Headlines

ಅರ್ಧ ಶತಕ ಕಳೆದರೂ ಈ ಜನಾಂಗಕ್ಕೆ ಸಿಕ್ಕಿಲ್ಲ ಸೂರು! ಮೂಲಭೂತ ಹಕ್ಕುಗಳಿಲ್ಲದೆ ಗುಡಿಸಲಲ್ಲಿ ಬದುಕುತ್ತಿದೆ ಹಕ್ಕಿಪಿಕ್ಕಿ ಸಮುದಾಯ – Kannada News | Bidar Hakki Pikki: 50 Years Homeless, Denied Basic Rights and Dignity

ಅರ್ಧ ಶತಕ ಕಳೆದರೂ ಈ ಜನಾಂಗಕ್ಕೆ ಸಿಕ್ಕಿಲ್ಲ ಸೂರು! ಬೀದರ್, ಜನವರಿ 20: ದಶಕಗಳಿಂದ ಸ್ವಂತ ಸೂರಿಲ್ಲದೆ ಗುಡಿಸಲಿನಲ್ಲೇ ಬದುಕು ಸಾಗಿಸುತ್ತಿರುವ ಅಲೆಮಾರಿ ಹಕ್ಕಿಪಿಕ್ಕಿ ಜನಾಂಗದ ಸ್ಥಿತಿ ಮಾನವೀಯತೆ ಪ್ರಶ್ನಿಸುವಂತಾಗಿದೆ. ಬೀದರ್ (Bidar) ಜಿಲ್ಲೆಯ ಔರಾದ್ ಪಟ್ಟಣದಲ್ಲಿ ಸುಮಾರು ಇನ್ನೂರಕ್ಕೂ ಹೆಚ್ಚು ಕುಟುಂಬಗಳು ಕಳೆದ 50 ವರ್ಷಗಳಿಂದ ಚಿಕ್ಕ ಚಿಕ್ಕ ಗುಡಿಸಲುಗಳಲ್ಲಿ ವಾಸಿಸುತ್ತಿವೆ. ಚಳಿ, ಮಳೆ, ಬೇಸಿಗೆ ಎನ್ನದೆ ಅದೇ ಗುಡಿಸಲುಗಳು ಇವರಿಗೆ ಏಕೈಕ ಆಸರೆಯಾಗಿವೆ. ಅನಾರೋಗ್ಯದಿಂದ ಬಳಲುತ್ತಿರುವ ಮಕ್ಕಳು, ಮಹಿಳೆಯರು ಮತದಾರರ ಚೀಟಿ, ಆಧಾರ್ ಕಾರ್ಡ್,…

Read More

Shani Transit 2026: ಇಂದು ಉತ್ತರ ಭಾದ್ರಪದ ನಕ್ಷತ್ರಕ್ಕೆ ಶನಿ ಪ್ರವೇಶ; ಈ ಮೂರು ರಾಶಿಗೆ ಅದೃಷ್ಟ – Kannada News | Shani Nakshatra Transit 2026: 3 Zodiacs Get Lucky with Uttara Bhadrapada Shani

ಹಿಂದೂ ಧರ್ಮದಲ್ಲಿ, ಶನಿ ದೇವರನ್ನು ಕರ್ಮದ ನ್ಯಾಯಾಧೀಶ ಮತ್ತು ಫಲ ನೀಡುವವನೆಂದು ಪರಿಗಣಿಸಲಾಗುತ್ತದೆ. ಜ್ಯೋತಿಷ್ಯದಲ್ಲಿ, ಶನಿಯನ್ನು ಅತ್ಯಂತ ಪ್ರಮುಖ ಗ್ರಹವೆಂದು ಪರಿಗಣಿಸಲಾಗುತ್ತದೆ. ಪ್ರತಿ ಎರಡೂವರೆ ವರ್ಷಗಳಿಗೊಮ್ಮೆ, ಶನಿ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಾಗುತ್ತದೆ, ಅದರಂತೆ ಕಾಲಕಾಲಕ್ಕೆ, ಶನಿ ತನ್ನ ನಕ್ಷತ್ರಪುಂಜವನ್ನು ಬದಲಾಯಿಸುತ್ತದೆ. ಈ ವರ್ಷ, ಶನಿ ಮೀನ ರಾಶಿಯಲ್ಲಿದ್ದು, ಈ ಸಮಯದಲ್ಲಿ, ತಮ್ಮ ನಕ್ಷತ್ರಪುಂಜವನ್ನು ಮೂರು ಬಾರಿ ಬದಲಾಯಿಸಲಿದೆ. ಈ ವರ್ಷ ಶನಿ ಮೊದಲ ಬಾರಿಗೆ ಅಂದರೆ ಇಂದು(ಜ.20) ರಂದು ತಮ್ಮ ನಕ್ಷತ್ರಪುಂಜವನ್ನು ಬದಲಾಯಿಸಲಿದೆ. ಜನವರಿ…

Read More

ಆಧಾರ್ ಕಾರ್ಡ್​ಗೆ ನೀಡಿರುವ ಮೊಬೈಲ್ ನಂಬರ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ವಿಧಾನ – Kannada News | Steps to verify mobile number and email linked to aadhaar

ಆಧಾರ್ ಕಾರ್ಡ್ (Aadhaar) ಭಾರತದಲ್ಲಿ ಈಗ ಬಹಳ ಮುಖ್ಯ ದಾಖಲೆಯಾಗಿದೆ. ಸಾಕಷ್ಟು ಸೇವೆಗಳಿಗೆ ಆಧಾರ್ ಪ್ರಮುಖ ದಾಖಲೆಯಾಗಿ ಪರಿಗಣಿತವಾಗುತ್ತದೆ. ಇದು ವ್ಯಕ್ತಿಯ ಗುರುತಿನ ದಾಖಲೆ. ಇದರಲ್ಲಿ ವ್ಯಕ್ತಿಯ ಫಿಂಗರ್ ಪ್ರಿಂಟ್, ಕಣ್ಣಿನ ಸ್ಕ್ಯಾನ್, ಭಾವಚಿತ್ರ, ಹೆಸರು, ಜನ್ಮದಿನಾಂಕ, ವಿಳಾಸ ಇತ್ಯಾದಿ ವಿವರ ಇರುತ್ತದೆ. ಬಯೋಮೆಟ್ರಿಕ್ ಮಾಹಿತಿಯಾದ ಫಿಂಗರ್ ಪ್​ರಿಂಟ್, ಐರಿಸ್ ಸ್ಕ್ಯಾನ್​ನ ಡಾಟಾ ಬಹಳ ಮುಖ್ಯವಾದುದು. ಇವು ಆಧಾರ್ ದೃಢೀಕರಣಕ್ಕೆ ಬಹಳ ಮುಖ್ಯ. ಹಾಗೆಯೇ, ಮೊಬೈಲ್ ನಂಬರ್ ಮೂಲಕ ಆಧಾರ್ ಅಥೆಂಟಿಕೇಶನ್ ಮಾಡಲಾಗುತ್ತದೆ. ಆಧಾರ್​ಗೆ ಮೊಬೈಲ್ ನಂಬರ್…

Read More

ಚಿಕ್ಕಬಳ್ಳಾಪುರ: ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್ ಅಪಘಾತ, ರಾಯರ ದರ್ಶನಕ್ಕೆ ತೆರಳುತ್ತಿದ್ದವರು ಪವಾಡ ಸದೃಶವಾಗಿ ಪಾರು – Kannada News | Chikkaballapur Bus Accident: Mantralaya Bound Sleeper Bus Crashes Into Container, Pilgrims Escape Miraculously

ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್ ಅಪಘಾತ ಚಿಕ್ಕಬಳ್ಳಾಪುರ, ಜನವರಿ 20: ಚಿಕ್ಕಬಳ್ಳಾಪುರ (Chikkaballapur) ನಗರದ ಹೊರವಲಯದ ಅಗಲಗುರ್ಕಿ ಬೈಪಾಸ್ ಸೇತುವೆ ಬಳಿ ಸೋಮವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಲೀಪರ್ ಕೋಚ್ ಬಸ್‌ ಒಂದು ಹೆದ್ದಾರಿಯ ಮಧ್ಯೆ ನಿಂತಿದ್ದ ಬೃಹತ್ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಯುವಕ ಮೃತಪಟ್ಟಿದ್ದಾನೆ. 12 ಮಂದಿ ಗಾಯಗೊಂಡಿದ್ದಾರೆ. ಮೈಸೂರಿನಿಂದ ಬೆಂಗಳೂರಿನ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಟ್ರಾವೆಲ್ಸ್‌ಗೆ ಸೇರಿದ ಸ್ಲೀಪರ್ ಕೋಚ್ ಬಸ್‌ ತಡರಾತ್ರಿ ಸುಮಾರು 1 ಗಂಟೆ…

Read More

ಮಾತು ಕೊಟ್ಟಿದ್ದೀರಿ, ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಪರೋಕ್ಷವಾಗಿ ಸಿಎಂಗೆ ಟಾಂಗ್ ಕೊಟ್ರಾ ಡಿಕೆ ಸುರೇಶ್! – Kannada News | DK Suresh’s Subtle Dig at CM Siddaramaiah Over Power Sharing Sparks Political Buzz in Karnataka

ಬೆಂಗಳೂರು, ಜನವರಿ 20: ಡಿಸಿಎಂ ಡಿಕೆ ಶಿವಕುಮಾರ್ ಅವರ ಪಕ್ಷ ನಿಷ್ಠೆ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಡಿಕೆ ಸುರೇಶ್, ಮಾತು ಕೊಟ್ಟಿದ್ದೀರಿ, ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಶಿವಕುಮಾರ್ ಅವರು ಯಾವಾಗಲೂ ಪಕ್ಷಕ್ಕೆ ನಿಷ್ಠರಾಗಿದ್ದಾರೆ ಹೊರತು ವ್ಯಕ್ತಿಗಳಿಗಲ್ಲ. ಪಕ್ಷ ಅಧಿಕಾರದಲ್ಲಿದ್ದಾಗ ಅಥವಾ ಇಲ್ಲದಿದ್ದಾಗಲೂ ಅವರು ಪಕ್ಷದ ಜೊತೆ ನಿಂತಿದ್ದಾರೆ ಮತ್ತು ಎಲ್ಲವನ್ನೂ ತಾಳ್ಮೆಯಿಂದ ಗಮನಿಸುತ್ತಿದ್ದಾರೆ ಎಂದು ಹೇಳಿದರು. ಪಂಚಾಯಿತಿ ಚೇರ್ಮನ್‌ಗಳ ಉದಾಹರಣೆಯನ್ನು…

Read More

ಮತ್ತೆ ತಂದೆ ಆಗುತ್ತಿದ್ದಾರೆ ಖ್ಯಾತ ನಿರ್ದೇಶಕ ಅಟ್ಲಿ; ಇಲ್ಲಿವೆ ಫೋಟೋಸ್

ನಿರ್ದೇಶಕ ಅಟ್ಲಿ ಹಾಗೂ ಪ್ರಿಯಾ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಖುಷಿಯ ಸುದ್ದಿ ಒಂದನ್ನು ಹಂಚಿಕೊಂಡಿದ್ದಾರೆ. ಈ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ದಂಪತಿಗೆ ಎಲ್ಲ ಕಡೆಗಳಿಂದ ಶುಭಾಶಯ ಹರಿದುಬರುತ್ತಿದೆ. ಅಟ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ದಳಪತಿ ವಿಜಯ್ ಜೊತೆ ಮೂರು ಸಿನಿಮಾ ಮಾಡಿದ್ದಾರೆ. ಶಾರುಖ್ ಖಾನ್ ಜೊತೆ ‘ಜವಾನ್’ ಚಿತ್ರ ಮಾಡಿ ಅಟ್ಲಿ ಫೇಮಸ್ ಆದರು. ಈಗ ಅವರು ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಅಟ್ಲಿ ಹಾಗೂ ಪ್ರಿಯಾ…

Read More

ಬಜೆಟ್​ನಲ್ಲಿ ಫ್ಯಾಮಿಲಿ ಭಾಗ್ಯ; ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ತರಲು ಯೋಜನೆ; ಯಾರಿಗೆ ಲಾಭ? – Kannada News | Budget 2026 27 may bring more tax relief to married couples through joint taxation system

ನವದೆಹಲಿ, ಜನವರಿ 20: ಕಳೆದ ಬಜೆಟ್​ನಲ್ಲಿ (Union Budget) ಭರ್ಜರಿ ಟ್ಯಾಕ್ಸ್ ರಿಲೀಫ್ ಕೊಟ್ಟಿದ್ದ ಸರ್ಕಾರ ಈಗ ಮುಂಬರುವ ಬಜೆಟ್​ನಲ್ಲೂ ದೊಡ್ಡ ನಿರ್ಧಾರ ತೆಗೆದುಕೊಳ್ಳಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ವರದಿಗಳ ಪ್ರಕಾರ ಸರ್ಕಾರವು ಅಮೆರಿಕ, ಜರ್ಮನಿ ಮೊದಲಾದ ಕೆಲ ದೇಶಗಳಲ್ಲಿ ಇರುವ ರೀತಿಯಲ್ಲಿ ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ಅಥವಾ ಜಂಟಿ ತೆರಿಗೆ ವ್ಯವಸ್ಥೆ ತರುವ ಬಗ್ಗೆ ಯೋಜಿಸಿದೆ. ಇದೇನಾದರೂ ಜಾರಿಗೆ ಬಂದಲ್ಲಿ ಒಂದೇ ಆದಾಯಮೂಲ ಇರುವ ಕುಟುಂಬಗಳಿಗೆ ತೆರಿಗೆ ಉಳಿಸಲು ಅನುಕೂಲವಾಗುವ ನಾಧ್ಯತೆ ಇದೆ. ಜಂಟಿ ಟ್ಯಾಕ್ಸೇಶನ್ ಸಿಸ್ಟಂ…

Read More

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ – Kannada News | SSLC Preparatory Exam Changes: New Guidelines After Paper Leak in Karnataka

ಬೆಂಗಳೂರು, ಜನವರಿ 20: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆ ಎಚ್ಚೆತ್ತ ಶಿಕ್ಷಣ ಇಲಾಖೆ ಮುಂದಿನ ಪರೀಕ್ಷೆಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.ಹೊಸ ಮಾರ್ಗಸೂಚಿಗಳ ಪ್ರಕಾರ, ಎರಡನೇ ಪೂರ್ವಸಿದ್ಧತಾ ಪರೀಕ್ಷೆಗಳು ಜನವರಿ 27ರಿಂದ ಫೆಬ್ರವರಿ 2ರವರೆಗೆ ನಡೆಯಲಿವೆ. ಬೆಳಿಗ್ಗೆ 10 ಗಂಟೆಗೆ ಬದಲು 11 ಗಂಟೆಗೆ ಪರೀಕ್ಷೆಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳು ಬೆಳಿಗ್ಗೆ 9 ಗಂಟೆಯಿಂದ ನಿಯಮಿತ ತರಗತಿಗಳಿಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ. ಇನ್ನು ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಶಾಲೆಯ ಲಾಗಿನ್‌ನಿಂದ ಬೆಳಿಗ್ಗೆ 9.30ಕ್ಕೆ ಡೌನ್‌ಲೋಡ್…

Read More

‘ನಾನು ಇಲ್ಲಿಗೆ ಬಂದು ದೊಡ್ಡ ತಪ್ಪು ಮಾಡಿದೆ’: ಮತಾಂತರಗೊಂಡು ಪಾಕ್​​​ ವ್ಯಕ್ತಿಯನ್ನು ಮದುವೆಯಾಗಿ ಕಣ್ಣೀರು ಹಾಕಿದ ಭಾರತದ ಮಹಿಳೆ – Kannada News | Pakistan Ordeal: Sarabjit Kaur Seeks India Return After Conversion & Harassment Claims

ಮಹಿಳೆಯೊಬ್ಬರು ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿ ನೋವು ಪಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.  ಕಳೆದ ವರ್ಷ ನವೆಂಬರ್‌ನಲ್ಲಿ ಸಿಖ್ ತೀರ್ಥಯಾತ್ರೆಗಾಗಿ ಪಾಕಿಸ್ತಾನಕ್ಕೆ ಹೋಗಿ ಇಸ್ಲಾಂಗೆ ಮತಾಂತರಗೊಂಡು ಪಾಕಿಸ್ತಾನಿ ಪುರುಷನನ್ನು ಮದುವೆಯಾದ ಭಾರತೀಯ ಮಹಿಳೆ ಸರಬ್ಜೀತ್ ಕೌರ್ (Sarabjit Kaur) ಇದೀಗ ಮತ್ತೆ ತನ್ನ ಧರ್ಮಕ್ಕ ಸೇರಬೇಕು. ಭಾರತಕ್ಕೆ ಮತ್ತೆ ಬರಬೇಕು ಎಂಬ ಆಸೆ ಇದೆ ಎಂದು ಹೇಳಿದ್ದಾರೆ. ಈ ವಿಡಿಯೋ ಇದೀಗ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ. ಕೌರ್ ಭಾರತದಲ್ಲಿರುವ ತನ್ನ ಮಾಜಿ ಪತಿಯೊಂದಿಗೆ…

Read More

Video:ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ – Kannada News | PM Modi Strikes Humble Note, Calls Himself Party Worker Under Nitin Nabin

ನವದೆಹಲಿ, ಜನವರಿ 20: ನಿತಿನ್ ನಬಿನ್ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ ಎಂದು ಹೇಳಿದ್ದಾರೆ. ಬಿಜೆಪಿ ಒಂದು ಸಂಸ್ಕೃತಿ. ಬಿಜೆಪಿ ಒಂದು ಕುಟುಂಬ. ಇಲ್ಲಿ, ನಮ್ಮ ಸಂಬಂಧಗಳು ಸದಸ್ಯತ್ವವನ್ನು ಮೀರಿವೆ. ನಮ್ಮ ಅಧ್ಯಕ್ಷರು ಬದಲಾಗುತ್ತಾರೆ, ಆದರೆ ನಮ್ಮ ಆದರ್ಶಗಳು ಬದಲಾಗುವುದಿಲ್ಲ. ನಾಯಕತ್ವ ಬದಲಾಗುತ್ತದೆ, ಆದರೆ ನಿರ್ದೇಶನ ಒಂದೇ ಆಗಿರುತ್ತದೆ. ಇಂದು ದೇಶದ ಪ್ರತಿಯೊಂದು ಮೂಲೆಯ…

Read More