರುವಾರ ಸಂಜೆ ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಎನ್ನುವ ಮಹಿಳೆ ತನ್ನ ಮೂವರು ಅಪ್ರಾಪ್ತ ಮಕ್ಕಳಾದ ಅನುಶ್ರೀ (6), ತನು (3) ಮತ್ತು ಸಂತೋಷನನ್ನು (1) ಬಾವಿಗೆ ತಳ್ಳಿ ಬಳಿಕ ತಾನೂ ಸಹ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಖಾಸಗಿ ಬಸ್ ಚಾಲಕನಾಗಿರುವ ಪತಿ ಶಂಕರಪ್ಪ ಕೆಲಸಕ್ಕೆ ಹೋಗಿದ್ದಾಗ…

Read More

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೊಸ ಹಾದಿ; ಮಂಜು ಮುಸುಕಿದರೂ ಇನ್ನು ವಿಮಾನ ಹಾರಾಟ ಫುಲ್ ಸೇಫ್! – Kannada News | KIA Airport Gets Smarter: New AI Safety System Enhances Airside Operations

ವಿಮಾನ ನಿಲ್ದಾಣ ಸುರಕ್ಷತೆ, AI ತಂತ್ರಜ್ಞಾನ ಬೆಂಗಳೂರು, ಮೇ.6: ಇತ್ತೀಚಿನ ದಿನಗಳಲ್ಲಿ ದೇಶ, ವಿದೇಶಗಳಲ್ಲಿ ವಿಮಾನ ಅಪಘಾತಗಳು ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ಪ್ರಯಾಣಿಕರ ಮತ್ತು ವಿಮಾನಗಳ ಸುರಕ್ಷತೆಗಾಗಿ ಹೊಸ ಹೆಜ್ಜೆ ಇಟ್ಟಿದೆ. ವಿಮಾನಗಳು ಓಡಾಡುವ ಜಾಗದಲ್ಲಿ (ಏರ್‌ಸೈಡ್) ಭದ್ರತೆ ಹೆಚ್ಚಿಸಲು ‘ಸ್ಮಾರ್ಟ್ ಏರ್‌ಸೈಡ್ ಸೇಫ್ಟಿ ಸಿಸ್ಟಂʼ ಎಂಬ ಹೊಸ ತಂತ್ರಜ್ಞಾನವನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಬಿಐಎಎಲ್‌) ಜಾರಿಗೆ ತಂದಿದೆ. ಅಪಾಯಕಾರಿ ಜಾಗದಲ್ಲಿ ಹೊಸ ಸುರಕ್ಷತಾ ವ್ಯವಸ್ಥೆ ವಿಮಾನ ನಿಲ್ದಾಣದೊಳಗೆ ‘ಕ್ರಾಸ್…

Read More